ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ.
ಆದ್ರೆ ವಿಚಿತ್ರ ಎಂದರೆ ಮಂಟಪದಲ್ಲಿಯೇ ಅಣ್ಣನ ತಾಳಿ ಕಟ್ಟಬೇಕಾದ ವಧುವಿಗೆ, ತಮ್ಮ ತಾಳಿ ಕಟ್ಟಿದ ಅಚ್ಚರಿಯ ಘಟನೆಯೊಂದು ತಮಿಳುನಾಡಿನ ವೆಲ್ಲೂರುನಲ್ಲಿ ನಡೆದಿದೆ.
ಹೌದು, ಎಲ್ಲಿ ಅಂತಿರಾ- ವೆಲ್ಲೂರು ಸಮೀಪದ ತಿರುಪತ್ತೂರಿನ ಸೆಲ್ಲಾರ್ ಪೇಟೆಯ ಇಲವಂಪಟ್ಟಿಯ ಮುರುಗನ್ ದೇವಾಲಯದಲ್ಲಿ ನಡೆಯುವ ಶುಭಕಾರ್ಯಕ್ಕೆ ಬಂಧು-ಬಾಂಧವರೆಲ್ಲಾ ಸೇರಿದ್ದರು. ವರ ಇನ್ನೇನು ಕೆಲವೇ ನಿಮಿಷಗಳಲ್ಲಿ ವಧುವಿಗೆ ತಾಳಿ ಕಟ್ಟಲು ತಯಾರಾಗಿದ್ದನು. ಅಂತೆಯೇ ವಧುವರರನ್ನು ಹಸೆಮಣೆ ಮೇಲೆ ಕೂರಿಸಿ ಪುರೋಹಿತರು ವೇದ ಮಂತ್ರ ಉಚ್ಚರಿಸುತ್ತಿದ್ದರು.
ಸಿನಿಮೀಯ ರೀತಿಯಲ್ಲಿ ನಡೆಯಿತು ಮದುವೆ!
ತದನಂತರ ಬಳಿಕ ವರನ ಕೈಯಲ್ಲಿ ತಾಳಿ ಕೊಟ್ಟು ವಧುವಿನ ಕೊರಳಿಗೆ ಕಟ್ಟುವಂತೆ ಸೂಚಿಸಿದ್ರು. ಹೀಗಾಗಿ ಮದುಮಗ ತಾಳಿ ಕಟ್ಟಲು ವಧುವಿನ ಬಳಿ ಹೋಗುತ್ತಿದ್ದಂತೆಯೇ ಅಲ್ಲೇ ಇದ್ದ ಮದುಮಗನ ತಮ್ಮ ಅಣ್ಣನ ಸೈಡಿಗೆಳೆದು ತಾಳಿ ಕಸಿದುಕೊಂಡು ತಾನೇ ವಧುವಿಗೆ ತಾಳಿ ಕಟ್ಟಿದ್ದಾನೆ.
ಅಣ್ಣ ಮದುವೆಯಾಗಬೇಕಿದ್ದ ಯುವತಿಗೆ ಹೀಗೆ ತಮ್ಮ ತಾಳಿ ಕಟ್ಟಿದ್ದರಿಂದ ಅಲ್ಲಿದ್ದವರೆಲ್ಲಾ ಒಂದು ಬಾರಿ ಅವಕ್ಕಾದ್ರು. ಆದ್ರೆ ಈ ಘಟನೆಯ ಅಸಲಿ ವಿಷಯವೇನೆಂದರೆ ವರನ ತಮ್ಮ ಹಾಗೂ ವಧು ಮೊದಲೇ ಪ್ರೀತಿಸಿದ್ದರು ಎಂಬ ವಿಷಯ ಗೊತ್ತಾಗಿದೆ.
ಆದ್ರೆ ಈ ವಿಚಾರ ಮನೆಯವರಿಗೆ ಗೊತ್ತಿರಲಿಲ್ಲ. ಇತ್ತ ಅಣ್ಣ ಅದೇ ಯುವತಿ ಜೊತೆ ಮದುವೆ ನಿಶ್ಚಯ ಮಾಡಿಕೊಂಡಿದ್ದ. ತಾನು ಪ್ರೀತಿಸಿದ ಯುವತಿ ಅಣ್ಣನ ಮಡದಿಯಾಗುವುದನ್ನು ಸಹಿಸಲಾರದ ತಮ್ಮ ಅಣ್ಣನನ್ನು ತಳ್ಳಿ ತಾಳಿ ಕಸಿದುಕೊಂಡು ತಾನೇ ತಾಳಿ ಕಟ್ಟಿದ್ದಾನೆ.
ಈ ಮದುವೆಗೆ ಕೊನೆಗೆ ಎಲ್ಲರೂ ಒಪ್ಪಿಗೆ ಸೂಚಿಸಿದ್ದಾರೆ. ಆದರೆ, ಮದುವೆಯಾಗಲು ಬಂದಿದ್ದ ವರ ಮಾತ್ರ ಕಣ್ಣೀರುಡುತ್ತಾ ಮಂಟಪದಿಂದ ಹೊರನಡೆದಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಗಾತಿ ನಮ್ಮನ್ನು ಬಿಟ್ಟು ಇತರರನ್ನು ಹೊಗಳಿದ್ರೂ ಅಸೂಯೆ ಉಂಟಾಗೋದು ಸಹಜ. ಸಾಮಾನ್ಯವಾಗಿ ಪ್ರೇಯಸಿ ಎದುರಲ್ಲೇ ಹುಡುಗರು ಇತರ ಯುವತಿಯರತ್ತ ಕಣ್ಣು ಹಾಯಿಸ್ತಾರೆ. ಫ್ಲರ್ಟ್ ಮಾಡ್ತಾರೆ. ಇದನ್ನೆಲ್ಲ ಪ್ರೇಯಸಿ ತಮಾಷೆಯಾಗಿ ತೆಗೆದುಕೊಂಡ್ರೆ ಓಕೆ, ಇಲ್ಲದೇ ಇದ್ರೆ ಬ್ರೇಕಪ್ ಕೂಡ ಆಗಿಬಿಡಬಹುದು. ಎಂಥಾ ಸುದೀರ್ಘ ಕಾಲದ ಪ್ರೇಮಮಯ ಸಂಬಂಧವಾಗಿದ್ರೂ ಇತರರ ಕಡೆಗೆ ಆಕರ್ಷಿತರಾಗುವುದು ಸಹಜ ಎನ್ನುತ್ತಾರೆ ಸಂಶೋಧಕರು. ಯಾಕೆ ಎಲ್ಲರೂ ಈ ರೀತಿ ಮಾಡ್ತಾರೆ ಅನ್ನೋದಕ್ಕೆ ಕೂಡ ವಿಜ್ಞಾನಿಗಳು ಉತ್ತರ ಕಂಡುಕೊಂಡಿದ್ದಾರೆ. ಗಂಡು-ಹೆಣ್ಣು ಪರಸ್ಪರ ಆಕರ್ಷಿತರಾಗುವುದು ಸಹಜ. ಮಹಿಳೆ ಸಾಮಾನ್ಯವಾಗಿ…
ತಮ್ಮನ್ನು ಸಾಕಿದವರನ್ನು ಹಾಗೂ ತಮ್ಮ ಬಗ್ಗೆ ಕಾಳಜಿ ವಹಿಸಿದವರನ್ನು ಪ್ರಾಣಿಗಳು ಎಂದಿಗೂ ವು ರೆಯುವುದಿಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ, ಇದಕ್ಕೆ ಜೀವಂತ ನಿದರ್ಶನ ಬಳ್ಳಾರಿಯ ಜಿಂಕೆ ಮರಿ ಯಾಗಿದೆ.
ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.ಏಪ್ರಿಲ್ 18ರಂದು ಮೊಹಮ್ಮದ್ ಮೊಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು. ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮೊಹ್ಸಿನ್ ಅವರನ್ನು ಅಮಾನತು ಮಾಡಿತ್ತು. ಅಮಾನತಿನ…
ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬಹುತೇಕ ದ್ವಿಚಕ್ರ ವಾಹನಗಳು ಪೆಟ್ರೋಲ್ ಎಂಜಿನ್ ಸಹಾಯದಿಂದ ಚಲಿಸುತ್ತಿರುವುದು ಎಂದು ನಮಗೆಲ್ಲಾ ತಿಳಿದೇ ಇದೆ. ಜೊತೆಗೆ ದೇಶದೆಲ್ಲೆಡೆ ಎಲೆಕ್ಟ್ರಿಕ್ ವಾಹನಗಳು ಕೂಡಾ ಬಿಡುಗಡೆಯಾಗುತ್ತಿದ್ದು, ಪೆಟ್ರೋಲ್ ಎಂಜಿನ್ ಬೈಕ್ಗಳಿಗೆ ಟಕ್ಕರ್ ನೀಡುವುದಕ್ಕೆ ಸಜ್ಜಾಗುತ್ತಿವೆ. ಹೀಗಿರುವಾಗ ಇಲ್ಲೊಬ್ಬ ಅಸಾಮಿ ಕೋಕಾಕೋಲಾದಿಂದ ಬೈಕ್ ಚಾಲನೆ ಮಾಡುವ ಹೊಸ ಪ್ರಯತ್ನಕ್ಕೆ ಕೈಹಾಕಿದ್ದಾನೆ. ವಾಹನಗಳ ಇಂಧನಗಳ ಬೆಲೆ ಕಡಿತಗೊಳಿಸುವುದಕ್ಕೆ ಜಗತ್ತಿನಾದ್ಯಂತ ಹಲವು ಹೊಸ ಇಂಧನ ಮಾದರಿಗಳನ್ನು ಪತ್ತೆಹಚ್ಚಲು ಹತ್ತಾರು ಸಂಶೋಧನೆಗಳು ನಡೆಯುತ್ತಿದ್ದು, ಇಲ್ಲೊಬ್ಬ ಯುವಕ ಮಾತ್ರ ಒಂದು ಸಾಧಾರಣ ಕೂಲ್…
ನಿಮ್ಮ ಹೊಟ್ಟೆಯಲ್ಲಿ ಏನಾದರೂ ತೊಂದರೆಯಾದರೆ ಹೊಟ್ಟೆನೋವು ಮತ್ತು ಕೆಳಹೊಟ್ಟೆ ಕಿವುಚಿದಂತಹ ಅನುಭವಾಗಿರಬಹುದು. ಸಾಮಾನ್ಯವಾಗಿ ಅಜೀರ್ಣತೆ ಹಾಗೂ ಒಗ್ಗದ ಆಹಾರ ಸೇವನೆಯಿಂದ ಹೊಟ್ಟೆ ಕೆಡುವುದು ಸಾಮಾನ್ಯವಾದ ತೊಂದರೆ. ಇದರ ಪರಿಣಾಮವಾಗಿ ಹೊಟ್ಟೆಯಲ್ಲಿ ಉರಿ, ಐಬಿಎಸ್ , ಮಲಬದ್ಧತೆ ಹಾಗೂ ಹೊಟ್ಟೆಯೊಳಗಣ ಉರಿಯೂತ ಕಾಣಿಸಿಕೊಳ್ಳುತ್ತದೆ.ಹೊಟ್ಟೆಯ ತೊಂದರೆಗಳಿಗೆ ಶುಂಠಿಯ ಕೆಲವು ಲಾಭಗಳ ವಿವರ ಇಲ್ಲಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…