ವೀಡಿಯೊ ಗ್ಯಾಲರಿ

ಅಯ್ಯಪ್ಪನ ಪ್ರತಿಮೆಯೊಂದಿಗೆ ಆನೆ ಮೇಲೆ ಹೋಗುತ್ತಿದ್ದ ಅರ್ಚಕರನ್ನು ಕಾಡಿನೊಳಗೆ ಬಿಸಾಡಿ ಓಡಿ ಹೋದ ಆನೆ.!ಮುಂದೆ ನೋಡಿ ಶೇರ್ ಮಾಡಿ..

909

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಈ ಘಟನೆ ಶಬರಿಮಲೈನಲ್ಲಿ ನಡೆದಿದ್ದು, ಶಬರಿಮಲೆ ದೇವಸ್ಥಾನದ ಪ್ರಧಾನ ಅರ್ಚಕರು ಅಯ್ಯಪ್ಪನ ಮೂರ್ತಿಯೊಂದಿಗೆ ಆನೆ ಮೇಲೆ ಕುಳಿತು ಹೋಗುತ್ತಿದ್ದರು.ಆನೆಯ ಸುತ್ತಲೂ ಅಯ್ಯಪ್ಪನ ಭಕ್ತಾದಿಗಳು ಹೋಗುತ್ತಿದ್ದರು.

ಆದರೆ ಇದ್ದಕ್ಕಿದ್ದಂತೆ ಪಲ್ಲಕ್ಕಿಯನ್ನು ಹೊತ್ತಿದ್ದ ಆನೆ ಭಕ್ತರ ಮಧ್ಯ ಜೋರಾಗಿ ಓಡುತ್ತಾ, ಕಾಡಿನೊಳಗೆ ಪ್ರತಿಮೆಯೊಂದಿಗೆ ಕುಳಿತಿದ್ದ ಪ್ರಧಾನ ಅರ್ಚಕರನ್ನು ಬಿಸಾಡಿ, ಕಾಡಿನೊಳಗೆ ಓಡಿ ಹೋಯಿತು.

ಅರ್ಚಕರನ್ನು ಬಿಸಾಡಿ ಕಾಡಿನೊಳಗೆ ಓಡಿ ಹೋದ ಆನೆಯ ವಿಡಿಯೋ ನೋಡಿ…ಶೇರ್ ಮಾಡಿ…

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಈ ಯುವತಿ ಮದುವೆಗೂ ಮುಂಚೆ ತಪ್ಪು ಮಾಡಿ, ಹೇಳಿದ್ದು ಏನು ಗೋತ್ತಾ..?ಮುಂದೆ ಓದಿ ಶಾಕ್ ಆಗ್ತೀರಾ…

    ಗಲ್ಫ್ ದೇಶಗಳಲ್ಲಿ ,ಮುಖ್ಯವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಕಠಿನವಾಗಿ ಕಾನೂನನ್ನು ಜಾರಿಗೊಳಿಸುತ್ತಾರೆ. ನಿಬಂಧನೆಗಳನ್ನು ಉಲ್ಲಂಘಿಸಿದರೆ, ಯಾರಿಗೇ ಆಗಲಿ ಶಿಕ್ಷೆ ತಪ್ಪಿದ್ದಲ್ಲ. ಆದುದರಿಂದ ಇತರೆ ದೇಶಗಳಿಂದ ಬಂದವರು ಅಲ್ಲಿನ ಕಾನುನುಗಳನ್ನು ಅರಿತುಕೊಂಡಿರಬೇಕು. ಇಲ್ಲದಿಲ್ಲಲ್ಲಿ ಜೈಲುಪಾಲಾಗ ಬೇಕಾಗುತ್ತದೆ.

  • ತಂತ್ರಜ್ಞಾನ

    ಭಾರತದ ಮೊದಲ ವಿಮಾನ ನಿಲ್ದಾಣ ಸಮುದ್ರದ ಮೇಲೆ ನಿರ್ಮಾಣವಾಗಲಿದೇ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಲಕ್ಷದ್ವೀಪದ ಪ್ರವೇಶದ್ವಾರ ಅಂತಲೇ ಅಗಟ್ಟಿ ನಡುಗಡ್ಡೆ ಜನಪ್ರಿಯವಾಗಿದೆ. ಅಗಟ್ಟಿಯಲ್ಲಿ ಸ್ಥಳೀಯ ವಿಮಾನ ನಿಲ್ದಾಣವಿದೆ. 1988ರಲ್ಲಿ ಇಲ್ಲಿನ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ. ಲಕ್ಷದ್ವೀಪಕ್ಕೆ ವಿಮಾನ ಸಂಪರ್ಕ ಕಲ್ಪಿಸುವ ಏಕೈಕ ದ್ವೀಪವೂ ಇದೇ ಆಗಿದೆ.

  • ಉಪಯುಕ್ತ ಮಾಹಿತಿ

    ಗ್ರೀನ್ ಟೀ ಕುಡಿಯೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ..!ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ ಬೇರೆಯವರಿಗೂ ಉಪಯೋಗವಾಗಲಿ…

    ಇಂದಿನ ದಿನಗಳಲ್ಲಿ ಆರೋಗ್ಯಕ್ಕೆ ಹಸಿರು ಟೀ ಅಥವಾ ಗ್ರೀನ್ ಟೀ ಅತ್ಯುತ್ತಮ ಎಂದು ಈಗ ಎಲ್ಲರಿಗೂ ಗೊತ್ತಾಗಿದೆ. ಈ ಟೀ ಸೇವನೆಯ ಮೂಲಕ ದೇಹಕ್ಕೆ ಹಲವು ವಿಧದ ಪೋಷಕಾಂಶಗಳು ಲಭ್ಯವಾಗುತ್ತದೆ, ಇವು ದೇಹವನ್ನು ಹಲವಾರು ರೋಗಗಳಿಂದ ರಕ್ಷಿಸುತ್ತದೆ. ಒಂದು ದಿನಕ್ಕೆ ಮೂರು ಕಪ್ ನಷ್ಟು ಹಸಿರು ಟೀ ಕುಡಿದರೆ ಹಲವಾರು ಕಾಯಿಲೆಗಳು ಬರುವುದರಿಂದ ತಪ್ಪಿಸಿಕೊಳ್ಳಬಹುದು. ಬೆಳಗಿನ ಉಪಹಾರದ ಜೊತೆ, ಒಂದು ಕಪ್ ‘ಗ್ರೀನ್ ಟೀ’ ಸೇವಿಸಿ… ಮಧುಮೇಹಿಗಳಿಗೂ ಹಸಿರು ಟೀ ಉತ್ತಮ ಆಯ್ಕೆಯಾಗಿದ್ದು ಇದರ ಸೇವನೆಯಿಂದ ರಕ್ತದಲ್ಲಿರುವ…

  • ಸುದ್ದಿ

    ಹೆಚ್ಚರಿಕೆ : ಮುಖಕ್ಕೆ ಕೇಕ್ ಹಚ್ಚಿದರೆ ಜೈಲೇ ಗತಿ…!

    ಇತ್ತೀಚಿನ ದಿನಗಳಲ್ಲಿ ಯಾವುದೆ ಹುಟ್ಟುಹಬ್ಬ,ಅನ್ನಿವೆರ್ಸೆರಿ ಅಥವಾ ಯಾವುಧೆ ಶುಭ ಸಮಾರಂಭಗಳಲ್ಲಿ ಕೇಕ್ಅನ್ನು ಕತ್ತರಿಸುವ ಮತ್ತು ಮುಕಕ್ಕೆ ಹಚ್ಚಿಕೊಳ್ಳುವ ಹೊಸ ಸಂಪ್ರದಾಯವನ್ನು ಅಳವಡಿಸಿಕೊಂಡಿದ್ದಾರೆ. ಇತ್ತೀಚಿನ ದಿನದಲ್ಲಿ ದೇಶದಲ್ಲಿ ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಕೇಕ್ ಹಚ್ಚುವುದು, ಗಲಾಟೆ ಮಾಡುವುದನ್ನು ನೋಡಿರುವ‌ ಗುಜರಾತ್ ಪೊಲೀಸರು ಹೊಸ‌ ಕಾನೂನು ಜಾರಿಗೆ ತಂದಿದ್ದಾರೆ. ಹೌದು, ಸೂರತ್ ಪೊಲೀಸರು ಪಬ್ ಜೀ ಬ್ಯಾನ್ ಬಳಿಕ ಇದೀಗ ಸಾರ್ವಜನಿಕ ವಲಯದಲ್ಲಿ ಬರ್ತ್‌ ಡೇ ಕೇಕ್ ಕತ್ತರಿಸಿ ಮುಖಕ್ಕೆ ಮೆತ್ತುವುದನ್ನು ಬ್ಯಾನ್ ಮಾಡಿದೆ. ಒಂದು ವೇಳೆ ಈ ನಿಯಮ…

  • ಉಪಯುಕ್ತ ಮಾಹಿತಿ

    ಚಾಣಕ್ಯ ಹೇಳಿರುವ ಪ್ರಕಾರ ಸ್ತ್ರೀಯರ ಗುಣ ಲಕ್ಷಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ಜೀವನದಲ್ಲಿ ಮುಂದೆ ಏಳಿಗೆ ಹೊಂದಬೇಕಾದರೆ ಪಾಲಿಸ ಬೇಕಾದ ನಿಯಮಗಳು,ಇತರರೊಡನೆ ವ್ಯವಹರಿಸ ಬೇಕಾದ ರೀತಿ,ಸಮಾಜದಲ್ಲಿ ನಮ್ಮ ನಡೆ ಹೇಗಿರಬೇಕು.ಮುಂತಾದ ಅನೇಕ ಅಂಶಗಳ ಬಗ್ಗೆ ಚಾಣಕ್ಯನು ನಮಗೆ ಅನೇಕ ನೀತಿಗಳನ್ನು ಬೋಧಿಸಿದ್ದಾನೆ. ನಮ್ಮ ಪ್ರಗತಿಗೆ ಅನೇಕ ಸಂದರ್ಭಗಳಲ್ಲಿ ಇವೆಲ್ಲವೂ ಉಪಯೋಗಕ್ಕೆ ಬರುತ್ತವೆ. ಚಾಣಕ್ಯ ಇವಷ್ಟನ್ನೇ ಅಲ್ಲದೆ,ಸ್ತ್ರೀಯರ ಬಗ್ಗೆಯೂ ಹಲವು ವಿಷಯಗಳನ್ನು ತಿಳಿಸಿದ್ದಾನೆ. 1.ಯಾವುದೇ ವಿಷಯವಾಗಲೀ,ಸ್ತ್ರೀಯು ತನ್ನ ಗಂಡನ ಅನುಮತಿ ಪಡೆದುಕೊಳ್ಳ ಬೇಕಂತೆ.ಇಲ್ಲವಾದಲ್ಲಿ ಗಂಡನ ಆಯುಷ್ಯ ಕಡಿಮೆಯಾಗುತ್ತದಂತೆ. 2.ಸುಳ್ಳುಹೇಳುವುದು, ಸ್ವಾರ್ಥ,ಅಸೂಯೆ,ಕಠಿಣವಾಗಿ ವರ್ತಿಸುವುದು,ಮೂರ್ಖತ್ವ,ಪರಿಶುಭ್ರತೆಯನ್ನು ಪಾಲಿಸದಿರುವುದು,ಕ್ರೂರತ್ವ ಮುಂತಾದ ಆಂಶಗಳು ಸ್ತ್ರೀಯರಲ್ಲಿ ಪ್ರಧಾನವಾಗಿರುತ್ತವೆ. ಇವುಗಳಿಂದಾಗಿ ಅನೇಕ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(14 ಡಿಸೆಂಬರ್, 2018) ಪ್ರೀತಿ ಮತ್ತು ಪ್ರಣಯ ನಿಮ್ಮನ್ನು ಸಂತೋಷದ ಮನೋಭಾವದಲ್ಲಿಡುತ್ತದೆ. ಇಂದು ಕೆಲಸದಲ್ಲಿ ನಿಮಗೆ ನಿಜಕ್ಕೂಒಳ್ಳೆಯದಾಗಬಹುದು, ಇಂದು ನಿಮ್ಮನ್ನು ದ್ವೇಷಿಸುವವರಿಗೆ “ಹಲೋ”…