ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಘಟನೆ ಶಬರಿಮಲೈನಲ್ಲಿ ನಡೆದಿದ್ದು, ಶಬರಿಮಲೆ ದೇವಸ್ಥಾನದ ಪ್ರಧಾನ ಅರ್ಚಕರು ಅಯ್ಯಪ್ಪನ ಮೂರ್ತಿಯೊಂದಿಗೆ ಆನೆ ಮೇಲೆ ಕುಳಿತು ಹೋಗುತ್ತಿದ್ದರು.ಆನೆಯ ಸುತ್ತಲೂ ಅಯ್ಯಪ್ಪನ ಭಕ್ತಾದಿಗಳು ಹೋಗುತ್ತಿದ್ದರು.

ಆದರೆ ಇದ್ದಕ್ಕಿದ್ದಂತೆ ಪಲ್ಲಕ್ಕಿಯನ್ನು ಹೊತ್ತಿದ್ದ ಆನೆ ಭಕ್ತರ ಮಧ್ಯ ಜೋರಾಗಿ ಓಡುತ್ತಾ, ಕಾಡಿನೊಳಗೆ ಪ್ರತಿಮೆಯೊಂದಿಗೆ ಕುಳಿತಿದ್ದ ಪ್ರಧಾನ ಅರ್ಚಕರನ್ನು ಬಿಸಾಡಿ, ಕಾಡಿನೊಳಗೆ ಓಡಿ ಹೋಯಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ. ಮಾಲ್ಡೀವ್ಸ್ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ…
ಭುವನೇಶ್ವರ, ಸಂಚಾರಿ ನಿಯಮ ಉಲ್ಲಂಘನೆಗೆ ದಂಡವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ್ದು, ಕುಡಿದು ಆಟೋ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬರೋಬ್ಬರಿ 47,500 ರೂ. ದಂಡ ವಿಧಿಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಕುಡಿದು ವಾಹನ ಚಾಲನೆ ಮಾಡಿರುವುದು, ಪರ್ಮಿಟ್, ಚಾಲನಾ ಪರವಾನಗಿ, ನೋಂದಣಿ ಸೇರಿದಂತೆ ತಿದ್ದುಪಡಿ ಕಾಯ್ದೆಯ ವಿವಿಧ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 47,500 ರೂ. ದಂಡ ವಿಧಿಸಲಾಗಿದೆ. ಭಾನುವಾರದಿಂದ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಭುವನೇಶ್ವರದ ಪೊಲೀಸ್ ಅಧಿಕಾರಿಗಳು…
ಪ್ರತಿಯೊಂದು ಕೆಲಸ ಯಶಸ್ವಿಯಾಗಬೇಕೆಂದ್ರೆ ಶ್ರಮದ ಜೊತೆ ಅದೃಷ್ಟವಿರಬೇಕು. ಅದೃಷ್ಟ ಕೈಕೊಟ್ಟರೆ ಯಾವುದೇ ಕೆಲಸ ಯಶಸ್ಸು ಕಾಣುವುದಿಲ್ಲ. ದಿನವಿಡಿ ದುಡಿದ್ರೂ ಪರ್ಸ್ ನಲ್ಲಿ ಹಣ ನಿಲ್ಲುವುದಿಲ್ಲ. ಸದಾ ಹಣ ನಿಮ್ಮ ಬಳಿ ಇರಬೇಕು, ರಾತ್ರೋರಾತ್ರಿ ಶ್ರೀಮಂತರಾಗಬೇಕೆಂದ್ರೆ ಈ ಸುಲಭ ಉಪಾಯ ಅನುಸರಿಸಿ. ಏಲಕ್ಕಿಯನ್ನು ಸಾಮಾನ್ಯವಾಗಿ ಅಡುಗೆಗೆ ಬಳಸ್ತಾರೆ. ವಾಸ್ತು ಶಾಸ್ತ್ರದಲ್ಲೂ ಏಲಕ್ಕಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಸದಾ ಆರ್ಥಿಕ ಸಂಕಷ್ಟದಿಂದ ಬಳಲುವ ವ್ಯಕ್ತಿ ಪರ್ಸ್ ನಲ್ಲಿ ಐದರಿಂದ ಏಳು ಏಲಕ್ಕಿಯನ್ನು ಇಟ್ಟುಕೊಳ್ಳಬೇಕು. ಏಲಕ್ಕಿ ಪರ್ಸ್ ನಲ್ಲಿದ್ದರೆ ಹಣದ ಅಭಾವ…
ಇತ್ತೀಚಿನ ದಿನಗಳಲ್ಲಿ ಯಾವುದೆ ಹುಟ್ಟುಹಬ್ಬ,ಅನ್ನಿವೆರ್ಸೆರಿ ಅಥವಾ ಯಾವುಧೆ ಶುಭ ಸಮಾರಂಭಗಳಲ್ಲಿ ಕೇಕ್ಅನ್ನು ಕತ್ತರಿಸುವ ಮತ್ತು ಮುಕಕ್ಕೆ ಹಚ್ಚಿಕೊಳ್ಳುವ ಹೊಸ ಸಂಪ್ರದಾಯವನ್ನು ಅಳವಡಿಸಿಕೊಂಡಿದ್ದಾರೆ. ಇತ್ತೀಚಿನ ದಿನದಲ್ಲಿ ದೇಶದಲ್ಲಿ ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಕೇಕ್ ಹಚ್ಚುವುದು, ಗಲಾಟೆ ಮಾಡುವುದನ್ನು ನೋಡಿರುವ ಗುಜರಾತ್ ಪೊಲೀಸರು ಹೊಸ ಕಾನೂನು ಜಾರಿಗೆ ತಂದಿದ್ದಾರೆ. ಹೌದು, ಸೂರತ್ ಪೊಲೀಸರು ಪಬ್ ಜೀ ಬ್ಯಾನ್ ಬಳಿಕ ಇದೀಗ ಸಾರ್ವಜನಿಕ ವಲಯದಲ್ಲಿ ಬರ್ತ್ ಡೇ ಕೇಕ್ ಕತ್ತರಿಸಿ ಮುಖಕ್ಕೆ ಮೆತ್ತುವುದನ್ನು ಬ್ಯಾನ್ ಮಾಡಿದೆ. ಒಂದು ವೇಳೆ ಈ ನಿಯಮ…
ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
1800 ರ ಉತ್ತರಾರ್ಧದಲ್ಲಿ ಮತ್ತು 1900 ರ ದಶಕದ ಆರಂಭದಲ್ಲಿ ಜಗತ್ತನ್ನು ಧ್ವಂಸಗೊಳಿಸಿದ ಮೂರನೇ ಪ್ಲೇಗ್ ಸಾಂಕ್ರಾಮಿಕವು ಇಂದಿನ COVID-19 ಸಾಂಕ್ರಾಮಿಕ ರೋಗಕ್ಕೆ ಹೋಲುತ್ತದೆ. ಇದು 1860 ರ ದಶಕದಲ್ಲಿ ಚೀನಾದಲ್ಲಿ ತನ್ನ ಕೊಳಕು ತಲೆಯನ್ನು ಬೆಳೆಸಿತು, 1894 ರಲ್ಲಿ ಹಾಂಗ್ ಕಾಂಗ್, ಆಗಸ್ಟ್ 1896 ರಲ್ಲಿ ಮುಂಬೈ, ಡಿಸೆಂಬರ್ 1897 ರಲ್ಲಿ ಹುಬ್ಬಳ್ಳಿ ಮತ್ತು ಆಗಸ್ಟ್ 1898 ರಲ್ಲಿ ಬೆಂಗಳೂರು ತಲುಪಿತು.