News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಅರ್ಜುನ್ ಸರ್ಜಾ ಶ್ರುತಿ ಹರಿಹರನ್ ಮೀಟೂ ಪ್ರಕರಣಕ್ಕೆ ಈಗ ರಾಜಕೀಯ ಪ್ರವೇಶ..!

628

ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ.
ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ.

ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್‍ಎಸ್‍ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂಬ ವಾದವಿದೆ.ಮತ್ತೊಂದೆಡೆ ಹನುಮನ ಭಕ್ತನಾಗಿರುವ ಅರ್ಜುನ್ ಸರ್ಜಾ ಚೆನ್ನೈನಲ್ಲಿ ಆಂಜನೇಯನ ಬೃಹತ್ ಪ್ರತಿಮೆ ಪ್ರತಿಷ್ಠಾಪಿಸುತ್ತಿದ್ದಾರೆ. ತಮಿಳುನಾಡಿನ ಹಲವೆಡೆ ಗೋಶಾಲೆ ದತ್ತು ಪಡೆದಿದ್ದಾರೆ. ಅವರ ಹುಟ್ಟುಹಬ್ಬಕ್ಕೆ ಮಕ್ಕಳು ಗೋವನ್ನು ಗಿಫ್ಟಾಗಿ ಕೊಟ್ಟಿದ್ದರು.

ಎಡಪಂಥಿಯರು ಶ್ರುತಿ ಹರಿಹರನ್ ಬೆನ್ನಿಗೆ ನಿಂತಿದ್ದಾರೆ ಎಂಬುದಕ್ಕೆ ಪ್ರಕಾಶ್ ರೈ, ಚೇತನ್, ಕವಿತಾ ಲಂಕೇಶ್ ಎಲ್ಲರೂ ಅವರ ಜೋತೆಗಿರುವುದೇ ಕಾರಣ. ಏಕೆಂದರೆ ಇವರೆಲ್ಲರೂ ಮೋದಿ ವಿರುದ್ದವೇ ಮಾತನಾಡುತ್ತಾರೆ ಎಂಬುದೇ ಇದಕ್ಕೆ ಕಾರಣ.
ಹಾಗಾಗಿ ಇವರೆಲ್ಲರು ಸೇರಿಕೊಂಡು ನಟ ಅರ್ಜುನ್ ಸರ್ಜಾ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ ಎಂದು ಬಿಜೆಪಿಯ ತೇಜಸ್ವಿನಿ ರಮೇಶ್ ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಪೊಲೀಸರು ನಟಿ ಶ್ರುತಿ ಹರಿಹರನ್ ಮಾಡಿರುವ ಆರೋಪದ ಕುರಿತು ಪೊಲೀಸರು ೫೦ ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾಗಿದೆ.ಈಗಾಗಲೇ ವಿಸ್ಮಯ ಸಿನಿಮಾದ ಸಹ ನಿರ್ದೇಶಕಿ ಮೋನಿಕಾ, ನಿರ್ದೇಶಕ ಮತ್ತು ಶ್ರುತಿ ಆಪ್ತ ಸಹಾಯಕ ಕಿರಣ್ ಇದರ ಬಗ್ಗೆ ಪೊಲೀಸರಲ್ಲಿ ಹೇಳಿಕೆ ಕೊಟ್ಟಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ  ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(25 ನವೆಂಬರ್, 2018) ಮನೆಯಲ್ಲಿನ ಪರಿಸ್ಥಿತಿಗಳಿಂದ ನಿಮಗೆ ಅಸಮಾಧಾನ ಉಂಟಾಗಬಹುದು. ನಿಮ್ಮ ಉತ್ಸಾಹ ನಿಮ್ಮ ಪ್ರೀತಿಯನ್ನು ಸಂಕಟಕ್ಕೆ ಸಿಲುಕಿಸಹುದಾದ್ದರಿಂದ ಅದನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ….

  • ಸೌಂದರ್ಯ

    ಮೊಡವೆಗಳಿಂದ ಬೇಜಾರಾಗಿದ್ರೆ ಇಲ್ಲಿದೆ ಸಿಂಪಲ್ ಮನೆಮದ್ದು……

    ನಮ್ಮಲ್ಲಿ ಅನೇಕರಿಗೆ ಆಹಾರ ಕ್ರಮಗಳಿಂದಾಗಿ, ಮೊಡವೆಗಳು ಬಂದು, ಅವು ನಮ್ಮ ಚರ್ಮದ ಮೇಲೆ ಕಲೆಯಾಗಿ ಕಾಡುತ್ತದೆ. ಇದನ್ನು ಹೋಗಲಾಡಿಸಲು ಅನೇಕ ಕಸರತ್ತುಗಳನ್ನು ಮಾಡುತ್ತಾರೆ.

  • ಸ್ಪೂರ್ತಿ

    ಸಂಕಷ್ಟದಲ್ಲಿದ್ದಗಲೇ ಕೈ ಬಿಟ್ಟ ಸಿ ಎಂ ಧೋಸ್ತಿ….!

    ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು. ಏನೇ ಸಮಸ್ಯೆ ಇದ್ದರೂ ನಾನೀದ್ದೇನೆ ಎಂದು ಹೇಳುತ್ತಾ, ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಇನ್ನು 7 ದಿನಗಳ ಕಾಲ ನಾಟ್ ರೀಚೆಬಲ್‍ನಲ್ಲಿ ಇರಲಿದ್ದಾರೆ. ಭಾನುವಾರ ರಾತ್ರಿ ದೆಹಲಿಯಿಂದ ಕುಟುಂಬ ಸಮೇತ ಆಸ್ಟ್ರೇಲಿಯಾ…

  • ಸರ್ಕಾರದ ಯೋಜನೆಗಳು

    ಬಿಪಿಎಲ್ ಕಾರ್ಡ್ ಹೊಂದಿರುವ ಬಡವರಿಗೆ ಸರಕಾರದಿಂದ ವಸತಿ ಭಾಗ್ಯ..!ಈ ಸೌಲಭ್ಯವನ್ನು ಪಡೆಯುವುದು ಹೇಗೆ ಗೊತ್ತಾ..?

    ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್‌ಲೈನ್‌ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು.

  • ಸುದ್ದಿ

    ವಿದ್ಯಾರ್ಥಿಗಳನ್ನೇ ಕಾರ್ಮಿಕರನ್ನಾಗಿ ಬಳಸಿದ ಶಾಲೆ..!

    ಚೆನ್ನಾಗಿಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ.ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್‌ಗೆ ಜಲ್ಲಿ ತುಂಬಿಸಲಾಗಿದೆ. ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾ ದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಸಾವಿರಾರು ರುಪಾಯಿ ಶುಲ್ಕ ಪಾವತಿಸಿ ಖಾಸಗಿ…