ಸಿನಿಮಾ

“ಆಂಧ್ರ”ದಲ್ಲೂ “ಸುದೀಪ್‌ರ ಫ್ಯಾನ್ಸ್‌ ಕ್ಲಬ್‌” !!!

787

ನಟ “ಸುದೀಪ್‌”ರವರು ಭಾರತದ ಪ್ರಮುಖ ನಟರಲ್ಲಿ ಒಬ್ಬರಾಗಿದ್ದಾರೆ. ಹಾಗಾಗಿ ಅವರು ಸದಾ ಸುದ್ದಿಯೇಲ್ಲಿರುತ್ತಾರೆ. ಇದಕ್ಕೆ ಇನ್ನೊಂದು ಕಾರಣ ಅವರು ಹೆಚ್ಚಾಗಿ ಬಳುಸುವ ಸಾಮಾಜಿಕ ಜಾಲತಾಣ  ಟ್ವಿಟ್ಟರ್‌. ಕನ್ನಡದ ಬೇರೆಲ್ಲಾ ನಟರಿಗಿಂತ ಸುದೀಪ್‌ರವರು ಟ್ವಿಟ್ಟರ್‌ನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಾರೆ.

ಇನ್ನೊಂದು ಪ್ರಮುಖ ವಿಷಯವೇನೆಂದರೆ, ಸುದೀಪ್‌ಗೆ ಈಗ ಹೈದರಾಬಾದ್‌ನಲ್ಲೂ “ಅಭಿಮಾನಿ  ಸಂಘ” ಪ್ರಾರಂಭವಾಗಿದೆ.

ಸುದೀಪ್‌ ಈಗ ಕನ್ನಡದ ನಟ ಮಾತ್ರವಲ್ಲದೆ, ತೆಲುಗು, ತಮಿಳು, ಹಿಂದಿ  ಚಿತ್ರರಂಗದಲ್ಲೂ ಅವರು ಹೆಸರುವಾಸಿಯಾಗಿದ್ದಾರೆ. “ಈಗ” ಚಿತ್ರದ ನೆಗೆಟಿವ್‌ ಪಾತ್ರದಲ್ಲಿ ಕಾಣಿಸಿಕೊಂಡ ನಂತರ ಅವರ ಅಭಿನಯಕ್ಕೆ ಆಂಧ್ರದಲ್ಲೂ ಜನ ಕೂಡ  ಅವರ ನಟನೆಗೆ ಮನಸೋತಿದ್ದಾರೆ.

ಹಾಗಾಗಿ ಈಗ ಅಲ್ಲೂ “ಸುದೀಪ್‌ರ ಫ್ಯಾನ್ಸ್‌ ಕ್ಲಬ್‌” ಅಸ್ತಿತ್ವಕ್ಕೆ ಬಂದಿದೆ. ಈ ಮೂಲಕ ಕನ್ನಡದ ಇನ್ನೊಬ್ಬ ನಟ ಪರಭಾಷೆಯಲ್ಲಿ ಗುರುತಿಸಿಕೊಂಡಂತಾಗಿದೆ. ನಟ ದರ್ಶನ್‌ರಿಗೂ ಅಲ್ಲಿ ಫ್ಯಾನ್ಸ್‌ ಇದ್ದಾರೆ. ಇಲ್ಲಿ ಓದಿ :-ಸುದೀಪ್ ಹೇರ್ ಸ್ಟೈಲ್ ಕಾಪಿ ಮಾಡಿದ ಬಾಲಿವುಡ್ ನಟ !!!

ಸುದೀಪ್‌ರ ತೆಲುಗು ಫ್ಯಾನ್ಸ್‌ ಫೇಸ್‌ ಬುಕ್‌ ಮತ್ತು ಟ್ವಿಟ್ಟರ್‌ ಖಾತೆ ತೆರೆದಿದ್ದಾರೆ. ಅದರಲ್ಲಿ ಸುದೀಪ್‌ರ ಫೋಟೋಗಳು ರಾರಾಜಿಸುತ್ತಿವೆ.

ಟ್ವಿಟ್ಟರ್‌ನಲ್ಲಿ ಅವರು ಸಕ್ರಿಯವಾಗಿ ಪಾಲ್ಗೊಳ್ಳುತ್ತಿರುವುದು ಇನ್ನೊಂದು ವಿಶೇಷ. ತಮಗೆ ಟ್ವೀಟ್‌ ಮಾಡುವ ಎಲ್ಲರಿಗೂ ಸುದೀಪ್‌ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾ ಬಂದಿದ್ದಾರೆ. ಇವರನ್ನು ಹೊರತು ಪಡಿಸಿದರೆ ನಟ ಜಗ್ಗೇಶ್‌ ಟ್ವಿಟ್ಟರ್‌ನಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಾರೆ. ಉಳಿದಂತೆ ಸ್ಟಾರ್‌ ನಟರಾರ‍ಯರೂ ಸಾಮಾಜಿಕ ಜಾಲ ತಾಣವನ್ನು ಅಷ್ಟಾಗಿ ಬಳಸುತ್ತಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನೀವು ಇಷ್ಟಪಡುವ ದೇವರನ್ನು ನೆನಯುತ್ತ ನಿಮ್ಮ ಇಂದಿನ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Friday, December 10, 2021) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ ಶಿಕ್ಷಣವನ್ನೂ ತೆಗೆದುಕೊಳ್ಳಿ. ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಹಿಂದೆ ತಮ್ಮ ಹಣವನ್ನು ಹೂಡಿಕೆ ಮಾಡಿದ ಜನರು ಇಂದು ಆ ಹಣದಿಂದ ಲಾಭ ಪಡೆಯುವ ಸಾಧ್ಯತೆಯಿದೆ. ಪತ್ನಿಯ ವ್ಯವಹಾರಗಳಲ್ಲಿ ನಿಮ್ಮ ಹಸ್ತಕ್ಷೇಪ ಅವಳಿಗೆ ಕಿರಿಕಿರಿ ಮಾಡಬಹುದು. ಕೋಪ ಭುಗಿಲೇಳುವುದನ್ನು ತಪ್ಪಿಸಲು ಅವಳ ಅನುಮತಿ ತೆಗೆದುಕೊಳ್ಳಿ. ನೀವು ಸುಲಭವಾಗಿ ಸಮಸ್ಯೆಯನ್ನು ತಪ್ಪಿಸಬಹುದು….

  • inspirational

    ಲಾಕ್ಡೌನ್ ಮೊದಲು ಮತ್ತು ನಂತರ ಗಂಗಾ ನದಿ: ನೀವು ತಿಳಿದುಕೊಳ್ಳಬೇಕಾದ 5 ಸಂಗತಿಗಳು

    ಕೈಗಾರಿಕೆಗಳು ಮಾಲಿನ್ಯಕಾರಕಗಳನ್ನು ಗಂಗಾಕ್ಕೆ ಮುಚ್ಚುವ ಮೂಲಕ ಮತ್ತು ಘಾಟ್‌ಗಳನ್ನು ಮುಚ್ಚುವುದರಿಂದ, ಪ್ರಾಚೀನ ನದಿಯ ನೀರಿನ ಗುಣಮಟ್ಟವು ಮಾನವರಿಗೆ ಸ್ನಾನ ಮಾಡಲು ಮತ್ತು ಜಲಚರಗಳನ್ನು ಬೆಂಬಲಿಸಲು ಸಾಕಷ್ಟು ಸುಧಾರಿಸಿದೆ ಎಂದು ಸಿಪಿಸಿಬಿ ತಿಳಿಸಿದೆ. ನಮ್ಮ ಸುತ್ತಮುತ್ತಲಿನ ಪರಿಸರವು ಲಾಕ್ ಡೌನ್ ಸಮಯದಲ್ಲಿ ಪ್ರಾಣಿಗಳನ್ನು ಪುನಶ್ಚೇತನಗೊಳಿಸುವುದನ್ನು ನಾವು ನೋಡಿದ್ದೇವೆ ಮತ್ತು ಪ್ರಾಣಿಗಳು ಸಾಮಾನ್ಯವಾಗಿ ಅವು ಇರಬೇಕೆಂದು ನಾವು ನಿರೀಕ್ಷಿಸುವುದಿಲ್ಲ. ವಾಯುಮಾಲಿನ್ಯದ ಮಟ್ಟವು ಇಳಿದಿರುವುದು ಮಾತ್ರವಲ್ಲ, ಕಲುಷಿತ ನದಿಗಳ ನೀರಿನ ಗುಣಮಟ್ಟವೂ ಭಾರತದಲ್ಲಿ ಸುಧಾರಿಸಿದೆ. ಗಂಗಾ ಘಟ್ಟಗಳನ್ನು ನಿರ್ಜನವಾಗಿಟ್ಟುಕೊಂಡು ಮಾನವರು ಕ್ಯಾರೆಂಟೈನ್‌ನಲ್ಲಿ…

  • ರಾಜಕೀಯ

    ಮಹಿಳಾ ಸಚಿವರಿಂದ ಬಿಯರ್ ಬಾರ್ ಉದ್ಘಾಟನೆ ! ಸಿಎಂ ಯೋಗಿಗೆ ತೀವ್ರ ಮುಜುಗರ

    ಉತ್ತರಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ವಾತಿ ಸಿಂಗ್ ಅವರು ಬಿಯರ್ ಬಾರ್ವೊಂದನ್ನು ಉದ್ಘಾಟಿಸಿದ ಫೋಟೋಗಳು ದೇಶಾದ್ಯಂತ ವೈರಲ್ ಆಗಿದ್ದು, ನೂತನ ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತೀವ್ರ ಮುಜುಗರ

  • ಸಿನಿಮಾ

    ಹುಚ್ಚ ವೆಂಕಟ್ ಸ್ವಂತ ಹೊಸ ಪಕ್ಷ ಶುರು ಮಾಡ್ತಾರಂತೆ ,ನನ್ಮಗಂದ್ ಪ್ರಧಾನಿ ಆಗ್ತಾರಂತೆ..!ತಿಳಿಯಲು ಈ ಲೇಖನ ಓದಿ..

    ಚಿತ್ರ ನಟ ಹುಚ್ಚ ವೆಂಕಟ್ ತಮ್ಮ ಗುರಿಯನ್ನು ಬಹಿರಂಗ ಮಾಡಿದ್ದಾರೆ. “ನಾನೇ ರಾಜಕೀಯ ಪಕ್ಷವೊಂದನ್ನು ಆರಂಭಿಸುತ್ತೇನೆ. ಈ ದೇಶದ ಪ್ರಧಾನ ಮಂತ್ರಿ ಆಗ್ತೀನಿ” ಎಂದು ಹೇಳಿದ್ದಾರೆ ವೆಂಕಟ್.

  • ಸಂಬಂಧ

    ಮೊದಲ ಬಾರಿಗೆ ಹುಡುಗ ಹುಡುಗಿಯ ಕೈ ಹಿಡಿದ್ರೆ :ಆಕೆಯ ಮನಸ್ಸು ಏನನ್ನುತ್ತೆ?ತಿಳಿಯಲು ಈ ಲೇಖನ ಓದಿ..

    ಪ್ರೀತಿಸುವ ಹುಡುಗ ಹುಡುಗಿಯ ಕೈಯನ್ನು ತನ್ನ ಕೈಗಳಲ್ಲಿ ಬಂಧಿಸಿದಾಗ ಉಂಟಾಗುವ ಅನುಭವವೇ ಮಧುರವಾಗಿರುತ್ತದೆ. ಆ ಒಂದು ಹಿಡಿತದಲ್ಲಿ ಹುಡುಗನ ಹೃದಯದ ಮಾತು ಅರ್ಥವಾಗುತ್ತದೆ. ಪ್ರೀತಿಯ ಮಹತ್ವ ಏನು ಎಂಬುದು ಆ ಹಿಡಿತವು ತಿಳಿಸುತ್ತದೆ.

  • govt, nation, ಉಪಯುಕ್ತ ಮಾಹಿತಿ, ಸರ್ಕಾರದ ಯೋಜನೆಗಳು, ಸರ್ಕಾರಿ ಯೋಜನೆಗಳು

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ…