News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ

ಅಮಿತ್ ಶಾ, ಸಿ ಎಂ ಸಿದ್ದುಗೆ ಠಕ್ಕರ್ ನೀಡಲು ಸಕತ್ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ.!ಏನು ಗೊತ್ತಾ?ತಿಳಿಯಲು ಈ ಲೇಖನ ಓದಿ…

126

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ದೆಹಲಿಯಿಂದ ರಾಜಕೀಯ ಘಟಾನುಘಟಿಗಳು ನ ಮುಂದು ತಾ ಮುಂದು ಎಂಬಂತೆ ಆಗಮಿಸುತ್ತಿದ್ದಾರೆ.

ಇನ್ನು ಈ ಬಾರಿಯ ಚುನಾವಣೆಯನ್ನು ತಮ್ಮ ಸ್ವ ಪ್ರತಿಷ್ಠೆಯೆಂದು ತೆಗೆದುಕೊಂಡಿರುವ ಪ್ರದಾನ ಮಂತ್ರಿ ನರೇಂದ್ರ ಮೋದಿ ಹಾಗು ಬಿಜೆಪಿ ಪಕ್ಷದ ಮಾಸ್ಟರ್ ಮೈಂಡ್ ಕರ್ನಾಟಕ ರಾಜ್ಯದ ಚುನಾವಣೆಯ ಬಗ್ಗೆ ಸಕತ್ ಪ್ಲಾನ್ ಮಾಡುತಿದ್ದರೆ. ಇನ್ನು ಈ ಹಿನ್ನೆಲೆಯಲ್ಲಿ ಅಮಿತ್ ಶಾ ರವರು ಸಿ ಎಂ ಸಿದ್ದರಾಮಯ್ಯ ರವರಿಗೆ ಠಕ್ಕರ್ ನೀಡಲು ಸಕತ್ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ.

ಅಷ್ಟಕ್ಕೂ ಅಮಿತ್ ಶಾ ರವರು ಸಿ ಎಂ ಸಿದ್ದು ವಿರುದ್ಧ ಮಾಡಿರುವ ಪಾನ್ ಯಾವುದು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ..! ಸಿಎಂ ಸಿದ್ದರಾಮಯ್ಯಗೆ ಈ ಬಾರಿಯ ವಿಧಾನಸಭೆಯ ಚುನಾವಣೆಯಲ್ಲಿ ತವರಿನಲ್ಲೇ ಸೋಲುಣಿಸಿ ಮರ್ಮಾಘಾತ ನೀಡಲು ಬಿಜೆಪಿ ಮಾಸ್ಟರ್ ಪ್ಲ್ಯಾನ್ ಸಿದ್ಧಪಡಿಸಿದೆ.

ಇನ್ನು ಇದಕ್ಕಾಗಿ ಸ್ವತಃ ಅಮಿತ್ ಶಾ ಈಗಾಗಲೇ ಸಕತ್ ಯೋಜನೆ ರೂಪಿಸಿದ್ದಾರೆ. ಇದಕ್ಕಾಗಿ ಉತ್ತರ ಪ್ರದೇಶದ ಸಂಸದ ರಾಜೇಂದ್ರ ಅವರನ್ನು ಮೈಸೂರಿಗೆ ಕಳುಹಿಸಿದ್ದಾರೆ. ಸಂಸದ ರಾಜೇಂದ್ರ ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ಚಾಮುಂಡೇಶ್ವರಿ ಕ್ಷೇತ್ರಕ್ಕೆ ವಿಶೇಷವಾಗಿ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಬಿಜೆಪಿ ಪಾರ್ಟಿ ಮೀಟಿಂಗ್ ನಲ್ಲಿ ಮಾತನಾಡಿರುವ ವಕ್ತರಾ ರಾಜೇಶ್ ರವರು, ಇಲ್ಲಿ ನಮ್ಮ ಪಕ್ಷದ ಪರಿಸ್ಥಿತಿ ಸೂಕ್ಷ್ಮವಾಗಿದೆ ಎಂದು ನಮಗೆ ಗೊತ್ತು. ಹಾಗಿದ್ದರೂ ಪರಿಸ್ಥಿತಿ ಸುಧಾರಿಸುವ ವಿಶ್ವಾಸ ನಮ್ಮದು ಎಂದು ರಾಜೇಂದ್ರ ಹೇಳಿಕೊಂಡಿದ್ದಾರೆ ಇಂದು ರಾಜಕೀಯ ಮೂಲಗಳಿಂದ ತಿಳಿದು ಬಂದಿದೆ.

ಆದರೆ ಇತ್ತ ಮೈಸೂರಿನ ಜನತೆ ಮಾತ್ರ ಯಾರು ಎಷ್ಟೇ ಪ್ರಯತ್ನ ಪಟ್ಟರು ಮೈಸೂರು ಹುಲಿ ಸಿದ್ದರಾಮಯ್ಯ ರವರ ವಿರುದ್ಧ ಬಿಜೆಪಿ ಎಷ್ಟೇ ಪ್ಲಾನ್ ಮಾಡಿದರು ಅದು ಅಸಾಧ್ಯ ಎಂಬ ಮಾತನ್ನು ವ್ಯಕ್ತ ಪಡಿಸಿದ್ದಾರೆ.

ಒಟ್ಟಿನಲ್ಲಿ ಸಿ ಎಂ ತವರು ಕ್ಷೇತ್ರದಲ್ಲಿ ಅವರಿಗೆ ಚುನಾವಣೆ ಮೂಲಕ ಬಿಜೆಪಿ ಪೆಟ್ಟು ಕೊಡುವುದು ಬಹಳ ಹಾಸ್ಯಾಸ್ಪದವಾಗಿದೆ ಇದು ಎಂದೆಂದಿಗೂ ಅಸಾಧ್ಯದ ಮಾತು ಎಂಬ ಮಾತನ್ನು ರಾಜಕೀಯ ತಜ್ಞರು ವ್ಯಕ್ತ ಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೀನ್ಯಾ ನಿಂದ 200 ರೂ ಸಾಲ ತೀರಿಸಲು 30 ವರ್ಷಗಳ ಬಳಿಕ ಭಾರತಕ್ಕೆ ಬಂದ ಭೂಪ…!

    ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…

  • ಸುದ್ದಿ

    ಹಳಿಗಳಲ್ಲಿ ಇನ್ಮುಂದೆ ಕಂಪನಿ ರೈಲು ಸಂಚಾರ…!

    ನವದೆಹಲಿ: ರೈಲ್ವೆ ಸೇವೆಯನ್ನು ಇನ್ನಷ್ಟು ದಕ್ಷ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಖಾಸಗಿ ಕಂಪನಿಗಳಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ವರ್ಗಾಯಿಸುವ ಬಗ್ಗೆ ಚಿಂತನೆ ನಡೆಸಿದೆ. ಯೋಜನೆಯ ಪ್ರಕಾರ, ಈ ಬಗ್ಗೆ ಮುಂದಿನ 100 ದಿನಗಳಲ್ಲಿ ಟೆಂಡರ್‌ ಆಹ್ವಾನಿಸಲು ನಿರ್ಧರಿಸಲಾಗಿದೆ. ಕಡಿಮೆ ದಟ್ಟಣೆ ಇರುವ ಮತ್ತು ಪ್ರವಾಸಿ ಸ್ಥಳಗಳಿಗೆ ಸಾಗುವ ರೈಲುಗಳನ್ನು ಮಾತ್ರ ಆರಂಭದಲ್ಲಿ ಖಾಸಗಿ ಕಂಪನಿಗಳಿಗೆ ನೀಡಲಾಗುತ್ತದೆ. ಐಆರ್‌ಸಿಟಿಸಿ ಜೊತೆಗೆ ಪ್ರಯೋಗ: ರೈಲುಗಳನ್ನು ಖಾಸಗಿಗೆ ನಿರ್ವಹಣೆಗಾಗಿ ನೀಡುವುದ‌ಕ್ಕೂ ಮುನ್ನ…

  • ಉಪಯುಕ್ತ ಮಾಹಿತಿ

    ಸಾಮಾನ್ಯವಾಗಿ ಬಾಳೆ ಬಾಳೆಹಣ್ಣಿನ ಬಗ್ಗೆ ಎಲ್ಲರಿಗೂ ಗೊತ್ತು..ಆದರೆ ಬಾಳೆ ಸಿಪ್ಪೆಯ ಉಪಯೋಗಗಳ ಬಗ್ಗೆ ಗೊತ್ತಾ..?

    ನಾವು ಸಾಮಾನ್ಯವಾಗಿ ಬಾಳೆ ಹಣ್ಣನ್ನು ತಿಂದು ಸಿಪ್ಪೆಯನ್ನು ಬಿಸಾಕುತ್ತೆವೆ.ಆದರೆ ಬಾಳೆಹಣ್ಣಿನ ಸಿಪ್ಪೆಯಿಂದ ಆಗೋ ಉಪಯೋಗ ತಿಳಿದುಕೊಂಡರೆ ನೀವು ಸಿಪ್ಪೆಯನ್ನು ಎಸೆಯುವುದಿರಲಿ ಅದನ್ನೇ ಕಾಪಾಡಿಕೊಳ್ಳುತ್ತಿರ..ಹೇಗೆ ಉಪಯೋಗ ಅನ್ನೋ ಕುತೂಹಲವೇ ಇದನ್ನು ಓದಿ

  • ಸುದ್ದಿ

    ಚಂದನ್ ಶೆಟ್ಟಿ ನಿವೇದಿತಾ ಗೌಡ ನಿಶ್ಚಿತಾರ್ಥ ಹೇಗಿದೆ ಗೊತ್ತ…?

    ಮೈಸೂರಿನಲ್ಲಿ ನಿವೇದಿತಾ ಗೌಡ, ಚಂದನ್ ಶೆಟ್ಟಿ ನಿಶ್ವಿತಾರ್ಥ ನಡೆಯುತ್ತಿದ್ದು, ಗ್ರೀನ್ ಸ್ಯಾರಿ ತೊಟ್ಟು ಹೋಟೆಲ್ ಗೆ ಬಂದ ಬೇಬಿ ಡಾಲ್. ಹೋಟೆಲ್​ಗೆ ಎಂಟ್ರಿಯಾಗೊ ಮುನ್ನ ಆವರಣದಲ್ಲಿಯೇ  ಫೋಟೋ ಶೂಟ್ ಮಾಡಿಸಿದ್ದಾರೆ. ಇನ್ನೂ  ಕೆಲವೇ ನಿಮಿಷಗಳಲ್ಲಿ ಚೆಂದನ್ ಶೆಟ್ಟಿ ಹೋಟೆಲ್ ಗೆ ಆಗಮಿಸಲಿದ್ದಾರೆ. ಈಗಾಗಲೇ ಹೋಟೆಲ್ ಗೆ ಚಂದನ್ ಶೆಟ್ಟಿ ಕುಟುಂಬ ಹಾಗು ನಿವೇದಿತಾ ಕುಟುಂಬಸ್ಥರು ಮತ್ತು ಸಂಬಂಧಿಕರು, ಸ್ನೇಹಿತರು ಆಗಮಿಸಿದ್ದಾರೆ.  ಸದ್ಯ ಕಲರ್​ ಫುಲ್​ ಫ್ಲವರ್​ ಮೂಲಕ  ಎಂಗೆಜ್ಮೆಂಟ್ ಹಾಲ್ ಡೆಕೋರೆಟ್ ಮಾಡಲಾಗಿದೆ.  ಮಧ್ಯಾಹ್ನ 12.30ಕ್ಕೆ ಪರಸ್ಪರ…

  • ಸುದ್ದಿ

    ಕೇರಳ ನಂತರ ಕರ್ನಾಟಕದಲ್ಲೂ ಬಾವಲಿ ಜ್ವರದ ಭೀತಿ- 8 ಜಿಲ್ಲೆಗಳಿಗೆ ಕಟ್ಟೆಚರ…..!

    ಕೇರಳದಲ್ಲಿ ಭೀತಿ ಹುಟ್ಟಿಸಿರುವ ನಿಫಾ ವೈರಸ್ (ಬಾವಲಿ ಜ್ವರ)ದ ಸೋಂಕು ಕರ್ನಾಟಕದಲ್ಲೂ ಆತಂಕ ಸೃಷ್ಟಿಸಿದೆ. ಕೇರಳಕ್ಕೆ ಹೊಂದಿಕೊಂಡಿರುವ 8 ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದತೆ 8 ಜಿಲ್ಲೆಗಳಲ್ಲಿ ನಿಗಾ ವಹಿಸಲಾಗಿದೆ. ಅಲ್ಲದೆ ಪ್ರತಿದಿನ ವೈದ್ಯಕೀಯ ವರದಿ ನೀಡಲು ಸರ್ಕಾರ ಸೂಚಿಸಿದೆ. ಒಂದು ವೇಳೆ ನಿಫಾ ಸೋಂಕು ಪತ್ತೆಯಾದಲ್ಲಿ ಅವರನ್ನು ಜನರಿಂದ ಪ್ರತ್ಯೇಕಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ನಿಪಾ ವೈರಸ್ ಎಂದರೇನು?- ಲಕ್ಷಣಗಳೇನು?- ವೈರಸ್…

  • ಸುದ್ದಿ

    ‘ಪಾರು’ ಧಾರಾವಾಹಿಯ ನಟಿ ಮೋಕ್ಷಿತಾ ಪೈ ಮಾಡಿದ ಕೆಲಸಕ್ಕೆ ಎಲ್ಲರು ಮೆಚ್ಚಲೇಬೇಕು…

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು‘ ಧಾರಾವಾಹಿ ಸಿಕ್ಕಾಪಟ್ಟೆ ಫೇಮಸ್. ಧಾರಾವಾಹಿಯಲ್ಲಿ ಮನೆ ಕೆಲಸದವಳ ಪಾತ್ರದಲ್ಲಿ ಕಾಣಿಸಿಕೊಂಡ ಮೋಕ್ಷಿತಾಗೆ ಇತ್ತೀಚೆಗೆ ನಡೆದ ‘ಜೀ ಕುಟುಂಬ ಅವಾರ್ಡ್ಸ್‌’ನಲ್ಲಿ ಬೆಸ್ಟ್ ಲೀಡ್ ಫಿಮೇಲ್ ಪ್ರಶಸ್ತಿ ಸಿಕ್ಕಿತ್ತು. ಅಷ್ಟೇ ಅಲ್ಲದೆ ಧಾರಾವಾಹಿ ಪ್ರಾರಂಭವಾಗಿ ಕೆಲವೇ ದಿನಗಳಲ್ಲಿ ಅವರಿಗೆ ಭಾರೀ ಜನಮನ್ನಣೆ ಕೂಡ ಲಭಿಸಿತ್ತು. ಪಾರು ಪಾತ್ರಧಾರಿ ಮೋಕ್ಷಿತಾ ಪೈ ಅಕ್ಟೋಬರ್ 22ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಸರ್ಜಾಪುರದಲ್ಲಿರುವ ‘ತಾಯಿಮನೆ’ ಅನಾಥಾಶ್ರಮದಲ್ಲಿ 100ಕ್ಕೂ ಅಧಿಕ ಮಕ್ಕಳಿಗೆ ಬೆಳಿಗ್ಗಿನ ತಿಂಡಿಯನ್ನು ತಮ್ಮ ಕೈಯ್ಯಾರೆ ಬಡಿಸಿ ಖುಷಿಯಿಂದ ಬರ್ತಡೇ ಆಚರಿಸಿಕೊಂಡಿದ್ದಾರೆ….