ಆರೋಗ್ಯ

ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ…? ತಿಳಿಯಲು ಈ ಲೇಕನ ಓದಿ…

534

ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೂ ಸಹ ಬಳಸಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.

 1.ಕಪ್ಪು ಕಲೆಗಳ ನಿರ್ಮೂಲನೆ:-

ಬೇಕಿಂಗ್ ಸೋಡವನ್ನು ಸೂರ್ಯಾಘಾತವಾದ ಭಾಗಗಳಲ್ಲಿ ಲೇಪಿಸುವುದರಿಂದ ಚರ್ಮವು ತಂಪಾಗುವುದಲ್ಲದೆ, ಸನ್ ಬರ್ನಿಂದಲೂ ಪಾರಾಗುವುದು. ಸನ್ ಬರ್ನ್ ಗೊಳಗಾದ ತಕ್ಷಣವೇ ಬೇಕಿಂಗ್ ಸೋಡಾದ ಲೇಪನದಿಂದ ಚರ್ಮವು ಕಪ್ಪಾಗುವುದನ್ನು ತಡೆಗಟ್ಟಬಹುದು.

2. ಉದರ ಸಮಸ್ಯೆ:-

ಉದರ ರೋಗಗಳಿಗೆ ಉತ್ತಮ ಪರಿಹಾರಿ’ ಎಂದು ಕರೆಯಿಸಿಕೊಳ್ಳುವ ಬೇಕಿಂಗ್ ಸೋಡಾವು, ಹೊಟ್ಟೆಯಲ್ಲಿರುವ ಅಧಿಕ ಆಮ್ಲವನ್ನು ತಟಸ್ಥಗೊಳಿಸುವುದು. ಇದರಿಂದ, ಆಸಿಡಿಟಿಯಿಂದ ಉಂಟಾಗುವ ಉದರ ಸಂಬಂಧಿತ ಸಮಸ್ಯೆಗಳಿಗೆ ಶಮನವಾಗುವುದು.

3.ದಂತ ಸಮಸ್ಯೆ:-

ದಂತದ ಶುಚಿತ್ವದಲ್ಲಿ ಅತ್ಯಂತ ಪರಿಣಾಮಕಾರಿಯಾಗಿರುವ ಬೇಕಿಂಗ್ ಸೋಡಾವು ವೈಟೆನಿಂಗ್ ಏಜೆಂಟ್ ಮಾತ್ರವಲ್ಲದೆ ಕಲೆಗಳ ನಿವಾರಕವಾಗಿಯೂ ಕಾರ್ಯನಿರ್ವಹಿಸುವುದು. ಆದರೆ ಸ್ವಲ್ಪ ಕೊರೆಯುವ ಗುಣವನ್ನು ಹೊಂದಿರುವ ಬೇಕಿಂಗ್ ಸೋಡಾದ ಅತಿಯಾದ ಬಳಕೆಯೂ ಹಲ್ಲಿನ ಹೊರಪದರ ಸವೆತಕ್ಕೆ ಕಾರಣವಾಗುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಏಪ್ರಿಲ್, 2019) ನಿಮ್ಮ ನೀಡುವ ವರ್ತನೆ ಪರೋಕ್ಷವಾಗಿ ನಿಮಗೆ ಆಶೀರ್ವಾದವೇ…

  • ಆರೋಗ್ಯ

    ಈ ಟಿಪ್ಸ್ ಫಾಲೋ ಮಾಡಿ ಸಾಕು! ನಿಮಗಿರುವ ಬಿಪಿಯನ್ನು ತಾನಾಗೇ ನಿಯಂತ್ರಣದಲ್ಲಿಡಬಹುದು.

    ಒತ್ತಡದ ಜೀವನಶೈಲಿ ಅನೇಕ ಆರೋಗ್ಯ ಸಮಸ್ಯೆಗಳನ್ನು ತರುತ್ತದೆ, ಅದರಲ್ಲೊಂದು ರಕ್ತದೊತ್ತಡ. ರಕ್ತದೊತ್ತಡ ಸಮಸ್ಯೆಯಿಂದ ಹೃದಯಾಘತ, ಹೃದಯ ಸ್ತಂಭನ ಉಂಟಾಗುವುದು. ಇಲ್ಲಿ ರಕ್ತದೊತ್ತಡವನ್ನು ನಿಯತ್ರದಲ್ಲಿಡುವ ಟಿಪ್ಸ್ ನೀಡಿದ್ದೇವೆ ನೋಡಿ.ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚಿನವರಲ್ಲಿ ಕಂಡು ಬರುತ್ತದೆ. ಕೆಲಸದ ಒತ್ತಡ, ಮಾನಸಿಕ ಒತ್ತಡ ಈ ರಕ್ತದೊತ್ತಡ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡುವುದು. ರಕ್ತದೊತ್ತಡ ಹೆಚ್ಚಾದರೆ ಸ್ಟ್ರೋಕ್(ಪಾರ್ಶ್ವವಾಯು), ಹೃದಯಾಘಾತ, ಹೃದಯ ಸ್ತಂಭನ ಮುಂತಾದ ಸಮಸ್ಯೆ ಕಂಡು ಬರುವುದು. ಆರೋಗ್ಯಕರ ಜೀವನಶೈಲಿ, ಧ್ಯಾನ, ವ್ಯಾಯಾಮ ರಕ್ತದೊತ್ತಡ ನಿಯಂತ್ರಣದಲ್ಲಿಡುವಲ್ಲಿ ಸಹಕಾರಿ. ರಕ್ತದೊತ್ತಡ ಸಮಸ್ಯೆ ಇರುವವರು…

  • ಸುದ್ದಿ

    ಪಬ್‌ಜಿಗೆ ಆಡ್ತಿದ್ದ ಯುವಕ ಮಾಡಿದ್ದೇನು ಗೊತ್ತಾ..?

    ಪಬ್‌ಜಿ ಎಂಬ ಮಹಾಮಾರಿ ಗೇಮ್ ಎಷ್ಟೊಂದು ಡೇಂಜರಸ್ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಆದ್ರೂ ಸಹ ಇಂದಿನ ಯುವ ಪೀಳಿಗೆ ಈ ಗೇಮ್‌ಗೆ ಬಲಿಯಾಗುತ್ತಿದ್ದಾರೆ. ಸಾಕಷ್ಟು ಪ್ರಾಣ ಹಾನಿಗಳು ಸಹ ಆಗಿವೆ. ಅದೇ ರೀತಿ ಪಬ್‌ಜಿ ಗೇಮ್ ದಾಸನಾಗಿದ್ದ ಹದಿಹರೆಯದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಚರಂಡಿ ನೀರಲ್ಲಿ ಬಿದ್ದು ಒದ್ದಾಡಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಜಯಪುರದ ಮಧ್ಯಭಾಗದಲ್ಲಿರುವ ಗಗನ್ ಮಹಲ್ ಎಂಬ ಬೃಹತ್ ಕಂದಕದಲ್ಲಿನ ಗಲೀಜು ಗಟಾರ್ ನೀರಿನಲ್ಲಿ ಬಿದ್ದು ಹೊರಳಾಡಿದ್ದಾನೆ. ಇದನ್ನು ವಿಡಿಯೋ ಮಾಡಿಕೊಂಡ ಸ್ಥಳೀಯರು…

  • ಸುದ್ದಿ

    ಅತಿಯಾದ್ರೆ ʼಹಾಲುʼ ವಿಷವಾಗಿ ಪರಿವರ್ತಿಸುತ್ತೆ ಎಚ್ಚರ..!ಹೇಗೆ ಗೊತ್ತ?

    ಮಗು ಹುಟ್ಟಿದ ತಕ್ಷಣ ಹಾಲು ಕುಡಿಯಲು ಶುರುಮಾಡುತ್ತೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಹಾಲು ಕುಡಿಯುತ್ತಾರೆ. ಯಾವುದೇ ಖಾಯಿಲೆ ಇರಲಿ ಮೊದಲು ಹಾಲು ಕುಡಿಯುವಂತೆ ಸಲಹೆ ನೀಡಲಾಗುತ್ತದೆ. ಆದ್ರೆ ಸಂಶೋಧನೆಯೊಂದು ಜಾಸ್ತಿ ಹಾಲು ಕುಡಿಯುವವರು ಆತಂಕ ಪಡುವಂತಹ ವಿಷಯವೊಂದನ್ನು ಹೊರಹಾಕಿದೆ. ಬ್ರಿಟಿಷ್ ಮೆಡಿಕಲ್ ಜರ್ನಲ್ ನಲ್ಲಿ ಪ್ರಕಟವಾದ ಒಂದು ಅಧ್ಯಯನದ ಪ್ರಕಾರ ಹೆಚ್ಚಿನ ಪ್ರಮಾಣದಲ್ಲಿ ಹಾಲು ಕುಡಿದ್ರೆ ಮೂಳೆಗಳು ದುರ್ಬಲವಾಗುತ್ತದೆಯಂತೆ. ಹೆಚ್ಚು ಹಾಲು ಕುಡಿಯುವ ಜನರು ಬಹುಬೇಗ ಸಾವನ್ನಪ್ಪುತ್ತಾರಂತೆ. 20 ವರ್ಷಗಳ ಕಾಲ 61 ಸಾವಿರ ಮಹಿಳೆಯರು…

  • ಸುದ್ದಿ

    ಮೆಡಿಸಿನ್ ಫ್ಯಾಕ್ಟರಿಯಲ್ಲಿ ರಿಯಾಕ್ಟರ್ ಬ್ಲಾಸ್ಟ್- ವಿಷಾಪೂರಿತ ಅನಿಲ ಸೋರಿಕೆಯಿಂದ ಗ್ರಾಮಸ್ಥರು ಕಂಗಾಲು……!

    ಬೆಳ್ಳಂಬೆಳಗ್ಗೆ ಮೆಡಿಸಿನ್ ತಯಾರಿಕಾ ಘಟಕದ ರಿಯಾಕ್ಟರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ತುಮಕೂರಿನ ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿದ್ದ ಬೇಳೂರು ಬಾಯರ್ ಮೆಡಿಸಿನ್ ತಯಾರಿಕಾ ಘಟಕದ ಬಾಯ್ಲರ್ ನ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇಂದು ಬೆಳಗ್ಗೆ 8:30ರ ಸುಮಾರಿಗೆ ಸೋರಿಕೆಯಾಗಿ ಸ್ಫೋಟಗೊಂಡಿದೆ. ಬೆಳ್ಳಂಬೆಳಗ್ಗೆ ಗ್ರಾಮದ ಮೆಡಿಸಿನ್ ಫ್ಯಾಕ್ಟರಿಯ ಬಾಯ್ಲರ್‍ನ ತಾಪಮಾನದಲ್ಲಿ ಏರುಪೇರಾಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆಗೆ ಫ್ಯಾಕ್ಟರಿಯ ಛಾವಣಿ ಕಿತ್ತು ಹೋಗಿದ್ದು, ಅವಶೇಷಗಳು ಗ್ರಾಮದ ಸುತ್ತಮುತ್ತಲ ಮನೆಗಳ…

  • ಮನರಂಜನೆ

    ಕೊನೆಗೂ ಗಾಯಕ ಚಂದನ್ ಶೆಟ್ಟಿಗೆ ತನ್ನ ಮನದ ಮಾತು ತಿಳಿಸಿದ ನಿವೇದಿತಾ ಗೌಡ..!

    ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ‍್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ. ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ” ಎಂದು ಬರೆದು ಅದನ್ನು ಚಂದನ್‍ಗೆ…