News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಅಂಬಾನಿ ಪುತ್ರನ ವಿವಾಹಕ್ಕೆ ಬಂಗಾರದ ಆಹ್ವಾನ ಪತ್ರಿಕೆ ..!ತಿಳಿಯಲು ಈ ಲೇಖನ ಓದಿ ..

614

ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.

ಮದುವೆ ಯಾವಾಗೆಂದು ಸರಿಯಾಗಿ ತಿಳಿದಿಲ್ಲವಾದರೂ, ಆಹ್ವಾನ ಪತ್ರಿಕೆಗೆ ಸಂಬಂಧಿಸಿದ ಸುದ್ದಿ ಮಾತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಒಂದು ಕಾರ್ಡಿನ ಬೆಲೆ ಕೇವಲ ಒಂದೂವರೆ ಲಕ್ಷ ರೂಪಾಯಿಗಳು.! ಸಂಪೂರ್ಣವಾಗಿ ಬಂಗಾರದಿಂದ ತಯಾರಿಸಲಾಗಿದೆಯೆಂದು ಹೇಳಲಾಗಿದೆ.

ಆಕಾಶ್ ಅಂಬಾನೀ ಮದುವೆ ಆಮಂತ್ರಣ ಪತ್ರಿಕೆಗೆ ಮಾಡುತ್ತಿರುವ ವೆಚ್ಚದಿಂದ ಒಂದು ‘ ಐ ಫೋನ್ ಎಕ್ಸ್( ಆಪಲ್ ಫೋನ್ ಟಾಪ್ ಎಂಡ್ ಮಾಡಲ್) ಖರೀದಿಸಬಹುದಂತೆ. ಮುಖೇಶ್ ಅಂಬಾನೀ ಪ್ರಪಂಚದಲ್ಲೇ ಆಗರ್ಭ ಶ್ರೀಮಂತರಲ್ಲಿ ಒಬ್ಬರೆಂದು ಹೇಳುವ ಅಗತ್ಯವಿಲ್ಲ. ಆದುದರಿಂದಲೇ ತನ್ನ ಪುತ್ರನ ವಿವಾಹಕ್ಕೆ ತನ್ನ ಘನತೆಗೆ ತಕ್ಕಂತೆ ಏರ್ಪಾಡುಗಳನ್ನು ಮಾಡುತ್ತಿದ್ದಾರೆ.

ಮುಖೇಶ್ ತನ್ನ ಘನತೆಗೆ ತಕ್ಕಂತೆ ವಿನ್ಯಾಸಗೊಳಿಸಿದ್ದಾರೆಂದು, ಇದರಲ್ಲಿ ಚಿಕ್ಕ ವಜ್ರಗಳನ್ನೂ ಅಳವಡಿಸಿದ್ದಾರೆಂದು ಹೇಳಲಾಗಿದೆ. ಇಷ್ಟು ಬೆಲೆಬಾಳುವ ಕಾರ್ಡ್ ಗಳನ್ನು ಯಾರ್ಯಾರಿಗೆ ಹಂಚುತ್ತಾರೆಂದು ಕಾದು ನೋಡಬೇಕಾಗಿದೆ. ಆದರೆ, ಇದನ್ನು ಪಡೆದುಕೊಂಡವರು ಮಾತ್ರ ಅದೃಷ್ಟವಂತರೆಂದೇ ಹೇಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Top News

    ಈ ಹುಡುಗಿ ತಯಾರಿಸಿದ 1800 ರೂಪಾಯಿಯ AC ಗಾಗಿ ವಿದೇಶಿ ಕಂಪನಿಗಳು ಪೈಪೋಟಿ, ಈಕೆ ಮಾಡಿದ ಟೆಕ್ನಿಕ್ ಏನು ಗೊತ್ತಾ!

    ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ…

  • ಸುದ್ದಿ

    ಖ್ಯಾತ ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮಾಡಿದ್ದೇನು ಗೊತ್ತಾ..?

    ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮದುವೆಯಾಗುವಂತೆ ಒತ್ತಾಯಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ. ನಟಿ ರಿತಿಕಾ ತಮ್ಮ ತಂದೆ ಜೊತೆ ಚೆನ್ನೈನ ವಡಪಳನಿಯಲ್ಲಿರುವ ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದರು. ಈ ವೇಳೆ ಅವರಿದ್ದ ಅಪಾರ್ಟ್‍ಮೆಂಟ್‍ಗೆ ಬಂದು ಎಂಜಿನಿಯರಿಂಗ್ ವಿದ್ಯಾರ್ಥಿ ಭರತ್‍ ಬಾಗಿಲು ತಟ್ಟಿದ್ದಾನೆ. ರಿತಿಕಾ ಅವರ ತಂದೆ ಬಾಗಿಲು ತೆರೆದ ತಕ್ಷಣ ಮನೆಯೊಳಗೆ ನುಗ್ಗಿ, ರಿತಿಕಾರನ್ನು ತನಗೆ ಕೊಟ್ಟು ಮದುವೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾನೆ. ಯುವಕನ ಮಾತು ಕೇಳಿ ರಿತಿಕಾ ತಂದೆಗೆ ಶಾಕ್ ಆಗಿದೆ. ಬಳಿಕ ಇಬ್ಬರ ನಡುವೆ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • Cinema

    ಶ್ರುತಿ ಹರಿಹರನ್ ಮಗಳ ನಾಮಕರಣ ಸಮಾರಂಭ : ಮಗಳ ಹೆಸರೇನು ಗೊತ್ತ?

    ಸ್ಯಾಂಡಲ್‍ವುಡ್ ನಟಿ ಶ್ರುತಿ ಹರಿಹರನ್ ಅವರು ತಮ್ಮ ಮಗಳ ನಾಮಕರಣವನ್ನು ನೆರವೇರಿಸಿದ್ದಾರೆ. ಸದ್ಯ ನಾಮಕರಣದ ಫೋಟೋವನ್ನು ಶ್ರುತಿ ಅವರ ಪತಿ ರಾಮ್ ಕಲರಿ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶ್ರುತಿ ಹರಿಹರನ್ ಮುದ್ದಿನ ಮಗಳು ಹೇಗಿದ್ದಾಳೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಆದ್ರೀಗ ಶ್ರುತಿ ಮಗಳ ಮೊದಲ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರುತಿ ಪತಿ ರಾಮ್ ಮಗಳ ನಾಮಕರಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಮುದ್ದು ಮಗಳಿಗೆ ಶ್ರುತಿ ದಂಪತಿ ಇಟ್ಟ ಹೆಸರೇನು ಗೊತ್ತಾ?…

  • ಜ್ಯೋತಿಷ್ಯ

    ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆ- ಕೇರಳ ಫಸ್ಟ್, ಉತ್ತರ ಪ್ರದೇಶ ಲಾಸ್ಟ್ – ಕರ್ನಾಟಕ 8ನೇ ಸ್ಥಾನದಲ್ಲಿ……

    ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…

  • ಸ್ಪೂರ್ತಿ

    ಮಕ್ಕಳಿಗೆ ಹಳ್ಳಿ ಸೊಗಡಿನ ಅರಿವು ಮೂಡಿಸಲು ಸುನಿತಾ ಮಂಜುನಾಥ್ ರವರು ತಮ್ಮ ಶಾಲೆಯಲ್ಲಿ ಮಾಡಿದ ಪ್ರಯತ್ನಕ್ಕೆ ಹ್ಯಾಟ್ಸ್ ಆಫ್…

    ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..