ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.
ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.

ನಿಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿಯ ಕೊರತೆ ಉಂಟಾದರೆ ನೀವು ನೆನೆಸಿಕೊಳ್ಳಬೇಕಾದ ಮೊದಲ ಸಸ್ಯವೆಂದರೆ ಅಶ್ವಗಂಧ. ಅನೇಕ ಔಷಧೀಯ ಗುಣಗಳನ್ನು ಹೊಂದಿರುವ ಅಶ್ವಗಂಧದಲ್ಲಿ ಆರೋಗ್ಯಕ್ಕೆ ಹೇರಳವಾದ ಲಾಭವಿದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗಗಳನ್ನು ತಡೆಯುವುದು ಅಶ್ವಗಂಧದಿಂದ ಸಾಧ್ಯವಾಗಲಿದೆ. ಅಶ್ವಗಂಧದಿಂದ ಆರೋಗ್ಯಕ್ಕೆ ಉಪಯೋಗ:

* ಬ್ಯಾಕ್ಟಿರಿಯಾ ವಿರುದ್ಧ ಹೋರಾಡಲು ಹೆಚ್ಚು ಪರಿಣಾಮಕಾರಿ
* ಉರಿ ನಿವಾರಕ
* ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ
* ನಿದ್ರಾಹೀನತೆ, ಕ್ಯಾನ್ಸರ್, ಸಂಧಿವಾತ, ಮಧುಮೇಹ ಹತೋಟಿಗೆ ತರುತ್ತದೆ
* ನರಮಂಡಲವನ್ನು ಸಧೃಡವಾಗಿಡುತ್ತದೆ.

ಈ ಗಿಡಮೂಲಕೆಯಿಂದ ಲೈಂಗಿಕ ನಿಶ್ಶಕ್ತಿ ಹೋಗುವುದು ಮಾತ್ರವಲ್ಲ, ಪುರುಷರು ದೈಹಿಕವಾಗಿಯೂ ಸದೃಢರಾಗುತ್ತಾರೆ. ಇದು ಪುರುಷರಲ್ಲಿ ಖಿನ್ನತೆಯನ್ನು ದೂರ ಮಾಡುತ್ತದೆ, ಜೀವನಾವಧಿಯನ್ನು ಹೆಚ್ಚಿಸುತ್ತದೆ ಮತ್ತು ಲೈಂಗಿಕ ಶಕ್ತಿ ಪುಟಿದೇಳುವಂತೆ ಮಾಡುತ್ತದೆ.
ಇದನ್ನು ಬಳಸುವುದರಿಂದ ಇದ್ದಕ್ಕಿದ್ದಂತೆ ಪುರುಷತ್ವ ವಾಪಸ್ ಬಂದು ಕೆನೆಯುವ ಕುದುರೆಯಂತಾಗುವುದಿಲ್ಲ. ನಿಯಮಿತವಾಗಿ ಬಳಸುತ್ತಿದ್ದರೆ, ಹಂತಹಂತವಾಗಿ ನಿಮಿರು ದೌರ್ಬಲ್ಯ ಕಡಿಮೆಯಾಗಿ ನಿಮಿರುವಿಕೆ ಹತೋಟಿಗೆ ಬರುತ್ತದೆ, ಕಾಮಕೇಳಿಯ ಉತ್ಸಾಹ ಇಮ್ಮಡಿಯಾಗುವಂತೆ ಮಾಡುತ್ತದೆ.

ವೀರ್ಯವಂತರಾಗಲು ಇದನ್ನು ಪರಿಣಾಮಕಾರಿಯಾಗಿ ಮತ್ತು ಹೆಚ್ಚಿನ ಲಾಭ ಪಡೆಯಲು ಬಳಸಿಕೊಳ್ಳುವುದು ಹೇಗೆ, ನಂತರ ಶಯನಗೃಹದಲ್ಲಿ ಸಂಗಾತಿಯೊಡನೆ ಸ್ವರ್ಗ ಸುಖ ಕಾಣುವುದು ಹೇಗೆ ಎಂಬ ಬಗ್ಗೆ ಸ್ಥೂಲವಾದ ವಿವರಗಳಿವೆ.
ಈ ಗಿಡದ ಬೇರಿಗೆ ಲೈಂಗಿಕ ದೌರ್ಬಲ್ಯ ನಿವಾರಿಸುವ ಅದ್ಬುತ ಸಾಮರ್ಥ್ಯವಿದೆ. ಹಾವು, ಚೇಳು ಕಚ್ಚಿದಾಗ ಇದರ ಬೇರನ್ನು ನಿಂಬೇ ರಸದೊಂದಿಗೆ ಹಚ್ಚಲು ಉಪಯೋಗಿಸುತ್ತಾರೆ. ಆಯುರ್ವೇದಪಂಡಿತರು ಸಂಸ್ಕೃತದಲ್ಲಿ ಇದಕ್ಕೆ ನೀಡಿದ ಹೆಸರು ವಾಜೀಗಂಧಾ, ಹಯಗಂಧಾ, ವರಾಹಕರ್ಣೀ ಇತ್ಯಾದಿ. ಈ ಸಸ್ಯದ ಬೇರಿನಿಂದ ಕುದುರೆ ಮೂತ್ರದಂತಹ ವಾಸನೆ ಹೊರಡುತ್ತದೆಯಾದ್ದರಿಂದ ಅಲ್ಲದೆ ಇದರ ಬೇರನ್ನು ಸ್ವಚ್ಚಗೊಳಿಸಿ ಪುಡಿ ಮಾಡಿ ಸೇವಿಸಿದರೆ ಅಶ್ವದಂತೆ ಶಕ್ತಿಬಲ-ಉತ್ಸಾಹ ಬರುತ್ತದೆಯಾದ್ದರಿಂದ ಇದಕ್ಕೆ ಅಶ್ವಗಂಧಾ ಎಂಬ ನಾಮವು ಬಂದಿದೆ. ಇಂಗ್ಲೀಷ್ ನಲ್ಲಿ ಇದಕ್ಕೆ ವಿಂಟರ್ಚೆರ್ರಿ ಎನ್ನುತ್ತಾರೆ.

ಸೊಲನೇಸೀ ಕುಟುಂಬಕ್ಕೆ ಸೇರಿದ, ಔಷಧೀಯ ಮಹತ್ತ್ವವುಳ್ಳ ಸಸ್ಯ (ಪಿಂಟರ್ ಚೆರ್ರಿ). ಕನ್ನಡದಲ್ಲಿ ಹಿರೇಮದ್ದಿನ ಗಿಡ ಎಂಬ ಹೆಸರೂ ಇದಕ್ಕಿದೆ. ಇದರ ವೈಜ್ಞಾನಿಕ ಹೆಸರು ವಿತಾಸಿಯ ಸಾಮ್ನಿಫೆರ. ಸು. 1 ಮೀ ಎತ್ತರಕ್ಕೆ ಬೆಳೆಯುವ ಮೂಲಿಕೆ. ಆಫ್ರಿಕ, ಮೆಡಿಟರೇನಿಯನ್ ಪ್ರದೇಶ ಹಾಗೂ ಭಾರತದಲ್ಲಿ ಸ್ವಾಭಾವಿಕವಾಗಿ ಬೆಳೆಯುತ್ತದೆ. ಅಶ್ವಗಂಧ ಬೆಳೆಯಿಂದ ದೊರೆಯುವ ಆಲ್ಕಲಾಯ್ಡ್ಗಳಲ್ಲಿ ಮಿಥಾನಿನ್ ಮತ್ತು ಸಾಮ್ನಿಫೆರಿನ್ ಸಸ್ಯಕ್ಷಾರ ಮುಖ್ಯವಾದುವು. ಆಯುರ್ವೇದ ಹಾಗೂ ಯುನಾನಿ ಔಷಧಿಗಳ ತಯಾರಿಕೆಯಲ್ಲಿ ಇದರ ಬೇರು, ತೊಗಟೆ, ಎಲೆ, ಹಣ್ಣು ಮತ್ತು ಬೀಜಗಳು ಅನೇಕ ರೋಗಗಳ ನಿವಾರಣೆಗೆ ಉಪಯುಕ್ತವಾಗಿವೆ.

ಅಶ್ವಗಂಧ ಕಫ ನಿವಾರಕ, ಶ್ವೇತ ಕುಷ್ಠ ನಿವಾರಕ, ಕ್ಷಯರೋಗ ನಿವಾರಕ ಮತ್ತು ವಾಯು ವಿಕಾರಗಳನ್ನು ಗುಣಪಡಿಸುವ ಕಾಮೋದ್ದೀಪಕ ಗುಣವುಳ್ಳ ಅಶ್ವಗಂಧದ ಪುಡಿಯನ್ನು ಲೈಂಗಿಕ ದೌರ್ಬಲ್ಯ ನಿವಾರಿಸುವ ಎಲ್ಲ ಔಷಧಿಗಳಲ್ಲಿ ಬಳಸುತ್ತಾರೆ. ಔಷಧಿಯಾಗಿದೆ. ಧಾತು ದೌರ್ಬಲ್ಯ, ಯೋನಿ ಶೂಲ, ಕೈಕಾಲುಗಳಲ್ಲಿನ ಸೆಳೆತ, ಆಮವಾತ, ಜ್ವರ, ದಾಹ, ಕೀಲುನೋವು, ಶ್ವಾಸರೋಗ, ಗರ್ಭಾಶಯ ದೌರ್ಬಲ್ಯ, ತಲೆನೋವು, ನಿದ್ರಾಹೀನತೆ, ಆಯಾಸ, ವೃದ್ಧಾಪ್ಯದ ದೌರ್ಬಲ್ಯ, ರೋಗ ಗುಣಮುಖವಾದ ನಂತರ ಬರುವ ದೌರ್ಬಲ್ಯ ಇತ್ಯಾದಿಗಳನ್ನು ಪರಿಣಾಮಕಾರಿಯಾಗಿ ಗುಣಪಡಿಸುತ್ತದೆ ಎಂದು ಆಯುರ್ವೇದ ತಿಳಿಸುತ್ತದೆ. ಅಶ್ವಗಂಧ ನಮಗೆ ಪುಡಿ ಮತ್ತು ಬೇರು ಎರಡು ರೂಪದಲ್ಲೂ ದೊರೆಯುತ್ತದೆ. ಬೇರಿನ ರೂಪದ ಅಶ್ವಗಂಧಕ್ಕೆ ಬೆಲೆ ಕಡಿಮೆ. ಅದನ್ನು ಮನೆಯಲ್ಲಿ ಕುಟ್ಟಿ ಪುಡಿ ಮಾಡಿ ಬಟ್ಟೆಯಿಂದ ಸೋಸಿದಾಗ ನುಣುಪಾದ ಪುಡಿ ದೊರಕುತ್ತದೆ. ಅದನ್ನು ಒಂದು ಡಬ್ಬಿಯಲ್ಲಿ ಹಾಕಿಟ್ಟುಕೊಂಡು ನಿಯಮಿತವಾಗಿ ಸೇವಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(23 ನವೆಂಬರ್, 2018) ಸಂಜೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಏಪ್ರಿಲ್, 2019) ನಿಮ್ಮ ನಿರಾಶಾದಾಯಕ ನಡವಳಿಕೆಯಂದಾಗಿ ನೀವು ಯಾವುದೇ ಪ್ರಗತಿಯನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ…
ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ…
ಕೋಲಾರ: ಸಂಸದ ಮುನಿಸ್ವಾಮಿಗೆ #s.Muniswamy ಮಾಜಿ ಸಚಿವ ವರ್ತೂರ್ ಪ್ರಕಾಶ್ #r.varthur prakash ಕೋಲಾರಮ್ಮ ದೇವಾಲಯದ ಬಳಿ ಕಿಸ್ ಕೊಟ್ಟಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸಂಸದ ಮುನಿಸ್ವಾಮಿ ನಡುವೆ ಗೊಂದಲವಿದೆಯಾ ಎನ್ನುವ ಪ್ರಶ್ನೆ ಕೇಳುತ್ತಿದ್ದಂತೆಯೇ ಪಕ್ಕದಲ್ಲೇ ಇದ್ದ ಮುನಿಸ್ವಾಮಿಗೆ ವರ್ತೂರ್ ಪ್ರಕಾಶ್ ಕಿಸ್ ಮಾಡಿ ಗೊಂದಲವಿಲ್ಲ ಎಂದಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೋಲಾರದ ಶಕ್ತಿದೇವತೆ ಕೋಲಾರಮ್ಮಗೆ ಪೂಜೆ ಸಲ್ಲಿಸಿದ್ದು, ನಾವೆಲ್ಲಾ ಒಟ್ಟಾಗಿ ಇರ್ತೀವಿ ಎಂದು ಕೋಲಾರಮ್ಮನ ಎದುರು ಪ್ರಮಾಣ ಮಾಡಿದ್ದೇವೆ. ನಮ್ಮ ನಾಯಕರು ಸಂಸದ ಮುನಿಸ್ವಾಮಿ ಎಂದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಮಾರ್ಚ್, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ನಿಮ್ಮ ಮನೆಯ ಕರ್ತವ್ಯಗಳನ್ನು ನೀವು…
ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಹನುಮಂತ ಅವರು ‘ಸರಿಗಮಪ’ ವೇದಿಕೆಯಲ್ಲಿ ಹಾಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದ್ದಾರೆ. ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ. ಇದುವರೆಗೆ ಸರಿಗಮಪ ವೇದಿಕೆಯಲ್ಲಿ ಹಾಡುತ್ತಿದ್ದ ಹನುಮಂತನ ಬಗ್ಗೆ ನಿರ್ದೇಶಕ…