ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಮೇಷ
ದೈಹಿಕ ಆಲಸ್ಯತನದಿಂದ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ
ಸಂಗಾತಿಯ ಸಕಾಲಿಕ ಎಚ್ಚರಿಕೆಯಿಂದ ನಿಮಗೆ ಒಳಿತಾಗುವುದು. ಯಾವುದೇ ಕಾರಣಕ್ಕೂ ಸ್ವಯಂ ಮಾತ್ರೆಗಳನ್ನು ನುಂಗದೆ ವೈದ್ಯರ ಶಿಫಾರಸಿನಂತೆ ನಡೆದುಕೊಂಡಲ್ಲಿ ಹೆಚ್ಚಿನ ಹಾನಿ ಆಗುವುದಿಲ್ಲ. ದೂರದ ಪ್ರಯಾಣ ಅನಿವಾರ್ಯವಾಗಲಿವೆ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ
ಹಿತಶತ್ರುಗಳು ನಿಮ್ಮ ನೆಮ್ಮದಿಯನ್ನು ಕೆಡಿಸುವ ಹುನ್ನಾರದಲ್ಲಿದ್ದಾರೆ ಮತ್ತು ನಿಮ್ಮ ತಪ್ಪುಗಳನ್ನು ಎತ್ತಿ ಆಡುವರು. ಇದರಿಂದ ಕೋಪಗೊಳ್ಳುವ ನೀವು ಮಾತಿನ ಭರದಲ್ಲಿ ಸತ್ಯವನ್ನು ನುಡಿದು ಪೇಚಿಗೆ ಸಿಲುಕೊಳ್ಳುವಿರಿ. ತಾಳ್ಮೆಯಿಂದ ಇರಿ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕರ್ಕಾಟಕ
ಶಿವನ ಕೃಪೆಯಿಂದ ಕೆಲಸ ಕಾರ್ಯಗಳು ಸುಲಲಿತವಾಗಿ ಆಗುವುದು. ಮನಸ್ಸಿನ ತುಮುಲಗಳನ್ನು ಭಗವಂತನ ಮುಂದೆ ಅಲ್ಲದೆ ಇತರರ ಮುಂದೆ ಹೇಳಿಕೊಳ್ಳದಿರಿ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ
ದೂರ ಪ್ರಯಾಣವನ್ನು ಹಮ್ಮಿಕೊಳ್ಳಬೇಕಾಗುವುದು. ವಾಹನ ಸುಖ, ಆಸ್ತಿಯ ಖರೀದಿಯ ಬಗ್ಗೆ ಮಾತುಕತೆ ಉಂಟಾಗುವುದು. ಕೆಲಸ ಕಾರ್ಯಗಳಲ್ಲಿ ಅಲ್ಪ ಹಿನ್ನಡೆಯುಂಟಾಗುವ ಸಾಧ್ಯತೆ ಇರುತ್ತದೆ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ
ಪರಾಕ್ರಮ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಮಂಗಳ ಕಾರ್ಯದಲ್ಲಿ ಭಾಗವಹಿಸುವಿರಿ. ನಿಮ್ಮ ಮಾತಿನ ವೈಖರಿಯಿಂದ ಎಲ್ಲರನ್ನು ಆಕರ್ಷಿಸುವಿರಿ. ಸಮಾಜದಲ್ಲಿ ಗೌರವ ಪ್ರತಿಷ್ಠೆಗಳು ಹೆಚ್ಚಾಗುವುದು.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ
ಮಾತೇ ಮುತ್ತು ಮಾತೇ ಶತ್ರು ಎನ್ನುವಂತೆ ನೀವು ನಿಮ್ಮ ಮಾತಿನ ಮೂಲಕ ಉತ್ತಮ ಬಾಂಧವ್ಯವನ್ನು ಬೆಳೆಸಿಕೊಳ್ಳುವಿರಿ. ಆ ಮೂಲಕ ಹಣಕಾಸಿನ ಹರಿವಿಗೆ ಕಾರಣವಾಗುವುದು. ಸಂಗಾತಿಯ ಆರೋಗ್ಯದ ಕಡೆ ಗಮನ ಹರಿಸಿ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ
ಅನೇಕ ರೀತಿಯ ಒತ್ತಡಗಳ ನಡುವೆಯೂ ಯಶಸ್ಸಿನ ದಾರಿಯನ್ನು ಕಂಡುಕೊಳ್ಳಲು ಸುದಿನವಾಗಿದೆ. ಅಂತೆಯೇ ನಿಮ್ಮನ್ನು ಟೀಕಿಸುವ ಜನರಿಂದ ಮಾನಸಿಕ ಯಾತನೆ ಉಂಟಾಗುವ ಸಂಭವವಿದ್ದು ಮೌನ ತಾಳಿ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನು
ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ
ಆರೋಗ್ಯದ ವಿಚಾರದಲ್ಲಿ ಎಚ್ಚರದಿಂದ ಇರುವುದು ಕ್ಷೇಮ. ಪ್ರಯಾಣದಲ್ಲಿ ವಾಹನವನ್ನು ಚಲಿಸುವಾಗ ಎಡ ಮತ್ತು ಬಲಬದಿಯ ವಾಹನಗಳನ್ನು ಗಮನಿಸಿ. ಸ್ನೇಹಿತರ ಸಕಾಲಿಕ ಎಚ್ಚರಿಕೆಯಿಂದ ನಿಮಗೆ ಒಳಿತಾಗುವುದು.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ
ಕೆಲವು ಹಿತೈಷಿಗಳ ಪ್ರಯತ್ನದಿಂದ ನಿಮ್ಮ ಮನಸ್ಸಿಗೆ ಒಪ್ಪುವ ಹೊಸ ಕೆಲಸವು ನಿಮಗೆ ದೊರಕುವ ಸಾಧ್ಯತೆ ಇದೆ. ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗುವ ನೀವು ಇತರರ ಅಸೂಯೆಗೆ ಒಳಗಾಗುವಿರಿ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀನ
ಅನಾವಶ್ಯಕ ವಾದ, ವಿವಾದಗಳಲ್ಲಿ ಪಾಲ್ಗೊಳ್ಳದಿರುವುದು ಉತ್ತಮ. ಇಬ್ಬರ ಜಗಳ ತೀರಿಸಲು ಹೋಗಿ ನೀವೇ ಪೆಟ್ಟು ಮಾಡಿಕೊಳ್ಳುವಿರಿ. ಆರೋಗ್ಯದ ತಪಾಸಣೆಗಳನ್ನು ಸಕಾಲದಲ್ಲಿ ಮಾಡಿಸಿ.
. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ. ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ. ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ…
ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ… ರಘು ದೀಕ್ಷಿತ್ ವೈಯುಕ್ತಿಕ ಜೀವನದ ಬಗ್ಗೆ… ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್…
ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(16 ಡಿಸೆಂಬರ್, 2018) ನೀವು ಇತರರಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನುಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ….
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ…
ದಟ್ಟವಾದ ರೇಷಿಮೆಯಂತಹ ಕೂದಲು ನೋಡಿದರೆ ಕಣ್ಮನ ಸೆಳೆಯುತ್ತದೆ. ಸುಂದರ ಕೇಶ ಯಾವ ಮೇಕಪ್ ಮತ್ತು ಆಭರಣಗಳು ನೀಡದಂತಹ ಮೆರುಗನ್ನು ನೀಡುತ್ತದೆ. ನಿದಾನವಾಗಿ ತಲೆಬಾಚಲು ಸಹ ಸಮಯ ಸಿಗದ ಇಂದಿನ ದಿನಗಳಲ್ಲಿ ಕೇಶಕ್ಕಾಗಿ ಆರೈಕೆ ತುಸು ಕಷ್ಟವೇ.