ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ.
ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ.

ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್ಎಸ್ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂಬ ವಾದವಿದೆ.ಮತ್ತೊಂದೆಡೆ ಹನುಮನ ಭಕ್ತನಾಗಿರುವ ಅರ್ಜುನ್ ಸರ್ಜಾ ಚೆನ್ನೈನಲ್ಲಿ ಆಂಜನೇಯನ ಬೃಹತ್ ಪ್ರತಿಮೆ ಪ್ರತಿಷ್ಠಾಪಿಸುತ್ತಿದ್ದಾರೆ. ತಮಿಳುನಾಡಿನ ಹಲವೆಡೆ ಗೋಶಾಲೆ ದತ್ತು ಪಡೆದಿದ್ದಾರೆ. ಅವರ ಹುಟ್ಟುಹಬ್ಬಕ್ಕೆ ಮಕ್ಕಳು ಗೋವನ್ನು ಗಿಫ್ಟಾಗಿ ಕೊಟ್ಟಿದ್ದರು.

ಎಡಪಂಥಿಯರು ಶ್ರುತಿ ಹರಿಹರನ್ ಬೆನ್ನಿಗೆ ನಿಂತಿದ್ದಾರೆ ಎಂಬುದಕ್ಕೆ ಪ್ರಕಾಶ್ ರೈ, ಚೇತನ್, ಕವಿತಾ ಲಂಕೇಶ್ ಎಲ್ಲರೂ ಅವರ ಜೋತೆಗಿರುವುದೇ ಕಾರಣ. ಏಕೆಂದರೆ ಇವರೆಲ್ಲರೂ ಮೋದಿ ವಿರುದ್ದವೇ ಮಾತನಾಡುತ್ತಾರೆ ಎಂಬುದೇ ಇದಕ್ಕೆ ಕಾರಣ.
ಹಾಗಾಗಿ ಇವರೆಲ್ಲರು ಸೇರಿಕೊಂಡು ನಟ ಅರ್ಜುನ್ ಸರ್ಜಾ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ ಎಂದು ಬಿಜೆಪಿಯ ತೇಜಸ್ವಿನಿ ರಮೇಶ್ ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಪೊಲೀಸರು ನಟಿ ಶ್ರುತಿ ಹರಿಹರನ್ ಮಾಡಿರುವ ಆರೋಪದ ಕುರಿತು ಪೊಲೀಸರು ೫೦ ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾಗಿದೆ.ಈಗಾಗಲೇ ವಿಸ್ಮಯ ಸಿನಿಮಾದ ಸಹ ನಿರ್ದೇಶಕಿ ಮೋನಿಕಾ, ನಿರ್ದೇಶಕ ಮತ್ತು ಶ್ರುತಿ ಆಪ್ತ ಸಹಾಯಕ ಕಿರಣ್ ಇದರ ಬಗ್ಗೆ ಪೊಲೀಸರಲ್ಲಿ ಹೇಳಿಕೆ ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನಸುಗಾರ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಇವರು ಮಾಡಿದ ಕೆಲಸ ಗುರುತಿಸಿ ಈಗ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಲು ಮುಂದಾಗಿದೆ. ನಟ ವಿ.ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಬೆಂಗಳೂರಿನ ಸಿಎಂಆರ್ ಕಾಲೇಜು ಆವರಣದಲ್ಲಿ ಸಂಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್ ಗೌರವ ನೀಡಲಾಗಿದೆ. ಅಕ್ಟೋಬರ್ 18 ರವಿಚಂದ್ರನ್ ಮಗಳು ಗೀತಾಂಜಲಿ ಹುಟ್ಟಿದ ದಿನ. ಆ ದಿನವೇ ಅವರಿಗೆ ಗೌರವ ಡಾಕ್ಟರೇಟ್ ನೀಡಲಿದ್ದೇವೆ ಎಂದು ಯುನಿವರ್ಸಿಟಿಯಿಂದ ಕಾಲ್ಬಂದಿತ್ತಂತೆ. ಅಷ್ಟೇ ಅಲ್ಲದೆ ಅವರ 35ವರ್ಷಗಳ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಏಪ್ರಿಲ್, 2019) ಜೀವನದಲ್ಲಿ ಒತ್ತಡದ ಮನೋಭಾವವನ್ನು ತಪ್ಪಿಸಿ ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ….
ಪ್ರಸಿದ್ಧ ಟಿವಿ ರಿಯಾಲಿಟಿ ಶೋ ನಟಿ ಕಿಮ್ ಕರ್ದಾಶಿಯನ್ ಮೂರನೇ ಬಾರಿ ಅಮ್ಮನಾಗಿದ್ದಾಳೆ. ಬಾಡಿಗೆ ತಾಯಿ ಮೂಲಕ ಕಿಮ್ ಮನೆಗೆ ಸೋಮವಾರ ಮಗುವೊಂದರ ಆಗಮನವಾಗಿದೆ. ಮಗಳ ಸ್ವಾಗತಕ್ಕೆ ಕಿಮ್ ಹಾಗೂ ಆಕೆ ಪತಿ ಕೆನ್ನೆ ವೆಸ್ಟ್ ವಿಶೇಷ ತಯಾರಿ ನಡೆಸಿದ್ದಾರೆ.
ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಪರಿಚಯಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಕಳೆದ ಬಜೆಟ್ನಲ್ಲಿ ಘೋಷಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಕಾರ್ಯಗತವಾಗಿದ್ಯೋ ಗೊತ್ತಿಲ್ಲ. ಆದರೆ ಸಿಎಂಗೂ ಮೊದಲೇ ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗಿರೀಶ್ ಅವರು ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ಯಶಸ್ವಿಯಾಗುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ. ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದ ನಿವಾಸಿ ಗಿರೀಶ್ ಅವರು ಬಿಇ, ಬಿಟೆಕ್ ಮಾಡಿ ಜರ್ಮನಿಯಲ್ಲಿ ತಿಂಗಳಿಗೆ 4 ಲಕ್ಷದ ನೌಕರಿ ಮಾಡುತ್ತಿದ್ದರು. ಅದ್ಯಾಕೋ ಹುಟ್ಟೂರಿನಲ್ಲಿ ಕೃಷಿಯ ಅದಮ್ಯ ಆಸೆಯಿಂದ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(23 ಅಕ್ಟೋಬರ್, 2019) : ಗರ್ಭಿಣಿಯರಿಗೆ ಉತ್ತಮ ದಿನವಲ್ಲ. ನೀವು ನಡೆಯುವಾಗ ಹೆಚ್ಚು ಜಾಗರೂಕರಾಗಿರಬೇಕು. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ…
ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು.