News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಅಂಬಾನಿ ಪುತ್ರನ ವಿವಾಹಕ್ಕೆ ಬಂಗಾರದ ಆಹ್ವಾನ ಪತ್ರಿಕೆ ..!ತಿಳಿಯಲು ಈ ಲೇಖನ ಓದಿ ..

612

ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.

ಮದುವೆ ಯಾವಾಗೆಂದು ಸರಿಯಾಗಿ ತಿಳಿದಿಲ್ಲವಾದರೂ, ಆಹ್ವಾನ ಪತ್ರಿಕೆಗೆ ಸಂಬಂಧಿಸಿದ ಸುದ್ದಿ ಮಾತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಒಂದು ಕಾರ್ಡಿನ ಬೆಲೆ ಕೇವಲ ಒಂದೂವರೆ ಲಕ್ಷ ರೂಪಾಯಿಗಳು.! ಸಂಪೂರ್ಣವಾಗಿ ಬಂಗಾರದಿಂದ ತಯಾರಿಸಲಾಗಿದೆಯೆಂದು ಹೇಳಲಾಗಿದೆ.

ಆಕಾಶ್ ಅಂಬಾನೀ ಮದುವೆ ಆಮಂತ್ರಣ ಪತ್ರಿಕೆಗೆ ಮಾಡುತ್ತಿರುವ ವೆಚ್ಚದಿಂದ ಒಂದು ‘ ಐ ಫೋನ್ ಎಕ್ಸ್( ಆಪಲ್ ಫೋನ್ ಟಾಪ್ ಎಂಡ್ ಮಾಡಲ್) ಖರೀದಿಸಬಹುದಂತೆ. ಮುಖೇಶ್ ಅಂಬಾನೀ ಪ್ರಪಂಚದಲ್ಲೇ ಆಗರ್ಭ ಶ್ರೀಮಂತರಲ್ಲಿ ಒಬ್ಬರೆಂದು ಹೇಳುವ ಅಗತ್ಯವಿಲ್ಲ. ಆದುದರಿಂದಲೇ ತನ್ನ ಪುತ್ರನ ವಿವಾಹಕ್ಕೆ ತನ್ನ ಘನತೆಗೆ ತಕ್ಕಂತೆ ಏರ್ಪಾಡುಗಳನ್ನು ಮಾಡುತ್ತಿದ್ದಾರೆ.

ಮುಖೇಶ್ ತನ್ನ ಘನತೆಗೆ ತಕ್ಕಂತೆ ವಿನ್ಯಾಸಗೊಳಿಸಿದ್ದಾರೆಂದು, ಇದರಲ್ಲಿ ಚಿಕ್ಕ ವಜ್ರಗಳನ್ನೂ ಅಳವಡಿಸಿದ್ದಾರೆಂದು ಹೇಳಲಾಗಿದೆ. ಇಷ್ಟು ಬೆಲೆಬಾಳುವ ಕಾರ್ಡ್ ಗಳನ್ನು ಯಾರ್ಯಾರಿಗೆ ಹಂಚುತ್ತಾರೆಂದು ಕಾದು ನೋಡಬೇಕಾಗಿದೆ. ಆದರೆ, ಇದನ್ನು ಪಡೆದುಕೊಂಡವರು ಮಾತ್ರ ಅದೃಷ್ಟವಂತರೆಂದೇ ಹೇಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    21ನೇ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ..!ತಿಳಿಯಲು ಮುಂದೆ ನೋಡಿ…

    ಯುಕೆ ನಿವಾಸಿಯೊಬ್ಬಳು ಕೆಲ ದಿನಗಳ ಹಿಂದಷ್ಟೆ 21ನೇ ಮಗುವಿಗೆ ಜನ್ಮ ನೀಡಿದ್ದಾಳೆ.ಇಂಗ್ಲೆಂಡಿನ 43 ವರ್ಷದ ಮಹಾತಾಯಿಯೊಬ್ಬರು 21ನೇ ಮಗುವಿಗೆ ಜನ್ಮ ನೀಡಿ ಇದು ಲಾಸ್ಟ್ ಎಂದು ಹೇಳುವುದರ ಮೂಲಕ ಎಲ್ಲರಿಗೂ ಆಶ್ಚರ್ಯ ಮೂಡಿಸಿದ್ದಾರೆ. ಈ ಮಹಾತಾಯಿ ಹೆಸರು ಶು ರೆಡ್ಪೋರ್ಡ್. ಪತಿ ನಿವೋಲ್. ವರದಿ ಪ್ರಕಾರ ಹಿಂದಿನ ವಾರ 12 ನಿಮಿಷದ ಹೆರಿಗೆ ನೋವು ಅನುಭವಿಸಿ ಶು 21ನೇ ಮಗು ಬೋನಿ ರಾಯೈಗೆ ಜನ್ಮ ನೀಡಿದ್ದಾಳೆ. 21 ಮಕ್ಕಳನ್ನು ಪಡೆದು ರಾಡ್ಫೋರ್ಡ್ ಕುಟುಂಬ ಯುಕೆಯಲ್ಲೇ ಅತಿ ದೊಡ್ಡದಾದ…

  • ಆರೋಗ್ಯ, ಉಪಯುಕ್ತ ಮಾಹಿತಿ

    ದಿನಾ ಬೆಳಿಗ್ಗೆ ಪರಂಗಿ ಹಣ್ಣು ತಿನ್ನುವುದರಿಂದ ಏನೆಲ್ಲಾ ಪ್ರಯೋಜಗಳಿವೆ ನೋಡಿ…

    ಬಾಯಿಗೆ ರುಚಿ ನೀಡುವ ಹಣ್ಣು ಪಪ್ಪಾಯ. ಇದ್ರ ಸೇವನೆ ಆರೋಗ್ಯಕ್ಕೂ ಒಳ್ಳೆಯದು. ಕೆಲವರು ಪ್ರತಿದಿನ ಬೆಳಿಗ್ಗೆ ಉಪಹಾರದ ಜೊತೆ ಒಂದು ಬೌಲ್ ಪಪ್ಪಾಯ ಸೇವನೆ ಮಾಡ್ತಾರೆ. ಪ್ರತಿದಿನ ಬೆಳಿಗ್ಗೆ ಪಪ್ಪಾಯ ತಿನ್ನುವವರು ಪಪ್ಪಾಯ ತಿನ್ನದಿರುವವರಿಗಿಂತ ಆರೋಗ್ಯವಾಗಿರುತ್ತಾರೆ. ಖಾಯಿಲೆಗೆ ತುತ್ತಾಗುವುದು ಕಡಿಮೆ. ಹಾಗೆ ಕಚೇರಿಯಲ್ಲಿ ಉತ್ತಮ ಕೆಲಸ ಮಾಡಲು ಉತ್ಸಾಹಿತರಾಗಿರುತ್ತಾರೆ. ಪಪ್ಪಾಯಿಯಲ್ಲಿ ವಿಟಮಿನ್ ಹಾಗೂ ಖನಿಜಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ದೇಹಕ್ಕೆ ಕಡಿಮೆಯಾಗಿರುವ ನೀರಿನ ಅಂಶವನ್ನು ಇದು ನೀಡುವುದಲ್ಲದೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ. ಪಪ್ಪಾಯಿಯಲ್ಲಿ ಕೊಬ್ಬಿನಂಶವಿರುವುದಿಲ್ಲ. ಇದು ಶಕ್ತಿಯ ಒಂದು…

  • ಸಿನಿಮಾ

    ಕನ್ನಡಿಗರಿಗೆ ಚಳ್ಳೆ ಹಣ್ಣು ತಿನ್ನಿಸಿದ್ರಾ ರಶ್ಮಿಕಾ…ಬಯಲಾಯ್ತು ಇವರು ಹೇಳಿದ ಮಹಾ ಸುಳ್ಳು…

    ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ. ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು…

  • ಆಧ್ಯಾತ್ಮ

    ಗರುಡ ಪುರಾಣದ ಪ್ರಕಾರ ಈ ಮೂರನ್ನು ಬಿಟ್ಟರೆ???ನಿಮ್ಮ ಜೀವನ ಪಕ್ಕಾ ಸುಖಮಯ….

    ನಮ್ಮ ಈ ಜೀವನದಲ್ಲಿ ಸುಖವಾಗಿರಬೇಕೆಂಬುದು ಎಲ್ಲರ ಮಹದಾಸೆ. ತಾವು ಹಾಯಾಗಿ ಜೀವನ ಕಳೆಯಬೇಕು ಎಂದು ಎಲ್ಲರೂ ಬಯಸುತ್ತಾರೆ. ದಿನನಿತ್ಯ ಬೆಳಗ್ಗೆ ಎದ್ದ ಕೂಡಲೆ ನಮ್ಮ ಜೀವನ ಶುರುವಾಗುತ್ತದೆ, ಎದ್ದೆನೋ ಬಿದ್ದೆನೋ ಎಂದು ಎಲ್ಲರೂ ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಾರೆ.ಜೀವನದಲ್ಲಿ ಏನಾದರು ಸಾಧಿಸಬೇಕು ಎಂಬ ಛಲ. ಇನ್ನೇನೋ ಪಡೆಯಬೇಕೆಂಬ ಹೋರಾಟ.

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • Cinema

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳಿಂದ ಮತ್ತೊಂದು ಬಿರುದು….! ಏನೆಂದು ತಿಳಿಯಲು ಇದನ್ನೊಮ್ಮೆ ಓದಿ.

    ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ. ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ. ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ….