ಮನರಂಜನೆ

ಅನುಪಮಾ ಗೌಡಗೆ ಮೋಸ ಎಂದು,ಸೋಶಿಯಲ್ ಮೀಡಿಯಾದಲ್ಲಿ ವೀಕ್ಷಕರ ಆಕ್ರೋಶ! ಹಾಗಾದ್ರೆ ಮನೆಯಿಂದ ಹೊರಗೆ ಯಾರು ಹೋಗಬೇಕಿತ್ತು?ವೀಕ್ಷಕರು ಹೇಳಿದ್ದೇನು?ತಿಳಿಯಲು ಈ ಲೇಖನ ಓದಿ…

1220

ಕನ್ನಡದ ಜಮಮೆಚ್ಚಿನ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮ ದಿನದಿಂದ ದಿನಕ್ಕೆ ರೋಚಕಗೊಳ್ಳುತ್ತಿದ್ದು ಕೆಲವೇ ದಿನಗಳಲ್ಲಿ ಫೈನಲ್ ತಲುಪಲಿದೆ.18ಜನರ ಪೈಕಿ ಈಗ ಕೇವಲ 7 ಜನ ಉಳಿದಿದ್ದು ಈ ವಾರದ ಎಲಿಮಿನೇಷನ್ ಪ್ರಕ್ರಿಯಗೆ ಎಲ್ಲಾ ಸ್ಪರ್ದಿಗಳು ನಾಮಿನೇಟ ಆಗಿದ್ದರು.

ತಮ್ಮ ಲವ್ ಸ್ಟೋರಿ, ಬ್ರೇಕಪ್ ಕಹಾನಿಯನ್ನ ಜಗಜ್ಜಾಹೀರು ಮಾಡಿ, ಆಗಾಗ ಕಣ್ಣೀರು ಸುರಿಸಿ, ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡ ಸ್ಪರ್ಧಿ ಅನುಪಮಾ ಗೌಡ. ಅಡುಗೆ ಮನೆಯಲ್ಲಿಯೇ ಹೆಚ್ಚಾಗಿ ಗುರುತಿಸಿಕೊಂಡ ಅನುಪಮಾ ಗೌಡ ‘ಬಿಗ್ ಬಾಸ್’ ಕಾರ್ಯಕ್ರಮದ ಮೊದಲ ಕ್ಯಾಪ್ಟನ್ ಕೂಡ ಹೌದು,  ಇಲ್ಲಿಯವರೆಗೂ ಎರಡು ಬಾರಿ ಕ್ಯಾಪ್ಟನ್ ಆಗಿ ಆಯ್ಕೆ ಆಗಿರುವ ಅನುಪಮಾ ಹಲವಾರು ಬಾರಿ ಡೇಂಜರ್ ಝೋನ್ ಗೆ ಬಂದು ವೀಕ್ಷಕರ ಬೆಂಬಲದಿಂದ ಸೇಫ್ ಆಗಿದ್ದರು.

ಆದ್ರೆ ಪ್ರತಿವಾರದಂತೆ ನೆನ್ನೆ ನಡೆದ ಸುದೀಪ್ ರವರ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಯಾರು ಮನೆಗೆ ಹೋಗುತ್ತಾರೆಂಬದು ವೀಕ್ಷಕರಲ್ಲಿ ಚರ್ಚೆಗೀಡಾಗಿತ್ತು.ಆದ್ರೆ ಎಲಿಮಿನೇಷನ್’ನಲ್ಲಿ ಒಂದು ಬಿಗ್ ಟ್ವಿಸ್ಟ್ ಆಗಿದ್ದು ಅಕ್ಕ ದಾರವಾಹಿ ಖ್ಯಾತಿಯ ಸ್ಟ್ರಾಂಗ್ ಸ್ಪರ್ದಿ ಎಂದೇ ಹೇಳುತ್ತಿದ್ದ ಅನುಪಮಾಗೌಡರನ್ನು ಮನೆಯಿಂದ ಹೊರಗೆ ಕಳುಹಿಸಲಾಗಿದೆ.

ಬಿಗಬಾಸ್ ವೀಕ್ಷಕರು ಆಕ್ರೋಶ..?

ವೀಕ್ಷಕರು ಹೇಳುವ ಪ್ರಕಾರ ಮನೆಯಿಂದ ಹೊರಕ್ಕೆ ಹೋಗುವ ಅರ್ಹತೆ ಹೊಂದಿದ್ದವರು ನಿವೇದಿತಾ ಗೌಡ.ಆದ್ರೆ ಟಾಪ್ 5 ರಲ್ಲಿ ಉಳಿಯುವ ಎಲ್ಲಾ ಅರ್ಹತೆ ಹೊಂದಿದ್ದ ಅನುಪಮಾ ಗೌಡರನ್ನು ಹೊರಗೆ ಕಳುಹಿಸಿ ಮೋಸ ಮಾಡಿದ್ದಾರೆ ಎಂದು ವೀಕ್ಷಕರು ಆಕ್ರೋಶ ವ್ವ್ಯಕ್ತಪಡಿಸಿದ್ದಾರೆ.

ಅನುಪಮಾ ಗೌಡ ಹೋರ ಹೋಗೋದಿಕ್ಕೆ ನಿವೇದಿತಾರವರ ಲೂಸ್ ಸ್ಟೇಟ್ಮೆಂಟ್ ಕಾರಣ ಎಂದು ವೀಕ್ಷಕರು ಹೇಳಿದ್ದಾರೆ,ನಿವೆದಿತಾಗಿಂತ ಮೋರ್ ಡಿಸರ್ವ್ ಇದ್ದದ್ದು ಅನುಪಮಾ ಎಂದು ಹೇಳುತ್ತಿದ್ದಾರೆ.ಈಗ ಯಾರು ಏನೇ ಹೇಳಿದ್ರು ಅನುಪಮಾ ಮನೆಯಿಂದ ಹೊರಗೆ ಹೋಗಿ ಆಗಿದೆ.

ಈ ಲಕ್ಷಣಗಳು ಇರೋ ಹುಡಗನನ್ನು ನಿವೇದಿತಾ ಗೌಡ ಮದುವೆ ಆಗ್ತಾರಂತೆ…ನಿಮ್ಮಲ್ಲಿ ಈ ಲಕ್ಷಣಗಳು ಇವೆಯೇ ಈ ವಿಡಿಯೋ ನೋಡಿ…

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಆಸ್ಪತ್ರೆಯಲ್ಲಿ ಬಿಲ್ ಪಾವತಿಸದೇ ಇರದ ಕಾರಣ ಪ್ರಭಾಕರ್ ಅವರ ಮೃತದೇಹವನ್ನು ಹೊರಗೆ ಬಿಟ್ಟಿರಲಿಲ್ಲ, ಆಗ ಬಂದವರು ಯಾರು ಗೊತ್ತಾ?

    ಟೈಗರ್ ಪ್ರಭಾಕರ್, ದಕ್ಷಿಣ ಭಾರತದಲ್ಲಿ ಈ ಸ್ಟಾರ್ ನಟ ಯಾರಿಗೆ ಗೊತ್ತಿಲ್ಲ ಹೇಳಿ, ಎಷ್ಟೋನಟರಿಗೆ ಆದರ್ಶ, ಚಿತ್ರರಂಗದಲ್ಲಿ ಘರ್ಜಿಸಿದ ನಟ, ಆದರೆ ಪ್ರಭಾಕರ್ ಅವರ ಕೊನೆಯ ದಿನಗಳು ಜನರು ಊಹಿಸಿದಷ್ಟು ಸುಂದರವಾಗಿರಲಿಲ್ಲ, ಅತಿಯಾದ ಅನಾರೋಗ್ಯದಿಂದ ಕೈಯಲ್ಲಿದ್ದ ಕಾಸು ಖಾಲಿ ಆಗಿತ್ತು. 25 ಮಾರ್ಚ್ 2001 ರಂದು ಟೈಗರ್ ಪ್ರಭಾಕರ್ ಅವರು ಬಹು ಅಂಗಾಂಗ ವೈಪಲ್ಯದಿಂದ ಇಹಲೋಕ ತ್ಯಜಿಸಿದರು, ಈ ಸುದ್ದಿ ಕೇಳಿ ಕಣ್ಣೀರು ಹಾಕಿದ ಲಕ್ಷಾಂತರ ಅಭಿಮಾನಿಗಳು, ಕೊನೆಯದಾಗಿ ಟೈಗರ್ ಪ್ರಭಾಕರ್ ಅವರ ಅಂತಿಮ ದರ್ಶನ ಪಡೆಯಲು…

  • ಸಿನಿಮಾ

    ನಿಮ್ಮ ಮನೆ ಮನೆಗೆ “ಕಿಲಾಡಿ ಕುಟುಂಬ” ಬರುತ್ತಿದೆ! ಏನು ಅಂತ ಗೊತ್ತಾಗಬೇಕಾದರೆ ಈ ಲೇಖನಿ ಓದಿ……

    ಇತ್ತೀಚೆಗಷ್ಟೇ ಮುಕ್ತಾಯಗೊಂಡ ಕಾಮಿಡಿ ಕಿಲಾಡಿಗಳು ಎಂಬ ಜನಪ್ರಿಯ ಕಾರ್ಯಕ್ರಮದ ಮೂಲಕ ಕನ್ನಡ ನಾಡಿನ ಕಿರುತೆರೆಯಲ್ಲಿ ಹೊಸ ಕ್ರೇಜ್‌ ಹುಟ್ಟಿಸಿದ್ದ ಜೀ ಕನ್ನಡ ವಾಹಿನಿ ಮತ್ತೊಂದು ವಿಶೇಷ ಕಾರ್ಯಕ್ರಮವೊಂದನ್ನು ವೀಕ್ಷಕರ ಮುಂದಿಡುತ್ತಿದೆ

  • ಆರೋಗ್ಯ

    9 ಕ್ಯಾನ್ಸರ್‌ ಔಷಧಗಳ ಬೆಲೆ ಇಳಿಕೆ

    ಮಾರ್ಚ್‌ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್‌ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್‌ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್‌ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಕ್ಯಾನ್ಸರ್‌ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್‌ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್‌,…

  • ಆಧ್ಯಾತ್ಮ, ಜ್ಯೋತಿಷ್ಯ

    ಮನೆಯಲ್ಲಿ ಶಿವಲಿಂಗ ಅಥ್ವಾ ಫೋಟೋವನ್ನು ಇಡಬಹುದಾ?

    ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ. ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ. ಭಗವಂತ ಶಿವನ…

  • ಉಪಯುಕ್ತ ಮಾಹಿತಿ

    ಕಾರಿನ ಹಿಂಭಾಗದಲ್ಲಿ ಈ ರೀತಿ ಶೇಪ್ ಯಾಕೆ ಇರುತ್ತದೆ ಗೊತ್ತಾ?

    ಕಾರು ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ, ಜೀವನದಲ್ಲಿ ನಾವು ಒಂದು ಒಳ್ಳೆಯ ಕಾರ್ ಖರೀದಿ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಿಗೂ ಇದ್ದೆ ಇರುತ್ತದೆ ಮತ್ತು ಕೆಲವರಿಂದ ಅದೂ ಸಾದ್ಯವಾದರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಇನ್ನು ಕಾರ್ ಗಳನ್ನ ಖರೀದಿ ಮಾಡದೆ ಇದ್ದರೆ ಏನು ಕಾರನ್ನ ಪ್ರತಿಯೊಬ್ಬರೂ ನೋಡಿರುತ್ತಾರೆ, ಇನ್ನು ಕಾರಿನ ಹಿಂಭಾಗದಲ್ಲಿ ಸ್ಪೋಲೈರ್ ಅನ್ನುವ ಒಂದು ಭಾಗ ಇರುತ್ತದೆ, ಹಾಗಾದರೆ ಸ್ಪೋಲೈರ್ ಎಲ್ಲಾ ಕಾರುಗಳಲ್ಲಿ ಯಾಕೆ ಇರುತ್ತದೆ ಮತ್ತು ಅದರಿಂದ ಆಗುವ…