ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.

ಮದುವೆ ಯಾವಾಗೆಂದು ಸರಿಯಾಗಿ ತಿಳಿದಿಲ್ಲವಾದರೂ, ಆಹ್ವಾನ ಪತ್ರಿಕೆಗೆ ಸಂಬಂಧಿಸಿದ ಸುದ್ದಿ ಮಾತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಒಂದು ಕಾರ್ಡಿನ ಬೆಲೆ ಕೇವಲ ಒಂದೂವರೆ ಲಕ್ಷ ರೂಪಾಯಿಗಳು.! ಸಂಪೂರ್ಣವಾಗಿ ಬಂಗಾರದಿಂದ ತಯಾರಿಸಲಾಗಿದೆಯೆಂದು ಹೇಳಲಾಗಿದೆ.

ಆಕಾಶ್ ಅಂಬಾನೀ ಮದುವೆ ಆಮಂತ್ರಣ ಪತ್ರಿಕೆಗೆ ಮಾಡುತ್ತಿರುವ ವೆಚ್ಚದಿಂದ ಒಂದು ‘ ಐ ಫೋನ್ ಎಕ್ಸ್( ಆಪಲ್ ಫೋನ್ ಟಾಪ್ ಎಂಡ್ ಮಾಡಲ್) ಖರೀದಿಸಬಹುದಂತೆ. ಮುಖೇಶ್ ಅಂಬಾನೀ ಪ್ರಪಂಚದಲ್ಲೇ ಆಗರ್ಭ ಶ್ರೀಮಂತರಲ್ಲಿ ಒಬ್ಬರೆಂದು ಹೇಳುವ ಅಗತ್ಯವಿಲ್ಲ. ಆದುದರಿಂದಲೇ ತನ್ನ ಪುತ್ರನ ವಿವಾಹಕ್ಕೆ ತನ್ನ ಘನತೆಗೆ ತಕ್ಕಂತೆ ಏರ್ಪಾಡುಗಳನ್ನು ಮಾಡುತ್ತಿದ್ದಾರೆ.

ಮುಖೇಶ್ ತನ್ನ ಘನತೆಗೆ ತಕ್ಕಂತೆ ವಿನ್ಯಾಸಗೊಳಿಸಿದ್ದಾರೆಂದು, ಇದರಲ್ಲಿ ಚಿಕ್ಕ ವಜ್ರಗಳನ್ನೂ ಅಳವಡಿಸಿದ್ದಾರೆಂದು ಹೇಳಲಾಗಿದೆ. ಇಷ್ಟು ಬೆಲೆಬಾಳುವ ಕಾರ್ಡ್ ಗಳನ್ನು ಯಾರ್ಯಾರಿಗೆ ಹಂಚುತ್ತಾರೆಂದು ಕಾದು ನೋಡಬೇಕಾಗಿದೆ. ಆದರೆ, ಇದನ್ನು ಪಡೆದುಕೊಂಡವರು ಮಾತ್ರ ಅದೃಷ್ಟವಂತರೆಂದೇ ಹೇಳಬಹುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.
ಪ್ರತಿಯೊಬ್ಬರ ಪರ್ಸ್ ನಲ್ಲಿಯೂ ನಾಣ್ಯಗಳು ಇದ್ದೇ ಇರುತ್ವೆ. ಕೆಲವರ ಪರ್ಸ್ ನಲ್ಲಿ 10 ರೂಪಾಯಿ ನಾಣ್ಯವಿದ್ರೆ ಇನ್ನು ಕೆಲವರ ಪರ್ಸ್ ನಲ್ಲಿ 2 ರೂಪಾಯಿ, ಒಂದು ರೂಪಾಯಿ ನಾಣ್ಯವಿರುತ್ತದೆ. ಶಾಸ್ತ್ರದ ಪ್ರಕಾರ, ರಾಶಿಗನುಗುಣವಾಗಿ ನಾಣ್ಯವನ್ನು ಪರ್ಸಿನಲ್ಲಿಟ್ಟರೆ ಶುಭಕರ. ಪ್ರತಿಯೊಂದು ರಾಶಿಗೂ ಬೇರೆ ಬೇರೆ ಲೋಹ ಶುಭ ಫಲ ನೀಡುತ್ತವೆ. ಹಾಗಾಗಿ ರಾಶಿಗನುಗುಣವಾಗಿ ಲೋಹದ ನಾಣ್ಯಗಳನ್ನು ಪರ್ಸಿನಲ್ಲಿ ಇಟ್ಟುಕೊಂಡರೆ ಎಂದೂ ಪರ್ಸ್ ಖಾಲಿಯಾಗುವುದಿಲ್ಲ. ಮೇಷ : ಈ ರಾಶಿಯವರು ಪರ್ಸ್ ನಲ್ಲಿ ತಾಮ್ರದ ನಾಣ್ಯವನ್ನು ಇಟ್ಟುಕೊಳ್ಳಬೇಕು. ವೃಷಭ : ಈ ರಾಶಿಯವರು…
ವಿಶ್ವದ ಅತಿ ಎತ್ತರದಲ್ಲಿರುವ ರಾಷ್ಟ್ರೀಯ ಉದ್ಯಾನವನಗಳು ಪ್ರಕೃತಿಯ ಅದ್ಭುತಗಳನ್ನು ಅತ್ಯಂತ ವಿಭಿನ್ನ ರೀತಿಯಲ್ಲಿ ತೋರಿಸುತ್ತವೆ—ಹಿಮಪರ್ವತಗಳು, ಉನ್ನತ ಪರ್ವತಮಾಲೆಗಳು, ಅಪರೂಪದ ಜೀವಜಾಲ ಮತ್ತು ಕಡಿಮೆ ಆಮ್ಲಜನಕದ ಪರಿಸ್ಥಿತಿಗಳು ಇಲ್ಲಿ ಸಾಮಾನ್ಯ. ಇಲ್ಲಿ ಕೆಲವು ಪ್ರಸಿದ್ಧ ಎತ್ತರದ ರಾಷ್ಟ್ರೀಯ ಉದ್ಯಾನವನಗಳನ್ನು ನೋಡಿ: 1. Sagarmatha National Park (ನೇಪಾಳ) ಎತ್ತರ: ಸುಮಾರು 2,845 ಮೀಟರ್ ರಿಂದ 8,848 ಮೀಟರ್ (Mount Everest) ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನ ಯುನೆಸ್ಕೋ ವಿಶ್ವ ಪರಂಪರೆ ತಾಣ ಶೆರ್ಪಾ ಸಂಸ್ಕೃತಿ ಮತ್ತು ಹಿಮಾಲಯದ…
ಇದುವರೆಗೂ ಜನಕ್ಕೆ ಅರ್ಥ ಆಗದಿರೋದು ಎರಡೇ ಎರಡು ವಾಕ್ಯ.. *ಮೀಸಲಾತಿ ಇರುವುದು ಆರ್ಥಿಕ ವಾಗಿ ಜನರನ್ನ ಮೇಲೆ ತರುವುದಕ್ಕಲ್ಲ ಬದಲಿಗೆ ಅದು ಸಾಮಾಜಿಕ ನ್ಯಾಯಕ್ಕಾಗಿ… *ಮೀಸಲಾತಿ ಅಂದ್ರೆ ಬರೀ 18% ಮೀಸಲಾತಿ ಪಡೆಯುತ್ತಿರೊ ಜನ ಅಂದ್ರೆ ಎಸ್ಸಿ ಎಸ್ಟಿ ಸಮುದಾಯದವರೆಗೆ ಮಾತ್ರ ಇರುವುದೆಂದು ತಿಳಿದಿರುವುದು… ಮೀಸಲಾತಿ ಯಾರ್ಯಾರಿಗೆ ಇದೆ..? ಎಷ್ಟಿದೆ..? ಎಷ್ಟು ಜಾತಿ ಸಮುದಾಯಗಳು ಮೀಸಲಾತಿ ಅಡಿಯಲ್ಲಿ ಬರುತ್ತೆ..? ಬಹು ಮುಖ್ಯವಾಗಿ ಮೀಸಲಾತಿ ಎಂಬುದು ಯಾವ ಯಾವ ಕ್ಷೇತ್ರದಲ್ಲಿದೆ..? ಈ ಮೀಸಲಾತಿ ಏತಕ್ಕಾಗಿ ಬೇಕು…? ಮೀಸಲಾತಿ ನಿಂತರೆ…
ಹುರುಳಿ ಟೀ ಮಾಡುವ ವಿಧಾನ! ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ. ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ…
ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…