ವೀಡಿಯೊ ಗ್ಯಾಲರಿ

ಅಯ್ಯಪ್ಪನ ಪ್ರತಿಮೆಯೊಂದಿಗೆ ಆನೆ ಮೇಲೆ ಹೋಗುತ್ತಿದ್ದ ಅರ್ಚಕರನ್ನು ಕಾಡಿನೊಳಗೆ ಬಿಸಾಡಿ ಓಡಿ ಹೋದ ಆನೆ.!ಮುಂದೆ ನೋಡಿ ಶೇರ್ ಮಾಡಿ..

909

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಈ ಘಟನೆ ಶಬರಿಮಲೈನಲ್ಲಿ ನಡೆದಿದ್ದು, ಶಬರಿಮಲೆ ದೇವಸ್ಥಾನದ ಪ್ರಧಾನ ಅರ್ಚಕರು ಅಯ್ಯಪ್ಪನ ಮೂರ್ತಿಯೊಂದಿಗೆ ಆನೆ ಮೇಲೆ ಕುಳಿತು ಹೋಗುತ್ತಿದ್ದರು.ಆನೆಯ ಸುತ್ತಲೂ ಅಯ್ಯಪ್ಪನ ಭಕ್ತಾದಿಗಳು ಹೋಗುತ್ತಿದ್ದರು.

ಆದರೆ ಇದ್ದಕ್ಕಿದ್ದಂತೆ ಪಲ್ಲಕ್ಕಿಯನ್ನು ಹೊತ್ತಿದ್ದ ಆನೆ ಭಕ್ತರ ಮಧ್ಯ ಜೋರಾಗಿ ಓಡುತ್ತಾ, ಕಾಡಿನೊಳಗೆ ಪ್ರತಿಮೆಯೊಂದಿಗೆ ಕುಳಿತಿದ್ದ ಪ್ರಧಾನ ಅರ್ಚಕರನ್ನು ಬಿಸಾಡಿ, ಕಾಡಿನೊಳಗೆ ಓಡಿ ಹೋಯಿತು.

ಅರ್ಚಕರನ್ನು ಬಿಸಾಡಿ ಕಾಡಿನೊಳಗೆ ಓಡಿ ಹೋದ ಆನೆಯ ವಿಡಿಯೋ ನೋಡಿ…ಶೇರ್ ಮಾಡಿ…

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಒಟ್ಟೊಟ್ಟಿಗೆ ಮನೆ ಮಾರಾಟಕ್ಕಿಟ್ಟ ಕಾಮಿಡಿ ನಟರು!ಇಷ್ಟಕ್ಕೂ ಇದಕ್ಕೆ ಕಾರಣವೇನು ಗೊತ್ತಾ?ತಿಳಿದರೆ ಶಾಕ್ ಆಗೋದಂತು ಗ್ಯಾರಂಟಿ,.!

    ಕನ್ನಡದ ಕಾಮಿಡಿ ನಟರಿದ್ದರೆ ಸಿನಿಮಾ ನೋಡಲು ಚೆಂದ ಹಾಗೆಯೇ  ಕನ್ನಡದ ಖ್ಯಾತ ಕಾಮಿಡಿ ಕಲಾವಿದರಾದ ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಮತ್ತು ರವಿಶಂಕರ್ ಗೌಡ ಎಲ್ಲರು ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದು ಎಲ್ಲರಿಗು ಆಶ್ಚರ್ಯ  ಇಷ್ಟಕ್ಕೂ ಎಲ್ಲರೂ  ಒಟ್ಟಿಗೆ  ಮನೆ ಮಾರಾಟಕ್ಕಿಟ್ಟಿರೋದಕ್ಕೆ  ಕಾರಣವೇನು  ಗೊತ್ತಾ ಆ ಮನೆಯಲ್ಲಿ  ಭೂತ ಪ್ರೇತ ಬಾಧೆಗೀಡಾಗಿದೆ ಎಂದು ಹೇಳಿದ್ದಾರೆ ಇದು ತಮಾಷೆಯಲ್ಲಾ  ಸತ್ಯ. ಇಂಥಾದ್ದು ಸಂಭವಿಸಿರೋದು ಮಂಜು ಸ್ವರಾಜ್ ನಿರ್ದೇಶನದ ಮನೆ ಮಾರಾಟಕ್ಕಿದೆ ಎಂಬ ಚಿತ್ರದ ವಿಚಾರದಲ್ಲಿ. ಇದರಲ್ಲಿ ಈ ನಾಲ್ವರು…

  • ವಿಚಿತ್ರ ಆದರೂ ಸತ್ಯ

    ಈಕೆ 23 ವರ್ಷದ ಯುವಕನನ್ನು ಮದ್ವೆಯಾಗಲು ಕೊಟ್ಟಿದ್ದು ಬರೋಬರಿ….?ಆಮೇಲೆ ಏನಾಯ್ತು ಗೊತ್ತಾ..?

    ಈ ಮದುವೆ ಅನ್ನುವುದೇ ವಿಚಿತ್ರ ನೋಡ್ರಿ.ಯಾರು ಯಾವಾಗ ಯಾರನ್ನ,ಏತಕ್ಕೆ ಮದ್ವೆ ಆಗ್ತಾರೆ ಅಂತ ಹೇಳೋದಕ್ಕೆ ಆಗಲ್ಲ.ಇದು ದೇಶ,ಭಾಷೆ ಸಂಸ್ಕೃತಿ ಎಲ್ಲವನ್ನು ಮೀರಿದ್ದು.

  • ಜ್ಯೋತಿಷ್ಯ, ಭವಿಷ್ಯ

    ಪರಮೇಶ್ವರನನ್ನು ಭಕ್ತಿಯಿಂದ ಸ್ಮರಿಸುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನೀವು ಧೀರ್ಘಕಾಲೀನ…

  • ಸಿನಿಮಾ, ಸುದ್ದಿ

    ಮಜಾಟಾಕೀಸ್ ಅಂತೂ ಬೇಡವೇ ಬೇಡ, ಕಾಮಿಡಿ ಚಿತ್ರಗಳಿಂದ ಬಹುದೂರ ಉಳಿದ ಅಪರ್ಣಾ.

    ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್‌ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ  ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…

  • ಸುದ್ದಿ

    ಸಾಲು ಸಾಲು ರಜೆ – 11 ದಿನ ಬ್ಯಾಂಕ್ ಬಾಗಿಲು ಬಂದ್ : ಬ್ಯಾಂಕ್ ಗ್ರಾಹಕರಿಗೊಂದು ಮುಖ್ಯ ಮಾಹಿತಿ….!

    ಅಕ್ಟೋಬರ್ ನಲ್ಲಿ ಹಬ್ಬದ ಕಾರಣ ರಜೆ ಇರುವುದರಿಂದ ಬ್ಯಾಂಕ್ ವಹಿವಾಟುಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ ತಿಂಗಳಿನಲ್ಲಿ ಬ್ಯಾಂಕ್ ಗಳಿಗೆ ಬರೋಬ್ಬರಿ 11 ದಿನ ರಜೆ ಇದೆ. ದಸರಾ ನಂತರ ದೀಪಾವಳಿ ಇರುವುದರಿಂದ ಬ್ಯಾಂಕ್ 11 ದಿನ ಕೆಲಸ ಮಾಡುವುದಿಲ್ಲ. ಆರ್.ಬಿ.ಐ. ವತಿಯಿಂದ ಬ್ಯಾಂಕ್ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ. ಅಕ್ಟೋಬರ್ 6 ಭಾನುವಾರ. ಅಕ್ಟೋಬರ್ 7 ನವಮಿ. ಅಕ್ಟೋಬರ್ 8 ರಂದು ದಶಮಿ. ಹಾಗಾಗಿ 3 ದಿನ…

  • ಉಪಯುಕ್ತ ಮಾಹಿತಿ

    ಪದೇ ಪದೇ ಸೆಲ್ಫಿ ಫೋಟೋ ತೆಗೆದುಕೊಳ್ಳುವವರಿಗೆ ಶಾಕಿಂಗ್ ಸುದ್ದಿ!

    ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ. ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ. ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ… ಹೌದು,…