News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಅಮಿತ್ ಶಾ, ಸಿ ಎಂ ಸಿದ್ದುಗೆ ಠಕ್ಕರ್ ನೀಡಲು ಸಕತ್ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ.!ಏನು ಗೊತ್ತಾ?ತಿಳಿಯಲು ಈ ಲೇಖನ ಓದಿ…

126

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ದೆಹಲಿಯಿಂದ ರಾಜಕೀಯ ಘಟಾನುಘಟಿಗಳು ನ ಮುಂದು ತಾ ಮುಂದು ಎಂಬಂತೆ ಆಗಮಿಸುತ್ತಿದ್ದಾರೆ.

ಇನ್ನು ಈ ಬಾರಿಯ ಚುನಾವಣೆಯನ್ನು ತಮ್ಮ ಸ್ವ ಪ್ರತಿಷ್ಠೆಯೆಂದು ತೆಗೆದುಕೊಂಡಿರುವ ಪ್ರದಾನ ಮಂತ್ರಿ ನರೇಂದ್ರ ಮೋದಿ ಹಾಗು ಬಿಜೆಪಿ ಪಕ್ಷದ ಮಾಸ್ಟರ್ ಮೈಂಡ್ ಕರ್ನಾಟಕ ರಾಜ್ಯದ ಚುನಾವಣೆಯ ಬಗ್ಗೆ ಸಕತ್ ಪ್ಲಾನ್ ಮಾಡುತಿದ್ದರೆ. ಇನ್ನು ಈ ಹಿನ್ನೆಲೆಯಲ್ಲಿ ಅಮಿತ್ ಶಾ ರವರು ಸಿ ಎಂ ಸಿದ್ದರಾಮಯ್ಯ ರವರಿಗೆ ಠಕ್ಕರ್ ನೀಡಲು ಸಕತ್ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ.

ಅಷ್ಟಕ್ಕೂ ಅಮಿತ್ ಶಾ ರವರು ಸಿ ಎಂ ಸಿದ್ದು ವಿರುದ್ಧ ಮಾಡಿರುವ ಪಾನ್ ಯಾವುದು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ..! ಸಿಎಂ ಸಿದ್ದರಾಮಯ್ಯಗೆ ಈ ಬಾರಿಯ ವಿಧಾನಸಭೆಯ ಚುನಾವಣೆಯಲ್ಲಿ ತವರಿನಲ್ಲೇ ಸೋಲುಣಿಸಿ ಮರ್ಮಾಘಾತ ನೀಡಲು ಬಿಜೆಪಿ ಮಾಸ್ಟರ್ ಪ್ಲ್ಯಾನ್ ಸಿದ್ಧಪಡಿಸಿದೆ.

ಇನ್ನು ಇದಕ್ಕಾಗಿ ಸ್ವತಃ ಅಮಿತ್ ಶಾ ಈಗಾಗಲೇ ಸಕತ್ ಯೋಜನೆ ರೂಪಿಸಿದ್ದಾರೆ. ಇದಕ್ಕಾಗಿ ಉತ್ತರ ಪ್ರದೇಶದ ಸಂಸದ ರಾಜೇಂದ್ರ ಅವರನ್ನು ಮೈಸೂರಿಗೆ ಕಳುಹಿಸಿದ್ದಾರೆ. ಸಂಸದ ರಾಜೇಂದ್ರ ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ಚಾಮುಂಡೇಶ್ವರಿ ಕ್ಷೇತ್ರಕ್ಕೆ ವಿಶೇಷವಾಗಿ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಬಿಜೆಪಿ ಪಾರ್ಟಿ ಮೀಟಿಂಗ್ ನಲ್ಲಿ ಮಾತನಾಡಿರುವ ವಕ್ತರಾ ರಾಜೇಶ್ ರವರು, ಇಲ್ಲಿ ನಮ್ಮ ಪಕ್ಷದ ಪರಿಸ್ಥಿತಿ ಸೂಕ್ಷ್ಮವಾಗಿದೆ ಎಂದು ನಮಗೆ ಗೊತ್ತು. ಹಾಗಿದ್ದರೂ ಪರಿಸ್ಥಿತಿ ಸುಧಾರಿಸುವ ವಿಶ್ವಾಸ ನಮ್ಮದು ಎಂದು ರಾಜೇಂದ್ರ ಹೇಳಿಕೊಂಡಿದ್ದಾರೆ ಇಂದು ರಾಜಕೀಯ ಮೂಲಗಳಿಂದ ತಿಳಿದು ಬಂದಿದೆ.

ಆದರೆ ಇತ್ತ ಮೈಸೂರಿನ ಜನತೆ ಮಾತ್ರ ಯಾರು ಎಷ್ಟೇ ಪ್ರಯತ್ನ ಪಟ್ಟರು ಮೈಸೂರು ಹುಲಿ ಸಿದ್ದರಾಮಯ್ಯ ರವರ ವಿರುದ್ಧ ಬಿಜೆಪಿ ಎಷ್ಟೇ ಪ್ಲಾನ್ ಮಾಡಿದರು ಅದು ಅಸಾಧ್ಯ ಎಂಬ ಮಾತನ್ನು ವ್ಯಕ್ತ ಪಡಿಸಿದ್ದಾರೆ.

ಒಟ್ಟಿನಲ್ಲಿ ಸಿ ಎಂ ತವರು ಕ್ಷೇತ್ರದಲ್ಲಿ ಅವರಿಗೆ ಚುನಾವಣೆ ಮೂಲಕ ಬಿಜೆಪಿ ಪೆಟ್ಟು ಕೊಡುವುದು ಬಹಳ ಹಾಸ್ಯಾಸ್ಪದವಾಗಿದೆ ಇದು ಎಂದೆಂದಿಗೂ ಅಸಾಧ್ಯದ ಮಾತು ಎಂಬ ಮಾತನ್ನು ರಾಜಕೀಯ ತಜ್ಞರು ವ್ಯಕ್ತ ಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಮೈಸೂರು ರಾಜವಂಶಸ್ತರಿಗೆ ಇದ್ದ ಅಲಮೇಲಮ್ಮನ ಶಾಪ ಮುಕ್ತವಾಯಿತ..?ತಿಳಿಯಲು ಈ ಲೇಖನ ಓದಿ..

    ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.

  • ಸಂಬಂಧ

    ಕಷ್ಟದಲ್ಲಿರುವಾಗ ಹುಡುಗಿಯರು ಅಳುತ್ತಾರೆ,ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?ತಿಳಿಯಲು ಇದನ್ನು ಓದಿ..

    ಸಾಮಾನ್ಯವಾಗಿ ಕಷ್ಟ ಬಂದರೆ ಕಣ್ಣೀರಿಡುತ್ತೇವೆ. ಇಲ್ಲದಿದ್ದರೆ ಬಿಕ್ಕಿ ಬಿಕ್ಕಿ ಅಳುತ್ತೇವೆ. ಅದರಲ್ಲೂ ಮಹಿಳೆಯರು, ಹುಡುಗಿಯರೂ ಆಕಾಶದಿಂದ ಮಳೆ ಸುರಿಸುತ್ತಿದೆಯೇನೋ ಅನಿಸುವಂತೆ ಕಣ್ಣೀರಿಡುತ್ತಾರೆ. ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?

  • ಸುದ್ದಿ

    ನಮ್ಮ ನಿಮ್ಮ ಎಲ್ಲ ಪ್ರಶ್ನೆಗೆ ಉತ್ತರಿಸೋ ಗೂಗಲ್ ನ ವಯಸ್ಸು ಎಷ್ಟು ಎಂದು ನಿಮಗೆ ಗೊತ್ತಾ.? ಇಲ್ಲಿದೆ ನೋಡಿ ಡಿಟೇಲ್ಸ್…!!

    ನಿಮಗೆ ಯಾವುದಾದರೂ ಕಾಯಿಲೆ ಬಗ್ಗೆ ಮಾಹಿತಿ ಬೇಕಾ? ಯಾವುದಾದರೂ ಸ್ಥಳದ ವಿಶೇಷತೆ ಹುಡುಕಬೇಕಾ? ವಿಶೇಷ ವ್ಯಕ್ತಿಯ ಬಗ್ಗೆ ಮಾಹಿತಿ ಬೇಕಾ? ಹೀಗೆ ನಿಮ್ಮ ಯಾವುದೇ ಅಗತ್ಯಕ್ಕೆ ತಕ್ಷಣ‌ ಉತ್ತರ ಒದಗಿಸಬಲ್ಲ ಬೆರಳಂಚಿನ ಮಾಂತ್ರಿಕ ಗೂಗಲ್ ಸರ್ಚ್ ಇಂಜಿನ್. ಬಹುಷಃ ಗೂಗಲ್ ಬರೋದಿಕ್ಕೆ ಮೊದಲು ನಮ್ಮ ಪಾಡು ಹೇಗಿತ್ತು ಎಂಬುದನ್ನು ಊಹಿಸಲೂ ಸಾಧ್ಯವಾಗದಷ್ಟು ದಟ್ಟವಾಗಿ ಗೂಗಲ್ ನಮ್ಮನ್ನು ಆವರಿಸಿದೆ. ಇಂತಹ ಗೂಗಲ್ ಸರ್ಚ್ ಇಂಜಿನ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ.ಅದಕ್ಕೆ ಗೂಗಲ್ ವಿನೂತನ ಡೂಡಲ್ ಮೂಲಕ ಗೌರವ‌‌ ಸಮರ್ಪಿಸಿದೆ….

  • Home quarantine, Lockdown, Top News

    ಕ್ವಾರಂಟೀನ್ ನಲ್ಲಿದ್ದರೂ ಒಂದುಗೂಡಿ ನಮಾಜ್…!! ಮೂರ್ಖತನ

    ಮೂರ್ಖತನ ಹಾಗೂ ಉಗ್ಘಟತನದ ಪರಮಾವಧಿ ಎಂದರೆ ಇದೇ ಅಲ್ಲವೇ?
    ಸರ್ಕಾರ ಕೊರೋನಾ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಠಿಣ ನಿರ್ದೇಶನ ನೀಡಿದ್ದರೂ ಈ ಮೂರ್ಖರು ಏನು ಮಾಡಿದ್ದಾರೆ ಎಂಬುದನ್ನು ನೋಡಿ.

  • ಸುದ್ದಿ

    ಆನ್‌ ಲೈನ್‌ ವ್ಯಾಪಾರಕ್ಕೆ ಬೀಳಲಿದೆಯಾ ಬ್ರೇಕ್…?

    ಹಬ್ಬಗಳ ದಿನ ಇ-ಕಾಮರ್ಸ್ ಕಂಪನಿಗಳು ಭಾರಿ ರಿಯಾಯಿತಿ ನೀಡಿ ಸಾಮಾನ್ಯ ವ್ಯಾಪಾರಿಗಳಿಗೆ ಹೊಡೆತ ನೀಡುತ್ತಿವೆ ಎಂದು ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ(ಸಿಎಐಟಿ) ಭಾರತ ಸರ್ಕಾರಕ್ಕೆ ದೂರು ನೀಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ದೂರು ನೀಡಿದ್ದಾರೆ. ಸಿಎಐಟಿ ಅಧ್ಯಕ್ಷ ಬಿ.ಸಿ. ಭಾರತೀಯಾ ಹಾಗೂ ಕಾರ್ಯದರ್ಶಿ ಪ್ರವೀಣ್ ಖಂಡೇಲ್‌ವಾಲ್ ಇ-ಕಾಮರ್ಸ್ ಕಂಪನಿಗಳ ವಿರುದ್ಧ ಅಪಸ್ವರ ಎತ್ತಿದ್ದಾರೆ. ಇ-ಕಾಮರ್ಸ್ ಕಂಪನಿಗಳು ಕೇವಲ ಆನ್‌ಲೈನ್ ಮಾರುಕಟ್ಟೆಗಳಾಗಿದ್ದು, ಅವಾಗಿಯೇ ಸಾಮಾನುಗಳ ಸಂಗ್ರಹಣೆ ಹಾಗೂ…

  • ಸುದ್ದಿ

    ಕಿಚ್ಚನ ನಳಪಾಕ ಸೌಟು ಹಿಡಿದು ಮೊಟ್ಟೆ ದೋಸೆ ಮಾಡಿದ ಸುದೀಪ್…!

    ‘ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್ಟಿನಲ್ಲಿ ಕಿಚ್ಚ ಸುದೀಪ್ ರುಚಿ ರುಚಿ ಮೊಟ್ಟೆ ದೋಸೆ ಮಾಡಿದ್ದ ವಿಡಿಯೋವೊಂದನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡು, ಚಿತ್ರೀಕರಣದ ನೆನಪನ್ನು ಮೆಲುಕು ಹಾಕಿದ್ದಾರೆ. ಹೌದು, ಸೈರಾ ನರಸಿಂಹ ರೆಡ್ಡಿ ಚಿತ್ರ ಕನ್ನಡ ಸೇರಿದಂತೆ ಹಲವು 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅ. 2 ಅಂದರೆ ನಾಳೆಯೇ ಚಿತ್ರ ತೆರೆಯಮೇಲೆ ಸಖತ್ ಸದ್ದು ಮಾಡಲಿದೆ. ಈ ನಡುವೆ ಸುದೀಪ್ ಚಿತ್ರೀಕರಣ ವೇಳೆ ಚಿತ್ರ ತಂಡದ ಜೊತೆ ಕಳೆದ ಸಿಹಿ ನೆನೆಪಿನ ವಿಡಿಯೋವನ್ನು…