ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ.

ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ ರಸ್ತೆಯಲ್ಲಿ ಈ ಪ್ರದೇಶವಿದ್ದು , ಶಾಲ್ಮಲಾ ನದಿಯ ಒಟ್ಟು ಜಾಗವನ್ನು ಸಂರಕ್ಷಿತ ಪ್ರದೇಶವೆಂದು ಘೋಶಿಸಲಾಗಿದೆ. ದಾರಿಯುದ್ದಕ್ಕೂ ಪಕ್ಷಿಗಳ ಕಲರವ, ಮತ್ತೆ ಮತ್ತೆ ಸವಯಬೇಕೆನ್ನುವ ಕಾಡು ಹಣ್ಣುಗಳು,ಸುವಾಸಿತ ಹೂವುಗಳು ಜನರನ್ನು ಸೆಳೆಯುತ್ತದೆ.

ಶಿರಸಿಯಿಂದ ಬಾಡಿಗೆಗೆ ಜೀಪುಗಳನ್ನು ಪಡೆದು ಇಲ್ಲಿಗೆ ತೆರಳುವುದು ಬಲು ಸೂಕ್ತ. ಇನ್ನುಳಿದಂತೆ ನಿಮ್ಮ ಸ್ವಾಂತ ವಾಹನಗಳಿದ್ದರೆ ಸಾಕಷ್ಟು ಅನುಕೂಲ, ಏಕೆಂದರೆ ಇದರ ಸುತ್ತಮುತ್ತಲೂ ಸಾಕಷ್ಟು ಇತರೆ ನೈಸರ್ಗಿಕ ಆಕರ್ಷಣೆಗಳನ್ನು ಆನಂದದಿಂದ ನೋಡಬಹುದು.

ಇನ್ನುಳಿದಂತೆ, ಇಲ್ಲಿ ಯಾವುದೆ ರೀತಿಯ ಉಪಹಾರಗೃಹಗಳಿಲ್ಲ. ಕಾರಣ ನೀವು ಶಿರಸಿಯಿಂದಲೆ ಊಟದ ವ್ಯವಸ್ಥೆ ಮಾಡಿಕೊಂಡು ಬಂದಿದ್ದಲ್ಲಿ ಇಲ್ಲಿನ ಪ್ರಶಾಂತ ಹಾಗೂ ರಮಣೀಯ ಪರಿಸರದ ಮಧ್ಯೆ ಹಾಯಾಗಿ ವಿಶ್ರಾಂತಿ ತೆಗೆದುಕೊಳ್ಳುತ್ತ ಊಟ ಸವಿಯಬಹುದು. ಆದರೆ ದಯವಿಟ್ಟು ಈ ಸ್ಥಳದಲ್ಲಿ ಗಲೀಜು ಮಾಡದಂತೆ ನೋಡಿಕೊಂಡರೆ ಸಾಕು.

ಶಿರಸಿ ಪ್ರದೇಶದಲ್ಲಿ ಹಿಂದೆ 1678-1718 ರ ಸಮಯದಲ್ಲಿ ಆಳುತ್ತಿದ್ದ ಸದಾಶಿವರಾಯ ಅರಸನು ಈ ಶಿವಲಿಂಗಗಳ ನಿರ್ಮಾತೃ ಎನ್ನಲಾಗಿದೆ. ಶಿವನ ಪರಮ ಭಕ್ತನಾಗಿದ್ದ ಇತ ಇಲ್ಲಿ ಹರಿದಿರುವ ಶಲ್ಮಲಾ ನದಿಯ ತಟದ ಕಲ್ಲುಗಳ ಮೇಲೆ, ನೀರೊಳಗಿನ ಕಲ್ಲುಗಳ ಮೇಲೆ ಹೀಗೆ ಎಲ್ಲೆಂದರಲ್ಲಿ ಶಿವಲಿಂಗಗಳನ್ನು ಕೆತ್ತಿಸಿದ್ದಾನೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೊಲೀಸ್ ಮಹಿಳಾ ಸಿಬ್ಬಂದಿಯ ಮಾನಸಿಕ ಒತ್ತಡ ಕಡಿಮೆ ಮಾಡಲು ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಗರ್ಭಿಣಿಯರಿಗೆ ಪೊಲೀಸ್ ಠಾಣೆಯಲ್ಲಿ ಸೀಮಂತ ಮಾಡಿದ್ದಾರೆ. ಪೊಲೀಸರು ಗರ್ಭಿಣಿ ಸಿಬ್ಬಂದಿಗೆ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ ಮಾಡಿದ್ದು, ಠಾಣೆಯ ಎಲ್ಲಾ ಸಿಬ್ಬಂದಿ ಸೇರಿ ಶಾಸ್ತ್ರೋಕ್ತವಾಗಿ ಸೀಮಂತ ನೆರವೇರಿಸಿದ್ದಾರೆ. ಠಾಣೆಯ ಮಹಿಳಾ ಪೊಲೀಸ್ ಪೇದೆಯಾಗಿದ್ದ ಲಕ್ಷ್ಮೀ ಹಾಗೂ ಮತ್ತೊಬ್ಬ ಮಹಿಳಾ ಪೇದೆ ವೀರಮ್ಮ ಅವರಿಗೆ ಸೀಮಂತ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಕೆಲಸದ ಒತ್ತಡ, ಮಾನಸಿಕ…
ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂವರ್ಕ್ ನೀಡುವ ಶಾಲೆಗಳ ಮಾನ್ಯತೆಯನ್ನೇ ರದ್ದುಪಡಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ.2019-20ನೇ ಸಾಲಿನ ಶೈಕ್ಷಣಿಕ ತರಗತಿಗಳು ಈಗಾಗಲೇ ಆರಂಭವಾಗಿವೆ. ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಒಂದು ಮತ್ತು ಎರಡನೇ ತರಗತಿ ಮಕ್ಕಳಿಗೆ ಹೆಚ್ಚಿನ ಹೋಂವರ್ಕ್ ನೀಡಲಾಗುತ್ತಿದೆ. ಇದು ಪಾಲಕ, ಪೋಷಕರಿಗೆ ನೇರ ಹೊರೆಯಾಗಲಿದೆ. ಅಲ್ಲದೆ, ಈ ಮಕ್ಕಳ ಹೋಂ ವರ್ಕ್ನ್ನು ಮನೆಯಲ್ಲಿ ಪಾಲಕ, ಪೋಷಕರೇ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂ…
ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ ಗುರು ಬಾಬಾ ರಾಮ್ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(23 ಅಕ್ಟೋಬರ್, 2019) : ಗರ್ಭಿಣಿಯರಿಗೆ ಉತ್ತಮ ದಿನವಲ್ಲ. ನೀವು ನಡೆಯುವಾಗ ಹೆಚ್ಚು ಜಾಗರೂಕರಾಗಿರಬೇಕು. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ…
ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಜ.2 ರ ಗೆಜೆಟಿಯರ್ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ. ಕೋಲಾರ ಜಿಲ್ಲೆಯ ಕೆಜಿಎಫ್ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6,…
ಚಾರ್ಲಿ ಚಾಪ್ಲಿನ್ ಹೆಸರು ಕೇಳದವರಿಲ್ಲ. ಹಾಸ್ಯ ಲೋಕದ ಈ ಸಾಮ್ರಾಟ 1913ರಂದು ಡಿಸೆಂಬರ್ 16ರಂದು ವಾರಕ್ಕೆ 150 ಡಾಲರ್ಗಳಿಗೆ ಸಿನಿಮಾ ವೃತ್ತಿ ಆರಂಭಿಸಿದರು. ಈ ಜಗದ್ವಿಖ್ಯಾತ ಕಾಮಿಡಿ ಸೂಪರ್ಸ್ಟಾರ್ ಬಗ್ಗೆ ಚುಟುಕು ಸುದ್ದಿ. ಇಂಗ್ಲಿಷ್ ಹಾಸ್ಯ ನಟ, ಸಿನಿಮಾ ನಿರ್ಮಾಪಕ ಮತ್ತು ಸಂಯೋಜಕ ಸರ್ ಚಾರ್ಲೆಸ್ ಸ್ಪೆನ್ಸರ್ ಚಾರ್ಲಿ ಚ್ಲಾಪಿನ್ ಜನಿಸಿದ್ದು 16ನೇ ಏಪ್ರಿಲ್ 1889ರಲ್ಲಿ.