ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೂ ಸಹ ಬಳಸಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.


ಬೇಕಿಂಗ್ ಸೋಡವನ್ನು ಸೂರ್ಯಾಘಾತವಾದ ಭಾಗಗಳಲ್ಲಿ ಲೇಪಿಸುವುದರಿಂದ ಚರ್ಮವು ತಂಪಾಗುವುದಲ್ಲದೆ, ಸನ್ ಬರ್ನಿಂದಲೂ ಪಾರಾಗುವುದು. ಸನ್ ಬರ್ನ್ ಗೊಳಗಾದ ತಕ್ಷಣವೇ ಬೇಕಿಂಗ್ ಸೋಡಾದ ಲೇಪನದಿಂದ ಚರ್ಮವು ಕಪ್ಪಾಗುವುದನ್ನು ತಡೆಗಟ್ಟಬಹುದು.

ಉದರ ರೋಗಗಳಿಗೆ ಉತ್ತಮ ಪರಿಹಾರಿ’ ಎಂದು ಕರೆಯಿಸಿಕೊಳ್ಳುವ ಬೇಕಿಂಗ್ ಸೋಡಾವು, ಹೊಟ್ಟೆಯಲ್ಲಿರುವ ಅಧಿಕ ಆಮ್ಲವನ್ನು ತಟಸ್ಥಗೊಳಿಸುವುದು. ಇದರಿಂದ, ಆಸಿಡಿಟಿಯಿಂದ ಉಂಟಾಗುವ ಉದರ ಸಂಬಂಧಿತ ಸಮಸ್ಯೆಗಳಿಗೆ ಶಮನವಾಗುವುದು.

ದಂತದ ಶುಚಿತ್ವದಲ್ಲಿ ಅತ್ಯಂತ ಪರಿಣಾಮಕಾರಿಯಾಗಿರುವ ಬೇಕಿಂಗ್ ಸೋಡಾವು ವೈಟೆನಿಂಗ್ ಏಜೆಂಟ್ ಮಾತ್ರವಲ್ಲದೆ ಕಲೆಗಳ ನಿವಾರಕವಾಗಿಯೂ ಕಾರ್ಯನಿರ್ವಹಿಸುವುದು. ಆದರೆ ಸ್ವಲ್ಪ ಕೊರೆಯುವ ಗುಣವನ್ನು ಹೊಂದಿರುವ ಬೇಕಿಂಗ್ ಸೋಡಾದ ಅತಿಯಾದ ಬಳಕೆಯೂ ಹಲ್ಲಿನ ಹೊರಪದರ ಸವೆತಕ್ಕೆ ಕಾರಣವಾಗುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ…
ಭಾರತದ ಅನೇಕ ಭಾಷೆಗಳಲ್ಲಿ ಮೂಡಿ ಬರುತ್ತಿರುವ ‘ಬಿಗ್ ಬಾಸ್’ ಜನಪ್ರಿಯ ರಿಯಾಲಿಟಿ ಶೋ ಆಗಿದೆ. ಹಿಂದಿಯಲ್ಲಿ ಸಲ್ಮಾನ್ ಖಾನ್, ಕನ್ನಡದಲ್ಲಿ ಕಿಚ್ಚ ಸುದೀಪ್ ಯಶಸ್ವಿಯಾಗಿ ಬಿಗ್ ಬಾಸ್ ನಿರೂಪಣೆ ಮಾಡಿದ್ದಾರೆ. ತಮಿಳುನಲ್ಲಿ ಖ್ಯಾತ ನಟ ಕಮಲ್ ಹಾಸನ್ ಬಿಗ್ ಬಾಸ್ ನಿರೂಪಣೆ ಯಶಸ್ವಿಯಾಗಿ ಮಾಡಿದ್ದಾರೆ. ತೆಲುಗಿನಲ್ಲಿಯೂ ‘ಬಿಗ್ ಬಾಸ್’ ಮೊದಲ ಸೀಸನ್ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಖ್ಯಾತ ನಟ ಜೂನಿಯರ್ ಎನ್.ಟಿ.ಆರ್. ನಿರೂಪಣೆ ಮಾಡಿದ್ದರು. ತೆಲುಗಿನಲ್ಲಿ ಬದಲಾಗಲಿದ್ದಾರೆ ಬಿಗ್’ಬಾಸ್ ನಿರೂಪಕ… ಈಗಾಗಲೇ ತೆಲುಗಿನ ಬಿಗ್ಬಾಸ್ ರಿಯಾಲಿಟಿ ಶೋಅನ್ನು…
ಅದೃಷ್ಟ ಅನ್ನೋದು ಯಾರಿಗೆ, ಹೇಗೆ, ಎಲ್ಲಿ ಒಲಿಯುತ್ತೆ ಅಂತ ಹೇಳೋದು ಕಷ್ಟ. ಈ ಮಾತು ಸಿನಿ ರಂಗಕ್ಕೂ ಸರಿಯಾಗಿ ಹೊಂದುತ್ತದೆ. ಇಲ್ಲಿ ಯಶಸ್ಸು ಅನ್ನೋದು ಕೆಲವೊಬ್ಬರಿಗೆ ಮಾತ್ರ ಸಿಗುತ್ತದೆ. ಕಲರ್ಫುಲ್ ದುನಿಯಾಗೆ ಎಂಟ್ರಿಯಾಗಿ ಅದೆಷ್ಟೊ ವರ್ಷಗಳಾದ ಮೇಲೆ ಅದೃಷ್ಟ ಒಲಿದರೆ, ಇನ್ನು ಕೆಲವರಿಗೆ ರಾತ್ರೋ ರಾತ್ರಿ ಸ್ಟಾರ್ ಕಿರೀಟ ದಕ್ಕುತ್ತದೆ. ಹಾಗೇ ಬೇರೆ ಬೇರೆ ಭಾಷೆಗಳಲ್ಲಿ ಕಮಾಲ್ ಕೂಡ ಮಾಡ್ತಾರೆ.
ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ.
ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ. ತೂಕ ಹೆಚ್ಚಿಸಬೇಕಾದವರಿಗೆ…
ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ..
2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ..