ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ದೆಹಲಿಯಿಂದ ರಾಜಕೀಯ ಘಟಾನುಘಟಿಗಳು ನ ಮುಂದು ತಾ ಮುಂದು ಎಂಬಂತೆ ಆಗಮಿಸುತ್ತಿದ್ದಾರೆ.
ಇನ್ನು ಈ ಬಾರಿಯ ಚುನಾವಣೆಯನ್ನು ತಮ್ಮ ಸ್ವ ಪ್ರತಿಷ್ಠೆಯೆಂದು ತೆಗೆದುಕೊಂಡಿರುವ ಪ್ರದಾನ ಮಂತ್ರಿ ನರೇಂದ್ರ ಮೋದಿ ಹಾಗು ಬಿಜೆಪಿ ಪಕ್ಷದ ಮಾಸ್ಟರ್ ಮೈಂಡ್ ಕರ್ನಾಟಕ ರಾಜ್ಯದ ಚುನಾವಣೆಯ ಬಗ್ಗೆ ಸಕತ್ ಪ್ಲಾನ್ ಮಾಡುತಿದ್ದರೆ. ಇನ್ನು ಈ ಹಿನ್ನೆಲೆಯಲ್ಲಿ ಅಮಿತ್ ಶಾ ರವರು ಸಿ ಎಂ ಸಿದ್ದರಾಮಯ್ಯ ರವರಿಗೆ ಠಕ್ಕರ್ ನೀಡಲು ಸಕತ್ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ.
ಅಷ್ಟಕ್ಕೂ ಅಮಿತ್ ಶಾ ರವರು ಸಿ ಎಂ ಸಿದ್ದು ವಿರುದ್ಧ ಮಾಡಿರುವ ಪಾನ್ ಯಾವುದು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ..! ಸಿಎಂ ಸಿದ್ದರಾಮಯ್ಯಗೆ ಈ ಬಾರಿಯ ವಿಧಾನಸಭೆಯ ಚುನಾವಣೆಯಲ್ಲಿ ತವರಿನಲ್ಲೇ ಸೋಲುಣಿಸಿ ಮರ್ಮಾಘಾತ ನೀಡಲು ಬಿಜೆಪಿ ಮಾಸ್ಟರ್ ಪ್ಲ್ಯಾನ್ ಸಿದ್ಧಪಡಿಸಿದೆ.
ಇನ್ನು ಇದಕ್ಕಾಗಿ ಸ್ವತಃ ಅಮಿತ್ ಶಾ ಈಗಾಗಲೇ ಸಕತ್ ಯೋಜನೆ ರೂಪಿಸಿದ್ದಾರೆ. ಇದಕ್ಕಾಗಿ ಉತ್ತರ ಪ್ರದೇಶದ ಸಂಸದ ರಾಜೇಂದ್ರ ಅವರನ್ನು ಮೈಸೂರಿಗೆ ಕಳುಹಿಸಿದ್ದಾರೆ. ಸಂಸದ ರಾಜೇಂದ್ರ ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ಚಾಮುಂಡೇಶ್ವರಿ ಕ್ಷೇತ್ರಕ್ಕೆ ವಿಶೇಷವಾಗಿ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಬಿಜೆಪಿ ಪಾರ್ಟಿ ಮೀಟಿಂಗ್ ನಲ್ಲಿ ಮಾತನಾಡಿರುವ ವಕ್ತರಾ ರಾಜೇಶ್ ರವರು, ಇಲ್ಲಿ ನಮ್ಮ ಪಕ್ಷದ ಪರಿಸ್ಥಿತಿ ಸೂಕ್ಷ್ಮವಾಗಿದೆ ಎಂದು ನಮಗೆ ಗೊತ್ತು. ಹಾಗಿದ್ದರೂ ಪರಿಸ್ಥಿತಿ ಸುಧಾರಿಸುವ ವಿಶ್ವಾಸ ನಮ್ಮದು ಎಂದು ರಾಜೇಂದ್ರ ಹೇಳಿಕೊಂಡಿದ್ದಾರೆ ಇಂದು ರಾಜಕೀಯ ಮೂಲಗಳಿಂದ ತಿಳಿದು ಬಂದಿದೆ.
ಆದರೆ ಇತ್ತ ಮೈಸೂರಿನ ಜನತೆ ಮಾತ್ರ ಯಾರು ಎಷ್ಟೇ ಪ್ರಯತ್ನ ಪಟ್ಟರು ಮೈಸೂರು ಹುಲಿ ಸಿದ್ದರಾಮಯ್ಯ ರವರ ವಿರುದ್ಧ ಬಿಜೆಪಿ ಎಷ್ಟೇ ಪ್ಲಾನ್ ಮಾಡಿದರು ಅದು ಅಸಾಧ್ಯ ಎಂಬ ಮಾತನ್ನು ವ್ಯಕ್ತ ಪಡಿಸಿದ್ದಾರೆ.
ಒಟ್ಟಿನಲ್ಲಿ ಸಿ ಎಂ ತವರು ಕ್ಷೇತ್ರದಲ್ಲಿ ಅವರಿಗೆ ಚುನಾವಣೆ ಮೂಲಕ ಬಿಜೆಪಿ ಪೆಟ್ಟು ಕೊಡುವುದು ಬಹಳ ಹಾಸ್ಯಾಸ್ಪದವಾಗಿದೆ ಇದು ಎಂದೆಂದಿಗೂ ಅಸಾಧ್ಯದ ಮಾತು ಎಂಬ ಮಾತನ್ನು ರಾಜಕೀಯ ತಜ್ಞರು ವ್ಯಕ್ತ ಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ ಬರೋಬ್ಬರಿ 40 ಚಪಾತಿಗಳನ್ನು ತಿಂದಿದ್ದಾನೆ. ಜೊತೆಗೆ ಊಟದ ಸಮಯದಲ್ಲಿ ಹತ್ತು ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಈ ಅಧುನಿಕ ಬಕಾಸುರನನ್ನು ನೋಡಿದ ಅಲ್ಲಿ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಈ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಅನುಪ್ ರಾಜಸ್ಥಾನದಿಂದ ಬಿಹಾರಕ್ಕೆ ಮರಳಿದ್ದ, ಆದ್ದರಿಂದ ಸರ್ಕಾರದ ನಿಮಯದಂತೆ ಆತನನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ. ಈ ವೇಳೆ ಈತ ದಿನಕ್ಕೆ ತಿಂಡಿಯ ವೇಳೆಗೆ 40…
ಸ್ನೇಹಿತರೆ ಇಂಗ್ಲೆಂಡ್ ದೇಶದಕ್ಕೆ ಸೇರಿದ ಈತನ ಹೆಸರು ಸ್ಟಿವನ್, ಜೀವನದಲ್ಲಿ ತುಂಬಾ ಕಷ್ಟವನ್ನ ಅನುಭವಿಸಿದ ಈತನಿಗೆ 60 ವರ್ಷ ವಯಸ್ಸು, ತನ್ನ 60 ವರ್ಷ ಜೀವನದಲ್ಲಿ ಯಾವತ್ತೂ ಸುಖಕರ ಜೀವನವನ್ನ ಈತ ಅನುಭವಿಸಿರಲಿಲ್ಲ. ಈತ ದಿನದ ಖರ್ಚಿಗಾಗಿ ತುಂಬಾ ಕಷ್ಟಪಡುತ್ತಿದ್ದ ಮತ್ತು ಲಾರಿ ಡ್ರೈವರ್ ಆಗಿ ಕೆಲಸವನ್ನ ಕೂಡ ಮಾಡುತ್ತಿದ್ದ, ಕೆಲವು ಸಮಯದ ನಂತರ ಈತನಿಗೆ ವಯಸ್ಸಾಗಿದೆ ಅನ್ನುವ ಕಾರಣಕ್ಕೆ ಈತನನ್ನ ಡ್ರೈವರ್ ಕೆಲಸದಿಂದ ತಗೆದು ಹಾಕಲಾಯಿತು. ಡ್ರೈವರ್ ಕೆಲಸವನ್ನ ಬಿಟ್ಟ ನಂತರ ಓಕ್ ಮರದ ತೋಟದಲ್ಲಿ…
ಬಿಗ್ ಬಾಸ್ ಸೀಸನ್-7ನ ಸ್ಪರ್ಧಿ ಡ್ಯಾನ್ಸರ್ ಕಿಶನ್ ಹಿರಿಯ ನಟ ಜೈ ಜಗದೀಶ್ ಅವರ ಬಳಿ ಕ್ಷಮೆ ಕೇಳಿದ್ದಾರೆ. ಕಿಶನ್ ಸೋಮವಾರ ಜೈ ಜಗದೀಶ್ ಅವರ ಜೊತೆ ಜಗಳವಾಡಿದ್ದರು. ಇದಾದ ಬಳಿಕ ಮನೆಯ ಸದಸ್ಯರು ಹಿರಿಯರನ್ನು ಎಲ್ಲರ ಮುಂದೆ ಈ ರೀತಿ ಪ್ರಶ್ನಿಸಬಾರದು ಇದು ಅವರನ್ನು ಅವಮಾನ ಮಾಡಿದಂತೆ ಎಂದು ಕಿಶನ್ ಬಳಿ ಹೇಳಿದ್ದರು. ಹೀಗಾಗಿ ಕಿಶನ್ ಮಂಗಳವಾರ ಜೈ ಜಗದೀಶ್ ಅವರ ಬಳಿ ಹೋಗಿ ಕ್ಷಮೆ ಕೇಳಿದ್ದಾರೆ. ಜೈ ಜಗದೀಶ್ ಅಡುಗೆ ಮನೆಯಲ್ಲಿದ್ದ ವೇಳೆ ನಾನು…
ಜುಲೈ 16 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ. ಸತತ ಮೂರು ಗಂಟೆಗಳ ಕಾಲ ಗ್ರಹಣವಿರಲಿದೆ. ಗ್ರಹಣ ಅನೇಕ ರಾಶಿಗಳ ಹಾಗೂ ನಕ್ಷತ್ರದ ಮೇಲೆ ಪ್ರಭಾವ ಬೀರ್ತಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳಲು ಜನರು ಜಪ, ದಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಗ್ರಹಣ ಕಾಲದಲ್ಲಿ ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣ ಕಾಲದಲ್ಲಿ ಗರ್ಭಿಣಿಯರು ಯಾವುದೇ ಚೂಪಾದ ವಸ್ತುಗಳನ್ನು ಮುಟ್ಟಬಾರದು. ಸೂಜಿ, ಚಾಕುವಿನಂತಹ ವಸ್ತುಗಳಿಂದ ದೂರವಿರಬೇಕು. ಗ್ರಹಣ ಕಾಲದಲ್ಲಿ ಅಪ್ಪಿತಪ್ಪಿಯೂ ಮನೆಯಿಂದ ಹೊರಗೆ ಬರಬೇಡಿ. ಗ್ರಹಣ…
ಜುಲೈ 2, 2019ರಂದು ಸಂಪೂರ್ಣ ಸೂರ್ಯ ಗ್ರಹಣ ಆಗಲಿದೆ. ಈ ಸೂರ್ಯ ಗ್ರಹಣವು ರಾತ್ರಿ 10.25ಕ್ಕೆ (ಭಾರತೀಯ ಕಾಲಮಾನ) ಸಂಭವಿಸಲಿದೆ. ಈ ಗ್ರಹಣವು 4.33 ನಿಮಿಷಗಳ ಕಾಲ ಸಂಭವಿಸಲಿದೆ. ಆ ಸಂದರ್ಭದಲ್ಲಿ ಸೂರ್ಯ ಸಂಪೂರ್ಣವಾಗಿ ಚಂದ್ರನ ನೆರಳಲ್ಲಿ ಮರೆಯಾಗುತ್ತದೆ. ಈ ಗ್ರಹಣವು ಚಿಲಿ, ಅರ್ಜೆಂಟೀನಾ ಹಾಗೂ ದಕ್ಷಿಣ ಪೆಸಿಫಿಕ್ ಸಾಗರದಿಂದ ಗೋಚರವಾಗುತ್ತದೆ. ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ, ಗ್ರಹಣದ ವೇಳೆ ಭೂಮಿಯಲ್ಲಿ ವಾತಾವರಣ ಕಲುಷಿತ ಆಗುತ್ತದೆ. ಆದ್ದರಿಂದ ಯಾವುದೇ ನಕಾರಾತ್ಮಕ ಅಡ್ಡ ಪರಿಣಾಮಗಳು ಸಂಭವಿಸಬಾರದು ಅಂದರೆ ಕೆಲವು…
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…