News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಅಂದ ಹೆಚ್ಚಿಸಿಕೊಳ್ಳಲು ಹೋದ ವೈದ್ಯೆ ಆಸ್ಪತ್ರೆ ಪಾಲು ….! ಬ್ಯೂಟಿಪಾರ್ಲರ್​ಗೆ ಹೋಗುವ ಹೆಂಗಸರೇ ಎಚ್ಚರ…ಎಚ್ಚರ!!

159

ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಸಿಎಂಎಚ್ರಸ್ತೆಯಲ್ಲಿರುವ ಕ್ಲಬ್ಸಿಟ್ರಸ್​​ ಸಲೂನ್ನಲ್ಲಿ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್ಗೆ ತೆರಳಿದ್ದರು. ವೇಳೆ ಪೇಶಿಯಲ್ಗೆ ತಣ್ಣಿರು ಬಳಸಬೇಕಿದ್ದ ಪಾರ್ಲರ್ ಸಿಬ್ಬಂದಿ ಏಕಾಏಕಿ ಬೀಸಿ ನೀರು ಸುರಿದಿದ್ದಾರೆ. ಇದರಿಂದ ವೈದ್ಯೆ ಯಶೋಧಾ ಸಂಪೂರ್ಣ ಸುಟ್ಟು ಹೋಗಿದೆ.

ವೆರೋನಿಕಾ ಎಂಬಾಕೆಯ ಒಡೆತನದಲ್ಲಿ ಸಲೂನ್ ನಡೆಯುತ್ತಿದ್ದು, ಘಟನೆ ಬಳಿಕ ಸಿಬ್ಬಂದಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಇನ್ನು ವೈದ್ಯೆಯ ಮುಖ ಸಂಪೂರ್ಣ ಸುಟ್ಟು ಹೋದ ಪರಿಣಾಮ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಾಧ್ಯವಾಗದೇ, ವೈದ್ಯೆಯನ್ನ ದೆಹಲಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನು ಬಗ್ಗೆ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಒಟ್ಟಿನಲ್ಲಿ ಸೌಂದರ್ಯ ಹೆಚ್ಚಿಸುವ ಪ್ರಯತ್ನದಲ್ಲಿ ವೈದ್ಯೆಯ ಮುಖ ಶಾಶ್ವತವಾಗಿ ಹಾಳಾಗಿದ್ದಲ್ಲದೇ ಜೀವ ಕೂಡ ಪಣಕ್ಕಿಡುವಂತಾಗಿದ್ದು ಮಾತ್ರ ದುರಂತವೇ ಸರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೆತ್ತ ತಾಯಿಗೆ ಈ ಮಗ ಮಾಡಿರುವ ಕೆಲಸ ಕೇಳಿದ್ರೆ ನೀವೂ ಬೆಚ್ಚಿ ಬೀಳ್ತೀರಾ..

    ಹೆತ್ತು ಹೊತ್ತು ಸಾಕಿ.. ಮಕ್ಕಳನ್ನು ದೊಡ್ಡವರನ್ನಾಗಿ ಮಾಡುತ್ತಾರೆ.. ಮಕ್ಕಳು ದೊಡ್ಡ ದೊಡ್ಡ ಮನೆಯಲ್ಲಿ ಇರಬೇಕು.. ದೊಡ್ಡ ಮನುಷ್ಯರಾಗಿ ಬದುಕಬೇಕು ಎಂದೆಲ್ಲಾ ಆಸೆ ಪಡುತ್ತಾರೆ.. ಆದರೆ ಅದ್ಯಾಕೊ ಕೆಲವು ಪಾಪಿ ಹೃದಯಗಳು ಅಷ್ಟೆಲ್ಲಾ ಆಸೆ ಪಟ್ಟ ಹೆತ್ತವರನ್ನು ಅಯ್ಯೋ ಎನಿಸಿ ನರಕದ ದಾರಿಯನ್ನು ಸುಗಮ ಮಾಡಿಕೊಳ್ಳುತ್ತಾರೆ.. ಇಂತಹ ಮನಕಲುಕುವ ಘಟನೆ ನಡೆದಿದ್ದು ಮಗ ತನ್ನ ಪತ್ನಿಯ ಜತೆಗೂಡಿ ಹೆತ್ತತಾಯಿಯನ್ನೇ 3 ತಿಂಗಳಿಂದ ಗೃಹಬಂಧನದಲ್ಲಿರಿಸಿದ್ದ ಘಟನೆ, ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಬಿಸನಹಳ್ಳಿಯಲ್ಲಿ ನಡೆದಿದ್ದು, ಈ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ…

  • ಸುದ್ದಿ

    ಪಿಂಚಣಿಗಾಗಿ ರೈಲ್ವೆ ಸಿಬ್ಬಂದಿ ಮಗ ಲಿಂಗ ಬದಲಿಸಿಕೊಂಡ…!

    ರೈಲ್ವೆ ಇಲಾಖೆ ಕೇಂದ್ರ ಸರ್ಕಾರಕ್ಕೊಂದು ಪತ್ರ ಬರೆದಿದೆ. ರೈಲ್ವೆ ಇಲಾಖೆಯಲ್ಲಿ ಕುಟುಂಬ ಪಿಂಚಣಿ ವ್ಯವಸ್ಥೆಯಿದೆ. ಅದಕ್ಕೆ ಕೆಲವೊಂದು ನಿಯಮಗಳಿವೆ. ಆದ್ರೆ ಒಂದು ವರ್ಷದ ಹಿಂದೆ ರೈಲ್ವೆ ಸಿಬ್ಬಂದಿ ಪುತ್ರ ಈಗ ಪುತ್ರಿಯಾಗಿರುವ ವ್ಯಕ್ತಿ ಕುಟುಂಬ ಪಿಂಚಣಿಗಾಗಿ ಪತ್ರ ಬರೆದಿದ್ದಾನೆ. ಇದೇ ವಿಚಾರ ಸದ್ಯ ಕೇಂದ್ರದ ಮೆಟ್ಟಿಲೇರಿದೆ. 2017ರಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಅವ್ರ 32 ವರ್ಷದ ಮಗ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ವಾಸ್ತವವಾಗಿ ಸಿಬ್ಬಂದಿ ಹಣವನ್ನೇ ಕುಟುಂಬ ಆಶ್ರಯಿಸಿಕೊಂಡಿದ್ದರೆ ಮಾತ್ರ ಪಿಂಚಣಿ ನೀಡಲಾಗುತ್ತದೆ. 25 ವರ್ಷದೊಳಗಿನ ಮದುವೆಯಾಗದ…

  • ಸ್ಪೂರ್ತಿ

    ತಿಂಗಳಿಗೆ 35 ಸಾವಿರ ದುಡಿಯುತ್ತಿರುವ 3 ನೇ ತರಗತಿ ಓದಿರುವ ಹುಡುಗ, ಹೇಗೆ ಗೊತ್ತಾ.

    ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ. ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು…

  • ಸುದ್ದಿ

    ರೈಲಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ಸಿಎಂ ಪಯಣ…….!

    ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್‍ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…

  • ಆಧ್ಯಾತ್ಮ, ಜ್ಯೋತಿಷ್ಯ

    ಶುಭ ಶನಿವಾರದಂದು ಈ ವಸ್ತುಗಳು ನಿಮ್ಮ ಕಣ್ಣಿಗೆ ಬಿದ್ರೆ ಅದೃಷ್ಟವೋ ಅದೃಷ..!

    ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ವಾರದ ಏಳೂ ದಿನವನ್ನು ಒಂದೊಂದು ದೇವತೆಗಳಿಗೆ ಅರ್ಪಣೆ ಮಾಡಲಾಗಿದೆ. ಅದ್ರಲ್ಲೂ ಶನಿವಾರಕ್ಕೆ ವಿಶೇಷ ಮಹತ್ವವಿದೆ. ಶನಿವಾರ ಶನಿದೇವನಿಗೆ ಪೂಜೆ ಮಾಡಲಾಗುತ್ತದೆ. ಕೋಪದ ದೇವರು ಶನಿ ಕೃಪೆಗೆ ಪಾತ್ರರಾಗಲು ಭಕ್ತರು ಹರಸಾಹಸ ಪಡ್ತಾರೆ. ಸಾಡೆಸಾತ್ ಶನಿ ಇದ್ದಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ಅಂತವರು ಶನಿಯ ವಿಶೇಷ ಆರಾಧನೆ ಮಾಡಬೇಕಾಗುತ್ತದೆ. ಶನಿವಾರ ವಿಶೇಷ ಪೂಜೆ, ವೃತದ ಜೊತೆ ಶನಿವಾರ ಬೆಳಿಗ್ಗೆ ಕೆಲವೊಂದು ವಸ್ತುಗಳು ಕಣ್ಣಿಗೆ ಬಿದ್ರೆ ಶುಭಕರ. ಕಪ್ಪು ನಾಯಿ ಮೇಲೆ ಶನಿ ಸವಾರಿ ಮಾಡ್ತಾನೆ…

  • Animals, India, National, tourism

    ಇದು ಒಂಟೆಗಳ ಜಾತ್ರೆ !

    ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್‌ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…