ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.

ಮದುವೆ ಯಾವಾಗೆಂದು ಸರಿಯಾಗಿ ತಿಳಿದಿಲ್ಲವಾದರೂ, ಆಹ್ವಾನ ಪತ್ರಿಕೆಗೆ ಸಂಬಂಧಿಸಿದ ಸುದ್ದಿ ಮಾತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಒಂದು ಕಾರ್ಡಿನ ಬೆಲೆ ಕೇವಲ ಒಂದೂವರೆ ಲಕ್ಷ ರೂಪಾಯಿಗಳು.! ಸಂಪೂರ್ಣವಾಗಿ ಬಂಗಾರದಿಂದ ತಯಾರಿಸಲಾಗಿದೆಯೆಂದು ಹೇಳಲಾಗಿದೆ.

ಆಕಾಶ್ ಅಂಬಾನೀ ಮದುವೆ ಆಮಂತ್ರಣ ಪತ್ರಿಕೆಗೆ ಮಾಡುತ್ತಿರುವ ವೆಚ್ಚದಿಂದ ಒಂದು ‘ ಐ ಫೋನ್ ಎಕ್ಸ್( ಆಪಲ್ ಫೋನ್ ಟಾಪ್ ಎಂಡ್ ಮಾಡಲ್) ಖರೀದಿಸಬಹುದಂತೆ. ಮುಖೇಶ್ ಅಂಬಾನೀ ಪ್ರಪಂಚದಲ್ಲೇ ಆಗರ್ಭ ಶ್ರೀಮಂತರಲ್ಲಿ ಒಬ್ಬರೆಂದು ಹೇಳುವ ಅಗತ್ಯವಿಲ್ಲ. ಆದುದರಿಂದಲೇ ತನ್ನ ಪುತ್ರನ ವಿವಾಹಕ್ಕೆ ತನ್ನ ಘನತೆಗೆ ತಕ್ಕಂತೆ ಏರ್ಪಾಡುಗಳನ್ನು ಮಾಡುತ್ತಿದ್ದಾರೆ.

ಮುಖೇಶ್ ತನ್ನ ಘನತೆಗೆ ತಕ್ಕಂತೆ ವಿನ್ಯಾಸಗೊಳಿಸಿದ್ದಾರೆಂದು, ಇದರಲ್ಲಿ ಚಿಕ್ಕ ವಜ್ರಗಳನ್ನೂ ಅಳವಡಿಸಿದ್ದಾರೆಂದು ಹೇಳಲಾಗಿದೆ. ಇಷ್ಟು ಬೆಲೆಬಾಳುವ ಕಾರ್ಡ್ ಗಳನ್ನು ಯಾರ್ಯಾರಿಗೆ ಹಂಚುತ್ತಾರೆಂದು ಕಾದು ನೋಡಬೇಕಾಗಿದೆ. ಆದರೆ, ಇದನ್ನು ಪಡೆದುಕೊಂಡವರು ಮಾತ್ರ ಅದೃಷ್ಟವಂತರೆಂದೇ ಹೇಳಬಹುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ, 22/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮುಂದಿನ ಕೆಲ ದಿನಗಳಲ್ಲಿ ಭಾರತಕ್ಕೆ 5ಜಿ ತಂತ್ರಜ್ಞಾನ ತರಲು Huawei ತುದಿಗಾಲಲ್ಲಿ ನಿಂತಿದೆ, ಭಾರತೀಯರು 4ಜಿ ತಂತ್ರಜ್ಞಾನದ ರುಚಿ ಸವಿಯುತ್ತಿರುವ ಬೆನ್ನಲ್ಲೇ ಇದೀಗ ೫ಜಿ ತಂತ್ರಜ್ಞಾನವು ಭಾರತಕ್ಕೆ ಬರುತ್ತಿರುವುದು ಕೌತುಕಕ್ಕೆ ಕಾರಣವಾಗಿದೆ.
ಭಾರತ ಚೀನಾಗಳ ನಡುವೆ ಯುದ್ಧದ ಕಾರ್ಮೋಡಗಳು ದಟ್ಟವಾಗುವಂತೆ ಕಾಣುತ್ತಿವೆ. ಆದರೆ ಜಾಗತಿಕ ಗತಿ-ವಿಧಿಗಳನ್ನು ಅರ್ಥೈಸಿಕೊಂಡ ಯಾವನಾದರೂ ಚೀನಾದ ಇಂದಿನ ಹತಾಶ ಮನಸ್ಥಿತಿಯನ್ನು ನೋಡಿದರೆ ಚೀನಾ ಯುದ್ಧಕ್ಕೆಳೆಸಲಾರದೆಂದು ತಕ್ಷಣಕ್ಕೆ ನಿಶ್ಚಯಿಸಬಲ್ಲ. ಚೀನಾ ತನ್ನ ಹಿಡಿತದಲ್ಲಿರುವ ಪತ್ರಿಕೆಗಳ ಮೂಲಕ ಕೊಡುತ್ತಿರುವ ಹೇಳಿಕೆಗಳನ್ನು ನೋಡಿದರೆ, ಒಂದು ಕಾಲದಲ್ಲಿ ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ ಕೊಡುತ್ತಿತ್ತಲ್ಲ ಅದೇ ದನಿಯಿದೆ.
ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು
9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಚಿತ್ರದ ಟ್ರೈಲರ್ ಮತ್ತು ಸಾಂಗ್ಸ್ ರಿಲೀಸ್ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಪಿಎಚ್ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ…
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರೂವರೆ ವರ್ಷದಲ್ಲಿ ಪ್ರಚಾರಕ್ಕಾಗಿ 3,755 ಕೋಟಿ ರೂಪಾಯಿ ವ್ಯಯಿಸಿದೆ ಎಂಬ ವಿಚಾರ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಿಂದ ಬಯಲಿಗೆ ಬಂದಿದೆ.