News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಅಂಬಾನಿ ಪುತ್ರನ ವಿವಾಹಕ್ಕೆ ಬಂಗಾರದ ಆಹ್ವಾನ ಪತ್ರಿಕೆ ..!ತಿಳಿಯಲು ಈ ಲೇಖನ ಓದಿ ..

614

ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.

ಮದುವೆ ಯಾವಾಗೆಂದು ಸರಿಯಾಗಿ ತಿಳಿದಿಲ್ಲವಾದರೂ, ಆಹ್ವಾನ ಪತ್ರಿಕೆಗೆ ಸಂಬಂಧಿಸಿದ ಸುದ್ದಿ ಮಾತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಒಂದು ಕಾರ್ಡಿನ ಬೆಲೆ ಕೇವಲ ಒಂದೂವರೆ ಲಕ್ಷ ರೂಪಾಯಿಗಳು.! ಸಂಪೂರ್ಣವಾಗಿ ಬಂಗಾರದಿಂದ ತಯಾರಿಸಲಾಗಿದೆಯೆಂದು ಹೇಳಲಾಗಿದೆ.

ಆಕಾಶ್ ಅಂಬಾನೀ ಮದುವೆ ಆಮಂತ್ರಣ ಪತ್ರಿಕೆಗೆ ಮಾಡುತ್ತಿರುವ ವೆಚ್ಚದಿಂದ ಒಂದು ‘ ಐ ಫೋನ್ ಎಕ್ಸ್( ಆಪಲ್ ಫೋನ್ ಟಾಪ್ ಎಂಡ್ ಮಾಡಲ್) ಖರೀದಿಸಬಹುದಂತೆ. ಮುಖೇಶ್ ಅಂಬಾನೀ ಪ್ರಪಂಚದಲ್ಲೇ ಆಗರ್ಭ ಶ್ರೀಮಂತರಲ್ಲಿ ಒಬ್ಬರೆಂದು ಹೇಳುವ ಅಗತ್ಯವಿಲ್ಲ. ಆದುದರಿಂದಲೇ ತನ್ನ ಪುತ್ರನ ವಿವಾಹಕ್ಕೆ ತನ್ನ ಘನತೆಗೆ ತಕ್ಕಂತೆ ಏರ್ಪಾಡುಗಳನ್ನು ಮಾಡುತ್ತಿದ್ದಾರೆ.

ಮುಖೇಶ್ ತನ್ನ ಘನತೆಗೆ ತಕ್ಕಂತೆ ವಿನ್ಯಾಸಗೊಳಿಸಿದ್ದಾರೆಂದು, ಇದರಲ್ಲಿ ಚಿಕ್ಕ ವಜ್ರಗಳನ್ನೂ ಅಳವಡಿಸಿದ್ದಾರೆಂದು ಹೇಳಲಾಗಿದೆ. ಇಷ್ಟು ಬೆಲೆಬಾಳುವ ಕಾರ್ಡ್ ಗಳನ್ನು ಯಾರ್ಯಾರಿಗೆ ಹಂಚುತ್ತಾರೆಂದು ಕಾದು ನೋಡಬೇಕಾಗಿದೆ. ಆದರೆ, ಇದನ್ನು ಪಡೆದುಕೊಂಡವರು ಮಾತ್ರ ಅದೃಷ್ಟವಂತರೆಂದೇ ಹೇಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕರೋನ ಎಫೆಕ್ಟ್, 4 ಲಕ್ಷ ಸಂಬಳ ಪಡೆಯುತ್ತಿದ್ದ ಪೈಲಟ್ ಈಗ ಡೆಲಿವರಿ ಬಾಯ್.

    ಕೊರೊನಾ ಸುಳಿಗೆ ಸಿಲುಕಿ ಹಲವರು ಜೀವವನ್ನ ಕಳೆದುಕೊಂಡದ್ರೆ, ಬಹುತೇಕರು ಜೀವನವನ್ನು ಕಳೆದುಕೊಳ್ಳುವಂತಾಗಿದೆ. ಕೊರೊನಾ ತಡೆಗಾಗಿ ವಿಶ್ವಮಟ್ಟದಲ್ಲಿ ಲಾಕ್‍ಡೌನ್ ಸೂತ್ರ ಜಾರಿಗೊಳಿಸಿದ ಪರಿಣಾಮ ಎಷ್ಟೋ ಜನ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಉದ್ಯೋಗ ಕಳೆದುಕೊಂಡ ಕೂಲಿ ಕಾರ್ಮಿಕರು ವಾಹನದ ವ್ಯವಸ್ಥೆ ಇಲ್ಲದೇ ಕಾಲ್ನಡಿಗೆಯಲ್ಲಿಯೇ ತಲೆಯ ಮೇಲೆ ಚೀಲ ಹೊತ್ತು ಹೆಜ್ಜೆ ಹಾಕಿರುವ ದೃಶ್ಯಗಳು ಕಣ್ಮುಂದೆ ಬರುತ್ತವೆ. 42 ವರ್ಷದ ನಾಕರಿನ್ ಇಂಟಾ ನಾಲ್ಕು ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿದ್ದಾರೆ. ಕೊರೊನಾದಿಂದಾಗಿ ಉದ್ಯೋಗ ಕಳೆದುಕೊಂಡ ನಾಕರಿನ್ ಕುಟುಂಬ ನಿರ್ವಹಣೆಗಾಗಿ ಡೆಲಿವರಿ ಬಾಯ್ ಆಗಿ ಕೆಲಸ…

  • ಆರೋಗ್ಯ

    ಧೂಮಪಾನದಿಂದ ದೂರ ಸರಿಯಲು ಮನೆ ಮದ್ದು ತಯಾರಿಸುವುದು ಹೇಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್‍ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು

  • ಸಿನಿಮಾ

    ತನ್ನ ವಿಶೇಷ ಅಭಿಮಾನಿಯೋಬ್ಬರನ್ನ ಭೇಟಿ ಮಾಡಲು ಮುಂದಾಗಿರುವ ಕಿಚ್ಚಾ ಸುದೀಪ್!ಏಕೆ ಗೊತ್ತಾ..?

    ಹಲವಾರು ನಟರು ತಮ್ಮನ್ನು ಇಷ್ಟಪಡುವ ಅಭಿಮಾನಿಗಳ ಕಷ್ಟಕ್ಕೂ ಕೂಡ ಸ್ಪಂದಿಸುತ್ತಾರೆ.ತಮ್ಮ ಕೈ ಲಾದ ಸಹಾಯವನ್ನು ಕೂಡ ಮಾಡುತ್ತಾರೆ.ಇಂತಹ ನಟರಲ್ಲಿ ಕಿಚ್ಚ ಸುದೀಪ್ ಕೂಡ ಒಬ್ಬರು.ನಟ ಕಿಚ್ಚ ಸುದೀಪ್ ಅವರು ಸಹಾಯ ಕೇಳಿದವರಿಗೆ ತಮ್ಮ ಕೈಲಾಗುವ ಸಹಾಯವನ್ನು ಮಾಡುತ್ತಾರೆ. ಈಗ ಸುದೀಪ್ ಅವರು ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ವಿಶೇಷ ಅಭಿಮಾನಿಯನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಅರೆ ಇದೇನಿದು ಸುದೀಪ್ ಗೆ ಲಕ್ಷಾಂತರ ಅಭಿಮಾನಿಗಳಿದ್ದು, ಅದರಲ್ಲಿ ವಿಶೇಷ ಅಭಿಮಾನಿ ಎಂದರೆ ಏನು ಎಂದು ನೀವು ಕೇಳಬಹುದು. ಆದರೆ ಇಲ್ಲಿನ ವಿಶೇಷ…

  • inspirational

    ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

    ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್‌ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್‌, ಆಂಟಿಆಕ್ಸಿಡೆಂಟ್ಸ್‌ ಹಾಗೂ ಫೋಲಿಕ್ ಆಸಿಡ್‌ ಸಮೃದ್ಧವಾಗಿರುವ ಬೀಟ್ರೂಟ್‌ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್‌ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…

  • Health

    ಬೇವು ಬೆಲ್ಲದ ರಹಸ್ಯ ಗೊತ್ತಾದ್ರೆ ನಿಜಕ್ಕೂ ಆಶ್ಚರ್ಯ ಪಡುತ್ತೀರಾ. ನೋಡಿ!

    ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ…