News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇಗುಲ ದರ್ಶನ

ಅಚ್ಚರಿ ಮೂಡಿಸುವ ಸಹಸ್ರಾರು ಶಿವಲಿಂಗಗಳು..!ಎಲ್ಲಿ ಗೊತ್ತಾ.?ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ…

1930

ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ.

ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ ರಸ್ತೆಯಲ್ಲಿ ಈ ಪ್ರದೇಶವಿದ್ದು , ಶಾಲ್ಮಲಾ ನದಿಯ ಒಟ್ಟು ಜಾಗವನ್ನು ಸಂರಕ್ಷಿತ ಪ್ರದೇಶವೆಂದು ಘೋಶಿಸಲಾಗಿದೆ. ದಾರಿಯುದ್ದಕ್ಕೂ ಪಕ್ಷಿಗಳ ಕಲರವ, ಮತ್ತೆ ಮತ್ತೆ ಸವಯಬೇಕೆನ್ನುವ ಕಾಡು ಹಣ್ಣುಗಳು,ಸುವಾಸಿತ ಹೂವುಗಳು ಜನರನ್ನು ಸೆಳೆಯುತ್ತದೆ.

ಶಿರಸಿಯಿಂದ ಬಾಡಿಗೆಗೆ ಜೀಪುಗಳನ್ನು ಪಡೆದು ಇಲ್ಲಿಗೆ ತೆರಳುವುದು ಬಲು ಸೂಕ್ತ. ಇನ್ನುಳಿದಂತೆ ನಿಮ್ಮ ಸ್ವಾಂತ ವಾಹನಗಳಿದ್ದರೆ ಸಾಕಷ್ಟು ಅನುಕೂಲ, ಏಕೆಂದರೆ ಇದರ ಸುತ್ತಮುತ್ತಲೂ ಸಾಕಷ್ಟು ಇತರೆ ನೈಸರ್ಗಿಕ ಆಕರ್ಷಣೆಗಳನ್ನು ಆನಂದದಿಂದ ನೋಡಬಹುದು.

ಇನ್ನುಳಿದಂತೆ, ಇಲ್ಲಿ ಯಾವುದೆ ರೀತಿಯ ಉಪಹಾರಗೃಹಗಳಿಲ್ಲ. ಕಾರಣ ನೀವು ಶಿರಸಿಯಿಂದಲೆ ಊಟದ ವ್ಯವಸ್ಥೆ ಮಾಡಿಕೊಂಡು ಬಂದಿದ್ದಲ್ಲಿ ಇಲ್ಲಿನ ಪ್ರಶಾಂತ ಹಾಗೂ ರಮಣೀಯ ಪರಿಸರದ ಮಧ್ಯೆ ಹಾಯಾಗಿ ವಿಶ್ರಾಂತಿ ತೆಗೆದುಕೊಳ್ಳುತ್ತ ಊಟ ಸವಿಯಬಹುದು. ಆದರೆ ದಯವಿಟ್ಟು ಈ ಸ್ಥಳದಲ್ಲಿ ಗಲೀಜು ಮಾಡದಂತೆ ನೋಡಿಕೊಂಡರೆ ಸಾಕು.

ಶಿರಸಿ ಪ್ರದೇಶದಲ್ಲಿ ಹಿಂದೆ 1678-1718 ರ ಸಮಯದಲ್ಲಿ ಆಳುತ್ತಿದ್ದ ಸದಾಶಿವರಾಯ ಅರಸನು ಈ ಶಿವಲಿಂಗಗಳ ನಿರ್ಮಾತೃ ಎನ್ನಲಾಗಿದೆ. ಶಿವನ ಪರಮ ಭಕ್ತನಾಗಿದ್ದ ಇತ ಇಲ್ಲಿ ಹರಿದಿರುವ ಶಲ್ಮಲಾ ನದಿಯ ತಟದ ಕಲ್ಲುಗಳ ಮೇಲೆ, ನೀರೊಳಗಿನ ಕಲ್ಲುಗಳ ಮೇಲೆ ಹೀಗೆ ಎಲ್ಲೆಂದರಲ್ಲಿ ಶಿವಲಿಂಗಗಳನ್ನು ಕೆತ್ತಿಸಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಕೂದಲು ಉದುರುತ್ತಿದ್ದರೆ. ಅದನ್ನು ತಡೆಗಟ್ಟಲು ಸುಲಭ ಉಪಾಯ ಇಲ್ಲಿದೆ ನೋಡಿ.!

    ಇಂದಿನ ದಿನದಲ್ಲಿ ಸಾಮಾನ್ಯವಾದ ವಿಚಾರವಾಗಿಬಿಟ್ಟಿದೆ. ಮಾಲಿನ್ಯ, ನೀರಿನಲ್ಲಿ ಬೆರೆಸುವ ರಾಸಾಯನಿಕ ಸೇರಿ, ನಗರಗಳಲ್ಲಿಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗುತ್ತಿದೆ. ಕೂದಲು ಉದುರುವಿಕೆ ತಡೆಗಟ್ಟಲು ಮನೆಯಲ್ಲೇ ಏನು ಮಾಡಬಹುದು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ ಕೂದಲನ್ನು ಉದ್ದ ಬಿಡದಿರಿ ಪ್ರತಿ 8 ಅಥವಾ 10 ವಾರಗಳಿಗೊಮ್ಮೆ ಕೂದಲನ್ನು ಸಣ್ಣದಾಗಿ ಕಟ್ಟಿಂಗ್‌ ಮಾಡಿಸಿರುವುದರಿಂದ ಕೂದಲು ಉದುರುವಿಕೆ ತಡೆಯಲು ಸಾಧ್ಯ. ಇದರಿಂದ ಕೂದಲಿನ ಬೆಳವಣಿಗೆ ಕೊಂಚ ವೇಗ ಪಡೆದುಕೊಳ್ಳುತ್ತದೆ. ಉದ್ದ ಕೂದಲಿಗೆ ಬೇಗನೆ ನಾಶವಾಗುತ್ತದೆ, ತುಂಡಾಗುತ್ತದೆ. ಇದಕ್ಕಾಗಿ…

  • ಆರೋಗ್ಯ

    ಕಿತ್ತಳೆ ಹಣ್ಣಿನ ಉಪಯೋಗಗಳನ್ನು ತಿಳಿಯ ಬೇಕಾ..? ಹಾಗದ್ರೆ ಈ ಲೇಖನವನ್ನು ಓದಿ…

    ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹಕ್ಕೆ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.

  • ಸುದ್ದಿ

    ಮೋದಿ ಹೆಲಿಕಾಪ್ಟರ್ ಚೆಕ್ ಮಾಡಿ ಅಮಾನತು ಆಗಿದ್ದ ಚುನಾವಣಾ ಅಧಿಕಾರಿ..!ಅಮಾನತು ಆದೇಶ ಏನಾಯ್ತು..?

    ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.ಏಪ್ರಿಲ್ 18ರಂದು ಮೊಹಮ್ಮದ್ ಮೊಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು. ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮೊಹ್ಸಿನ್ ಅವರನ್ನು ಅಮಾನತು ಮಾಡಿತ್ತು.  ಅಮಾನತಿನ…

  • ಸುದ್ದಿ

    ತೆಲುಗು ನಟ ರಾಮ್‍ಗೆ ಪೊಲೀಸರಿಂದ 200 ರೂ. ದಂಡ…!

    ಹೈದರಾಬಾದ್: ಧೂಮಪಾನ ನಿಷೇಧ ಪ್ರದೇಶದಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಟಾಲಿವುಡ್ ನಟ ರಾಮ್ ಪೋಥಿನೇನಿ ಅವರಿಗೆ ಸೋಮವಾರ ಹೈದರಾಬಾದ್ ಪೊಲೀಸರು 200 ರೂಪಾಯಿ ದಂಡ ವಿಧಿಸಿದ್ದಾರೆ. ಈ ಘಟನೆ ನಗರದ ಐತಿಹಾಸಿಕ ಚಾರ್ಮಿನಾರ್ ಬಳಿ ನಡೆದಿದೆ. ನಟ ರಾಮ್ ತಮ್ಮ ಮುಂಬರುವ ‘ಐಸ್ಮಾರ್ಟ್ ಶಂಕರ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಿನಿಮಾದಲ್ಲಿ ಅವರ ಪಾತ್ರದ ಭಾಗವಾಗಿ ನಟ ಸಿಗರೇಟ್ ಸೇದಿದ್ದರು. ನಟ ರಾಮ್ ಸಿಗರೇಟ್ ನಿಷೇಧಿಸಿದ್ದ ಪ್ರದೇಶದಲ್ಲಿ ಧೂಮಪಾನ ಮಾಡಿದ್ದರು. ಅದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ…

  • ವಿಸ್ಮಯ ಜಗತ್ತು

    ಸತ್ತುಹೋದ ಪ್ರೇಯಸಿ ಹಾವಿನ ರೂಪದಲ್ಲಿ ಬಂದಿದ್ದಾಳೆಂದು..!ಅದರೊಂದಿಗೆ ಈ ಯುವಕ ಹೇಗೆ ಜೀವನ ನಡಿಸುತ್ತಿದ್ದಾನೆ ಗೊತ್ತಾ..?

    ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!

  • ಬ್ಯಾಂಕ್

    2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !

    ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್‌ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್‌ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್‌ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್‌ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…