News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ…? ತಿಳಿಯಲು ಈ ಲೇಕನ ಓದಿ…

535

ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೂ ಸಹ ಬಳಸಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.

 1.ಕಪ್ಪು ಕಲೆಗಳ ನಿರ್ಮೂಲನೆ:-

ಬೇಕಿಂಗ್ ಸೋಡವನ್ನು ಸೂರ್ಯಾಘಾತವಾದ ಭಾಗಗಳಲ್ಲಿ ಲೇಪಿಸುವುದರಿಂದ ಚರ್ಮವು ತಂಪಾಗುವುದಲ್ಲದೆ, ಸನ್ ಬರ್ನಿಂದಲೂ ಪಾರಾಗುವುದು. ಸನ್ ಬರ್ನ್ ಗೊಳಗಾದ ತಕ್ಷಣವೇ ಬೇಕಿಂಗ್ ಸೋಡಾದ ಲೇಪನದಿಂದ ಚರ್ಮವು ಕಪ್ಪಾಗುವುದನ್ನು ತಡೆಗಟ್ಟಬಹುದು.

2. ಉದರ ಸಮಸ್ಯೆ:-

ಉದರ ರೋಗಗಳಿಗೆ ಉತ್ತಮ ಪರಿಹಾರಿ’ ಎಂದು ಕರೆಯಿಸಿಕೊಳ್ಳುವ ಬೇಕಿಂಗ್ ಸೋಡಾವು, ಹೊಟ್ಟೆಯಲ್ಲಿರುವ ಅಧಿಕ ಆಮ್ಲವನ್ನು ತಟಸ್ಥಗೊಳಿಸುವುದು. ಇದರಿಂದ, ಆಸಿಡಿಟಿಯಿಂದ ಉಂಟಾಗುವ ಉದರ ಸಂಬಂಧಿತ ಸಮಸ್ಯೆಗಳಿಗೆ ಶಮನವಾಗುವುದು.

3.ದಂತ ಸಮಸ್ಯೆ:-

ದಂತದ ಶುಚಿತ್ವದಲ್ಲಿ ಅತ್ಯಂತ ಪರಿಣಾಮಕಾರಿಯಾಗಿರುವ ಬೇಕಿಂಗ್ ಸೋಡಾವು ವೈಟೆನಿಂಗ್ ಏಜೆಂಟ್ ಮಾತ್ರವಲ್ಲದೆ ಕಲೆಗಳ ನಿವಾರಕವಾಗಿಯೂ ಕಾರ್ಯನಿರ್ವಹಿಸುವುದು. ಆದರೆ ಸ್ವಲ್ಪ ಕೊರೆಯುವ ಗುಣವನ್ನು ಹೊಂದಿರುವ ಬೇಕಿಂಗ್ ಸೋಡಾದ ಅತಿಯಾದ ಬಳಕೆಯೂ ಹಲ್ಲಿನ ಹೊರಪದರ ಸವೆತಕ್ಕೆ ಕಾರಣವಾಗುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663953892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663953892 ಮೇಷ(27 ನವೆಂಬರ್, 2018) ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು…

  • ಸುದ್ದಿ

    ಲದ್ದಿ ವಿಚಾರಕ್ಕೂ ಕಿತ್ತಾಡಿದ ಬಿಗ್ ಬಾಸ್ ಸ್ಪರ್ಧಿಗಳು;ಶೈನ್ ಅವಾಜ್ ಹಾಕಿದ್ದಕ್ಕೆ ಚಂದನಾ ಕಣ್ಣೀರು..!

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ.  ಚಂದನಾ ಅವರು ಟಾಸ್ಕ್ ಮಾಡಿ ಮೈ…

  • ಸುದ್ದಿ

    ‘ಪಾರ್ಲೆ’ ಉದ್ಯೋಗಿಗಳ ಕೆಲಸಕ್ಕೆ ಕುತ್ತು : 10 ಸಾವಿರ ಕಾರ್ಮಿಕರಿಗೆ ಸಂಕಷ್ಟ……!

     ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು…

  • ಆಧ್ಯಾತ್ಮ

    ಮಹಾ ಲಕ್ಷಿ ನಿಮ್ಗೆ ಒಲಿಬೇಕೆಂದ್ರೆ ಈ ಗುಣಗಳನ್ನು ನೀವು ಬಿಡಲೇಬೇಕು!ಮುಂದೆ ಓದಿ ಗೊತ್ತಾಗುತ್ತೆ…….

    ಯಶಸ್ಸು, ಸಂಪತ್ತುಗಳಿಕೆ, ಸಂವೃದ್ಧಿ ಇವುಗಳು ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಪ್ರತಿನಿಧಿಗಳು. ಜೀವನದ ಆಸೆಗಳನ್ನು ಶ್ರೀಮಂತಿಕೆಯ ಇಚ್ಛೆಗಳನ್ನು ಈಡೇರಿಸಿಕೊಳ್ಳಲು ಲಕ್ಷ್ಮಿ ಕಟಾಕ್ಷ ಮುಖ್ಯವಾಗುತ್ತದೆ. ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಸಾನ್ನಿಧ್ಯ ದೊರೆತರೆ ಜೀವನದಲ್ಲಿ ಯಶಸ್ಸು ಮತ್ತು ನೆಮ್ಮದಿ ಸಿಗುವುದು, ಅದು ಖಂಡಿತವಾಗಿಯೂ ನಿಜವೇ.

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(9 ಡಿಸೆಂಬರ್, 2018) ಇಂದು ಅವಧಿ ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆತೆಗೆದುಕೊಳ್ಳಲು ಒಳ್ಳೆಯದಾಗಿದೆ. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ…

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…