News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವೀಡಿಯೊ ಗ್ಯಾಲರಿ

ಅಯ್ಯಪ್ಪನ ಪ್ರತಿಮೆಯೊಂದಿಗೆ ಆನೆ ಮೇಲೆ ಹೋಗುತ್ತಿದ್ದ ಅರ್ಚಕರನ್ನು ಕಾಡಿನೊಳಗೆ ಬಿಸಾಡಿ ಓಡಿ ಹೋದ ಆನೆ.!ಮುಂದೆ ನೋಡಿ ಶೇರ್ ಮಾಡಿ..

915

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಈ ಘಟನೆ ಶಬರಿಮಲೈನಲ್ಲಿ ನಡೆದಿದ್ದು, ಶಬರಿಮಲೆ ದೇವಸ್ಥಾನದ ಪ್ರಧಾನ ಅರ್ಚಕರು ಅಯ್ಯಪ್ಪನ ಮೂರ್ತಿಯೊಂದಿಗೆ ಆನೆ ಮೇಲೆ ಕುಳಿತು ಹೋಗುತ್ತಿದ್ದರು.ಆನೆಯ ಸುತ್ತಲೂ ಅಯ್ಯಪ್ಪನ ಭಕ್ತಾದಿಗಳು ಹೋಗುತ್ತಿದ್ದರು.

ಆದರೆ ಇದ್ದಕ್ಕಿದ್ದಂತೆ ಪಲ್ಲಕ್ಕಿಯನ್ನು ಹೊತ್ತಿದ್ದ ಆನೆ ಭಕ್ತರ ಮಧ್ಯ ಜೋರಾಗಿ ಓಡುತ್ತಾ, ಕಾಡಿನೊಳಗೆ ಪ್ರತಿಮೆಯೊಂದಿಗೆ ಕುಳಿತಿದ್ದ ಪ್ರಧಾನ ಅರ್ಚಕರನ್ನು ಬಿಸಾಡಿ, ಕಾಡಿನೊಳಗೆ ಓಡಿ ಹೋಯಿತು.

ಅರ್ಚಕರನ್ನು ಬಿಸಾಡಿ ಕಾಡಿನೊಳಗೆ ಓಡಿ ಹೋದ ಆನೆಯ ವಿಡಿಯೋ ನೋಡಿ…ಶೇರ್ ಮಾಡಿ…

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಣ್ಣಲ್ಲಿ ನೀರು ತುಂಬುತ್ತೆ ಆ ಪುಟ್ಟ ಬಾಲಕನ ಮನಕಲಕುವ ಕಥೆ…..!

    ಅನಾಥಶ್ರಮಗಳಲ್ಲಿ ಆಗುತ್ತಿರುವ ಅನಾಚಾರವನ್ನು ಬಯಲಿಗೆಳೆದ ಹಾಗೂ ಭಾರಿ ಹೋರಾಟದ ಬಳಿಕ ಡೌನ್ ಸಿಂಡ್ರೋಮ್ ಇರುವ ಬಾಲಕನನ್ನು ದತ್ತು ಪಡೆದ ಯುವಕನ ಕಥೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೌದು, ಹ್ಯೂಮನ್ಸ್ ಆಫ್ ಮುಂಬೈ 26 ವರ್ಷದ ಆದಿತ್ಯ ತಿವಾರಿ‌ ಅವರ ಬಗ್ಗೆ ಪೋಸ್ಟ್ ಮಾಡಿದೆ. 2016ರಲ್ಲಿ ತಿವಾರಿ‌ 26ನೇ ವಯಸ್ಸಿಗೆ ಮಗುವನ್ನು ದತ್ತು ಪಡೆಯುವ ಮೂಲಕ ಅತಿ ಚಿಕ್ಕ ವಯಸ್ಸಿನಲ್ಲಿ ಭಾರತದಲ್ಲಿ ದತ್ತು ಪಡೆದ ವ್ಯಕ್ತಿಯಾಗಿ ದಾಖಲೆ ನಿರ್ಮಿಸಿದರು. ಅಷ್ಟಕ್ಕೂ ಆದಿತ್ಯ ದತ್ತು ಪಡೆದ ಬಾಲಕ…

  • ರಾಜಕೀಯ

    ಇವರು ಮುಖ್ಯಮಂತ್ರಿಯಾಗಿ ಇಂದಿಗೆ 23 ವರ್ಷಗಳಾಗಿವೆ.ಇವರ ಬಗ್ಗೆ ನಿಮ್ಗೆ ತಿಳಿಯದ ಎಷ್ಟೋ ಸತ್ಯಗಳಿವೆ..!ತಿಳಿಯಲು ಈ ಲೇಖನ ಓದಿ…

    ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.

  • ನೆಲದ ಮಾತು

    ಮೋದಿಯ ತಂತ್ರಗಾರಿಕೆಯಿಂದಾಗಿ, ತಾನು ತೋಡಿದ ಹಳ್ಳದಲ್ಲಿ ತಾನೇ ಬಿದ್ದಿದೆ ಚೀನಾ!

    ಭಾರತ ಚೀನಾಗಳ ನಡುವೆ ಯುದ್ಧದ ಕಾರ್ಮೋಡಗಳು ದಟ್ಟವಾಗುವಂತೆ ಕಾಣುತ್ತಿವೆ. ಆದರೆ ಜಾಗತಿಕ ಗತಿ-ವಿಧಿಗಳನ್ನು ಅರ್ಥೈಸಿಕೊಂಡ ಯಾವನಾದರೂ ಚೀನಾದ ಇಂದಿನ ಹತಾಶ ಮನಸ್ಥಿತಿಯನ್ನು ನೋಡಿದರೆ ಚೀನಾ ಯುದ್ಧಕ್ಕೆಳೆಸಲಾರದೆಂದು ತಕ್ಷಣಕ್ಕೆ ನಿಶ್ಚಯಿಸಬಲ್ಲ. ಚೀನಾ ತನ್ನ ಹಿಡಿತದಲ್ಲಿರುವ ಪತ್ರಿಕೆಗಳ ಮೂಲಕ ಕೊಡುತ್ತಿರುವ ಹೇಳಿಕೆಗಳನ್ನು ನೋಡಿದರೆ, ಒಂದು ಕಾಲದಲ್ಲಿ ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ ಕೊಡುತ್ತಿತ್ತಲ್ಲ ಅದೇ ದನಿಯಿದೆ.

  • ಉಪಯುಕ್ತ ಮಾಹಿತಿ

    ನಮ್ಮ ದೇಹದ ವಿಚಿತ್ರ ಸತ್ಯಗಳು!!

    ನಮ್ಮ ದೇಹದ ವಿಚಿತ್ರ ಸತ್ಯಗಳು!! ಬಗ್ಗೆ ನಮಗೇ ಗೊತ್ತಿಲ್ಲದಿರೋ ವಿಚಿತ್ರ ಸತ್ಯಗಳು, ಆದ್ದುತಗಳು ಹೊರಗೆಲ್ಲೋ ಅಲ್ಲ, ನಿಮ್ಮ ದೇ ಹದಲ್ಲೇ ಇವೆ ಇದನ್ನು ತಿಳೆದರೆ ಅಶ್ಚರ್ಯ ವೆನಿಸಬಹುದು. ಆದರೆ ಇದು ನಿಜವಾದ ಸಂಗತಿ. ಮನುಷ್ಯ ಬದುಕಿರೋವರೆಗೂ ಅವನ ಕಿವಿ ಬೆಳೀತಾನೆ ಇರುತ್ತೆ – ವರ್ಷ ಕ್ಕೆ25 MM ನಷ್ಟು. ನಮ್ಮ ಹೃದಯ ವರ್ಷಕ್ಕೆ 35 ಕೋಟಿ ಸಲ ಬಡಿಯುತ್ತೆ. *ನಮ್ಮದೇಹದ ನರಗಳನ್ನೆಲ್ಲಾ ಒಟ್ಟುಗೂಡಿಸಿ ನೋಡಿದರೆ ಅದರ ಉದ್ದ 75 ಕಿಲೋಮೀಟರ್ ಆಗುತ್ತದೆ. ಒಂದುದಿನಕ್ಕೆ ಸರಿ ಸುಮಾರು ಇಪ್ಪತ್ತು ಸಾವಿರ ಬಾರಿ ಉಸಿರಾಡುತ್ತೇವೆ. ನಮ್ಮಕಣ್ಣುಗಳು ಸುಮಾರು ಒಂದು ಕೋಟಿ ಬಣ್ಣಗಳನ್ನು ಗುರುತಿಸುತ್ತದೆ. ಆದರೆ ನಮ್ಮ ಮಿದುಳಿಗೆ ಅವನ್ನೆಲ್ಲ ನೆನಪಿನಲ್ಲಿ ಇಟ್ಟುಕೊಳ್ಳುವ ಶಕ್ತಿ ಇಲ್ಲ . ಮನುಷ್ಯಬದುಕಿರುವವರೆಗೂ ಅವನ ಕಿವಿ ಬೆಳಿತಾನೇ ಇರುತ್ತೆ . ವರ್ಷಕ್ಕೆ25 ಮಿಲಿ ಮೀಟರ್ ನಷ್ಟು ಬೆಳೆಯುತ್ತದೆ . ಪ್ರತಿದಿನ ನಮ್ಮ ದೇಹ ಸುಮಾರು 1 ಕೊಟಿ ಚರ್ಮ ಕಣಗಳನ್ನು ಕಳೆದುಕೊಳ್ಳುತ್ತದೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 14 ಜನವರಿ, 2019 ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು…

  • ಆರೋಗ್ಯ

    ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು

    ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ  ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…