ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ.
ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ.

ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್ಎಸ್ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂಬ ವಾದವಿದೆ.ಮತ್ತೊಂದೆಡೆ ಹನುಮನ ಭಕ್ತನಾಗಿರುವ ಅರ್ಜುನ್ ಸರ್ಜಾ ಚೆನ್ನೈನಲ್ಲಿ ಆಂಜನೇಯನ ಬೃಹತ್ ಪ್ರತಿಮೆ ಪ್ರತಿಷ್ಠಾಪಿಸುತ್ತಿದ್ದಾರೆ. ತಮಿಳುನಾಡಿನ ಹಲವೆಡೆ ಗೋಶಾಲೆ ದತ್ತು ಪಡೆದಿದ್ದಾರೆ. ಅವರ ಹುಟ್ಟುಹಬ್ಬಕ್ಕೆ ಮಕ್ಕಳು ಗೋವನ್ನು ಗಿಫ್ಟಾಗಿ ಕೊಟ್ಟಿದ್ದರು.

ಎಡಪಂಥಿಯರು ಶ್ರುತಿ ಹರಿಹರನ್ ಬೆನ್ನಿಗೆ ನಿಂತಿದ್ದಾರೆ ಎಂಬುದಕ್ಕೆ ಪ್ರಕಾಶ್ ರೈ, ಚೇತನ್, ಕವಿತಾ ಲಂಕೇಶ್ ಎಲ್ಲರೂ ಅವರ ಜೋತೆಗಿರುವುದೇ ಕಾರಣ. ಏಕೆಂದರೆ ಇವರೆಲ್ಲರೂ ಮೋದಿ ವಿರುದ್ದವೇ ಮಾತನಾಡುತ್ತಾರೆ ಎಂಬುದೇ ಇದಕ್ಕೆ ಕಾರಣ.
ಹಾಗಾಗಿ ಇವರೆಲ್ಲರು ಸೇರಿಕೊಂಡು ನಟ ಅರ್ಜುನ್ ಸರ್ಜಾ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ ಎಂದು ಬಿಜೆಪಿಯ ತೇಜಸ್ವಿನಿ ರಮೇಶ್ ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಪೊಲೀಸರು ನಟಿ ಶ್ರುತಿ ಹರಿಹರನ್ ಮಾಡಿರುವ ಆರೋಪದ ಕುರಿತು ಪೊಲೀಸರು ೫೦ ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾಗಿದೆ.ಈಗಾಗಲೇ ವಿಸ್ಮಯ ಸಿನಿಮಾದ ಸಹ ನಿರ್ದೇಶಕಿ ಮೋನಿಕಾ, ನಿರ್ದೇಶಕ ಮತ್ತು ಶ್ರುತಿ ಆಪ್ತ ಸಹಾಯಕ ಕಿರಣ್ ಇದರ ಬಗ್ಗೆ ಪೊಲೀಸರಲ್ಲಿ ಹೇಳಿಕೆ ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ತಿಂಡಿಯಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯನ್ನೇ ಹೆಚ್ಚಾಗಿ ಬಳಸುತ್ತಿದ್ದಾರೆ. ಆಯುರ್ವೇದದ ಪ್ರಕಾರ ಉತ್ತಮ ಆಹಾರವು ದೇಹಕ್ಕೆ ಅತ್ಯುತ್ತಮ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ಇರುವುದರಿಂದ ಬೆಲ್ಲವನ್ನು ತಿನ್ನುವುದು ಆರೋಗ್ಯಕ್ಕೆ ಉತ್ತಮ ಔಷದಿ. ಕಣ್ಣುಗಳಲ್ಲದೆ ಕೂದಲು,…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶುಕ್ರವಾರ, 20/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹೊಸ ಉದ್ಯೋಗಗಳ ಹುಡುಕಾಟದಲ್ಲಿರುವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ನಿಮ್ಮದಾಗಲಿದೆ. ಸ್ನೇಹಿತರು ಸಹಾಯಕೋರಿ ಬರಲಿದ್ದು,…
ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ…
ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…
ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…
![]()