News

ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ದೇಗುಲ ದರ್ಶನ

ಅಚ್ಚರಿ ಮೂಡಿಸುವ ಸಹಸ್ರಾರು ಶಿವಲಿಂಗಗಳು..!ಎಲ್ಲಿ ಗೊತ್ತಾ.?ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ…

1917

ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ.

ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ ರಸ್ತೆಯಲ್ಲಿ ಈ ಪ್ರದೇಶವಿದ್ದು , ಶಾಲ್ಮಲಾ ನದಿಯ ಒಟ್ಟು ಜಾಗವನ್ನು ಸಂರಕ್ಷಿತ ಪ್ರದೇಶವೆಂದು ಘೋಶಿಸಲಾಗಿದೆ. ದಾರಿಯುದ್ದಕ್ಕೂ ಪಕ್ಷಿಗಳ ಕಲರವ, ಮತ್ತೆ ಮತ್ತೆ ಸವಯಬೇಕೆನ್ನುವ ಕಾಡು ಹಣ್ಣುಗಳು,ಸುವಾಸಿತ ಹೂವುಗಳು ಜನರನ್ನು ಸೆಳೆಯುತ್ತದೆ.

ಶಿರಸಿಯಿಂದ ಬಾಡಿಗೆಗೆ ಜೀಪುಗಳನ್ನು ಪಡೆದು ಇಲ್ಲಿಗೆ ತೆರಳುವುದು ಬಲು ಸೂಕ್ತ. ಇನ್ನುಳಿದಂತೆ ನಿಮ್ಮ ಸ್ವಾಂತ ವಾಹನಗಳಿದ್ದರೆ ಸಾಕಷ್ಟು ಅನುಕೂಲ, ಏಕೆಂದರೆ ಇದರ ಸುತ್ತಮುತ್ತಲೂ ಸಾಕಷ್ಟು ಇತರೆ ನೈಸರ್ಗಿಕ ಆಕರ್ಷಣೆಗಳನ್ನು ಆನಂದದಿಂದ ನೋಡಬಹುದು.

ಇನ್ನುಳಿದಂತೆ, ಇಲ್ಲಿ ಯಾವುದೆ ರೀತಿಯ ಉಪಹಾರಗೃಹಗಳಿಲ್ಲ. ಕಾರಣ ನೀವು ಶಿರಸಿಯಿಂದಲೆ ಊಟದ ವ್ಯವಸ್ಥೆ ಮಾಡಿಕೊಂಡು ಬಂದಿದ್ದಲ್ಲಿ ಇಲ್ಲಿನ ಪ್ರಶಾಂತ ಹಾಗೂ ರಮಣೀಯ ಪರಿಸರದ ಮಧ್ಯೆ ಹಾಯಾಗಿ ವಿಶ್ರಾಂತಿ ತೆಗೆದುಕೊಳ್ಳುತ್ತ ಊಟ ಸವಿಯಬಹುದು. ಆದರೆ ದಯವಿಟ್ಟು ಈ ಸ್ಥಳದಲ್ಲಿ ಗಲೀಜು ಮಾಡದಂತೆ ನೋಡಿಕೊಂಡರೆ ಸಾಕು.

ಶಿರಸಿ ಪ್ರದೇಶದಲ್ಲಿ ಹಿಂದೆ 1678-1718 ರ ಸಮಯದಲ್ಲಿ ಆಳುತ್ತಿದ್ದ ಸದಾಶಿವರಾಯ ಅರಸನು ಈ ಶಿವಲಿಂಗಗಳ ನಿರ್ಮಾತೃ ಎನ್ನಲಾಗಿದೆ. ಶಿವನ ಪರಮ ಭಕ್ತನಾಗಿದ್ದ ಇತ ಇಲ್ಲಿ ಹರಿದಿರುವ ಶಲ್ಮಲಾ ನದಿಯ ತಟದ ಕಲ್ಲುಗಳ ಮೇಲೆ, ನೀರೊಳಗಿನ ಕಲ್ಲುಗಳ ಮೇಲೆ ಹೀಗೆ ಎಲ್ಲೆಂದರಲ್ಲಿ ಶಿವಲಿಂಗಗಳನ್ನು ಕೆತ್ತಿಸಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಖಳ ನಟ ಉದಯ್ ಗೆ ದೃವಾ ಆಮಂತ್ರಣ. ಮಿಸ್ ಯೂ ಮಚ್ಚಾ ಎಂದು ಗೆಳೆಯನ ನೆನೆದು ನೋವಲ್ಲು ಸಂತಸ ಕೊಟ್ಟ ದೃವಾ ಸರ್ಜಾ.

    ಚಂದನವನದ ಆ್ಯಕ್ಷನ್ ಪ್ರಿನ್ಸ್ ದೃವಾ ಸರ್ಜಾ ಮೊನ್ನೆ ಮೊನ್ನೆ ಅಷ್ಟೇ ದುರಂತ ಅಂತ್ಯ ಕಂಡ ಖಳನಾಯಕ ಉದಯ್ ಅವರ ಅಕ್ಕನ ಗಂಡ ಅಂದರೆ ಬಾವ ರಾಜ ನಿರ್ದೇಶನದ ಐರಾ ಚಿತ್ರದ ಮೂಹೂರ್ತವನ್ನು ಉದಯ್ ಅವರ ಸಮಾಧಿ ಬಳಿ ಕ್ಲಾಪ್ ಮಾಡುವ ಆ ಚಿತ್ರಕ್ಕೆ ಚಾಲನೆಯನ್ನು ಮಾಡಿ ಗೆಳೆಯನನ್ನು ನೆನೆದು ಭಾವುಕರಾಗಿದ್ದರು. ದೃವಾ ಸರ್ಜಾ ಮದುವೆಯ ತಯಾರಿ ಕೂಡ ಭರ್ಜರಿಯಾಗಿ ಸಾಗಿದೆ. ಇತ್ತ ದೃವಾ ಸರ್ಜಾ ಮದುವೆಯ ಆಮಂತ್ರಣ ಪತ್ರಿಕೆ ಹಿಡಿದು ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಮನೆ…

  • govt, nation, ಉಪಯುಕ್ತ ಮಾಹಿತಿ, ಸರ್ಕಾರದ ಯೋಜನೆಗಳು, ಸರ್ಕಾರಿ ಯೋಜನೆಗಳು

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ…

  • ಸುದ್ದಿ

    ಖ್ಯಾತ ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮಾಡಿದ್ದೇನು ಗೊತ್ತಾ..?

    ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮದುವೆಯಾಗುವಂತೆ ಒತ್ತಾಯಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ. ನಟಿ ರಿತಿಕಾ ತಮ್ಮ ತಂದೆ ಜೊತೆ ಚೆನ್ನೈನ ವಡಪಳನಿಯಲ್ಲಿರುವ ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದರು. ಈ ವೇಳೆ ಅವರಿದ್ದ ಅಪಾರ್ಟ್‍ಮೆಂಟ್‍ಗೆ ಬಂದು ಎಂಜಿನಿಯರಿಂಗ್ ವಿದ್ಯಾರ್ಥಿ ಭರತ್‍ ಬಾಗಿಲು ತಟ್ಟಿದ್ದಾನೆ. ರಿತಿಕಾ ಅವರ ತಂದೆ ಬಾಗಿಲು ತೆರೆದ ತಕ್ಷಣ ಮನೆಯೊಳಗೆ ನುಗ್ಗಿ, ರಿತಿಕಾರನ್ನು ತನಗೆ ಕೊಟ್ಟು ಮದುವೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾನೆ. ಯುವಕನ ಮಾತು ಕೇಳಿ ರಿತಿಕಾ ತಂದೆಗೆ ಶಾಕ್ ಆಗಿದೆ. ಬಳಿಕ ಇಬ್ಬರ ನಡುವೆ…

  • ವಿಚಿತ್ರ ಆದರೂ ಸತ್ಯ, ವ್ಯಕ್ತಿ ವಿಶೇಷಣ

    ಸತ್ತ ಭಿಕ್ಷುಕನ ಮನೆಯಲ್ಲಿ ದೊರೆತ ಹಣ ಎಷ್ಟು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಭಿಕ್ಷುಕನ ಮನೆಯಲ್ಲಿ 1.70 ಕೋಟಿಗಳ ಹಣ ಸಿಕ್ಕಿದೆ. ಮುಂಬೈ ಪಟ್ಟಣದಲ್ಲಿನ ಕೊಳಗೇರಿಗೆ ಸೇರಿದ ಭಿಕ್ಷುಕನಿಗೆ ತನ್ನವರು ಎಂಬುವರು ಯಾರೂ ಇಲ್ಲ. ಪ್ರತಿದಿನ ಭಿಕ್ಷೆ ಬೇಡುವುದು, ದೊರೆತ್ತದ್ದನ್ನು ತಿನ್ನುವುದು, ಬಂದದ್ದನ್ನು ಎತ್ತಿಡುವುದು…..ಇದೇ ಆತನ ದಿನನಿತ್ಯದ ಕೆಲಸವಾಗಿತ್ತು

  • ಸುದ್ದಿ

    ಹೆಣ್ಣು ಮಗು ಭವಿಷ್ಯಕ್ಕೆ ಕಂಟಕವೆಂದ ಜ್ಯೋತಿಷಿ; ಮಗುವನ್ನೇ ಕೊಂದ ಅಪ್ಪ…!

    ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟ‌ನೆ ನಡೆದಿದೆ. 27 ವರ್ಷದ ಮಂಜುನಾಥ್‌ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು…

  • ಮನರಂಜನೆ

    ನಂಗೆ ಹೊಟೆ ಹಸಿದಿದ್ದಾಗ ಊಟ ಹಾಕಿದ ಮೊದಲ ವ್ಯಕ್ತಿ ರೆಬೆಲ್ ಸ್ಟಾರ್ ಎಂದ ಬಿಗ್ ಬಾಸ್ ಸ್ಪರ್ಧಿ..!

    ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ. ಭಾನುವಾರದ ಸಂಚಿಕೆಯಲ್ಲಿ…