News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಆರೋಗ್ಯ

ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ…? ತಿಳಿಯಲು ಈ ಲೇಕನ ಓದಿ…

534

ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೂ ಸಹ ಬಳಸಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.

 1.ಕಪ್ಪು ಕಲೆಗಳ ನಿರ್ಮೂಲನೆ:-

ಬೇಕಿಂಗ್ ಸೋಡವನ್ನು ಸೂರ್ಯಾಘಾತವಾದ ಭಾಗಗಳಲ್ಲಿ ಲೇಪಿಸುವುದರಿಂದ ಚರ್ಮವು ತಂಪಾಗುವುದಲ್ಲದೆ, ಸನ್ ಬರ್ನಿಂದಲೂ ಪಾರಾಗುವುದು. ಸನ್ ಬರ್ನ್ ಗೊಳಗಾದ ತಕ್ಷಣವೇ ಬೇಕಿಂಗ್ ಸೋಡಾದ ಲೇಪನದಿಂದ ಚರ್ಮವು ಕಪ್ಪಾಗುವುದನ್ನು ತಡೆಗಟ್ಟಬಹುದು.

2. ಉದರ ಸಮಸ್ಯೆ:-

ಉದರ ರೋಗಗಳಿಗೆ ಉತ್ತಮ ಪರಿಹಾರಿ’ ಎಂದು ಕರೆಯಿಸಿಕೊಳ್ಳುವ ಬೇಕಿಂಗ್ ಸೋಡಾವು, ಹೊಟ್ಟೆಯಲ್ಲಿರುವ ಅಧಿಕ ಆಮ್ಲವನ್ನು ತಟಸ್ಥಗೊಳಿಸುವುದು. ಇದರಿಂದ, ಆಸಿಡಿಟಿಯಿಂದ ಉಂಟಾಗುವ ಉದರ ಸಂಬಂಧಿತ ಸಮಸ್ಯೆಗಳಿಗೆ ಶಮನವಾಗುವುದು.

3.ದಂತ ಸಮಸ್ಯೆ:-

ದಂತದ ಶುಚಿತ್ವದಲ್ಲಿ ಅತ್ಯಂತ ಪರಿಣಾಮಕಾರಿಯಾಗಿರುವ ಬೇಕಿಂಗ್ ಸೋಡಾವು ವೈಟೆನಿಂಗ್ ಏಜೆಂಟ್ ಮಾತ್ರವಲ್ಲದೆ ಕಲೆಗಳ ನಿವಾರಕವಾಗಿಯೂ ಕಾರ್ಯನಿರ್ವಹಿಸುವುದು. ಆದರೆ ಸ್ವಲ್ಪ ಕೊರೆಯುವ ಗುಣವನ್ನು ಹೊಂದಿರುವ ಬೇಕಿಂಗ್ ಸೋಡಾದ ಅತಿಯಾದ ಬಳಕೆಯೂ ಹಲ್ಲಿನ ಹೊರಪದರ ಸವೆತಕ್ಕೆ ಕಾರಣವಾಗುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ಮಜಾಟಾಕೀಸ್ ಅಂತೂ ಬೇಡವೇ ಬೇಡ, ಕಾಮಿಡಿ ಚಿತ್ರಗಳಿಂದ ಬಹುದೂರ ಉಳಿದ ಅಪರ್ಣಾ.

    ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್‌ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ  ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…

  • ಸುದ್ದಿ

    ಲದ್ದಿ ವಿಚಾರಕ್ಕೂ ಕಿತ್ತಾಡಿದ ಬಿಗ್ ಬಾಸ್ ಸ್ಪರ್ಧಿಗಳು;ಶೈನ್ ಅವಾಜ್ ಹಾಕಿದ್ದಕ್ಕೆ ಚಂದನಾ ಕಣ್ಣೀರು..!

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ.  ಚಂದನಾ ಅವರು ಟಾಸ್ಕ್ ಮಾಡಿ ಮೈ…

  • ಸುದ್ದಿ

    ಹೆಚ್.ವಿಶ್ವನಾಥ್​ ವಿರುದ್ದ ಧೋಸ್ತಿ ಸರ್ಕಾರ ಗರಂ ; ನೀವು ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ.? ಎಂದು ಆವಾಜ್…..

    ನೀವೂ ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ, ಈಗ ಎಲ್ಲಿದ್ದೀರಾ ನೀವು.? ಯಾಕೆ ಮೋಸ ಮಾಡಿದ್ರೀ.? ಎಂದು ಹುಣಸೂರು ಕಾರ್ಯಕರ್ತರಿಂದ ಶಾಸಕ ಹೆಚ್. ವಿಶ್ವನಾಥ್ ಗೆ ನಾನ್ ಸ್ಟಾಪ್ ಕರೆ ಮಾಡಿ ಆವಾಜ್ ಹಾಕಲಾಗುತ್ತೀದೆ. ರಾಜೀನಾಮೆ ವಿರೋಧಿಸಿ ಜೆಡಿಎಸ್‍ನಿಂದ ಆಕ್ರೋಶ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಶಾಸಕ ಹೆಚ್ ವಿಶ್ವನಾಥ್​​ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್‍ನಿಂದ ಆಕ್ರೋಶ ವ್ಯಕ್ತವಾಗಿದೆ. ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು…

  • ಸುದ್ದಿ

    ಎಲ್‌ಪಿಜಿ ಗ್ರಾಹಕರಿಗೆ ಗುಡ್ ನ್ಯೂಸ್: ಸಬ್ಸಿಡಿ ರಹಿತ ಅಡುಗೆ ಅನಿಲ ದರ 100 ರೂ. ಇಳಿಕೆ

    ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ (14.2 ಕೆಜಿ) ಇಳಿಕೆಯಾಗಿದೆ. ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪ್ರತಿ ಸಿಲಿಂಡರ್‌ಗೆ 100.50 ರೂ.ಗೆ ಇಳಿದಿದೆ. ಜುಲೈ 1 ರಿಂದ ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರ 637 ರೂ.ಗಳಿಗೆ ಲಭ್ಯವಿರುತ್ತವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ…

  • ಜ್ಯೋತಿಷ್ಯ

    ನಿಮ್ಮ ಹಸ್ತದಲ್ಲಿ V ಗುರುತು ಇದ್ದರೆ, ನೀವೆಷ್ಟು ಅದೃಷ್ಟವಂತರು ಗೊತ್ತಾ..?

    ನಮ್ಮ ದೇಹದ ಪ್ರತಿಯೊಂದು ಅಂಗವೂ ನಮ್ಮ ಸ್ವಭಾವ, ಆರೋಗ್ಯ, ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ನಮ್ಮ ಭೂತ, ಭವಿಷ್ಯ ಹಾಗೂ ವರ್ತಮಾನವನ್ನು ಹೇಳುತ್ತದೆ. ಎಲ್ಲರ ಹಸ್ತ ರೇಖೆ ಒಂದೇ ರೀತಿ ಇರುವುದಿಲ್ಲ. ಹಸ್ತದಲ್ಲಿ ಇರುವ ರೇಖೆಗಳು ಅಕ್ಷರಗಳನ್ನು ಹೋಲುತ್ತದೆ. ಈ ಅಕ್ಷರಗಳು ವ್ಯಕ್ತಿಯ ಸ್ವಭಾವವನ್ನು ಹೇಳುತ್ತವೆ. ನಿಮ್ಮ ಹಸ್ತದಲ್ಲಿ ವಿ ಅಕ್ಷರವಿದ್ರೆ ಅದ್ರ ಅರ್ಧವೇನು ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಹಸ್ತದಲ್ಲಿ ‘ವಿ’ ಅಕ್ಷರವಿದ್ರೆ ನಿಮ್ಮ ಜೀವನದಲ್ಲಿ ಪ್ರಗತಿ ಸಾಧಿಸುತ್ತೀರಿ ಎಂದರ್ಥ….

  • ಸುದ್ದಿ

    ಶ್ರೀಮುರಳಿ ಅಭಿಮಾನಿಗಳಿಗೊಂದು ಸಿಹಿ ಸುದ್ದಿ ; ‘ಭರಾಟೆ’ ಚಿತ್ರಕ್ಕೆ ಕೌಂಟ್‍ಡೌನ್ ಸ್ಟಾರ್ಟ್..!

    ಸಿನಿಮಾವೊಂದರ ಬಗ್ಗೆ ಬಿಡುಗಡೆಗು  ಮುನ್ನವೇ  ಸಹಜವಾಗಿ ಬರುವ ನಿರೀಕ್ಷೆಯಾ ತೀವ್ರತೆಯಿದೆಯಲ್ಲಾ? ಅದಕ್ಕೆ ಮಾಸ್ಟರ್ ಪೀಸ್‍ನಂಥಾ ಚಿತ್ರಗಳು ಅನೇಕವಿವೆ. ಇತ್ತೀಚಿನ ತಾಜಾ ಮಾದರಿಯಾಗಿ ನಿಲ್ಲುವಂಥಾ ಚಿತ್ರ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ. ಈ ಟೈಟಲ್ ಅನೌನ್ಸ್ ಮಾಡಿದಗಿನಿಂದಲೇ  ಸೆನ್ಸೇಷನಲ್ ಭರಾಟೆ ಶುರುವಾಗಿ ಹೋಗಿತ್ತು. ರಾಜಸ್ಥಾನದ ಸುಂದರ ಸ್ಥಳಗಲ್ಲಿ , ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದ ಶ್ರೀಮುರಳಿ ಅಭಿಮಾನಿಗಳನ್ನು ಹುಚ್ಚೆಬ್ಬಿಸಿ ಕುಣಿಸಿದ್ದರು. ಅದೇ ರಭಸದೊಂದಿಗೆ ಸಾಗಿ ಬಂದಿರೋ ಭರಾಟೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಯುವ ಆವೇಗದ  ಚೇತನ್ ಅವರು ಈ…