ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.

ಮದುವೆ ಯಾವಾಗೆಂದು ಸರಿಯಾಗಿ ತಿಳಿದಿಲ್ಲವಾದರೂ, ಆಹ್ವಾನ ಪತ್ರಿಕೆಗೆ ಸಂಬಂಧಿಸಿದ ಸುದ್ದಿ ಮಾತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಒಂದು ಕಾರ್ಡಿನ ಬೆಲೆ ಕೇವಲ ಒಂದೂವರೆ ಲಕ್ಷ ರೂಪಾಯಿಗಳು.! ಸಂಪೂರ್ಣವಾಗಿ ಬಂಗಾರದಿಂದ ತಯಾರಿಸಲಾಗಿದೆಯೆಂದು ಹೇಳಲಾಗಿದೆ.

ಆಕಾಶ್ ಅಂಬಾನೀ ಮದುವೆ ಆಮಂತ್ರಣ ಪತ್ರಿಕೆಗೆ ಮಾಡುತ್ತಿರುವ ವೆಚ್ಚದಿಂದ ಒಂದು ‘ ಐ ಫೋನ್ ಎಕ್ಸ್( ಆಪಲ್ ಫೋನ್ ಟಾಪ್ ಎಂಡ್ ಮಾಡಲ್) ಖರೀದಿಸಬಹುದಂತೆ. ಮುಖೇಶ್ ಅಂಬಾನೀ ಪ್ರಪಂಚದಲ್ಲೇ ಆಗರ್ಭ ಶ್ರೀಮಂತರಲ್ಲಿ ಒಬ್ಬರೆಂದು ಹೇಳುವ ಅಗತ್ಯವಿಲ್ಲ. ಆದುದರಿಂದಲೇ ತನ್ನ ಪುತ್ರನ ವಿವಾಹಕ್ಕೆ ತನ್ನ ಘನತೆಗೆ ತಕ್ಕಂತೆ ಏರ್ಪಾಡುಗಳನ್ನು ಮಾಡುತ್ತಿದ್ದಾರೆ.

ಮುಖೇಶ್ ತನ್ನ ಘನತೆಗೆ ತಕ್ಕಂತೆ ವಿನ್ಯಾಸಗೊಳಿಸಿದ್ದಾರೆಂದು, ಇದರಲ್ಲಿ ಚಿಕ್ಕ ವಜ್ರಗಳನ್ನೂ ಅಳವಡಿಸಿದ್ದಾರೆಂದು ಹೇಳಲಾಗಿದೆ. ಇಷ್ಟು ಬೆಲೆಬಾಳುವ ಕಾರ್ಡ್ ಗಳನ್ನು ಯಾರ್ಯಾರಿಗೆ ಹಂಚುತ್ತಾರೆಂದು ಕಾದು ನೋಡಬೇಕಾಗಿದೆ. ಆದರೆ, ಇದನ್ನು ಪಡೆದುಕೊಂಡವರು ಮಾತ್ರ ಅದೃಷ್ಟವಂತರೆಂದೇ ಹೇಳಬಹುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕ ಜನರು ಶಕುನ-ಅಪಶಕುನವನ್ನು ನಂಬ್ತಾರೆ. ಒಂದು ಸೀನ್ ಸೀನಿದ್ರೆ, ಹಿಂದಿನಿಂದ ಕೂಗಿದ್ರೆ ಅಪಶಕುನ ಎನ್ನಲಾಗುತ್ತದೆ. ಹಾಗೆ ಬೆಕ್ಕು ಅಡ್ಡ ಹೋದ್ರೆ ಅನೇಕರು ಅಲ್ಲಿ ಸ್ವಲ್ಪ ಹೊತ್ತು ನಿಂತು ಹೋಗ್ತಾರೆ. ಮುಂದೆ ನಡೆಯುವ ಘಟನೆಗಳ ಬಗ್ಗೆ ಪ್ರಾಣಿಗಳಿಗೆ ಮೊದಲೇ ಸೂಚನೆ ಸಿಕ್ಕಿರುತ್ತದೆ. ಆಗಬಹುದಾದ ಅನಾಹುತಗಳ ಬಗ್ಗೆ ಅವು ಮುನ್ಸೂಚನೆ ನೀಡುತ್ತವೆ ಎಂದು ನಂಬಲಾಗಿದೆ. ರಾಹು ಗ್ರಹದ ವಾಹನ ಬೆಕ್ಕು. ಜಾತಕದಲ್ಲಿ ರಾಹು ಬಂದು ಕುಳಿತಾಗ ಅಪಘಾತ, ಪೆಟ್ಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಬೆಕ್ಕು ಅಡ್ಡ ಹೋಗಿ ಈ ಬಗ್ಗೆ ಮುನ್ಸೂಚನೆ…
ಬೆಂಗಳೂರು Education Fair 2026 ಪ್ರಮುಖ Education Fairs & Dates Education Worldwide India Fair (Spring 2026) 📅 ದಿನಾಂಕ: 1 ಮೇ 2026 📍 ಸ್ಥಳ: Radisson Blu Atria, ಬೆಂಗಳೂರು 🎯 ಉದ್ದೇಶ: ದೇಶೀಯ ಮತ್ತು ವಿದೇಶಿ ವಿಶ್ವವಿದ್ಯಾಲಯಗಳ ಮಾಹಿತಿ Admission guidance & spot counselling ವಿದ್ಯಾರ್ಥಿಗಳಿಗೆ scholarship & course selection ಸಹಾಯ Collegedunia Mega Career Carnival 📅 ದಿನಾಂಕ: 24 ಮೇ 2026 📍 ಸ್ಥಳ:…
ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು? …
ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ…
ತ್ರೀವಿಧ ದಾಸೋಹದ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದ ಸಿದ್ದಗಂಗಾ ಶ್ರೀಗಳು ಶಿವೈಕ್ಯದಲ್ಲಿಯೂ ಮಾನವೀಯತೆ ಮೆರೆದಿದ್ದಾರೆ. ಪರಮಪೂಜ್ಯ ಶ್ರೀ ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಕಾರಣ ಇಡೀ ನಡೇ ಕಣ್ಣೀರಿನಲ್ಲಿ ಮುಳುಗಿದೆ.. ಬಡವರ ಬಂಧು.. ಜಾತಿ ಧರ್ಮ ಮತ ಬೇದ ಮಾಡದೇ ಕಾಯಕ ಯೋಗಿ ಪವಾಡ ಪುರುಷ ಶಿವಯೋಗಿ.. ಸಿದ್ದ ಪುರುಷ ಮಹಾಸ್ವಾಮಿಗಳು ಇಂದು ಬೆಳಿಗ್ಗೆ 11.44 ರಲ್ಲಿ ಭಕ್ತ ಕೋಟಿ ಸಾಗರವನ್ನು ಅಗಲಿದ್ದಾರೆ.. ಶಿವಕುಮಾರ ಸ್ವಾಮೀಜಿಗಳಿಗೆ ಮಕ್ಕಳೆಂದರೇ ಜಾಸ್ತಿ ಮಮತೆ. ಬದುಕಿನ ಹೆಚ್ಚಿನ ಕ್ಷಣಗಳನ್ನು ಶ್ರೀಗಳು ಮಕ್ಕಳ ಜೊತೆ…
ಬುದ್ಧಿಮತ್ತೆ :
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.
ಮಲಬದ್ಧತೆ :
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.
ಈ ಸಮಸ್ಯೆ ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!
ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.
ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು
ಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.
ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು. ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..
ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.