ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೂ ಸಹ ಬಳಸಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.


ಬೇಕಿಂಗ್ ಸೋಡವನ್ನು ಸೂರ್ಯಾಘಾತವಾದ ಭಾಗಗಳಲ್ಲಿ ಲೇಪಿಸುವುದರಿಂದ ಚರ್ಮವು ತಂಪಾಗುವುದಲ್ಲದೆ, ಸನ್ ಬರ್ನಿಂದಲೂ ಪಾರಾಗುವುದು. ಸನ್ ಬರ್ನ್ ಗೊಳಗಾದ ತಕ್ಷಣವೇ ಬೇಕಿಂಗ್ ಸೋಡಾದ ಲೇಪನದಿಂದ ಚರ್ಮವು ಕಪ್ಪಾಗುವುದನ್ನು ತಡೆಗಟ್ಟಬಹುದು.

ಉದರ ರೋಗಗಳಿಗೆ ಉತ್ತಮ ಪರಿಹಾರಿ’ ಎಂದು ಕರೆಯಿಸಿಕೊಳ್ಳುವ ಬೇಕಿಂಗ್ ಸೋಡಾವು, ಹೊಟ್ಟೆಯಲ್ಲಿರುವ ಅಧಿಕ ಆಮ್ಲವನ್ನು ತಟಸ್ಥಗೊಳಿಸುವುದು. ಇದರಿಂದ, ಆಸಿಡಿಟಿಯಿಂದ ಉಂಟಾಗುವ ಉದರ ಸಂಬಂಧಿತ ಸಮಸ್ಯೆಗಳಿಗೆ ಶಮನವಾಗುವುದು.

ದಂತದ ಶುಚಿತ್ವದಲ್ಲಿ ಅತ್ಯಂತ ಪರಿಣಾಮಕಾರಿಯಾಗಿರುವ ಬೇಕಿಂಗ್ ಸೋಡಾವು ವೈಟೆನಿಂಗ್ ಏಜೆಂಟ್ ಮಾತ್ರವಲ್ಲದೆ ಕಲೆಗಳ ನಿವಾರಕವಾಗಿಯೂ ಕಾರ್ಯನಿರ್ವಹಿಸುವುದು. ಆದರೆ ಸ್ವಲ್ಪ ಕೊರೆಯುವ ಗುಣವನ್ನು ಹೊಂದಿರುವ ಬೇಕಿಂಗ್ ಸೋಡಾದ ಅತಿಯಾದ ಬಳಕೆಯೂ ಹಲ್ಲಿನ ಹೊರಪದರ ಸವೆತಕ್ಕೆ ಕಾರಣವಾಗುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು. ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ…
ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು…
ಚಾಲನೆಗೆ ಬಂದ ಕೆಲವೇ ತಿಂಗಳುಗಳಲ್ಲಿ ಆಕರ್ಷಕ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದ ಜಿಯೋ ಇದೀಗ ತನ್ನ ಹೊರೆಯನ್ನ ತಗ್ಗಿಸಲು ಗ್ರಾಹಕರಿಗೆ ಶಾಕ್ ಕೊಡಲು ರೆಡಿಯಾಗಿದೆ. ಈಗಾಗಲೇ ದೇಶದ ಬಹುದೊಡ್ಡ ಟೆಲಿಕಾಂ ಸಂಸ್ಥೆಗಳಾದ ಏರ್ಟೆಲ್, ವೋಡಾಪೋನ್,ಐಡಿಯಾ ಬಾಕಿ ಮೊತ್ತವನ್ನು ಹಿಂದಿರುಗಿಸಲು ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿವೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹೊಂದಾಣಿಕೆಯ ಒಟ್ಟು ಆದಾಯ ಕುರಿತಾಗಿ ಏರ್ಟೆಲ್ ವೊಡಾಫೋನ್-ಐಡಿಯಾ ಸಂಸ್ಥೆಗಳು ಒಟ್ಟಾರೆ 92,000 ಕೋಟಿ ರುಪಾಯಿಯಷ್ಟು ಬಾಕಿ ಮೊತ್ತ ಹಾಗೂ ಬಡ್ಡಿ ಹಣವನ್ನು ಪಾವತಿಸಬೇಕಿದೆ. ಇದೇ ಹಾದಿಯಲ್ಲಿ ಸಾಗುವ…
ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.
ನೂಡಲ್ಸ್ ಎಲ್ಲರಿಗೂ ಇಷ್ಟ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ನೂಡಲ್ಸ್ ತಿನ್ನಲು ಇಷ್ಟಪಡ್ತಾರೆ. ತಿನ್ನುವ ಈ ನೂಡಲ್ಸನ್ನು ವ್ಯಕ್ತಿಯೊಬ್ಬ ಮನೆ ಕಟ್ಟಲು ಬಳಸಿದ್ದಾನೆ. ಯಸ್, ಇದು ಸತ್ಯ. ಚೀನಾದ ಜಾಂಗ್ ಎಂಬ ವ್ಯಕ್ತಿ ನೂಡಲ್ಸ್ ನಿಂದ ಮನೆ ನಿರ್ಮಾಣ ಮಾಡಿದ್ದಾನೆ. ಶೀಘ್ರವೇ ತಂದೆಯಾಗಲಿರುವ ಜಾಂಗ್, ಹುಟ್ಟುವ ಮಗುವಿಗಾಗಿ ಈ ಮನೆ ನಿರ್ಮಾಣ ಮಾಡಿದ್ದಾನೆ. ಅವಧಿ ಮೀರಿದ 2000 ನೂಡಲ್ಸ್ ಪ್ಯಾಕ್ ನಿಂದ ಈ ಮನೆ ನಿರ್ಮಾಣವಾಗಿದೆಯಂತೆ. ಜಾಂಗ್, ಮನೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಆತನ ಕೆಲಸಕ್ಕೆ…