ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ.

ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ ರಸ್ತೆಯಲ್ಲಿ ಈ ಪ್ರದೇಶವಿದ್ದು , ಶಾಲ್ಮಲಾ ನದಿಯ ಒಟ್ಟು ಜಾಗವನ್ನು ಸಂರಕ್ಷಿತ ಪ್ರದೇಶವೆಂದು ಘೋಶಿಸಲಾಗಿದೆ. ದಾರಿಯುದ್ದಕ್ಕೂ ಪಕ್ಷಿಗಳ ಕಲರವ, ಮತ್ತೆ ಮತ್ತೆ ಸವಯಬೇಕೆನ್ನುವ ಕಾಡು ಹಣ್ಣುಗಳು,ಸುವಾಸಿತ ಹೂವುಗಳು ಜನರನ್ನು ಸೆಳೆಯುತ್ತದೆ.

ಶಿರಸಿಯಿಂದ ಬಾಡಿಗೆಗೆ ಜೀಪುಗಳನ್ನು ಪಡೆದು ಇಲ್ಲಿಗೆ ತೆರಳುವುದು ಬಲು ಸೂಕ್ತ. ಇನ್ನುಳಿದಂತೆ ನಿಮ್ಮ ಸ್ವಾಂತ ವಾಹನಗಳಿದ್ದರೆ ಸಾಕಷ್ಟು ಅನುಕೂಲ, ಏಕೆಂದರೆ ಇದರ ಸುತ್ತಮುತ್ತಲೂ ಸಾಕಷ್ಟು ಇತರೆ ನೈಸರ್ಗಿಕ ಆಕರ್ಷಣೆಗಳನ್ನು ಆನಂದದಿಂದ ನೋಡಬಹುದು.

ಇನ್ನುಳಿದಂತೆ, ಇಲ್ಲಿ ಯಾವುದೆ ರೀತಿಯ ಉಪಹಾರಗೃಹಗಳಿಲ್ಲ. ಕಾರಣ ನೀವು ಶಿರಸಿಯಿಂದಲೆ ಊಟದ ವ್ಯವಸ್ಥೆ ಮಾಡಿಕೊಂಡು ಬಂದಿದ್ದಲ್ಲಿ ಇಲ್ಲಿನ ಪ್ರಶಾಂತ ಹಾಗೂ ರಮಣೀಯ ಪರಿಸರದ ಮಧ್ಯೆ ಹಾಯಾಗಿ ವಿಶ್ರಾಂತಿ ತೆಗೆದುಕೊಳ್ಳುತ್ತ ಊಟ ಸವಿಯಬಹುದು. ಆದರೆ ದಯವಿಟ್ಟು ಈ ಸ್ಥಳದಲ್ಲಿ ಗಲೀಜು ಮಾಡದಂತೆ ನೋಡಿಕೊಂಡರೆ ಸಾಕು.

ಶಿರಸಿ ಪ್ರದೇಶದಲ್ಲಿ ಹಿಂದೆ 1678-1718 ರ ಸಮಯದಲ್ಲಿ ಆಳುತ್ತಿದ್ದ ಸದಾಶಿವರಾಯ ಅರಸನು ಈ ಶಿವಲಿಂಗಗಳ ನಿರ್ಮಾತೃ ಎನ್ನಲಾಗಿದೆ. ಶಿವನ ಪರಮ ಭಕ್ತನಾಗಿದ್ದ ಇತ ಇಲ್ಲಿ ಹರಿದಿರುವ ಶಲ್ಮಲಾ ನದಿಯ ತಟದ ಕಲ್ಲುಗಳ ಮೇಲೆ, ನೀರೊಳಗಿನ ಕಲ್ಲುಗಳ ಮೇಲೆ ಹೀಗೆ ಎಲ್ಲೆಂದರಲ್ಲಿ ಶಿವಲಿಂಗಗಳನ್ನು ಕೆತ್ತಿಸಿದ್ದಾನೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಬಿಎಂಪಿ ಆಸ್ಪತ್ರೆಗಳಲ್ಲಿ ಬಾಣಂತಿಯರಿಗಾಗಿ ಹೊಸ ಯೋಜನೆಯನ್ನು ಜಾರಿಗೆ ತರಬೇಕು ಎಂದು ನಿರ್ಧರಿಸಿದ್ದಾರೆ. ಈ ನಿರ್ಧಾರ ಕೈಗೊಳ್ಳಲು ಮುಖ್ಯ ಕಾರಣವೇನೆಂದರೆ ಬಾಣಂತಿಯರಿಗಾಗಿ ಉಪಯುಕ್ತ ಪೌಷ್ಟಿಕಾಂಶ ಮತ್ತು ಅವರಿಗಾಗಿ ಹಾಲು ಸಹ ನೀಡಬೇಕು ಎಂದು ನಿರ್ಧರಿಸಲಾಗಿದೆ. ಬಿಬಿಎಂಪಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಬಾಣಂತಿಯರಿಗೆ ಎರಡು ಹೊತ್ತು ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಬಿಬಿಎಂಪಿಯ 32 ಆಸ್ಪತ್ರೆಗಳಲ್ಲಿನ ಬಾಣಂತಿಯರಲ್ಲಿ ಪೌಷ್ಟಿಕಾಂಶ ಹೆಚ್ಚಿಸಲು ಯೋಜನೆ ರೂಪಿಸಿರುವ ಅಧಿಕಾರಿಗಳು, ಪ್ರತಿದಿನ 500 ಎಂ.ಎಲ್. ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಯೋಜನೆಗಾಗಿ ಸುಮಾರು 15 ಲಕ್ಷ ರೂ ಮೀಸಲಿಡಲಾಗಿದೆ.ವರ್ಷಕ್ಕೆ…
ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್ನ ಕೈನ್ಸ್ರ್ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ.
ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ. ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್…
ಬಸ್ ಕಂದಕಕ್ಕೆ ಉರುಳಿ 6 ಮಂದಿ ಮೃತಪಟ್ಟು, 39 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಜಾರ್ಖಂಡ್ನ ಗಹ್ರ್ವಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾದ ಗಹ್ರ್ವಾದಿಂದ ಅಂಬಿಕಾಪುರ ರಸ್ತೆಯ 14 ಕಿ.ಮೀ ದೂರದಲ್ಲಿ ಇರುವ ಅನ್ನಜ್ ನವೀದ್ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ 6 ಮಂದಿ ಮೃತಪಟ್ಟಿದ್ದು, 39 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಅಂಬಿಕಾಪುರದಿಂದ ಸಾಸಾರಾಮ್ ಕಡೆಗೆ ಹೋಗುತ್ತಿತ್ತು. ನಸುಕಿನ ಜಾವ ಸುಮಾರು 2.30ಕ್ಕೆ ಈ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ…
ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಮಾರ್ಚ್, 2019) ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ – ಆದರೆ ಅದು ನಿಮ್ಮ ಕೈಯಿಂದ…