ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.

ಮದುವೆ ಯಾವಾಗೆಂದು ಸರಿಯಾಗಿ ತಿಳಿದಿಲ್ಲವಾದರೂ, ಆಹ್ವಾನ ಪತ್ರಿಕೆಗೆ ಸಂಬಂಧಿಸಿದ ಸುದ್ದಿ ಮಾತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಒಂದು ಕಾರ್ಡಿನ ಬೆಲೆ ಕೇವಲ ಒಂದೂವರೆ ಲಕ್ಷ ರೂಪಾಯಿಗಳು.! ಸಂಪೂರ್ಣವಾಗಿ ಬಂಗಾರದಿಂದ ತಯಾರಿಸಲಾಗಿದೆಯೆಂದು ಹೇಳಲಾಗಿದೆ.

ಆಕಾಶ್ ಅಂಬಾನೀ ಮದುವೆ ಆಮಂತ್ರಣ ಪತ್ರಿಕೆಗೆ ಮಾಡುತ್ತಿರುವ ವೆಚ್ಚದಿಂದ ಒಂದು ‘ ಐ ಫೋನ್ ಎಕ್ಸ್( ಆಪಲ್ ಫೋನ್ ಟಾಪ್ ಎಂಡ್ ಮಾಡಲ್) ಖರೀದಿಸಬಹುದಂತೆ. ಮುಖೇಶ್ ಅಂಬಾನೀ ಪ್ರಪಂಚದಲ್ಲೇ ಆಗರ್ಭ ಶ್ರೀಮಂತರಲ್ಲಿ ಒಬ್ಬರೆಂದು ಹೇಳುವ ಅಗತ್ಯವಿಲ್ಲ. ಆದುದರಿಂದಲೇ ತನ್ನ ಪುತ್ರನ ವಿವಾಹಕ್ಕೆ ತನ್ನ ಘನತೆಗೆ ತಕ್ಕಂತೆ ಏರ್ಪಾಡುಗಳನ್ನು ಮಾಡುತ್ತಿದ್ದಾರೆ.

ಮುಖೇಶ್ ತನ್ನ ಘನತೆಗೆ ತಕ್ಕಂತೆ ವಿನ್ಯಾಸಗೊಳಿಸಿದ್ದಾರೆಂದು, ಇದರಲ್ಲಿ ಚಿಕ್ಕ ವಜ್ರಗಳನ್ನೂ ಅಳವಡಿಸಿದ್ದಾರೆಂದು ಹೇಳಲಾಗಿದೆ. ಇಷ್ಟು ಬೆಲೆಬಾಳುವ ಕಾರ್ಡ್ ಗಳನ್ನು ಯಾರ್ಯಾರಿಗೆ ಹಂಚುತ್ತಾರೆಂದು ಕಾದು ನೋಡಬೇಕಾಗಿದೆ. ಆದರೆ, ಇದನ್ನು ಪಡೆದುಕೊಂಡವರು ಮಾತ್ರ ಅದೃಷ್ಟವಂತರೆಂದೇ ಹೇಳಬಹುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನನಿತ್ಯ ಅಡುಗೆ ಮಾಡುವುದು ಸಾಮಾನ್ಯ. ಅದರಲ್ಲೂ ನಾವು ತಿನ್ನುವ ಪ್ರಮುಖ ಅಡುಗೆ ಪದಾರ್ತವೆಂದರೇ ಅಕ್ಕಿ. ನಮ್ಮ ದೇಹದ ಪೌಷ್ಟಿಕತೆಗೆ ಬೇಕಾದ ಅಕ್ಕಿಯನ್ನು ಅನ್ನ ಮಾಡುವಾಗ ಅದನ್ನು ಚೆನ್ನಾಗಿ ತೊಳೆದು ಬಳಸುತ್ತೇವೆ. ಆ ನೀರನ್ನು ಚೆಲ್ಲುತ್ತೇವೆ. ಆದರೆ ಚೆಲ್ಲುವ ಮುನ್ನ ಈ ಸುದ್ದಿಯತ್ತ ಗಮನಿಸಿ. ನಮ್ಮ ಸಧೃಡ ಕೂದಲಿಗೆ ವಿಧ-ವಿಧವಾದ ಎಣ್ಣೆ, ಶ್ಯಾಂಪೂ, ಹೇರ್ ಪ್ಯಾಕ್ ಬಳಸುತ್ತೇವೆ. ಅದರಲ್ಲೂ ಕೂದಲು ಉದುರುವ ಸಮಸ್ಯೆ ಇದ್ದರಂತೂ ಎಲ್ಲರ ಸಲಹೆ ಪಡೆದು ದಿನಕ್ಕೊಂದು ಮನೆ ಮದ್ದು ಮಾಡುತ್ತೇವೆ. ಆದರೆ ಇಷ್ಟೆಲ್ಲ ಮಾಡುವ…
ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.
ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ. ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ. ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ…
ದಂಡುಪಾಳ್ಯ ತಂಡ ಮತ್ತೊಮ್ಮೆ ಬೆಳ್ಳಿತೆರೆಗೆ ಅಪ್ಪಳಿಸಲಿಕ್ಕೆ ಸಿದ್ಧವಾಗಿದೆ. ಈಗಾಗಲೇ ತನ್ನ ವಿಭಿನ್ನ ಪೋಸ್ಟರ್ಗಳಿಂಗ ಸಿನಿರಸಿಕರನ್ನು ಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಸ್ಯಾಂಡಲ್ ವುಡ್ ಅಂಗಳಕ್ಕೆ ಕಾಲಿರಿಸಲಿದೆ.
ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್,…
ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ. ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.