ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ.
ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ.
ನೌಕರರು, ವರ್ತಕರು, ಅಂಗಡಿಗಳ ಮಾಲೀಕರು, ಗುತ್ತಿಗೆದಾರರು ಹೀಗೆ ಆರ್ಥಿಕವಾಗಿ ಸಬಲರಾದವರು ಕೂಡ ನಕಲಿ ದಾಖಲೆ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದಾರೆನ್ನಲಾಗಿದ್ದು, ಈ ನಿಟ್ಟಿನಲ್ಲಿ ಪತ್ತೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಬಿಪಿಎಲ್ ಕಾರ್ಡ್ ಪಡೆದುಕೊಂಡಿರುವ ಸದೃಢರು 2019ರ ಸೆಪ್ಟೆಂಬರ್ 30ರ ಒಳಗೆ ಕಾರ್ಡ್ ವಾಪಸ್ ಮಾಡಬೇಕು. ಇಲ್ಲವೇ ಅಂತಹ ಅನರ್ಹರನ್ನು ಸರ್ಕಾರವೇ ಪತ್ತೆಮಾಡಿ ಅವರು ಎಷ್ಟು ದಿನದಿಂದ ಅಕ್ಕಿ ಪಡೆದಿದ್ದಾರೆ ಎಂಬುದನ್ನು ಲೆಕ್ಕಹಾಕಿ ಮುಕ್ತ ಮಾರುಕಟ್ಟೆ ದರ ಒಂದು ಕೆಜಿಗೆ 35 ರೂ. ನಂತೆ ದಂಡ ವಸೂಲಿ ಮಾಡಲಾಗುವುದು. ಕಾನೂನು ಕ್ರಮ ಜರುಗಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರಗಳಲ್ಲಿ ಪೋಷಕ ಪಾತ್ರಗಳ ಭಾವಪೂರ್ಣ ಅಭಿನಯದಿಂದಲೇ ಜನ ಮಾನಸವನ್ನು ಆವರಿಸಿಕೊಂಡಿರುವವರು ದಿವಂಗತ ಅಶ್ವತ್ಥ್. ಇಂಥಾ ಅಭಿಜಾತ ಕಲಾವಿದನ ಪುತ್ರ ಶಂಕರ್ ಅಶ್ವತ್ಥ್ ಕಷ್ಟ ನೀಗಿಕೊಳ್ಳಲು ಮೈಸೂರಿನಲ್ಲಿ ಊಬರ್ ಕ್ಯಾಬ್ ಡ್ರೈವರ್ ಆಗಿದ್ದಾರೆಂಬ ಸುದ್ದಿ ಈವತ್ತು ಎಲ್ಲೆಡೆ ಪ್ರಚಾರ ಪಡೆದುಕೊಂಡಿತ್ತಲ್ಲಾ? ಅದು ಗೊತ್ತಾದ ಕೂಡಲೆ ಕೆಲಸ ಕಾರ್ಯ ಬಿಟ್ಟು ಮೈಸೂರಿಗೆ ತೆರಳಿರೋ ಪ್ರಥಮ್ ತಮ್ಮ ‘ಬಿಲ್ಡಪ್ ಚಿತ್ರದಲ್ಲಿ ನಟಿಸೋ ಅವಕಾಶವನ್ನ ಶಂಕರ್ ಅಶ್ವತ್ಥ್ಗೆ ಕೊಟ್ಟು ಜೊತೆಗೆ ಅಡ್ವಾನ್ಸ್ ರೂಪದಲ್ಲಿ ಬ್ಲ್ಯಾಂಕ್ ಚೆಕ್ ಕೊಡೋ ಮೂಲಕ ಆಪತ್ಭಾಂಧವನಾಗಿದ್ದಾರೆ. ಈವತ್ತು…
ಉದ್ಯೋಗ ಹಂತ 6ರಲ್ಲಿ ಬರುವ ಹಿರಿಯ ಮ್ಯಾನೇಜರ್ಗಳ ಕೆಲಸಕ್ಕೆ ಇದೀಗ ಕುತ್ತು ಬಂದಿದೆ. ಇನ್ಫೋಸಿಸ್ನ ಹಂತ 6,7, ಹಾಗೂ 8ರಲ್ಲಿ ಒಟ್ಟು 30,092 ಉದ್ಯೋಗಿಗಳು ಇದೀಗ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 2,200 ಮಂದಿ ಉದ್ಯೋಗ ಕಳೆದು ಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಐಟಿ ದ್ಯತ್ಯ ಕಾಗ್ನಿಜೆಂಟ್ಸಂಸ್ಥೆ ಕೂಡಾ ತನ್ನ 13,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿತ್ತು. ಇನ್ಫೋಸಿಸ್ಕೂಡಾ ಇದೀಗ ಕಾಗ್ನಿಜೆಂಟ್ ಹಾದಿಯನ್ನೇ ತುಳಿಯುತ್ತಿದೆ. ಹಿರಿಯ ಉದ್ಯೋಗಿಗಳ ಕಥೆ ಹೀಗಾದ್ರೆ, ಕಿರಿಯ ಉದ್ಯೋಗಿಗಳೂ ಕೂಡಾ ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿ ಇದ್ದಾರೆ….
ಇಸ್ಲಾಮಾಬಾದ್, ಇನ್ನುಮುಂದೆ ಕಾಲೇಜು ಕ್ಯಾಂಪಸ್ಗಳಲ್ಲಿ ಹುಡುಗ-ಹುಡುಗಿ ಒಟ್ಟಾಗಿ ಓಡಾಡುವಂತಿಲ್ಲ ಎಂದು ಪಾಕಿಸ್ತಾನದ ವಿಶ್ವವಿದ್ಯಾಲಯವೊಂದು ಸುತ್ತೋಲೆ ಹೊರಡಿಸಿದೆ. ಸದಾ ಹೊಸ ಹೊಸ ಕಾನೂನು ಕಟ್ಟಳೆಗಳಿಂದ ಸುದ್ದಿಯಲ್ಲಿರುವ ಪಾಕಿಸ್ತಾನ ಈಗ ಹೊಸ ಕಾನೂನನ್ನು ಜಾರಿಗೆ ತಂದಿದ್ದು, ವಿದ್ಯಾರ್ಥಿಗಳಿಗೆ ತಲೆನೋವಾಗಿದೆ. ಆದರೆ ಪಾಕಿಸ್ತಾನದ ಖೈಬರ್-ಪಖ್ತುಂಕ್ವಾ ಪ್ರದೇಶದ ಚಾರ್ಸಡ್ಡದಲ್ಲಿರುವ ವಿಶ್ವವಿದ್ಯಾಲಯವೊಂದು ವಿಚಿತ್ರ ಸುತ್ತೋಲೆ ಹೊರಡಿಸುವ ಮೂಲಕ ಅಚ್ಚರಿ ಮೂಡಿಸಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹುಡುಗ-ಹುಡುಗಿ ಒಟ್ಟಿಗೆ ಓಡಾಡುವುದು ಇಸ್ಲಾಮಿಕ್ ಸಂಸ್ಕೃತಿಯಲ್ಲ ಹೀಗಾಗಿವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಿಂದ ದೂರ ಇರಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಕಾಲೇಜ್ಕ್ಯಾಂಪಸ್ನಲ್ಲಿ…
ಕನ್ನಡದ ಕಾಮಿಡಿ ನಟರಿದ್ದರೆ ಸಿನಿಮಾ ನೋಡಲು ಚೆಂದ ಹಾಗೆಯೇ ಕನ್ನಡದ ಖ್ಯಾತ ಕಾಮಿಡಿ ಕಲಾವಿದರಾದ ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಮತ್ತು ರವಿಶಂಕರ್ ಗೌಡ ಎಲ್ಲರು ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದು ಎಲ್ಲರಿಗು ಆಶ್ಚರ್ಯ ಇಷ್ಟಕ್ಕೂ ಎಲ್ಲರೂ ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದಕ್ಕೆ ಕಾರಣವೇನು ಗೊತ್ತಾ ಆ ಮನೆಯಲ್ಲಿ ಭೂತ ಪ್ರೇತ ಬಾಧೆಗೀಡಾಗಿದೆ ಎಂದು ಹೇಳಿದ್ದಾರೆ ಇದು ತಮಾಷೆಯಲ್ಲಾ ಸತ್ಯ. ಇಂಥಾದ್ದು ಸಂಭವಿಸಿರೋದು ಮಂಜು ಸ್ವರಾಜ್ ನಿರ್ದೇಶನದ ಮನೆ ಮಾರಾಟಕ್ಕಿದೆ ಎಂಬ ಚಿತ್ರದ ವಿಚಾರದಲ್ಲಿ. ಇದರಲ್ಲಿ ಈ ನಾಲ್ವರು…
ರೈಲ್ವೆ ಹಳಿಯಲ್ಲಿ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ಹೌರಾ- ಜಗದಾಲ್ಪುರ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲು ಆಗಮಿಸಿದ್ದು ಅಪಘಾತಕ್ಕೆ ಕಾರಣವಾಗಿದೆ. ರೈಲ್ವೆ ಹಳಿ ನಿರ್ವಹಣೆ ಮಾಡುವ ನಿರ್ವಹಣಾ ಕಾರಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಅದೇ ದಾರಿಯಲ್ಲಿ ಸಮಲೇಶ್ವರಿ ಎಕ್ಸ್ ಪ್ರೆಸ್ ಬಂದಿದೆ. ಈ ಘಟನೆಯಿಂದ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿದ್ದು ಎಂಜಿನ್ ಗೆ ಹಾನಿಯಾಗಿದೆ. ಆದರೆ ರೈಲು ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎನ್ನಲಾಗಿದೆ. ರೈಲ್ವೆ ಹಳಿ ನಿರ್ವಹಣೆ ನಡೆಯುವಾಗಲೇ ರೈಲು ಸಂಚಾರಕ್ಕೆ…
ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.