ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕೊರಿಯಾ ಎರಡನೇ ಬಾರಿಗೆ ಅಂತರ ಖಂಡಾತರ ಕ್ಷಿಪಣಿ ICBM (ಇಂಟರ್ ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಮಿಸೈಲ್-ಐಸಿಬಿಎಂ) ಪ್ರಯೋಗ ಮಾಡಿದ್ದು, ಇದೆ ಸಮಯದಲ್ಲಿ ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ಸದ್ಯ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುವ ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ನಮ್ಮ ಈ ICBM ಕ್ಷಿಪಣಿ ಇಡೀ ಅಮೆರಿಕವನ್ನು ಧ್ವಂಸ ಮಾಡಬಲ್ಲದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಉತ್ತರ ಕೊರಿಯಾದ ಐಸಿಬಿಎಂ ಅಸ್ತ್ರವು ಅಗಾಧ ಸಾಮರ್ಥ್ಯ ಹೊಂದಿದ್ದು, ಲಾಸ್ ಏಂಜಲಿಸ್ ಮತ್ತು ಚಿಕಾಗೋ ಸೇರಿದಂತೆ ಅಮೆರಿಕದ ಪ್ರಮುಖ ನಗರಗಳನ್ನು ಒಂದೇ ಬಾರಿಗೆ ನುಚ್ಚುನೂರು ಮಾಡಬಲ್ಲದು ಎಂದು ಕಿಮ್ ಜಾಂಗ್ ಅಮೆರಿಕಕ್ಕೆ ಬಹಿರಂಗ ಸವಾಲು ಹಾಕಿದ್ದಾರೆ.
ಆಕ್ರೋಶ ವ್ಯಕ್ತ ಪಡಿಸಿದ ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್:-
ಈ ಕ್ಷಿಪಣಿ ಪ್ರಯೋಗವು ಉತ್ತರ ಕೊರಿಯಾದ ಅತ್ಯಂತ ಅಪಾಯಕಾರಿ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್,
ಅಮೇರಿಕ ಮತ್ತು ವಿಶ್ವಸಂಸ್ಥೆಯ ತೀವ್ರ ಆಕ್ಷೇಪವಿದ್ದರೂ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಮತ್ತೆ ಮತ್ತೆ ಕ್ಷಿಪಣಿಗಳ ಪರೀಕ್ಷೆ ನಡೆಸುತ್ತಿರುವುದು ಅಮೆರಿಕ ಅಧ್ಯಕ್ಷ ಟ್ರಂಪ್ ಕೆಂಗಣ್ಣಿಗೆ ಗುರಿಯಾಗಿದ್ದು , ಹಾಗಾಗಿ ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಈ ಫೋಟೊವನ್ನು ಐಎಫ್ಎಸ್ ಅಧಿಕಾರಿ ಪ್ರವೀಣ್ ಕಾಸ್ವಾನ್ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು…
ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…
ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮಗ ಅಭಿಷೇಕ್ ಎಂದರೆ ಅಚ್ಚುಮೆಚ್ಚು, ಮಗನ ಮದುವೆ ಮಾಡಬೇಕು, ಅವನ ಮೊದಲ ಚಿತ್ರವನ್ನು ನೋಡಬೇಕು ಎಂದು ಕನಸು ಕಂಡಿದ್ದರು. ಅಂಬರೀಶ್ ಅವರಿಗೆ ಇದ್ದಿದ್ದು ಎರಡೇ ಆಸೆ. ಒಂದು ಮುದ್ದಿನ ಮಗ ಅಭಿಷೇಕ್ ಅವರ ಮದುವೆ ಮಾಡ್ಬೇಕು, ಇನ್ನೊಂದು ಮಗನ ಮೊದಲ ಸಿನಿಮಾ ಅಮರ್ ಚಿತ್ರವನ್ನು ನೋಡಬೇಕು ಅಂತಾ. ರೆಬೆಲ್ ಸ್ಟಾರ್ ಎಂದಿಗೂ ಅವರ ಮಗನಿಗೆ ನೀನು ಹೀಗೆ ಇರಬೇಕು, ಇಂತದ್ದೆ ಮಾಡಬೇಕು ಎಂದು ಹೇಳಿದವರಲ್ಲ. ಅಂಬರೀಶ್ ಅವರ ಹಾಗೆ…
ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.
ಇಂದು ಜಗತ್ತು ಕಂಡ ಮಹಾನ್ ಕ್ರಾಂತಿಕಾರಿ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 156ನೇ ಜನ್ಮದಿನ.ಇದೇ ಹಿನ್ನೆಲೆಯಲ್ಲಿ ಜ.12ನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ.ಯುವ ಜನರ ಪಾಲಿಗಂತೂ ಪರಮಾದರ್ಶವಾದ ಈ ಧೀಮಂತ ಮೂರ್ತಿಯ ಜನ್ಮದಿನವನ್ನು ಆಚರಿಸುವುದು ‘ಯುವ ದಿನ’ ಎಂದೇ.
ನಮ್ಮ ದೇಶದಲ್ಲಿ ಸಿಗರೇಟ್ ಸೇವನೆ ಮಾಡುವವರು ಬಹಳಷ್ಟು ಜನರು ಇದ್ದಾರೆ ಬರಿ ಗಂಡಸರು ಅಷ್ಟೇ ಅಲ್ದೆ ಮಹಿಳೆಯರು ಕೂಡ ಈ ಧೂಮಪಾನ ಸೇವನೆ ಮಾಡುವ ಅಭ್ಯಾಸ ಹೊಂದಿರುತ್ತಾರೆ. ಆರೋಗ್ಯಕ್ಕೆ ಮಾರಕವಾಗಿ ಕಾಡುವಂತ ಈ ಧೂಮಪಾವನ್ನು ನಿಯಂತ್ರಿಸಲು ಹಲವು ವಿಧಾನಗಳಿವೆ ಆದ್ರೆ ಈ ಚಟದಿಂದ ಬೇಗನೆ ಮುಕ್ತಿ ಪಡೆಯಲು ಆಗೋದಿಲ್ಲ, ಅಂತವರಿಗೆ ಈ ನಿಂಬೆ ಜ್ಯುಸ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಅನ್ನೋದನ್ನ ಧೈಲ್ಯಾಂಡ್ ನ ಸಂಶೋಧನೆ ಸಾಬೀತು ಪಡಿಸಿದೆ. ಧೂಮಪಾನದಿಂದ ಕಾನ್ಸರ್ ಮುಂತಾದ ಮಾರಕ ಕಾಯಿಲೆಗಳು ಬರುತ್ತವೆ ಅಂತಹ…