News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ

ಅಮಿತ್ ಶಾ, ಸಿ ಎಂ ಸಿದ್ದುಗೆ ಠಕ್ಕರ್ ನೀಡಲು ಸಕತ್ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ.!ಏನು ಗೊತ್ತಾ?ತಿಳಿಯಲು ಈ ಲೇಖನ ಓದಿ…

126

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ದೆಹಲಿಯಿಂದ ರಾಜಕೀಯ ಘಟಾನುಘಟಿಗಳು ನ ಮುಂದು ತಾ ಮುಂದು ಎಂಬಂತೆ ಆಗಮಿಸುತ್ತಿದ್ದಾರೆ.

ಇನ್ನು ಈ ಬಾರಿಯ ಚುನಾವಣೆಯನ್ನು ತಮ್ಮ ಸ್ವ ಪ್ರತಿಷ್ಠೆಯೆಂದು ತೆಗೆದುಕೊಂಡಿರುವ ಪ್ರದಾನ ಮಂತ್ರಿ ನರೇಂದ್ರ ಮೋದಿ ಹಾಗು ಬಿಜೆಪಿ ಪಕ್ಷದ ಮಾಸ್ಟರ್ ಮೈಂಡ್ ಕರ್ನಾಟಕ ರಾಜ್ಯದ ಚುನಾವಣೆಯ ಬಗ್ಗೆ ಸಕತ್ ಪ್ಲಾನ್ ಮಾಡುತಿದ್ದರೆ. ಇನ್ನು ಈ ಹಿನ್ನೆಲೆಯಲ್ಲಿ ಅಮಿತ್ ಶಾ ರವರು ಸಿ ಎಂ ಸಿದ್ದರಾಮಯ್ಯ ರವರಿಗೆ ಠಕ್ಕರ್ ನೀಡಲು ಸಕತ್ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ.

ಅಷ್ಟಕ್ಕೂ ಅಮಿತ್ ಶಾ ರವರು ಸಿ ಎಂ ಸಿದ್ದು ವಿರುದ್ಧ ಮಾಡಿರುವ ಪಾನ್ ಯಾವುದು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ..! ಸಿಎಂ ಸಿದ್ದರಾಮಯ್ಯಗೆ ಈ ಬಾರಿಯ ವಿಧಾನಸಭೆಯ ಚುನಾವಣೆಯಲ್ಲಿ ತವರಿನಲ್ಲೇ ಸೋಲುಣಿಸಿ ಮರ್ಮಾಘಾತ ನೀಡಲು ಬಿಜೆಪಿ ಮಾಸ್ಟರ್ ಪ್ಲ್ಯಾನ್ ಸಿದ್ಧಪಡಿಸಿದೆ.

ಇನ್ನು ಇದಕ್ಕಾಗಿ ಸ್ವತಃ ಅಮಿತ್ ಶಾ ಈಗಾಗಲೇ ಸಕತ್ ಯೋಜನೆ ರೂಪಿಸಿದ್ದಾರೆ. ಇದಕ್ಕಾಗಿ ಉತ್ತರ ಪ್ರದೇಶದ ಸಂಸದ ರಾಜೇಂದ್ರ ಅವರನ್ನು ಮೈಸೂರಿಗೆ ಕಳುಹಿಸಿದ್ದಾರೆ. ಸಂಸದ ರಾಜೇಂದ್ರ ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ಚಾಮುಂಡೇಶ್ವರಿ ಕ್ಷೇತ್ರಕ್ಕೆ ವಿಶೇಷವಾಗಿ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಬಿಜೆಪಿ ಪಾರ್ಟಿ ಮೀಟಿಂಗ್ ನಲ್ಲಿ ಮಾತನಾಡಿರುವ ವಕ್ತರಾ ರಾಜೇಶ್ ರವರು, ಇಲ್ಲಿ ನಮ್ಮ ಪಕ್ಷದ ಪರಿಸ್ಥಿತಿ ಸೂಕ್ಷ್ಮವಾಗಿದೆ ಎಂದು ನಮಗೆ ಗೊತ್ತು. ಹಾಗಿದ್ದರೂ ಪರಿಸ್ಥಿತಿ ಸುಧಾರಿಸುವ ವಿಶ್ವಾಸ ನಮ್ಮದು ಎಂದು ರಾಜೇಂದ್ರ ಹೇಳಿಕೊಂಡಿದ್ದಾರೆ ಇಂದು ರಾಜಕೀಯ ಮೂಲಗಳಿಂದ ತಿಳಿದು ಬಂದಿದೆ.

ಆದರೆ ಇತ್ತ ಮೈಸೂರಿನ ಜನತೆ ಮಾತ್ರ ಯಾರು ಎಷ್ಟೇ ಪ್ರಯತ್ನ ಪಟ್ಟರು ಮೈಸೂರು ಹುಲಿ ಸಿದ್ದರಾಮಯ್ಯ ರವರ ವಿರುದ್ಧ ಬಿಜೆಪಿ ಎಷ್ಟೇ ಪ್ಲಾನ್ ಮಾಡಿದರು ಅದು ಅಸಾಧ್ಯ ಎಂಬ ಮಾತನ್ನು ವ್ಯಕ್ತ ಪಡಿಸಿದ್ದಾರೆ.

ಒಟ್ಟಿನಲ್ಲಿ ಸಿ ಎಂ ತವರು ಕ್ಷೇತ್ರದಲ್ಲಿ ಅವರಿಗೆ ಚುನಾವಣೆ ಮೂಲಕ ಬಿಜೆಪಿ ಪೆಟ್ಟು ಕೊಡುವುದು ಬಹಳ ಹಾಸ್ಯಾಸ್ಪದವಾಗಿದೆ ಇದು ಎಂದೆಂದಿಗೂ ಅಸಾಧ್ಯದ ಮಾತು ಎಂಬ ಮಾತನ್ನು ರಾಜಕೀಯ ತಜ್ಞರು ವ್ಯಕ್ತ ಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಹೃದಯಾಘಾತ ( Heart attack ) ತಪ್ಪಿಸಲು ಇಲ್ಲಿವೆ ಸಿಂಪಲ್ ಟಿಪ್ಸ್

    ಚಳಿಗೂ ಹಾರ್ಟ್ ಅಟ್ಯಾಕ್‌ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್‌ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ. ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ…

  • ಸಿನಿಮಾ, ಸುದ್ದಿ

    ವಿಜಯ್ ದೇವರಕೊಂಡ ಖರೀದಿಸಿದ ಮನೆ ಬೆಲೆ ಎಷ್ಟು ಗೊತ್ತಾ..? ಕೇಳಿದರೆ ಶಾಕ್ ಆಗ್ತೀರಾ,.!

    ಸೌತ್​ ಸೆನ್ಸೇಷನಲ್​ ಹೀರೋ ವಿಜಯ್​ ದೇವರಕೊಂಡ ಖರೀದಿಸಿರೋ ಹೊಸ ಮನೆ ಟಾಲಿವುಡ್​ನಲ್ಲಿ ಹಾಟ್​ ಟಾಪಿಕ್​ ಆಗಿದೆ. ಬರೋಬ್ಬರಿ 18 ಕೋಟಿಗೆ ವಿಜಯ್​, ಈ ಮನೆ ಖರೀದಿಸಿದ್ದಾರೆ ಅಂತ ಹೇಳಲಾಗ್ತಿದೆ ಇತ್ತೀಚೆಗೆ ವಿಜಯ್ ಅವರು ಹೈದರಾಬಾದ್‍ನ ಜುಬ್ಲಿ ಹಿಲ್ಸ್ ನಲ್ಲಿ ಇರುವ ತಮ್ಮ ಹೊಸಮನೆಯ ಗೃಹ ಪ್ರವೇಶವನ್ನು ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಹತ್ತಿರದ ಸಂಬಂಧಿಕರು ಹಾಗೂ ಆತ್ಮೀಯ ಸ್ನೇಹಿತರು ಭಾಗವಹಿಸಿದ್ದರು. ವಿಜಯ್ ಗೃಹಪ್ರವೇಶದ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಕೇವಲ ನಾಲ್ಕೈದು ಹಿಟ್​ ಕೊಟ್ಟು, ಸೂಪರ್​ ಸ್ಟಾರ್​ ಪಟ್ಟಕ್ಕೇರಿದ…

  • ರಾಜಕೀಯ

    ಚಾಮುಂಡೇಶ್ವರಿ ಕ್ಷೇತ್ರದ ವಿಧಾಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೋಲಲು ಇದೇ ಕಾರಣ ಎಂದ ದೇವೇಗೌಡರು..?

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ. ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ….

  • ಮನರಂಜನೆ

    ಬಿಗ್ ಬಾಸ್ ಸೀಸನ್ 7 ರಲ್ಲಿ ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು ಕೋಟಿ ಗೊತ್ತಾ!

    ಬಿಗ್ ಬಾಸ್ ಕನ್ನಡ ಸೀಸನ್ 7 ಮುಗಿದಿದೆ ಮತ್ತು ಶೈನ್ ಶೆಟ್ಟಿ ಅವರು ಈ ಭಾರಿಯ ಬಿಗ್ ಬಾಸ್ ಕನ್ನಡ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ, ನಿಮಗೆ ಈ ಭಾರಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡ ಸ್ಪರ್ಧಿಗಳು ಎಷ್ಟು ಸಂಭಾವನೆಯನ್ನ ಪಡೆದಿದ್ದರು ಅನ್ನುವುದು ಗೊತ್ತೇ ಇದೆ, ಆದರೆ ಬಿಗ್ ಬಾಸ್ ನಿರೂಪಣೆಯನ್ನ ಮಾಡಿಕೊಡುವ ಕಿಚ್ಚ ಸುದೀಪ್ ಅವರು ಎಷ್ಟು ಸಂಭಾವನೆಯನ್ನ ಪಡೆಯುತ್ತಾರೆ ಅನ್ನುವುದು ಮಾತ್ರ ಯಾರಿಗೂ ತಿಳಿದಿಲ್ಲ. ಸ್ನೇಹಿತರೆ ಬಿಗ್ ಬಾಸ್ ಇತಿಹಾಸದಲ್ಲಿ ಅತೀ ಹೆಚ್ಚು ಸಂಭಾವನೆಯನ್ನ ಪಡೆಯುವ…

  • ಸುದ್ದಿ

    7 ವರ್ಷಗಳಲ್ಲಿ 7 ಬಾರಿ ಗರ್ಭಪಾತ ; ಕರಳು ಚಿಮ್ಮುತ್ತೆ ಮಹಿಳೆಯ ಹೃದಯ ವಿದ್ರಾವಕ ಕಥೆ….

    ಹೈದ್ರಾಬಾದ್ ನ ಮಹಿಳೆಯೊಬ್ಬಳ ನೋವಿನ ಕಥೆ ಬಹಿರಂಗವಾಗಿದೆ. ಮಹಿಳೆಗೆ ಒಂದಲ್ಲ ಎರಡಲ್ಲ 7 ಬಾರಿ ಗರ್ಭಪಾತವಾಗಿದೆ. ಪ್ರತಿ ಬಾರಿ ಗರ್ಭ ಧರಿಸುತ್ತಿದ್ದಂತೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಗಂಡನ ಮನೆಯವರು ಲಿಂಗ ಪರೀಕ್ಷೆ ನಂತ್ರ ಗರ್ಭಪಾತ ಮಾಡಿಸ್ತಿದ್ದರಂತೆ. ಸುಮತಿ ಏಳು ವರ್ಷಗಳಲ್ಲಿ 7 ಬಾರಿ ಗರ್ಭ ಧರಿಸಿದ್ದಾಳೆ. ಪ್ರತಿ ಬಾರಿಯೂ ಗರ್ಭಪಾತ ಮಾಡಿಸಲಾಗಿದೆ. ಒಂದು ಗರ್ಭಪಾತದಿಂದ ಚೇತರಿಸಿಕೊಳ್ಳುವ ಮೊದಲೇ ಮತ್ತೊಂದು ಗರ್ಭಪಾತ ನಡೆಯುತ್ತಿತ್ತು. ಗರ್ಭ ಧರಿಸಿದ ಮೇಲೆ ಖುಷಿ ಪಡುವ ಬದಲು ಅಳುತ್ತಿದ್ದ ಸುಮತಿ ಈ ಬಾರಿ ಹೆಣ್ಣಾಗದಿರಲಿ ಎಂದು…

  • ಸಿನಿಮಾ

    ಬಾಲಿವುಡ್’ನ ಸೆಕ್ಸಿ ನಟಿಯರ ಸೆಕ್ಸಿ ಲುಕ್’ಗೆ ಈ ‘ಹಾಟ್ ಯೋಗಿನಿ’ ಕಾರಣ..!ತಿಳಿಯಲು ಈ ಲೇಖನ

    ಬಾಲಿವುಡ್‍ನ ಅನೇಕ ಸ್ಟಾರ್‍ಗಳ ಚಿರಯೌವ್ವನದ ಗುಟ್ಟೇ ದೀಪಿಕಾ ಮೆಹ್ತಾ. ಐಶ್ವರ್ಯ ರೈ, ಪ್ರಿಯಾಂಕ ಚೋಪ್ರ, ಬಿಪಾಷ ಬಸು, ದೀಪಿಕಾ ಪಡುಕೋಣೆ, ವಿದ್ಯಾಬಾಲನ್, ಪ್ರೀತಿ ಜಿಂಟಾ ಸೇರಿದಂತೆ ಅನೇಕ ತಾರೆಯರ ಯೋಗ ಗುರು ಈಕೆ. 1997ರಲ್ಲಿ ಈಕೆ ಪರ್ವತಾರೋಹಣ ಮಾಡುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಕೂದಲೆಳೆ ಅಂತರದಿಂದ ಸಾವಿನಿಂದ ಪಾರಾಗಿ ತನಗೆ ಎದುರಾದ ಸವಾಲನ್ನು ಎದುರಿಸಲು ಈಕೆ ಕಂಡುಕೊಂಡ ಮಾರ್ಗ ಯೋಗ.