ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಸಿಎಂಎಚ್ ರಸ್ತೆಯಲ್ಲಿರುವ ಕ್ಲಬ್ ಸಿಟ್ರಸ್ ಸಲೂನ್ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್ಗೆ ತೆರಳಿದ್ದರು. ಈ ವೇಳೆ ಪೇಶಿಯಲ್ ಗೆ ತಣ್ಣಿರು ಬಳಸಬೇಕಿದ್ದ ಪಾರ್ಲರ್ ಸಿಬ್ಬಂದಿ ಏಕಾಏಕಿ ಬೀಸಿ ನೀರು ಸುರಿದಿದ್ದಾರೆ. ಇದರಿಂದ ವೈದ್ಯೆ ಯಶೋಧಾ ಸಂಪೂರ್ಣ ಸುಟ್ಟು ಹೋಗಿದೆ.

ವೆರೋನಿಕಾ ಎಂಬಾಕೆಯ ಒಡೆತನದಲ್ಲಿ ಈ ಸಲೂನ್ ನಡೆಯುತ್ತಿದ್ದು, ಘಟನೆ ಬಳಿಕ ಸಿಬ್ಬಂದಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಇನ್ನು ವೈದ್ಯೆಯ ಮುಖ ಸಂಪೂರ್ಣ ಸುಟ್ಟು ಹೋದ ಪರಿಣಾಮ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಾಧ್ಯವಾಗದೇ, ವೈದ್ಯೆಯನ್ನ ದೆಹಲಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನು ಈ ಬಗ್ಗೆ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಒಟ್ಟಿನಲ್ಲಿ ಸೌಂದರ್ಯ ಹೆಚ್ಚಿಸುವ ಪ್ರಯತ್ನದಲ್ಲಿ ವೈದ್ಯೆಯ ಮುಖ ಶಾಶ್ವತವಾಗಿ ಹಾಳಾಗಿದ್ದಲ್ಲದೇ ಜೀವ ಕೂಡ ಪಣಕ್ಕಿಡುವಂತಾಗಿದ್ದು ಮಾತ್ರ ದುರಂತವೇ ಸರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಕ್ಕಳು ಶುಭ ವಾರ್ತೆಯನ್ನು ತರಲಿದ್ದಾರೆ. ವಿಶೇಷವಾದ ಸಂತೋಷ ಸಮಾಧಾನಗಳು ನಿಮ್ಮದಾಗುವುದು. ಬಾಕಿ ಬರಬೇಕಾಗಿದ್ದ ಹಣಕಾಸು ಬರುವ ಸಾಧ್ಯತೆ ಇರುತ್ತದೆ. ಆರೋಗ್ಯ ಉತ್ತಮವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ…
ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹಕ್ಕೆ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.
ಮೇಷನಂಬಿಕೆಯೆ ದೇವರು. ನಂಬಿ ಕೆಟ್ಟವರಿಲ್ಲವೋ ರಂಗಯ್ಯನ ಎಂಬ ದಾಸವಾಣಿಯನ್ನು ನಿಮ್ಮ ವ್ಯಾಪಾರ, ವ್ಯವಹಾರದ ಬಂಡವಾಳ ಮಾಡಿಕೊಳ್ಳಿ. ಹಾಗಾಗಿ ಕೆಲಸಗಾರರನ್ನು ನಂಬಿ. ಮತ್ತು ಅವರೂ ಕೂಡಾ ನಿಮ್ಮನ್ನು ನಂಬುವಂತೆ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ವೃಷಭನಿಮ್ಮ ಪಾಲುಗಾರಿಕೆ ವ್ಯವಹಾರದಲ್ಲಿ ಅತಿ ಹೆಚ್ಚಿನ ಲಾಭಾಂಶವನ್ನು ನಿರೀಕ್ಷಿಸಬಹುದು. ಪಾಲುದಾರರು ನಿಷ್ಠೆಯಿಂದ ಬಂದ ಲಾಭಾಂಶದಲ್ಲಿ ನಿಮ್ಮ ಪಾಲನ್ನು ನೀಡುವರು. ಇದರಿಂದ ಮುಂದಿನ ವ್ಯವಹಾರಗಳು ಸುಗಮವಾಗುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದೆ. ಆರಂಭಿಕ ಮತ ಎಣಿಕೆಯಲ್ಲಿ ಎನ್ಡಿಎ ಮುನ್ನಡೆ ಕಾಯ್ದುಕೊಂಡಿದ್ದರೆ ಯುಪಿಎ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಬಲ ಪಡೆದಿರುವ ರಾಜ್ಯಗಳಲ್ಲಿ ಕೂಡ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಉತ್ತರ ಪ್ರದೇಶದ 54 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ 27, ರಾಜಸ್ತಾನದಲ್ಲಿ 23 ಹಾಗೂ ಬಿಹಾರದಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ 40, ಗುಜರಾತಿನಲ್ಲಿ ಬಿಜೆಪಿ 26, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 22 ಕ್ಷೇತ್ರಗಳಲ್ಲಿ ಮುನ್ನಡೆ…
ಗವಿಮಠದ ಕೈಲಾಸ ಮಂಟಪದಲ್ಲಿ ನಡೆದ ಸಮಾರೋಪದಲ್ಲಿ ಅತಿಥಿಯಾಗಿ ಮಾತನಾಡಿದ ರವಿ ಚನ್ನಣ್ಣನವರ್, ಮಠ-ಮಾನ್ಯಗಳು, ಶರಣ-ಸಂತರು ಸಮಾಜದ ಅಂಕು-ಡೊಂಕು ತಿದ್ದು ಕೆಲಸ ಮಾಡುತ್ತಿದ್ದಾರೆ. ಸರಿ ತಪ್ಪು ಜನರಿಗೆ ಹೇಳುವ ಕೆಲಸ ಮಾಡುತ್ತಿದ್ದು, ಕೊಪ್ಪಳ ಅಂದು ಜೈನ ಕಾಶಿ ಎಂದು ಪ್ರಸಿದ್ಧಿ ಪಡೆದಿತ್ತು. ಇಂದು ಜಾತ್ರೆಯಿಂದ ದಕ್ಷಿಣ ಕಾಶಿ ಎಂದೆನಿಸಿದೆ. ಈ ಹಿಂದೆ ಯಾಗಗಳು ನಡೆಯುತ್ತಿದ್ದವಂತೆ, ಅದರ ಮೂಲ ಉದ್ದೇಶ ಜನರ ಹಿತವಾಗಿತ್ತಂತೆ. ಈಗ ಲಕ್ಷ ದೀಪೋತ್ಸವದ ಮೂಲಕ ದೈವದ ಸಾಕ್ಷಾತ್ಕಾರ, ಲಕ್ಷ ವೃಕ್ಷ ನೆಡುವ ಮೂಲಕ ಪ್ರಕೃತಿ ಸಾಕ್ಷಾತ್ಕಾರವಾಗುತ್ತಿದೆ….
ಚಾಮರಾಜನಗರ ತಾಲೂಕಿನ ಚಂದಕವಾಡಿ ನಿವಾಸಿ ಟೈಲರ್ ಎಸಾಬುಲ್ಲಾ ಖಾನ್ ಕಳೆದ 12 ವರ್ಷಗಳಿಂದ ಟೈಲರ್ ವೃತ್ತಿ ಮಾಡಿಕೊಂಡಿದ್ದಾರೆ. ಹುಡುಗರಿಗೆ ಅಂಗಿ, ನಿಕ್ಕರ್ ಮತ್ತು ಬಾಲಕಿಯರಿಗೂ ಡ್ರೆಸ್ ಹೊಲಿದು ಕೊಡುತ್ತಿದ್ದಾರೆ. ಪ್ರತಿ ಸರ್ಕಾರಿ ಶಾಲೆಗೆ ಕೂಡ ತಾವೇ ಖುದ್ದಾಗಿ ಭೇಟಿ ನೀಡಿ ಮಕ್ಕಳಿಂದ ಬಟ್ಟೆಯ ಅಳತೆ ಪಡೆದುಕೊಳ್ಳುತ್ತಾರೆ. 5 ವರ್ಷದಿಂದ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿದು ಕೊಟ್ಟಿದ್ದಾರೆ. ಪ್ರತಿ ವರ್ಷ 5 ರಿಂದ6 ಸಾವಿರ ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿಯುತ್ತಿದ್ದಾರೆ. ಬೇರೆಯವರ ಬಳಿ ಒಂದು ಜೊತೆ ಬಟ್ಟೆ…