ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ದೆಹಲಿಯಿಂದ ರಾಜಕೀಯ ಘಟಾನುಘಟಿಗಳು ನ ಮುಂದು ತಾ ಮುಂದು ಎಂಬಂತೆ ಆಗಮಿಸುತ್ತಿದ್ದಾರೆ.

ಇನ್ನು ಈ ಬಾರಿಯ ಚುನಾವಣೆಯನ್ನು ತಮ್ಮ ಸ್ವ ಪ್ರತಿಷ್ಠೆಯೆಂದು ತೆಗೆದುಕೊಂಡಿರುವ ಪ್ರದಾನ ಮಂತ್ರಿ ನರೇಂದ್ರ ಮೋದಿ ಹಾಗು ಬಿಜೆಪಿ ಪಕ್ಷದ ಮಾಸ್ಟರ್ ಮೈಂಡ್ ಕರ್ನಾಟಕ ರಾಜ್ಯದ ಚುನಾವಣೆಯ ಬಗ್ಗೆ ಸಕತ್ ಪ್ಲಾನ್ ಮಾಡುತಿದ್ದರೆ. ಇನ್ನು ಈ ಹಿನ್ನೆಲೆಯಲ್ಲಿ ಅಮಿತ್ ಶಾ ರವರು ಸಿ ಎಂ ಸಿದ್ದರಾಮಯ್ಯ ರವರಿಗೆ ಠಕ್ಕರ್ ನೀಡಲು ಸಕತ್ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ.

ಅಷ್ಟಕ್ಕೂ ಅಮಿತ್ ಶಾ ರವರು ಸಿ ಎಂ ಸಿದ್ದು ವಿರುದ್ಧ ಮಾಡಿರುವ ಪಾನ್ ಯಾವುದು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ..! ಸಿಎಂ ಸಿದ್ದರಾಮಯ್ಯಗೆ ಈ ಬಾರಿಯ ವಿಧಾನಸಭೆಯ ಚುನಾವಣೆಯಲ್ಲಿ ತವರಿನಲ್ಲೇ ಸೋಲುಣಿಸಿ ಮರ್ಮಾಘಾತ ನೀಡಲು ಬಿಜೆಪಿ ಮಾಸ್ಟರ್ ಪ್ಲ್ಯಾನ್ ಸಿದ್ಧಪಡಿಸಿದೆ.
ಇನ್ನು ಇದಕ್ಕಾಗಿ ಸ್ವತಃ ಅಮಿತ್ ಶಾ ಈಗಾಗಲೇ ಸಕತ್ ಯೋಜನೆ ರೂಪಿಸಿದ್ದಾರೆ. ಇದಕ್ಕಾಗಿ ಉತ್ತರ ಪ್ರದೇಶದ ಸಂಸದ ರಾಜೇಂದ್ರ ಅವರನ್ನು ಮೈಸೂರಿಗೆ ಕಳುಹಿಸಿದ್ದಾರೆ. ಸಂಸದ ರಾಜೇಂದ್ರ ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ಚಾಮುಂಡೇಶ್ವರಿ ಕ್ಷೇತ್ರಕ್ಕೆ ವಿಶೇಷವಾಗಿ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಬಿಜೆಪಿ ಪಾರ್ಟಿ ಮೀಟಿಂಗ್ ನಲ್ಲಿ ಮಾತನಾಡಿರುವ ವಕ್ತರಾ ರಾಜೇಶ್ ರವರು, ಇಲ್ಲಿ ನಮ್ಮ ಪಕ್ಷದ ಪರಿಸ್ಥಿತಿ ಸೂಕ್ಷ್ಮವಾಗಿದೆ ಎಂದು ನಮಗೆ ಗೊತ್ತು. ಹಾಗಿದ್ದರೂ ಪರಿಸ್ಥಿತಿ ಸುಧಾರಿಸುವ ವಿಶ್ವಾಸ ನಮ್ಮದು ಎಂದು ರಾಜೇಂದ್ರ ಹೇಳಿಕೊಂಡಿದ್ದಾರೆ ಇಂದು ರಾಜಕೀಯ ಮೂಲಗಳಿಂದ ತಿಳಿದು ಬಂದಿದೆ.
ಆದರೆ ಇತ್ತ ಮೈಸೂರಿನ ಜನತೆ ಮಾತ್ರ ಯಾರು ಎಷ್ಟೇ ಪ್ರಯತ್ನ ಪಟ್ಟರು ಮೈಸೂರು ಹುಲಿ ಸಿದ್ದರಾಮಯ್ಯ ರವರ ವಿರುದ್ಧ ಬಿಜೆಪಿ ಎಷ್ಟೇ ಪ್ಲಾನ್ ಮಾಡಿದರು ಅದು ಅಸಾಧ್ಯ ಎಂಬ ಮಾತನ್ನು ವ್ಯಕ್ತ ಪಡಿಸಿದ್ದಾರೆ.

ಒಟ್ಟಿನಲ್ಲಿ ಸಿ ಎಂ ತವರು ಕ್ಷೇತ್ರದಲ್ಲಿ ಅವರಿಗೆ ಚುನಾವಣೆ ಮೂಲಕ ಬಿಜೆಪಿ ಪೆಟ್ಟು ಕೊಡುವುದು ಬಹಳ ಹಾಸ್ಯಾಸ್ಪದವಾಗಿದೆ ಇದು ಎಂದೆಂದಿಗೂ ಅಸಾಧ್ಯದ ಮಾತು ಎಂಬ ಮಾತನ್ನು ರಾಜಕೀಯ ತಜ್ಞರು ವ್ಯಕ್ತ ಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.
ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.
ಐಷಾರಾಮಿ ಜೀವನ ನಡೆಸ್ತಿದ್ದ ಟೆಕ್ಕಿಗಳಿಗೆ ಇದೀಗ ಹೆಚ್ಆರ್ ಕಡೆಯಿಂದ ಬರ್ತಿರೋ ಪಿಂಕ್ ಸ್ಲಿಪ್ ಆತಂಕಕ್ಕೀಡು ಮಾಡಿದೆ. ಯಾವಾಗ ಯಾರಿಗೆ ಪಿಂಕ್ ಸ್ಲಿಪ್ ಬರುತ್ತೋ ಅನ್ನೋಟೆನ್ಶನ್ ಶುರುವಾಗಿದೆ. ದೊಡ್ಡ ದೊಡ್ಡ ಕಂಪನಿಗಳಲ್ಲೂ ಇದೇ ಆತಂಕ ಶುರುವಾಗಿದ್ದು, ಆಯಾಗಿ ನಿದ್ದೆ ಮಾಡ್ತಿದ್ದ ಟೆಕ್ಕಿಗಳು ಈಗ ನಿದ್ದೆಗೆಡುವಂತಾಗಿದೆ. ಆರ್ಥಿಕ ಸಂಕಷ್ಟ ಅನ್ನೋದು ಐಟಿ ಕಂಪನಿಗಳಿಗೆ ತುಂಬಾ ಹೊಡೆತ ಕೊಟ್ಟಿದೆ. ಕಾಸ್ಟ್ಕಟಿಂಗ್ ಹೆಸರಲ್ಲಿ ಕೆಲಸಕ್ಕೆ ಕತ್ತರಿ ಹಾಕ್ತಿವೆ. ಇದರಿಂದ ಸಾವಿರಾರು ಉದ್ಯೋಗಿಗಳಿಗೆ ಅಭದ್ರತೆ ಎದುರಾಗಿದೆ. ಯಾವುದೇ ರೀತಿಯ ಕನಿಕರ ತೋರಿಸದೆ ಪಿಂಕ್ಸ್ಲಿಪ್ ಕೈಗಿಟ್ಟು…
ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳಕಾಲ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…
ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…
ಮಂಗಳಮುಖಿಯರಿಗೆ ಸೂಕ್ತ ನೆಲೆ ಕಲ್ಪಿಸಲು, ವಿಶೇಷ ಸ್ಥಾನಮಾನ ನೀಡಲು ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತಲೇ ಇದೆ. ಕೆಲವೊಂದು ರಾಜ್ಯಗಳಲ್ಲಿ ಈಗಾಗಲೇ ಮಂಗಳಮುಖಿಯರಿಗೆ ಹೊಟೇಲ್, ಆಸ್ಪತ್ರೆ ಹಾಗೂ ಇನ್ನಿತರ ಕಡೆಗಳಲ್ಲಿ ಕೆಲಸ ನೀಡಲಾಗಿದ್ದು, ತಮಗೆ ದೊರೆತ ಕೆಲಸವನ್ನು ಮಂಗಳಮುಖಿಯರು ಕೂಡಾ ನಿಷ್ಠೆಯಿಂದ ಮಾಡುತ್ತಿದ್ದಾರೆ. ಇನ್ನು ಎಷ್ಟೋ ಕಡೆಗಳಲ್ಲಿ ಮಂಗಳಮುಖಿಯರು ಎಂಬ ಕಾರಣಕ್ಕೆ ಕೆಲಸ ನೀಡಲು ಹಿಂಜರಿಯುತ್ತಿದ್ದಾರೆ. ಸರ್ಕಾರದಿಂದ ನೆರವು ದೊರೆಯದೆ ಮಂಗಳಮುಖಿಯರು ಕೂಡಾ ಬೇಸರಗೊಂಡಿದ್ದಾರೆ. ಇದೀಗ ಬಾಲಿವುಡ್ ನಟ ಅಕ್ಷಯ್ ಕುಮಾರ್ ಇಂತವರ ಸಹಾಯಕ್ಕೆ ಮುಂದಾಗಿದ್ದಾರೆ. ಮಂಗಳಮುಖಿಯರಿಗೆ ನೆಲೆ…