ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೂ ಸಹ ಬಳಸಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.


ಬೇಕಿಂಗ್ ಸೋಡವನ್ನು ಸೂರ್ಯಾಘಾತವಾದ ಭಾಗಗಳಲ್ಲಿ ಲೇಪಿಸುವುದರಿಂದ ಚರ್ಮವು ತಂಪಾಗುವುದಲ್ಲದೆ, ಸನ್ ಬರ್ನಿಂದಲೂ ಪಾರಾಗುವುದು. ಸನ್ ಬರ್ನ್ ಗೊಳಗಾದ ತಕ್ಷಣವೇ ಬೇಕಿಂಗ್ ಸೋಡಾದ ಲೇಪನದಿಂದ ಚರ್ಮವು ಕಪ್ಪಾಗುವುದನ್ನು ತಡೆಗಟ್ಟಬಹುದು.

ಉದರ ರೋಗಗಳಿಗೆ ಉತ್ತಮ ಪರಿಹಾರಿ’ ಎಂದು ಕರೆಯಿಸಿಕೊಳ್ಳುವ ಬೇಕಿಂಗ್ ಸೋಡಾವು, ಹೊಟ್ಟೆಯಲ್ಲಿರುವ ಅಧಿಕ ಆಮ್ಲವನ್ನು ತಟಸ್ಥಗೊಳಿಸುವುದು. ಇದರಿಂದ, ಆಸಿಡಿಟಿಯಿಂದ ಉಂಟಾಗುವ ಉದರ ಸಂಬಂಧಿತ ಸಮಸ್ಯೆಗಳಿಗೆ ಶಮನವಾಗುವುದು.

ದಂತದ ಶುಚಿತ್ವದಲ್ಲಿ ಅತ್ಯಂತ ಪರಿಣಾಮಕಾರಿಯಾಗಿರುವ ಬೇಕಿಂಗ್ ಸೋಡಾವು ವೈಟೆನಿಂಗ್ ಏಜೆಂಟ್ ಮಾತ್ರವಲ್ಲದೆ ಕಲೆಗಳ ನಿವಾರಕವಾಗಿಯೂ ಕಾರ್ಯನಿರ್ವಹಿಸುವುದು. ಆದರೆ ಸ್ವಲ್ಪ ಕೊರೆಯುವ ಗುಣವನ್ನು ಹೊಂದಿರುವ ಬೇಕಿಂಗ್ ಸೋಡಾದ ಅತಿಯಾದ ಬಳಕೆಯೂ ಹಲ್ಲಿನ ಹೊರಪದರ ಸವೆತಕ್ಕೆ ಕಾರಣವಾಗುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.
ನಮ್ಮ ಜೀವನದ ಒಂದು ಭಾಗವಾಗಿರುವ ಮೊಬೈಲ್ ಕಳೆದು ಹೋದರೆ ಏನಾಗಬಹುದು.. ಅಬ್ಬಾಬ ನೆನೆಸಿಕೊಳ್ಳುವುದು ಕೂಡ ಕಷ್ಟದ ಕೆಲಸವಾಗಿದೆ.. ಇನ್ನು ಪರ್ಸನಲ್ ಇನ್ಫಾರ್ಮೇಶನ್ ಜೊತೆಗೆ ನಮ್ಮ ಹಲವಾರು ಡೇಟಾ ಗಳು ಮೊಬೈಲ್ ನಲ್ಲಿಯೇ ಇರುತ್ತವೆ.. ಅಕಸ್ಮಾತ್ ನಮ್ಮ ಮೊಬೈಲ್ ಕಳೆದು ಹೋದರೆ.. ಮೊಬೈಲ್ ನಲ್ಲಿರುವ ಡೇಟಾ ಮಿಸ್ ಯೂಸ್ ಆದರೂ ಆಗಬಹುದು… ಕಳೆದುಹೋದ ಮೊಬೈಲ್ ನಲ್ಲಿನ ಡೇಟಾ ಇನ್ಫಾರ್ಮೇಶನ್ ಅನ್ನು ಸುಲಭವಾಗಿ ಡಿಲೀಟ್ ಮಾಡಬಹುದು ಜೊತೆಗೆ ಮೊಬೈಲ್ ಎಲ್ಲಿದೆ ಎಂಬ ಇನ್ಫಾರ್ಮೇಶನ್ ಪಡೆಯಬಹುದು. ಆದರೆ ಈಗ ನಾವು ನಿಮಗೋಸ್ಕರ…
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ಚಿತ್ರೀಕರಣ ಭರದಿಂದ ಸಾಗಿದೆ. ‘ರಾಜಕುಮಾರ’ ಬಳಿಕ ಸಂತೋಷ್ ಆನಂದರಾಮ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ‘ಯುವರತ್ನ’ ಭಾರಿ ನಿರೀಕ್ಷೆ ಮೂಡಿಸಿದೆ. ‘ಯುವರತ್ನ’ ಚಿತ್ರೀಕರಣ ನಡೆದಿರುವಾಗಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ‘ಭರ್ಜರಿ’ ಚೇತನ್ ಕುಮಾರ್ ನಿರ್ದೇಶನದ ‘ಜೇಮ್ಸ್’ ಚಿತ್ರದಲ್ಲಿ ಪುನೀತ್ ಅಭಿನಯಿಸಲಿದ್ದಾರೆ. ಬಹಳ ಹಿಂದೆಯೇ ‘ಜೇಮ್ಸ್’ ಚಿತ್ರದ ಮೋಷನ್ ಪೋಸ್ಟರ್…
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪಟ್ಟಣದಲ್ಲಿ ಸಿಆರ್ಪಿಎಫ್ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯ ನಂತರ ದಾಳಿಯ ಹೊಣೆ ಹೊತ್ತ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಆತ್ಮಾಹುತಿ ದಾಳಿ ನಡೆಸಿದ ಉಗ್ರ ದಾಳಿಗೆ ಮುನ್ನ ಮಾತನಾಡಿದ ಕೊನೆಯ ವಿಡಿಯೊ ವೈರಲ್ ಆಗಿದೆ. ಹಿಂದೆ ಜೈಶ್ ಸಂಘಟನೆಯ ಧ್ವಜವನ್ನು ಹೊಂದಿರುವ ವಿಡಿಯೋದಲ್ಲಿ ದಕ್ಷಿಣ ಕಾಶ್ಮೀರದ ಕಾಕಪೊರದ ಆದಿಲ್ ಅಲಿಯಾಸ್ ವಕಾಸ್ ಎಂಬ ಉಗ್ರ ಮಾತನಾಡಿದ್ದಾನೆ. ಅವನ ಸುತ್ತ ಹಲವು ಅತ್ಯಾಧುನಿಕ…
ತಾಯಿ ಹೊಟ್ಟೆಯಲ್ಲಿದ್ದಾಗ ಮಗು 9 ತಿಂಗಳು ಲಯಬದ್ಧವಾಗಿ ತಾಯಿಯ ಹೃದಯದ ಬಡಿತವನ್ನು ಕೇಳುತ್ತಾ, ಅದರಲ್ಲೇ ತನ್ಮಯವಾಗಿರುತ್ತದೆ. ತಾಯಿಯ ಎದೆಬಡಿತದ ಶಬ್ಧ ತನಗೆ ರಕ್ಷಣೆ ಎಂದೇ ಮಗು ಭಾವಿಸಿರುತ್ತದೆ.
ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್ ಮಿಯಾಂವ್ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು. ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ…