ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ.
ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ.

ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್ಎಸ್ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂಬ ವಾದವಿದೆ.ಮತ್ತೊಂದೆಡೆ ಹನುಮನ ಭಕ್ತನಾಗಿರುವ ಅರ್ಜುನ್ ಸರ್ಜಾ ಚೆನ್ನೈನಲ್ಲಿ ಆಂಜನೇಯನ ಬೃಹತ್ ಪ್ರತಿಮೆ ಪ್ರತಿಷ್ಠಾಪಿಸುತ್ತಿದ್ದಾರೆ. ತಮಿಳುನಾಡಿನ ಹಲವೆಡೆ ಗೋಶಾಲೆ ದತ್ತು ಪಡೆದಿದ್ದಾರೆ. ಅವರ ಹುಟ್ಟುಹಬ್ಬಕ್ಕೆ ಮಕ್ಕಳು ಗೋವನ್ನು ಗಿಫ್ಟಾಗಿ ಕೊಟ್ಟಿದ್ದರು.

ಎಡಪಂಥಿಯರು ಶ್ರುತಿ ಹರಿಹರನ್ ಬೆನ್ನಿಗೆ ನಿಂತಿದ್ದಾರೆ ಎಂಬುದಕ್ಕೆ ಪ್ರಕಾಶ್ ರೈ, ಚೇತನ್, ಕವಿತಾ ಲಂಕೇಶ್ ಎಲ್ಲರೂ ಅವರ ಜೋತೆಗಿರುವುದೇ ಕಾರಣ. ಏಕೆಂದರೆ ಇವರೆಲ್ಲರೂ ಮೋದಿ ವಿರುದ್ದವೇ ಮಾತನಾಡುತ್ತಾರೆ ಎಂಬುದೇ ಇದಕ್ಕೆ ಕಾರಣ.
ಹಾಗಾಗಿ ಇವರೆಲ್ಲರು ಸೇರಿಕೊಂಡು ನಟ ಅರ್ಜುನ್ ಸರ್ಜಾ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ ಎಂದು ಬಿಜೆಪಿಯ ತೇಜಸ್ವಿನಿ ರಮೇಶ್ ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಪೊಲೀಸರು ನಟಿ ಶ್ರುತಿ ಹರಿಹರನ್ ಮಾಡಿರುವ ಆರೋಪದ ಕುರಿತು ಪೊಲೀಸರು ೫೦ ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾಗಿದೆ.ಈಗಾಗಲೇ ವಿಸ್ಮಯ ಸಿನಿಮಾದ ಸಹ ನಿರ್ದೇಶಕಿ ಮೋನಿಕಾ, ನಿರ್ದೇಶಕ ಮತ್ತು ಶ್ರುತಿ ಆಪ್ತ ಸಹಾಯಕ ಕಿರಣ್ ಇದರ ಬಗ್ಗೆ ಪೊಲೀಸರಲ್ಲಿ ಹೇಳಿಕೆ ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ. 1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ…
ನಮ್ಮ ಜನರು ಅಳುವವರನ್ನ ದುರ್ಬಲರು ಕೈಲಾಗದವರು ಎಂದು ತಿಳಿಯುತ್ತಾರೆ ಅದು ತಪ್ಪು ಎಂಬುದು ಕೆಲವರಿಗೆ ಮಾತ್ರ ಗೊತ್ತು. ಇನ್ನು ಕೆಲವರು ಆಳುವವರಿಗೆ ಯಾವಾಗಲು ಬೈಯುತ್ತಾರೆ, ಸಣ್ಣ ಸಣ್ಣ ವಿಚಾರಕ್ಕೆ ಆಳುವವರಿಗೆ ಕಣ್ಣಿನ ತುದಿಯಲ್ಲೇ ಇರತ್ತೆ ನೀರು, ನಿನ್ನ ಕಣ್ಣಲ್ಲಿ ಕಾವೇರಿನೇ ಇದಾಳೆ. ಅಳುಮುಂಜಿ ನೀನು, ಹುಡುಗರು ಅತ್ತರೆ ನೀನೇನು ಹೆಂಗುಸ್ರುತರ ಅಳ್ತಿಯಲ ಅಂತ ಹೇಳುತ್ತಾರೆ ಹೀಗೆ ವಿವಿಧ ಬಗೆಯ ನಾಮಕರಣ ಮಾಡಿ ಆಳುವವರಿಗೆ ಮುಜುಗರವಾಗುವಂತೆ ಮಾಡುತ್ತಾರೆ.
ಮಲ್ಲೇಶ್ವರಂ ಸ್ಪೋರ್ಟ್ಸ್ ಫೌಂಡೇಷನ್ ಸಹಯೋಗದಲ್ಲಿ ಕರ್ನಾಟಕ ಬಾಕ್ಸಿಂಗ್ ಅಸೋಸಿಯೇಷನ್ ರವರು ನಡೆಸುತ್ತಿರುವ ರಾಷ್ಟ್ರೀಯ ಮಟ್ಟದ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಡಾ.ರಾಜ್ ಕುಮಾರ್ ಕಪ್ ಪಂದ್ಯಾವಳಿಗೆ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು
ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.