ವೀಡಿಯೊ ಗ್ಯಾಲರಿ

ಅಯ್ಯಪ್ಪನ ಪ್ರತಿಮೆಯೊಂದಿಗೆ ಆನೆ ಮೇಲೆ ಹೋಗುತ್ತಿದ್ದ ಅರ್ಚಕರನ್ನು ಕಾಡಿನೊಳಗೆ ಬಿಸಾಡಿ ಓಡಿ ಹೋದ ಆನೆ.!ಮುಂದೆ ನೋಡಿ ಶೇರ್ ಮಾಡಿ..

909

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಈ ಘಟನೆ ಶಬರಿಮಲೈನಲ್ಲಿ ನಡೆದಿದ್ದು, ಶಬರಿಮಲೆ ದೇವಸ್ಥಾನದ ಪ್ರಧಾನ ಅರ್ಚಕರು ಅಯ್ಯಪ್ಪನ ಮೂರ್ತಿಯೊಂದಿಗೆ ಆನೆ ಮೇಲೆ ಕುಳಿತು ಹೋಗುತ್ತಿದ್ದರು.ಆನೆಯ ಸುತ್ತಲೂ ಅಯ್ಯಪ್ಪನ ಭಕ್ತಾದಿಗಳು ಹೋಗುತ್ತಿದ್ದರು.

ಆದರೆ ಇದ್ದಕ್ಕಿದ್ದಂತೆ ಪಲ್ಲಕ್ಕಿಯನ್ನು ಹೊತ್ತಿದ್ದ ಆನೆ ಭಕ್ತರ ಮಧ್ಯ ಜೋರಾಗಿ ಓಡುತ್ತಾ, ಕಾಡಿನೊಳಗೆ ಪ್ರತಿಮೆಯೊಂದಿಗೆ ಕುಳಿತಿದ್ದ ಪ್ರಧಾನ ಅರ್ಚಕರನ್ನು ಬಿಸಾಡಿ, ಕಾಡಿನೊಳಗೆ ಓಡಿ ಹೋಯಿತು.

ಅರ್ಚಕರನ್ನು ಬಿಸಾಡಿ ಕಾಡಿನೊಳಗೆ ಓಡಿ ಹೋದ ಆನೆಯ ವಿಡಿಯೋ ನೋಡಿ…ಶೇರ್ ಮಾಡಿ…

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಅಕ್ಕಿಯಲ್ಲಿ ಹುಳ ಬಾರದಂತೆ ಮಾಡುವ ವಿಧಾನ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಹಳ್ಳಿ ಪ್ರದೇಶಗಳಲ್ಲಿ ಜನರು ತಮ್ಮ ಹೊಲದಲ್ಲಿ ಬೆಳೆದ ಭತ್ತವನ್ನು ಅಕ್ಕಿ ಮಾಡಿ ಅದನ್ನು ಒಂದು ವರ್ಷದವರೆಗೂ ಉಪಯೋಗಿಸುತ್ತಾರೆ. ಹೀಗೆ ವರ್ಷಗಟ್ಟಲೆ ಅಕ್ಕಿಯನ್ನು ಶೇಖರಿಸಿ ಇಡುವುದರಿಂದ ಅದರಲ್ಲಿ ಹುಳಗಳು ಹುಟ್ಟುತ್ತವೆ.

  • ಜ್ಯೋತಿಷ್ಯ

    ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ. ಈ ದಿನದ ನಿಮ್ಮ ರಾಶಿಯ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ಆರೋಗ್ಯ ಚೆನ್ನಾಗಿರುತ್ತದೆ….

  • govt, nation, ಉಪಯುಕ್ತ ಮಾಹಿತಿ, ಸರ್ಕಾರದ ಯೋಜನೆಗಳು, ಸರ್ಕಾರಿ ಯೋಜನೆಗಳು

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ…

  • ಆರೋಗ್ಯ

    10 ಸಾವಿರ ಮಂದಿಯಿಂದ ಗಿನ್ನೀಸ್ ದಾಖಲೆಯ ಬೃಹತ್ ಯೋಗ ಪ್ರದರ್ಶನ

    ಜಿಲ್ಲಾಡಳಿತ, ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ,ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಿನ್ನೀಸ್ ದಾಖಲೆಯ ಯೋಗಾಥಾನ್ ಅಂಗವಾಗಿ ನಡೆದ 10 ಸಾವಿರಕ್ಕೂ ಹೆಚ್ಚು ಮಂದಿಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದರು. ನಡುಗುವ ಚಳಿಯಲ್ಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಯುವಜನರು ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೇರಿದರು. ವಿವಿಧ ಶಾಲೆ,ಕಾಲೇಜುಗಳಿಂದ ಆಗಮಿಸಿದ್ದ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಗಮನ ಸೆಳೆದರು.ನಗರ ಮಾತ್ರವಲ್ಲದೇ ತಾಲ್ಲೂಕಿನ ವಿವಿಧ ಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು. ಯೋಗ ಪ್ರದರ್ಶನಕ್ಕೆ 1100 ಮಕ್ಕಳನ್ನು ಕರೆತಂದಿದ್ದ…

  • ಸಿನಿಮಾ

    ನಿಮ್ಮ ಮನೆ ಮನೆಗೆ “ಕಿಲಾಡಿ ಕುಟುಂಬ” ಬರುತ್ತಿದೆ! ಏನು ಅಂತ ಗೊತ್ತಾಗಬೇಕಾದರೆ ಈ ಲೇಖನಿ ಓದಿ……

    ಇತ್ತೀಚೆಗಷ್ಟೇ ಮುಕ್ತಾಯಗೊಂಡ ಕಾಮಿಡಿ ಕಿಲಾಡಿಗಳು ಎಂಬ ಜನಪ್ರಿಯ ಕಾರ್ಯಕ್ರಮದ ಮೂಲಕ ಕನ್ನಡ ನಾಡಿನ ಕಿರುತೆರೆಯಲ್ಲಿ ಹೊಸ ಕ್ರೇಜ್‌ ಹುಟ್ಟಿಸಿದ್ದ ಜೀ ಕನ್ನಡ ವಾಹಿನಿ ಮತ್ತೊಂದು ವಿಶೇಷ ಕಾರ್ಯಕ್ರಮವೊಂದನ್ನು ವೀಕ್ಷಕರ ಮುಂದಿಡುತ್ತಿದೆ

  • ಉಪಯುಕ್ತ ಮಾಹಿತಿ

    ನಿಮ್ಮ ಮನೆಯಲ್ಲಿ ಒಮ್ಮೆ ಲವಂಗದ ಎಲೆಯನ್ನು ಉರಿಸಿ ಚಮತ್ಕಾರ ನೋಡಿ..!

    ಎಲ್ಲರ ಅಡುಗೆ ಮನೆಯಲ್ಲಿ ಲವಂಗದ ಎಲೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಲವಂಗದ ಎಲೆಯನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಲವಂಗದ ಎಲೆಯನ್ನು ಆಯುರ್ವೇದ ಔಷಧಿಗೂ ಬಳಸಲಾಗುತ್ತದೆ. ಲವಂಗದ ಎಲೆಗಳು ಆಹಾರದ ಪರಿಮಳವನ್ನು ಹೆಚ್ಚಿಸುತ್ತದೆ. ಲವಂಗದ ಎಲೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರಾಚೀನ ಕಾಲದಿಂದಲೂ ಅದ್ರ ಬಳಕೆ ಮಾಡಲಾಗ್ತಿದೆ. ಕರುಳು ಹಾಗೂ ಮೂತ್ರಪಿಂಡದ ಚಿಕಿತ್ಸೆಗೆ ಇದನ್ನು ಬಳಸಲಾಗುತ್ತಿತ್ತು. ಜೇನುಹುಳ ಕಚ್ಚಿದ್ರೆ ಅದ್ರ ಚಿಕಿತ್ಸೆಗೂ ಲವಂಗದ ಎಲೆಯನ್ನು ಬಳಸಲಾಗ್ತಾಯಿತ್ತು. ಲವಂಗದ ಎಲೆಯಿಂದ ಇನ್ನಷ್ಟು ಪ್ರಯೋಜನಗಳಿವೆ. ಲವಂಗದ ಎಲೆ ಒತ್ತಡ ಕಡಿಮೆ ಮಾಡಲು…