ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ.

ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ ರಸ್ತೆಯಲ್ಲಿ ಈ ಪ್ರದೇಶವಿದ್ದು , ಶಾಲ್ಮಲಾ ನದಿಯ ಒಟ್ಟು ಜಾಗವನ್ನು ಸಂರಕ್ಷಿತ ಪ್ರದೇಶವೆಂದು ಘೋಶಿಸಲಾಗಿದೆ. ದಾರಿಯುದ್ದಕ್ಕೂ ಪಕ್ಷಿಗಳ ಕಲರವ, ಮತ್ತೆ ಮತ್ತೆ ಸವಯಬೇಕೆನ್ನುವ ಕಾಡು ಹಣ್ಣುಗಳು,ಸುವಾಸಿತ ಹೂವುಗಳು ಜನರನ್ನು ಸೆಳೆಯುತ್ತದೆ.

ಶಿರಸಿಯಿಂದ ಬಾಡಿಗೆಗೆ ಜೀಪುಗಳನ್ನು ಪಡೆದು ಇಲ್ಲಿಗೆ ತೆರಳುವುದು ಬಲು ಸೂಕ್ತ. ಇನ್ನುಳಿದಂತೆ ನಿಮ್ಮ ಸ್ವಾಂತ ವಾಹನಗಳಿದ್ದರೆ ಸಾಕಷ್ಟು ಅನುಕೂಲ, ಏಕೆಂದರೆ ಇದರ ಸುತ್ತಮುತ್ತಲೂ ಸಾಕಷ್ಟು ಇತರೆ ನೈಸರ್ಗಿಕ ಆಕರ್ಷಣೆಗಳನ್ನು ಆನಂದದಿಂದ ನೋಡಬಹುದು.

ಇನ್ನುಳಿದಂತೆ, ಇಲ್ಲಿ ಯಾವುದೆ ರೀತಿಯ ಉಪಹಾರಗೃಹಗಳಿಲ್ಲ. ಕಾರಣ ನೀವು ಶಿರಸಿಯಿಂದಲೆ ಊಟದ ವ್ಯವಸ್ಥೆ ಮಾಡಿಕೊಂಡು ಬಂದಿದ್ದಲ್ಲಿ ಇಲ್ಲಿನ ಪ್ರಶಾಂತ ಹಾಗೂ ರಮಣೀಯ ಪರಿಸರದ ಮಧ್ಯೆ ಹಾಯಾಗಿ ವಿಶ್ರಾಂತಿ ತೆಗೆದುಕೊಳ್ಳುತ್ತ ಊಟ ಸವಿಯಬಹುದು. ಆದರೆ ದಯವಿಟ್ಟು ಈ ಸ್ಥಳದಲ್ಲಿ ಗಲೀಜು ಮಾಡದಂತೆ ನೋಡಿಕೊಂಡರೆ ಸಾಕು.

ಶಿರಸಿ ಪ್ರದೇಶದಲ್ಲಿ ಹಿಂದೆ 1678-1718 ರ ಸಮಯದಲ್ಲಿ ಆಳುತ್ತಿದ್ದ ಸದಾಶಿವರಾಯ ಅರಸನು ಈ ಶಿವಲಿಂಗಗಳ ನಿರ್ಮಾತೃ ಎನ್ನಲಾಗಿದೆ. ಶಿವನ ಪರಮ ಭಕ್ತನಾಗಿದ್ದ ಇತ ಇಲ್ಲಿ ಹರಿದಿರುವ ಶಲ್ಮಲಾ ನದಿಯ ತಟದ ಕಲ್ಲುಗಳ ಮೇಲೆ, ನೀರೊಳಗಿನ ಕಲ್ಲುಗಳ ಮೇಲೆ ಹೀಗೆ ಎಲ್ಲೆಂದರಲ್ಲಿ ಶಿವಲಿಂಗಗಳನ್ನು ಕೆತ್ತಿಸಿದ್ದಾನೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಇರುವ ಚೀನಾ ಮೂಲದ ಆ್ಯಪ್ಗಳನ್ನು…
ನೋಕಿಯಾ ಸ್ಮಾರ್ಟ್ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್ಲೈನ್ ಶಾಪಿಂಗ್ ತಾಣ ಸೇರಿದಂದೆ ಆಫ್ಲೈನ್ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್ಫೋನ್ ಲಭ್ಯವಿದೆ.
ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ. 1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು: ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ….
ಬೆಂಗಳೂರು, ಕೇಂದ್ರ ಸರ್ಕಾರದ ಹೊಸ ಮೋಟಾರು ವಾಹನ ಕಾಯ್ದೆಗೆ ಹಲವು ವಾಹನ ಸವಾರರು ಈ ಕಾಯ್ದೆಯ ವಿರುದ್ಧ ಧ್ವನಿ ಎತ್ತಿದ್ದರು. ಇದರ ಬೆನ್ನಲೆಯಲ್ಲಿ ಇಂದು ರಾಜ್ಯ ಸರ್ಕಾರ ಹೊಸ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ಮಾದರಿಯಲ್ಲಿ ರಾಜ್ಯದಲ್ಲೂ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂದ ಅವರು, ನಮ್ಮ ಅಧಿಕಾರಿಗಳ ಚರ್ಚೆ ನಡೆಸಿದ…
ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ
ರೈತರು ಎದುರಿಸುತ್ತಿರುವ ಕಷ್ಟಗಳನ್ನ ಪ್ರಧಾನ ಮಂತ್ರಿ ಅವರಿಗೆ ಮನವರಿಕೆ ಮಾಡಲು ಸಿಂಧನೂರು ತಾಲೂಕಿನ ಯುವಕರೊಬ್ಬರು ತನ್ನ ರಕ್ತದಲ್ಲಿ ಎರಡು ಪತ್ರಗಳನ್ನ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ.