News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದೇಗುಲ ದರ್ಶನ

ಅಚ್ಚರಿ ಮೂಡಿಸುವ ಸಹಸ್ರಾರು ಶಿವಲಿಂಗಗಳು..!ಎಲ್ಲಿ ಗೊತ್ತಾ.?ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ…

1932

ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ.

ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ ರಸ್ತೆಯಲ್ಲಿ ಈ ಪ್ರದೇಶವಿದ್ದು , ಶಾಲ್ಮಲಾ ನದಿಯ ಒಟ್ಟು ಜಾಗವನ್ನು ಸಂರಕ್ಷಿತ ಪ್ರದೇಶವೆಂದು ಘೋಶಿಸಲಾಗಿದೆ. ದಾರಿಯುದ್ದಕ್ಕೂ ಪಕ್ಷಿಗಳ ಕಲರವ, ಮತ್ತೆ ಮತ್ತೆ ಸವಯಬೇಕೆನ್ನುವ ಕಾಡು ಹಣ್ಣುಗಳು,ಸುವಾಸಿತ ಹೂವುಗಳು ಜನರನ್ನು ಸೆಳೆಯುತ್ತದೆ.

ಶಿರಸಿಯಿಂದ ಬಾಡಿಗೆಗೆ ಜೀಪುಗಳನ್ನು ಪಡೆದು ಇಲ್ಲಿಗೆ ತೆರಳುವುದು ಬಲು ಸೂಕ್ತ. ಇನ್ನುಳಿದಂತೆ ನಿಮ್ಮ ಸ್ವಾಂತ ವಾಹನಗಳಿದ್ದರೆ ಸಾಕಷ್ಟು ಅನುಕೂಲ, ಏಕೆಂದರೆ ಇದರ ಸುತ್ತಮುತ್ತಲೂ ಸಾಕಷ್ಟು ಇತರೆ ನೈಸರ್ಗಿಕ ಆಕರ್ಷಣೆಗಳನ್ನು ಆನಂದದಿಂದ ನೋಡಬಹುದು.

ಇನ್ನುಳಿದಂತೆ, ಇಲ್ಲಿ ಯಾವುದೆ ರೀತಿಯ ಉಪಹಾರಗೃಹಗಳಿಲ್ಲ. ಕಾರಣ ನೀವು ಶಿರಸಿಯಿಂದಲೆ ಊಟದ ವ್ಯವಸ್ಥೆ ಮಾಡಿಕೊಂಡು ಬಂದಿದ್ದಲ್ಲಿ ಇಲ್ಲಿನ ಪ್ರಶಾಂತ ಹಾಗೂ ರಮಣೀಯ ಪರಿಸರದ ಮಧ್ಯೆ ಹಾಯಾಗಿ ವಿಶ್ರಾಂತಿ ತೆಗೆದುಕೊಳ್ಳುತ್ತ ಊಟ ಸವಿಯಬಹುದು. ಆದರೆ ದಯವಿಟ್ಟು ಈ ಸ್ಥಳದಲ್ಲಿ ಗಲೀಜು ಮಾಡದಂತೆ ನೋಡಿಕೊಂಡರೆ ಸಾಕು.

ಶಿರಸಿ ಪ್ರದೇಶದಲ್ಲಿ ಹಿಂದೆ 1678-1718 ರ ಸಮಯದಲ್ಲಿ ಆಳುತ್ತಿದ್ದ ಸದಾಶಿವರಾಯ ಅರಸನು ಈ ಶಿವಲಿಂಗಗಳ ನಿರ್ಮಾತೃ ಎನ್ನಲಾಗಿದೆ. ಶಿವನ ಪರಮ ಭಕ್ತನಾಗಿದ್ದ ಇತ ಇಲ್ಲಿ ಹರಿದಿರುವ ಶಲ್ಮಲಾ ನದಿಯ ತಟದ ಕಲ್ಲುಗಳ ಮೇಲೆ, ನೀರೊಳಗಿನ ಕಲ್ಲುಗಳ ಮೇಲೆ ಹೀಗೆ ಎಲ್ಲೆಂದರಲ್ಲಿ ಶಿವಲಿಂಗಗಳನ್ನು ಕೆತ್ತಿಸಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(12 ಫೆಬ್ರವರಿ, 2019) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ಹಠಮಾರಿ ಪ್ರಕೃತಿ ನಿಮ್ಮ ಪೋಷಕರ…

  • ಸುದ್ದಿ

    ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ: ತಿಂಗಳಿಗೆ 55 ಹೂಡಿಕೆ ಮಾಡಿ ಮಾಸಿಕ ಪಿಂಚಣಿ 3000 ಪಡೆಯುವುದು ಹೇಗೆ…?

    ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಬಿಜೆಪಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಪ್ರಧಾನ ಮಂತ್ರಿ ಶ್ರಮ ಮಾನ್ ಧನ್ ಯೋಜನೆ ಘೋಷಿಸಿದ್ದಾರೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿ ಹೊಂದಿದ್ದು, ನಿರ್ದಿಷ್ಟ ವಯಸ್ಸು ತಲುಪಿದ ನಂತರ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರಕಾರ ಪಿಂಚಣಿ ನೀಡುತ್ತದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‌ ಧನ್ ಯೋಜನೆಯನ್ನು ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೆ ತರಲಾಗುತ್ತಿದೆ. ಐಆರ್ಡಿಎಐ…

  • ಸುದ್ದಿ

    ಸುಮಲತಾ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ..ಅವರಿಗೆ ಬಿಜೆಪಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಬೆಂಬಲ ಕೂಡ ಇದೆ ಎಂದ ಸಿಎಂ ಕುಮಾರಸ್ವಾಮಿ..!

    ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಎಚ್.ಡಿ ಕುಮಾರಸ್ವಾಮಿ, ಸುಮಲತಾ ಗೆ ಕೇವಲ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಬೆಂಬಲವೂ ಇದೆ, ಮಂಡ್ಯದಲ್ಲಿ ಜೆಡಿಎಸ್ ಸೋಲಿಸಲು ಎಲ್ಲಾ ರೀತಿಯ ಚಕ್ರವ್ಯೂಹ ಹೆಣೆಯಲಾಗುತ್ತಿದೆ, ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿದ್ದಾರೆ.ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲ ಸೇರಿ ಚಕ್ರವ್ಯೂಹ ರೂಪಿಸಿದ್ದು, ಅದನ್ನು ಮೆಟ್ಟಿ ನಿಲ್ಲುವ ಶಕ್ತಿಯನ್ನು ಮಂಡ್ಯ ಜನತೆ ನೀಡುವ…

  • ಆರೋಗ್ಯ

    ಬಿಳಿಕೂದಲುನಿಂದ ತುಂಬಾ ಅವಮಾನಿತರಾಗಿದ್ದೀರಾ?ತಲೆಕೆಡಿಸ್ಕೊಬೇಡಿ!ಇಲ್ಲಿದೆ ಸುಲಭ ಮನೆಮದ್ದು…..

    ಹಿಂದೆ ಕೇವಲ ವಯಸ್ಸಾದರವರಲ್ಲಿ ಬಿಳಿಕೂದಲು ಕಾಣಿಸಿಕೊಳ್ಳುತ್ತಿತ್ತು. ಆದರೆ ಇತ್ತೀಚಿನ ಜೀವನ ಕ್ರಮ, ಆಹಾರ ಪದ್ಧತಿ ಮತ್ತು ಒತ್ತಡದ ಬದುಕಿನಿಂದಾಗಿ ಬಿಳಿಕೂದಲು ಸಣ್ಣ ವಯಸ್ಸಿನ ಮಕ್ಕಳಲ್ಲಿ ಕೂಡ ಕಾಣಿಸಿಕೊಂಡು ಮುಜುಗರ ಉಂಟು ಮಾಡುತ್ತಿದೆ.

  • ಪ್ರೇಮ

    ಸಂಸದ ಮುನಿಸ್ವಾಮಿಗೆ ಕಿಸ್ ಕೊಟ್ಟ ಮಾಜಿ ಸಚಿವ ವರ್ತೂರ್ ಪ್ರಕಾಶ್

    ಕೋಲಾರ: ಸಂಸದ ಮುನಿಸ್ವಾಮಿಗೆ #s.Muniswamy ಮಾಜಿ ಸಚಿವ ವರ್ತೂರ್ ಪ್ರಕಾಶ್ #r.varthur prakash ಕೋಲಾರಮ್ಮ ದೇವಾಲಯದ ಬಳಿ ಕಿಸ್ ಕೊಟ್ಟಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸಂಸದ ಮುನಿಸ್ವಾಮಿ ನಡುವೆ ಗೊಂದಲವಿದೆಯಾ ಎನ್ನುವ ಪ್ರಶ್ನೆ ಕೇಳುತ್ತಿದ್ದಂತೆಯೇ ಪಕ್ಕದಲ್ಲೇ ಇದ್ದ ಮುನಿಸ್ವಾಮಿಗೆ ವರ್ತೂರ್ ಪ್ರಕಾಶ್ ಕಿಸ್ ಮಾಡಿ ಗೊಂದಲವಿಲ್ಲ ಎಂದಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೋಲಾರದ ಶಕ್ತಿದೇವತೆ ಕೋಲಾರಮ್ಮಗೆ ಪೂಜೆ ಸಲ್ಲಿಸಿದ್ದು, ನಾವೆಲ್ಲಾ ಒಟ್ಟಾಗಿ ಇರ್ತೀವಿ ಎಂದು ಕೋಲಾರಮ್ಮನ ಎದುರು ಪ್ರಮಾಣ ಮಾಡಿದ್ದೇವೆ. ನಮ್ಮ ನಾಯಕರು ಸಂಸದ ಮುನಿಸ್ವಾಮಿ ಎಂದು…

  • ಸುದ್ದಿ

    ಸುಮಲತಾ ಅಂಬರೀಶ್ ವಿರುದ್ದ ಶಾಕಿಂಗ್ ಹೇಳಿಕೆ ಕೊಟ್ಟ ಮುಖ್ಯಮಂತ್ರಿ ಕುಮಾರಸ್ವಾಮಿ.!

    ಹೈವೋಲ್ಟೇಜ್ ಕಣವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮಾತಿನ ಸಮರ ತಾರಕಕ್ಕೇರಿದೆ. ಸಿಎಂ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಏಟಿಗೆ – ಎದುರೇಟು ನೀಡತೊಡಗಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿರುವ ಸುಮಲತಾ ಅವರ ಕುರಿತಾಗಿ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಪಕ್ಷೇತರ ಅಭ್ಯರ್ಥಿಯ ಭಾಷಣದಲ್ಲಿ ಎಲ್ಲಿಯೂ ಮಂಡ್ಯ ಜಿಲ್ಲೆಯ ಜನರ ಸಮಸ್ಯೆ ಬಗ್ಗೆ ಪ್ರಸ್ತಾಪವಾಗಿಲ್ಲ. ಅವರಲ್ಲಿ ನೋವಿನ ಛಾಯೆಯೂ ಕಾಣುತ್ತಿಲ್ಲ. ನಾಟಕೀಯವಾಗಿ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಬಿಜೆಪಿ…