ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ.
ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ.

ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್ಎಸ್ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂಬ ವಾದವಿದೆ.ಮತ್ತೊಂದೆಡೆ ಹನುಮನ ಭಕ್ತನಾಗಿರುವ ಅರ್ಜುನ್ ಸರ್ಜಾ ಚೆನ್ನೈನಲ್ಲಿ ಆಂಜನೇಯನ ಬೃಹತ್ ಪ್ರತಿಮೆ ಪ್ರತಿಷ್ಠಾಪಿಸುತ್ತಿದ್ದಾರೆ. ತಮಿಳುನಾಡಿನ ಹಲವೆಡೆ ಗೋಶಾಲೆ ದತ್ತು ಪಡೆದಿದ್ದಾರೆ. ಅವರ ಹುಟ್ಟುಹಬ್ಬಕ್ಕೆ ಮಕ್ಕಳು ಗೋವನ್ನು ಗಿಫ್ಟಾಗಿ ಕೊಟ್ಟಿದ್ದರು.

ಎಡಪಂಥಿಯರು ಶ್ರುತಿ ಹರಿಹರನ್ ಬೆನ್ನಿಗೆ ನಿಂತಿದ್ದಾರೆ ಎಂಬುದಕ್ಕೆ ಪ್ರಕಾಶ್ ರೈ, ಚೇತನ್, ಕವಿತಾ ಲಂಕೇಶ್ ಎಲ್ಲರೂ ಅವರ ಜೋತೆಗಿರುವುದೇ ಕಾರಣ. ಏಕೆಂದರೆ ಇವರೆಲ್ಲರೂ ಮೋದಿ ವಿರುದ್ದವೇ ಮಾತನಾಡುತ್ತಾರೆ ಎಂಬುದೇ ಇದಕ್ಕೆ ಕಾರಣ.
ಹಾಗಾಗಿ ಇವರೆಲ್ಲರು ಸೇರಿಕೊಂಡು ನಟ ಅರ್ಜುನ್ ಸರ್ಜಾ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ ಎಂದು ಬಿಜೆಪಿಯ ತೇಜಸ್ವಿನಿ ರಮೇಶ್ ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಪೊಲೀಸರು ನಟಿ ಶ್ರುತಿ ಹರಿಹರನ್ ಮಾಡಿರುವ ಆರೋಪದ ಕುರಿತು ಪೊಲೀಸರು ೫೦ ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾಗಿದೆ.ಈಗಾಗಲೇ ವಿಸ್ಮಯ ಸಿನಿಮಾದ ಸಹ ನಿರ್ದೇಶಕಿ ಮೋನಿಕಾ, ನಿರ್ದೇಶಕ ಮತ್ತು ಶ್ರುತಿ ಆಪ್ತ ಸಹಾಯಕ ಕಿರಣ್ ಇದರ ಬಗ್ಗೆ ಪೊಲೀಸರಲ್ಲಿ ಹೇಳಿಕೆ ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೂಸಿಯಾ, ಯೂ ಟರ್ನ್ ಮುಂತಾದ ಯಶಸ್ವೀ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಹೊಸದೊಂದು ಚಿತ್ರವನ್ನು ನಿರ್ಮಿಸಿದ್ದಾರೆ. ಆ ಚಿತ್ರದ ಹೆಸರು ‘ಒಂದು ಮೊಟ್ಟೆಯ ಕಥೆ’. ಹಾಗಂತ ಇದು ಕೋಳಿ ಮೊಟ್ಟೆಯ ಕಥೆಯಲ್ಲ. ನಮ್ಮ ನಿಮ್ಮೆಲರ ನಡುವೆ ಓಡಾಡೋ ಹಲವಾರು ಮೊಟ್ಟೆ ತಲೆಗಳ ಕಥೆ. ಅಂದ್ರೆ ತಲೆಯ ಮೇಲೆ ಕೂದಲಿಲ್ಲದೇ ಎಲ್ಲರಿಂದ ‘ಮೊಟ್ಟೆ, ಬಾಲ್ಡಿ, ಚೊಂಬು, ಟಕ್ಲು’ ಎಂದೆಲ್ಲಾ ಕರೆಸಿಕೊಳ್ಳುವವರ ಕಥೆ.
ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.
ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….
ಮಾನವ ರಕ್ತಕ್ಕೆ ಪರ್ಯಾಯವಾಗಿ ಬೇರೊಂದಿಲ್ಲ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಮಾನವ ದೇಹದ ತೂಕದಲ್ಲಿ ಪ್ರತಿಶತ 7 ರಷ್ಟು ರಕ್ತದ ಭಾಗವಾಗಿರುತ್ತದೆ. ವಯಸ್ಕರೊಬ್ಬರ ದೇಹದಲ್ಲಿ 10 ರಿಂದ 12 ಯುನಿಟ್ ರಕ್ತ ಇರುತ್ತದೆ. ರಕ್ತವು ಆಮ್ಲಜನಕ ಮತ್ತು ಪೋಷಕಾಂಶವನ್ನು ದೇಹದ ವಿವಿಧ ಭಾಗಗಳಿಗೆ ಸರಬರಾಜು ಮಾಡುತ್ತದೆ.
ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು. ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ…
ಏಪ್ರಿಲ್ನಲ್ಲಿ ನಡೆದಿದ್ದ 2019 ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಈ ವೇಳೆ ಸಿಇಟಿ ಫಲಿತಾಂಶವನ್ನು ಪ್ರಕಟಗೊಳಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಯ ನಂತರ ಕೆಇಎ ವೆಬ್ ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಎ. 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಮುಂದಾದ ವಿದ್ಯಾರ್ಥಿಗಳಿಗೆ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ…