News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಅಮಿತ್ ಶಾ, ಸಿ ಎಂ ಸಿದ್ದುಗೆ ಠಕ್ಕರ್ ನೀಡಲು ಸಕತ್ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ.!ಏನು ಗೊತ್ತಾ?ತಿಳಿಯಲು ಈ ಲೇಖನ ಓದಿ…

126

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ದೆಹಲಿಯಿಂದ ರಾಜಕೀಯ ಘಟಾನುಘಟಿಗಳು ನ ಮುಂದು ತಾ ಮುಂದು ಎಂಬಂತೆ ಆಗಮಿಸುತ್ತಿದ್ದಾರೆ.

ಇನ್ನು ಈ ಬಾರಿಯ ಚುನಾವಣೆಯನ್ನು ತಮ್ಮ ಸ್ವ ಪ್ರತಿಷ್ಠೆಯೆಂದು ತೆಗೆದುಕೊಂಡಿರುವ ಪ್ರದಾನ ಮಂತ್ರಿ ನರೇಂದ್ರ ಮೋದಿ ಹಾಗು ಬಿಜೆಪಿ ಪಕ್ಷದ ಮಾಸ್ಟರ್ ಮೈಂಡ್ ಕರ್ನಾಟಕ ರಾಜ್ಯದ ಚುನಾವಣೆಯ ಬಗ್ಗೆ ಸಕತ್ ಪ್ಲಾನ್ ಮಾಡುತಿದ್ದರೆ. ಇನ್ನು ಈ ಹಿನ್ನೆಲೆಯಲ್ಲಿ ಅಮಿತ್ ಶಾ ರವರು ಸಿ ಎಂ ಸಿದ್ದರಾಮಯ್ಯ ರವರಿಗೆ ಠಕ್ಕರ್ ನೀಡಲು ಸಕತ್ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ.

ಅಷ್ಟಕ್ಕೂ ಅಮಿತ್ ಶಾ ರವರು ಸಿ ಎಂ ಸಿದ್ದು ವಿರುದ್ಧ ಮಾಡಿರುವ ಪಾನ್ ಯಾವುದು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ..! ಸಿಎಂ ಸಿದ್ದರಾಮಯ್ಯಗೆ ಈ ಬಾರಿಯ ವಿಧಾನಸಭೆಯ ಚುನಾವಣೆಯಲ್ಲಿ ತವರಿನಲ್ಲೇ ಸೋಲುಣಿಸಿ ಮರ್ಮಾಘಾತ ನೀಡಲು ಬಿಜೆಪಿ ಮಾಸ್ಟರ್ ಪ್ಲ್ಯಾನ್ ಸಿದ್ಧಪಡಿಸಿದೆ.

ಇನ್ನು ಇದಕ್ಕಾಗಿ ಸ್ವತಃ ಅಮಿತ್ ಶಾ ಈಗಾಗಲೇ ಸಕತ್ ಯೋಜನೆ ರೂಪಿಸಿದ್ದಾರೆ. ಇದಕ್ಕಾಗಿ ಉತ್ತರ ಪ್ರದೇಶದ ಸಂಸದ ರಾಜೇಂದ್ರ ಅವರನ್ನು ಮೈಸೂರಿಗೆ ಕಳುಹಿಸಿದ್ದಾರೆ. ಸಂಸದ ರಾಜೇಂದ್ರ ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ಚಾಮುಂಡೇಶ್ವರಿ ಕ್ಷೇತ್ರಕ್ಕೆ ವಿಶೇಷವಾಗಿ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಬಿಜೆಪಿ ಪಾರ್ಟಿ ಮೀಟಿಂಗ್ ನಲ್ಲಿ ಮಾತನಾಡಿರುವ ವಕ್ತರಾ ರಾಜೇಶ್ ರವರು, ಇಲ್ಲಿ ನಮ್ಮ ಪಕ್ಷದ ಪರಿಸ್ಥಿತಿ ಸೂಕ್ಷ್ಮವಾಗಿದೆ ಎಂದು ನಮಗೆ ಗೊತ್ತು. ಹಾಗಿದ್ದರೂ ಪರಿಸ್ಥಿತಿ ಸುಧಾರಿಸುವ ವಿಶ್ವಾಸ ನಮ್ಮದು ಎಂದು ರಾಜೇಂದ್ರ ಹೇಳಿಕೊಂಡಿದ್ದಾರೆ ಇಂದು ರಾಜಕೀಯ ಮೂಲಗಳಿಂದ ತಿಳಿದು ಬಂದಿದೆ.

ಆದರೆ ಇತ್ತ ಮೈಸೂರಿನ ಜನತೆ ಮಾತ್ರ ಯಾರು ಎಷ್ಟೇ ಪ್ರಯತ್ನ ಪಟ್ಟರು ಮೈಸೂರು ಹುಲಿ ಸಿದ್ದರಾಮಯ್ಯ ರವರ ವಿರುದ್ಧ ಬಿಜೆಪಿ ಎಷ್ಟೇ ಪ್ಲಾನ್ ಮಾಡಿದರು ಅದು ಅಸಾಧ್ಯ ಎಂಬ ಮಾತನ್ನು ವ್ಯಕ್ತ ಪಡಿಸಿದ್ದಾರೆ.

ಒಟ್ಟಿನಲ್ಲಿ ಸಿ ಎಂ ತವರು ಕ್ಷೇತ್ರದಲ್ಲಿ ಅವರಿಗೆ ಚುನಾವಣೆ ಮೂಲಕ ಬಿಜೆಪಿ ಪೆಟ್ಟು ಕೊಡುವುದು ಬಹಳ ಹಾಸ್ಯಾಸ್ಪದವಾಗಿದೆ ಇದು ಎಂದೆಂದಿಗೂ ಅಸಾಧ್ಯದ ಮಾತು ಎಂಬ ಮಾತನ್ನು ರಾಜಕೀಯ ತಜ್ಞರು ವ್ಯಕ್ತ ಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಯುವತಿ ಸ್ನಾನ ಮಾಡೋವಾಗ ವಿಡಿಯೋ ರೆಕಾರ್ಡ್ ಮಾಡಿ ಬ್ಲಾಕ್‍ಮೇಲ್ ಮಾಡಿ ಅತ್ಯಾಚಾರ…!

    34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್‍ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‍ಗಡದ ರಾಜ್‍ನಂದ್‍ಗಾಂವ್‍ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ…

  • ಸುದ್ದಿ

    ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ,.!ಇಲ್ಲಿದೆ ನೋಡಿ ಮುಖ್ಯ ಮಾಹಿತಿ,.!!

    ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋದಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಇದರಿಂದ ಸರದಿಯಲ್ಲಿ ನಿಲ್ಲುವ ಬಾದೆ ತಪ್ಪಲಿದ್ದು ಆನ್ ಲೈನ್ ಮೂಲಕ ಟಿಕೆಟ್ ಖರೀದಿಸಬಹುದು. ಪ್ರಯಾಣಿಕರು ಬಿಎಂಆರ್ ಸಿಎಲ್ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಅಗತ್ಯ ಮೊತ್ತದ ರೀಚಾರ್ಜ್ ಮಾಡಿಸಿಕೊಳ್ಳಬಹುದು. ಮೊಬೈಲ್ ಆಪ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಲ್ಲಿ ಪ್ಲಾಟ್ ಫಾರಂ ಪ್ರವೇಶಿಸುವ ದ್ವಾರ ಓಪನ್ ಆಗಲಿದೆ. ಇಳಿಯುವ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಪ್ರಯಾಣಿಕರಿಗೆ ಹಣ ಕಡಿತವಾಗಲಿದೆ. ಇನ್ನು…

  • ಸುದ್ದಿ

    ಇಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡಲ್ಲಿ ಕಠಿಣ ಶಿಕ್ಷೆ ಪಕ್ಕಾ..!ಎಲ್ಲಿ ಗೊತ್ತ?

    ಈ ದೇಶದಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡರೆ ಕಠಿಣ ಶಿಕ್ಷೆಗೆ ವಿಧಿಸಲಾಗುತ್ತದೆ. ಸಂಪ್ರದಾಯ ದೇಶ ಸೌದಿ ಅರೇಬಿಯಾದಲ್ಲಿ ಪುರುಷರಂತೆ ಮಹಿಳೆಯರಿಗೆ ಸಮಾನ ಹಕ್ಕುಗಳು ಇಲ್ಲ. ಈ ದೇಶದಲ್ಲಿ ಶರ್ಯ ಕಾನೂನುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತದೆ.ಷ್ಟರ ಮಟ್ಟಿಗೆ ಎಂದರೆ ಮಹಿಳೆಯರು ತಾವು ಹಾಕಿಕೊಳ್ಳುವ ಬಟ್ಟೆಯಿಂದ ಹಿಡಿದು ತಮ್ಮ ಗಂಡನ ಆಯ್ಕೆಯನ್ನು ಕೂಡ ಮಾಡಿಕೊಳ್ಳಲು ಇಲ್ಲಿ ಸ್ವತಂತ್ರ ಇಲ್ಲ. ಅಂತ ಕಟ್ಟು ಪಾಡುಗಳನ್ನು ಮೀರಿದರೆ ಕಠಿಣವಾಗಿ ಶಿಕ್ಷೆ ಅನುಭವಿಸ ಬೇಕಾಗುತ್ತದೆ ಸೌದಿ ಹೆಣ್ಣು ಮಕ್ಕಳು ತಮ್ಮ ಸೌಂದರ್ಯ ಪ್ರದರ್ಶಿಸುವ ಹಾಗೆ ಇಲ್ಲ.ಹೌದು…

  • ಸ್ಪೂರ್ತಿ

    ಮಸೀದಿಯಲ್ಲಿ ತಯಾರದ ಶಿವ ಭಂಡಾರಾದ ಅಡುಗೆ ……!

    ಇತ್ತೀಚಿಗೆ ಅಯೋಧ್ಯೆಯ ಸೀತಾರಾಮ ದೇವಸ್ಥಾನ, ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಏರ್ಪಡಿಸಿ ಬಾಂಧವ್ಯದ ಬೆಸುಗೆಯನ್ನು ಎತ್ತಿ ಹಿಡಿದಿತ್ತು. ಇದೀಗ ಅದೇ ರೀತಿಯಲ್ಲಿ ಉತ್ತರ ಪ್ರದೇಶದ ಮೀರಥ್‌ನ ಜಾಮಾ ಮಸೀದಿಯಲ್ಲಿ ಶಿವ ಭಂಡಾರಾದ ಊಟದ ತಯಾರಿ ನಡೆಸಲು ಮುಂದಾಗುವ ಮೂಲಕ ಸಾಮರಸ್ಯವನ್ನು ಸಾರಿದೆ. ನಗರದಲ್ಲಿರುವ ಸೋಮನಾಥ ಶಿವ ದೇವಸ್ಥಾನದ 150ನೇ ಪ್ರತಿಷ್ಠಾಪನೆಯ ದಿನವನ್ನು ಆಚರಿಸುವ ಸಂದರ್ಭದಲ್ಲಿ ಶಿವ ಭಂಡಾರವನ್ನು ಏರ್ಪಡಿಸಿದ್ದು, ಈ ವೇಳೆ ಜಾಮಿಯಾ ಮಸೀದಿಯ ಮುಖ್ಯ ಖಾಝಿ ಜೇನ್-ಉಸ್-ಸಜಿದಿನ್ ಆಹಾರ ವ್ಯವಸ್ಥೆಯನ್ನು ನೋಡಿಕೊಳ್ಳಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ತರಕಾರಿ…

  • ಆಧ್ಯಾತ್ಮ

    ಭಗವಾನ್ ಶಿವನ ಈ ವಸ್ತುಗಳು ಕನಸಿನಲ್ಲಿ ಬಂದ್ರೆ ಏನಾಗುತ್ತೆ ಗೊತ್ತಾ ???

    ಪ್ರತಿಯೊಬ್ಬರಿಗೂ ಕನಸು ಬೀಳುವುದು ಸಾಮಾನ್ಯ. ಅದರಲ್ಲಿ ಬೆಳಗ್ಗೆ ನಾಲ್ಕು ಗಂಟೆಯಿಂದ 5 ಗಂಟೆಯ ಒಳಗೆ ಬೀಳುವ ಕನಸುಗಳು ನಿಜವಾಗುತ್ತವೆ ಎಂಬ ನಂಬಿಕೆ ಇದೆ.ಕನಸಿನಲ್ಲಿ ಅನೇಕ ವ್ಯಕ್ತಿಗಳು ಹಾಗೂ ವಸ್ತುಗಳು ಬಂದು ಹೋಗುತ್ತವೆ.ಆದ್ರೆ ಕನಸಿನಲ್ಲಿ ಬರೋದೆಲ್ಲಾ ಒಳ್ಳೆಯದೋ ಅಥವಾ ಕೆಟ್ಟದ್ದೋ ಅಂತ ಅನೇಕರಿಗೆ ಗೊತ್ತಿರುವುದಿಲ್ಲ.ಅದರಲ್ಲಿ ದೇವರ ದೇವ ಮಹಾದೇವ ಸಂಭಂದಿಸಿದ ವಸ್ತುಗಳು ಕನಸಿನಲ್ಲಿ ಬಂದ್ರೆ ಅದೃಷ್ಟ ಬಾಗಿಲು ತೆರೆದಿದೆ ಎಂದೇ ಅರ್ಥ

  • ಸುದ್ದಿ

    ಖಳ ನಟ ಉದಯ್ ಗೆ ದೃವಾ ಆಮಂತ್ರಣ. ಮಿಸ್ ಯೂ ಮಚ್ಚಾ ಎಂದು ಗೆಳೆಯನ ನೆನೆದು ನೋವಲ್ಲು ಸಂತಸ ಕೊಟ್ಟ ದೃವಾ ಸರ್ಜಾ.

    ಚಂದನವನದ ಆ್ಯಕ್ಷನ್ ಪ್ರಿನ್ಸ್ ದೃವಾ ಸರ್ಜಾ ಮೊನ್ನೆ ಮೊನ್ನೆ ಅಷ್ಟೇ ದುರಂತ ಅಂತ್ಯ ಕಂಡ ಖಳನಾಯಕ ಉದಯ್ ಅವರ ಅಕ್ಕನ ಗಂಡ ಅಂದರೆ ಬಾವ ರಾಜ ನಿರ್ದೇಶನದ ಐರಾ ಚಿತ್ರದ ಮೂಹೂರ್ತವನ್ನು ಉದಯ್ ಅವರ ಸಮಾಧಿ ಬಳಿ ಕ್ಲಾಪ್ ಮಾಡುವ ಆ ಚಿತ್ರಕ್ಕೆ ಚಾಲನೆಯನ್ನು ಮಾಡಿ ಗೆಳೆಯನನ್ನು ನೆನೆದು ಭಾವುಕರಾಗಿದ್ದರು. ದೃವಾ ಸರ್ಜಾ ಮದುವೆಯ ತಯಾರಿ ಕೂಡ ಭರ್ಜರಿಯಾಗಿ ಸಾಗಿದೆ. ಇತ್ತ ದೃವಾ ಸರ್ಜಾ ಮದುವೆಯ ಆಮಂತ್ರಣ ಪತ್ರಿಕೆ ಹಿಡಿದು ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಮನೆ…