ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ.
ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ.

ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್ಎಸ್ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂಬ ವಾದವಿದೆ.ಮತ್ತೊಂದೆಡೆ ಹನುಮನ ಭಕ್ತನಾಗಿರುವ ಅರ್ಜುನ್ ಸರ್ಜಾ ಚೆನ್ನೈನಲ್ಲಿ ಆಂಜನೇಯನ ಬೃಹತ್ ಪ್ರತಿಮೆ ಪ್ರತಿಷ್ಠಾಪಿಸುತ್ತಿದ್ದಾರೆ. ತಮಿಳುನಾಡಿನ ಹಲವೆಡೆ ಗೋಶಾಲೆ ದತ್ತು ಪಡೆದಿದ್ದಾರೆ. ಅವರ ಹುಟ್ಟುಹಬ್ಬಕ್ಕೆ ಮಕ್ಕಳು ಗೋವನ್ನು ಗಿಫ್ಟಾಗಿ ಕೊಟ್ಟಿದ್ದರು.

ಎಡಪಂಥಿಯರು ಶ್ರುತಿ ಹರಿಹರನ್ ಬೆನ್ನಿಗೆ ನಿಂತಿದ್ದಾರೆ ಎಂಬುದಕ್ಕೆ ಪ್ರಕಾಶ್ ರೈ, ಚೇತನ್, ಕವಿತಾ ಲಂಕೇಶ್ ಎಲ್ಲರೂ ಅವರ ಜೋತೆಗಿರುವುದೇ ಕಾರಣ. ಏಕೆಂದರೆ ಇವರೆಲ್ಲರೂ ಮೋದಿ ವಿರುದ್ದವೇ ಮಾತನಾಡುತ್ತಾರೆ ಎಂಬುದೇ ಇದಕ್ಕೆ ಕಾರಣ.
ಹಾಗಾಗಿ ಇವರೆಲ್ಲರು ಸೇರಿಕೊಂಡು ನಟ ಅರ್ಜುನ್ ಸರ್ಜಾ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ ಎಂದು ಬಿಜೆಪಿಯ ತೇಜಸ್ವಿನಿ ರಮೇಶ್ ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಪೊಲೀಸರು ನಟಿ ಶ್ರುತಿ ಹರಿಹರನ್ ಮಾಡಿರುವ ಆರೋಪದ ಕುರಿತು ಪೊಲೀಸರು ೫೦ ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾಗಿದೆ.ಈಗಾಗಲೇ ವಿಸ್ಮಯ ಸಿನಿಮಾದ ಸಹ ನಿರ್ದೇಶಕಿ ಮೋನಿಕಾ, ನಿರ್ದೇಶಕ ಮತ್ತು ಶ್ರುತಿ ಆಪ್ತ ಸಹಾಯಕ ಕಿರಣ್ ಇದರ ಬಗ್ಗೆ ಪೊಲೀಸರಲ್ಲಿ ಹೇಳಿಕೆ ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇಗ ಕೂದಲು ಬೆಳೆದರೆ ಯಾರು ತಾನೇ ಇಷ್ಟಪಡುವುದಿಲ್ಲ? ಹೊಳೆಯುವ, ದಪ್ಪವಾದ, ಬಲವಾದ ಮತ್ತು ಉದ್ದವಾದ ಕೂದಲನ್ನು ಹೊಂದವುದು ಪ್ರತಿ ಮಹಿಳೆಯ ಕನಸಾಗಿರುತ್ತೆ.ಆದರೆ ಎಷ್ಟು ಮಂದಿ ನಿಜವಾಗಿಯೂ ಆ ಉದ್ದವಾದ ಮತ್ತು ಗಟ್ಟಿಯಾದ ಕೂದಲನ್ನು ಹೊಂದಿದ್ದಾರೆ?
ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ವಿಶೇಷ ಪ್ರಸಂಗ ನಡೆದಿದೆ.
ಇಂಗ್ಲಿಷ್ ನಲ್ಲಿ ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ. ಹಾಗಲಕಾಯಿಯ ಉಪಯೋಗಗಳು ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ: ಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ…
ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ. ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ. ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನುತಿಳಿದುಕೊಳ್ಳಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ ಎಂದು ನೋಡಿ….
ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ. ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ. ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ) ತೇವಾಂಶ-85.3ಸಸಾರಜನಕ- 0.1 ಗ್ರಾಂಮೇದಸ್ಸು – 0.2 ಗ್ರಾಂಖನಿಜಾಂಶ – – 0.6 ಗ್ರಾಂಕಾರ್ಬೋಹೈಡ್ರೇಟ್ಸ್…
ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ ನಮ್ಮದೇ ಶ್ರೇಷ್ಠ ಜಾತಿ ಎಂದು ಬಿಂಬಿಸುವ ಘೋಷ ವಾಕ್ಯಗಳಿದ್ದ 250 ವಾಹನಗಳ ಮಾಲೀಕರಿಗೆ ಪೊಲೀಸರು ದಂಡ ವಿಧಿಸಿದ್ದಾರೆ ಸುಲಲಿತ ಸಂಚಾರ ಮತ್ತು ಆಂದೋಲನದ ಭಾಗವಾಗಿ ಶುಕ್ರವಾರ ‘ಆಪರೇಷನ್ ಕ್ಲೀನ್ ‘ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜನರಲ್ಲಿ ಭೀತಿ ಹುಟ್ಟಿಸುವಂತ ಘೋಷ ವಾಕ್ಯಗಳಿರುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. ವಾಹನಗಳಮೇಲೆ ‘ಗೌಡ್ರ ಗೂಳಿ’, ‘ಕುಂತರೆ ಕುರುಬ, ನಿಂತರೆ ಕಿರುಬ’, ‘ತಿಗಳರ ಹುಡ್ಗ’ ಇನ್ನೂ ಹಲವು ರೀತಿಯಜಾತಿ ಸೂಚಕ ಸ್ಟಿಟಕರ್ಗಳನ್ನು ಅಂಟಿಸಿಕೊಂಡಿರುವುದು ಸಾಮಾನ್ಯವಾಗಿ ಕಾಣುತ್ತದೆ…