ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ.

ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ ರಸ್ತೆಯಲ್ಲಿ ಈ ಪ್ರದೇಶವಿದ್ದು , ಶಾಲ್ಮಲಾ ನದಿಯ ಒಟ್ಟು ಜಾಗವನ್ನು ಸಂರಕ್ಷಿತ ಪ್ರದೇಶವೆಂದು ಘೋಶಿಸಲಾಗಿದೆ. ದಾರಿಯುದ್ದಕ್ಕೂ ಪಕ್ಷಿಗಳ ಕಲರವ, ಮತ್ತೆ ಮತ್ತೆ ಸವಯಬೇಕೆನ್ನುವ ಕಾಡು ಹಣ್ಣುಗಳು,ಸುವಾಸಿತ ಹೂವುಗಳು ಜನರನ್ನು ಸೆಳೆಯುತ್ತದೆ.

ಶಿರಸಿಯಿಂದ ಬಾಡಿಗೆಗೆ ಜೀಪುಗಳನ್ನು ಪಡೆದು ಇಲ್ಲಿಗೆ ತೆರಳುವುದು ಬಲು ಸೂಕ್ತ. ಇನ್ನುಳಿದಂತೆ ನಿಮ್ಮ ಸ್ವಾಂತ ವಾಹನಗಳಿದ್ದರೆ ಸಾಕಷ್ಟು ಅನುಕೂಲ, ಏಕೆಂದರೆ ಇದರ ಸುತ್ತಮುತ್ತಲೂ ಸಾಕಷ್ಟು ಇತರೆ ನೈಸರ್ಗಿಕ ಆಕರ್ಷಣೆಗಳನ್ನು ಆನಂದದಿಂದ ನೋಡಬಹುದು.

ಇನ್ನುಳಿದಂತೆ, ಇಲ್ಲಿ ಯಾವುದೆ ರೀತಿಯ ಉಪಹಾರಗೃಹಗಳಿಲ್ಲ. ಕಾರಣ ನೀವು ಶಿರಸಿಯಿಂದಲೆ ಊಟದ ವ್ಯವಸ್ಥೆ ಮಾಡಿಕೊಂಡು ಬಂದಿದ್ದಲ್ಲಿ ಇಲ್ಲಿನ ಪ್ರಶಾಂತ ಹಾಗೂ ರಮಣೀಯ ಪರಿಸರದ ಮಧ್ಯೆ ಹಾಯಾಗಿ ವಿಶ್ರಾಂತಿ ತೆಗೆದುಕೊಳ್ಳುತ್ತ ಊಟ ಸವಿಯಬಹುದು. ಆದರೆ ದಯವಿಟ್ಟು ಈ ಸ್ಥಳದಲ್ಲಿ ಗಲೀಜು ಮಾಡದಂತೆ ನೋಡಿಕೊಂಡರೆ ಸಾಕು.

ಶಿರಸಿ ಪ್ರದೇಶದಲ್ಲಿ ಹಿಂದೆ 1678-1718 ರ ಸಮಯದಲ್ಲಿ ಆಳುತ್ತಿದ್ದ ಸದಾಶಿವರಾಯ ಅರಸನು ಈ ಶಿವಲಿಂಗಗಳ ನಿರ್ಮಾತೃ ಎನ್ನಲಾಗಿದೆ. ಶಿವನ ಪರಮ ಭಕ್ತನಾಗಿದ್ದ ಇತ ಇಲ್ಲಿ ಹರಿದಿರುವ ಶಲ್ಮಲಾ ನದಿಯ ತಟದ ಕಲ್ಲುಗಳ ಮೇಲೆ, ನೀರೊಳಗಿನ ಕಲ್ಲುಗಳ ಮೇಲೆ ಹೀಗೆ ಎಲ್ಲೆಂದರಲ್ಲಿ ಶಿವಲಿಂಗಗಳನ್ನು ಕೆತ್ತಿಸಿದ್ದಾನೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುಜರಾತ್ನ ಜಾಮ್ನಗರದಲ್ಲಿ ಇದೇ ರೀತಿಯ ಲವ್ಸ್ಟೋರಿಯೊಂದು ಬೆಳಕಿಗೆ ಬಂದಿದೆ. ಬಹುತೇಕ ಲವ್ ಸ್ಟೋರಿಗಳಂತೆ ಈ ಕಥೆ ಕೂಡಾ ದುರಂತ ಅಂತ್ಯ ಕಂಡಿದೆ. ನಿಶ್ಚಿತಾರ್ಥವಾಗಿ ಎರಡು ತಿಂಗಳ ನಂತ್ರ ಭಾವಿ ಪತ್ನಿಗೆ ಎಲೆಕ್ಟ್ರಿಕಲ್ ಶಾಕ್ ಹೊಡದಿತ್ತು. ಇದ್ರಿಂದ ಯುವತಿಯ ಎರಡು ಕಾಲು, ಕೈ ಕತ್ತರಿಸಬೇಕಾಯ್ತು. ಇಷ್ಟಾದ್ರೂ ಆಕೆಯನ್ನೇ ಮದುವೆಯಾಗ್ತೇನೆಂದು ಭರವಸೆ ನೀಡಿದ್ದ ಭಾವಿ ಪತಿ ಆರು ತಿಂಗಳು ಆಕೆ ಜೊತೆ ಆಸ್ಪತ್ರೆಯಲ್ಲಿದ್ದ. ಆದ್ರೆ ಯುವತಿ ಬದುಕಿ ಬರಲಿಲ್ಲ. ಯುವತಿ ಶವಕ್ಕೆ ವಧುವಿನಂತೆ ಸಿಂಗಾರ ಮಾಡಿ ಅಂತ್ಯಸಂಸ್ಕಾರ ಮಾಡಲಾಯ್ತು. ಕಣ್ಣೀರಿನ…
ಇಂಗ್ಲೆಂಡ್, ವೈದ್ಯ ಲೋಕ ಅದೆಷ್ಟು ಮುಂದುವರೆದಿದೆ ಎಂದರೆ ಮಾನವನ ರೋಗಗಳಿಗೇನು? ಪ್ರಾಣಿ, ಜಲಚರಗಳ ರೋಗಗಳಿಗೂ ಇದೀಗ ವೈದ್ಯರು ಚಿಕಿತ್ಸೆ ನೀಡುತ್ತಾರೆ. 1 ಗ್ರಾಂ ಮೀನಿನ ಯಶಸ್ವಿ ಶಸ್ತ್ರ ಚಿಕಿತ್ಸೆ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಗೋಲ್ಡ್ ಫಿಶ್ ಹೊಟ್ಟೆಯಲ್ಲಿದ್ದ ಟ್ಯೂಮರ್ ಹೊರ ತೆಗೆದ ವೈದ್ಯೆ ಸೋನ್ಯಾ ಮೈಲ್ಸ್ ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು. ಅದರಂತೆ ಇಂಗ್ಲೆಂಡ್’ನ ಬ್ರಿಸ್ಟಸ್’ನ ವೈದ್ಯೆ ಸೋನ್ಯಾ ಮೈಲ್ಸ್ ಕೇವಲ 1 ಗ್ರಾಂ ತೂಕದ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಶಸ್ತ್ರ…
ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ. ವೃಷಭ:- ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಿಥುನ:– ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ…
ಹೊಸದಿಲ್ಲಿ, ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟುಹಬ್ಬದಂದು ಪ್ಲಾಸ್ಟಿಕ್ ತ್ಯಾಜ್ಯದ ವಿರುದ್ಧ ಮಹಾ ಆಂದೋಲನ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ. ದೇಶವನ್ನು ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಂದಿನಿಂದ ಸ್ವಚ್ಛ ಭಾರತ ಮಾದರಿಯ ಆಂದೋಲನ ನಡೆಸುವಂತೆ ಕೇಳಿಕೊಂಡಿರುವ ಪ್ರಧಾನಿ, ಪ್ಲಾಸ್ಟಿಕ್ನ ಸುರಕ್ಷಿತ ವಿಲೇವಾರಿಗೆ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಆವಿಷ್ಕರಿಸುವಂತೆ ನಗರಸಭೆಗಳು, ಸರಕಾರೇತರ ಸಂಘಟನೆಗಳು ಮತ್ತು ಕಾರ್ಪೊರೇಟ್ ವಲಯಕ್ಕೆ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್ನ್ನು ಒಂದೇ ಬಾರಿ ಬಳಸಿ ಎಸೆಯುವ ಆಭ್ಯಾಸವನ್ನು ಬಿಡುವ ಮೂಲಕ…
ಬಾಲಿವುಡ್ನ ‘ಮಿಸ್ಟರ್ ಫರ್ಫೆಕ್ಟ್’ ಆಮಿರ್ ಖಾನ್ ಅಭಿ ನಯದ ‘ದಂಗಲ್’ ಚೀನಾದಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ನಿರ್ಮಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ದಂಗಲ್ ಮೂಲಕ ಆಮಿರ್ ಖಾನ್ ದಿನಬೆಳಗಾಗುವುದರೊಳಗೆ ಚೀನಾದಲ್ಲಿ ಮನೆ ಮಾತಾಗಿದ್ದರು. ಇದೀಗ ಆಮಿರ್ಖಾನ್ ನಿರ್ಮಾಣದ ‘ಸೀಕ್ರೆಟ್ ಸೂಪರ್ಸ್ಟಾರ್’ ಕೂಡಾ ಚೀನಾದಲ್ಲಿ ಬಾಕ್ಸ್ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ.
ನೀವೂ ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ, ಈಗ ಎಲ್ಲಿದ್ದೀರಾ ನೀವು.? ಯಾಕೆ ಮೋಸ ಮಾಡಿದ್ರೀ.? ಎಂದು ಹುಣಸೂರು ಕಾರ್ಯಕರ್ತರಿಂದ ಶಾಸಕ ಹೆಚ್. ವಿಶ್ವನಾಥ್ ಗೆ ನಾನ್ ಸ್ಟಾಪ್ ಕರೆ ಮಾಡಿ ಆವಾಜ್ ಹಾಕಲಾಗುತ್ತೀದೆ. ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಶಾಸಕ ಹೆಚ್ ವಿಶ್ವನಾಥ್ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ವ್ಯಕ್ತವಾಗಿದೆ. ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು…