News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ…? ತಿಳಿಯಲು ಈ ಲೇಕನ ಓದಿ…

536

ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೂ ಸಹ ಬಳಸಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.

 1.ಕಪ್ಪು ಕಲೆಗಳ ನಿರ್ಮೂಲನೆ:-

ಬೇಕಿಂಗ್ ಸೋಡವನ್ನು ಸೂರ್ಯಾಘಾತವಾದ ಭಾಗಗಳಲ್ಲಿ ಲೇಪಿಸುವುದರಿಂದ ಚರ್ಮವು ತಂಪಾಗುವುದಲ್ಲದೆ, ಸನ್ ಬರ್ನಿಂದಲೂ ಪಾರಾಗುವುದು. ಸನ್ ಬರ್ನ್ ಗೊಳಗಾದ ತಕ್ಷಣವೇ ಬೇಕಿಂಗ್ ಸೋಡಾದ ಲೇಪನದಿಂದ ಚರ್ಮವು ಕಪ್ಪಾಗುವುದನ್ನು ತಡೆಗಟ್ಟಬಹುದು.

2. ಉದರ ಸಮಸ್ಯೆ:-

ಉದರ ರೋಗಗಳಿಗೆ ಉತ್ತಮ ಪರಿಹಾರಿ’ ಎಂದು ಕರೆಯಿಸಿಕೊಳ್ಳುವ ಬೇಕಿಂಗ್ ಸೋಡಾವು, ಹೊಟ್ಟೆಯಲ್ಲಿರುವ ಅಧಿಕ ಆಮ್ಲವನ್ನು ತಟಸ್ಥಗೊಳಿಸುವುದು. ಇದರಿಂದ, ಆಸಿಡಿಟಿಯಿಂದ ಉಂಟಾಗುವ ಉದರ ಸಂಬಂಧಿತ ಸಮಸ್ಯೆಗಳಿಗೆ ಶಮನವಾಗುವುದು.

3.ದಂತ ಸಮಸ್ಯೆ:-

ದಂತದ ಶುಚಿತ್ವದಲ್ಲಿ ಅತ್ಯಂತ ಪರಿಣಾಮಕಾರಿಯಾಗಿರುವ ಬೇಕಿಂಗ್ ಸೋಡಾವು ವೈಟೆನಿಂಗ್ ಏಜೆಂಟ್ ಮಾತ್ರವಲ್ಲದೆ ಕಲೆಗಳ ನಿವಾರಕವಾಗಿಯೂ ಕಾರ್ಯನಿರ್ವಹಿಸುವುದು. ಆದರೆ ಸ್ವಲ್ಪ ಕೊರೆಯುವ ಗುಣವನ್ನು ಹೊಂದಿರುವ ಬೇಕಿಂಗ್ ಸೋಡಾದ ಅತಿಯಾದ ಬಳಕೆಯೂ ಹಲ್ಲಿನ ಹೊರಪದರ ಸವೆತಕ್ಕೆ ಕಾರಣವಾಗುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ!ನಿಮ್ಗೆ ಗೊತ್ತಾ ಸಿನೆಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಇಲ್ಲಂದ್ರೆ ಏನಾಗುತ್ತೆ ಗೊತ್ತಾ?

    ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.

  • ಉಪಯುಕ್ತ ಮಾಹಿತಿ

    ಮಕರ ಸಂಕ್ರಾಂತಿ ಹಬ್ಬಕ್ಕೆ ಸರಿಯಾದ ಕ್ರಮದಲ್ಲಿ ಎಳ್ಳು ಬೆಲ್ಲ ಮಾಡುವ ವಿಧಾನ.

    ಎಳ್ಳು ಬೆಲ್ಲ ತಿಂದು, ಒಳ್ಳೆಯ ಮಾತನಾಡಿ’ ಎಂಬ ಗಾದೆ ಇದೆ. ಅದರಂತೆಯೇ ಸಂಕ್ರಾಂತಿ ಹಬ್ಬದಂದು ಎಲ್ಲರೂ ಎಳ್ಳು ಬೆಲ್ಲ ತಿಂದು ಹೊಸ ವರ್ಷದ ಮೊದಲ ಹಬ್ಬವನ್ನು ಸಿಹಿಯಾಗಿ ಬರಮಾಡಿಕೊಳ್ಳುತ್ತಾರೆ. ಆದ್ದರಿಂದ ಹಬ್ಬಕ್ಕಾಗಿ ಅಂಗಡಿಯಿಂದ ತಂದು ಮಾಡುವ ಬದಲು ಮನೆಯಲ್ಲಿಯೇ ಸುಲಭವಾಗಿ ತಯಾರು ಮಾಡಿ. ನಿಮಗಾಗಿ ಎಳ್ಳು-ಬೆಲ್ಲ ತಯಾರು ಮಾಡುವ ವಿಧಾನ ಇಲ್ಲಿದೆ. ಮಾಡುವ ವಿಧಾನಕಡ್ಲೆಕಾಯಿ ಬೀಜವನ್ನು ಚೆನ್ನಾಗಿ ಹುರಿದು ಸಿಪ್ಪೆ ತೆಗೆದು ಬಿಡಿ ಬಿಡಿ ಮಾಡಿಕೊಳ್ಳಿ.ಎಳ್ಳನ್ನು ಸ್ವಲ್ಪ ಹುರಿದುಕೊಳ್ಳಿ.ಅಚ್ಚು ಬೆಲ್ಲವನ್ನು ಚಾಕುವಿನಿಂದ ಸಣ್ಣ ಸಣ್ಣದಾಗಿ ಕಟ್ ಮಾಡಿ.ಕೊಬ್ಬರಿ ಕಪ್ಪು ಭಾಗವನ್ನು…

  • ಸುದ್ದಿ

    ಕುಮಾರಣ್ಣ ಬಜೆಟ್ ನಲ್ಲಿ ರೈತರಿಗಾಗಿ ಮತ್ತೊಂದು ಭರ್ಜರಿ ಆಫರ್…

    ಸಾಲಮನ್ನಾ ಸೇರಿದಂತೆ ರೈತರಿಗೆ ಹಲವು ಅನುಕೂಲ ಕಲ್ಪಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಕೊಡುಗೆ ನೀಡಿದ್ದಾರೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ರೈತರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ. ಉಚಿತವಾಗಿ ನೀಡಲಾಗುತ್ತಿರುವ ನೀರಾವರಿ ಪಂಪ್ ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೆ 9,250 ಕೋಟಿ…

  • ಸುದ್ದಿ

    ಗಂಡನಿಗೆ ಸರ್ ಪ್ರೈಸ್ ಹಾಗಿ ಸ್ಪೆಷಲ್ ಗಿಫ್ಟ್ ನೀಡಿದ ಹೆಂಡತಿ..! ಆ ಗಿಫ್ಟ್ ಏನು ಗೋತ್ತಾ.

    ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…

  • ಆರೋಗ್ಯ

    ಧೂಮಪಾನದಿಂದ ದೂರ ಸರಿಯಲು ಮನೆ ಮದ್ದು ತಯಾರಿಸುವುದು ಹೇಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್‍ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು

  • ಸುದ್ದಿ

    ಪಡಿತರ ಚೀಟಿ ಇಲ್ಲದವರಿಗೂ ‘ಶುಭ ಸುದ್ದಿ’ ನೀಡಿದ ಸಿಎಂ ಯಡಿಯೂರಪ್ಪ…!

    ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರವಾಹ ಪರಿಹಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ.ಮನೆ ಹಾನಿಗೊಳಗಾದ ಸಂತ್ರಸ್ಥರಿಗೆ 5 ಲಕ್ಷ ರೂ. ನೀಡಲಿದ್ದು, ಮೊದಲ ಕಂತಿನಲ್ಲಿ ಪಡಿತರ ಚೀಟಿ ಹೊಂದಿದವರಿಗೆ  1 ಲಕ್ಷ ರೂ. ನೀಡಲಾಗ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಂದೇ ಮನೆಯಲ್ಲಿ ಇಬ್ಬರು ಮೂವರು ಅಣ್ಣತಮ್ಮಂದಿರು ಇದ್ದ ಸಂದರ್ಭದಲ್ಲಿ ಪಡಿತರ ಚೀಟಿ ಹೊಂದಿದವರಿಗೆ ಮಾತ್ರ ಪರಿಹಾರ ಧನ ನೀಡಲಾಗುತ್ತಿದೆ. ಒಂದು ಮನೆ ನಿರ್ಮಾಣಕ್ಕೆ ಮಾತ್ರ ಪರಿಹಾರ ನೀಡಲಾಗುವುದು ಎಂದು ಹೇಳಲಾಗಿದ್ದು, ಇದಕ್ಕೆ ಸಿಎಂ…