ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಎಲ್ಲದಕ್ಕೂ ಒಂದೇ ಕಾರ್ಡ್ – ಅದುವೇ ಆಧಾರ್ ಕಾರ್ಡ್.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ.
ಆದರೆ ಆಧಾರ್ ಕಾರ್ಡ್ ಅರ್ಜಿ ತುಂಬುವ ಸಂದರ್ಭದಲ್ಲಿ, ನಮ್ಮ ಹೆಸರು, ವಿಳಾಸ, ಲಿಂಗ, ಹುಟ್ಟಿದ ದಿನ, ಮೊಬೈಲ್ ಸಂಖ್ಯೆ, ಇ-ಮೇಲ್ ಐಡಿ ಮುಂತಾದ ಮಾಹಿತಿಗಳನ್ನು ದಾಖಲಿಸುವಾಗ ಸಹಜವಾಗಿಯೇ ತಪ್ಪುಗಳಾಗಿರುತ್ತವೆ. ಇಂತಹ ತಪ್ಪುಗಳಿಂದಾಗಿ ತುಂಬಾ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ಹಾಗಾದ್ರೆ ಇದಕ್ಕೆ ಬೇರೆ ಏನಾದ್ರೂ ಮಾರ್ಗವಿದಯೇ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಿರಬಹುದು.
ಹೌದು, ಇಂತಹ ತಪ್ಪುಗಳನ್ನು ನೀವೇ ಸ್ವತಹ ಅಪ್ಡೇಟ್ ಮಾಡಿಕೊಳ್ಳಬಹುದು.ಹೇಗಂತೀರಾ!ಅದಕ್ಕಾಗಿ ಇಲ್ಲೊಂದು ಮಾರ್ಗದರ್ಶಿ ಇದೆ, ಮುಂದೆ ಓದಿ…
ಆಧಾರ್ ಕಾರ್ಡ್ನಲ್ಲಿ ತಪ್ಪಾಗಿ ದಾಖಲಾಗಿರುವ ನಿಮ್ಮ ಖಾಸಗಿ ದಾಖಲೆಗಳನ್ನು ಸರಿಪಡಿಸಲು ನೀವು ಪ್ರಪ್ರಥಮವಾಗಿ ಯುಐಡಿಎಐ ವೆಬ್ ಸೈಟ್ ಸಂದರ್ಶಿಸಬೇಕು.
ಆಧಾರ್ ಕಾರ್ಡ್ ನಲ್ಲಿ ಬದಲಾವಣೆ ಮಾಡಲು ಅಥವಾ ಅಪ್ಡೇಟ್ ಮಾಡಲು ಯುಐಡಿಎಐ ಆಧಾರ್ ಕಾರ್ಡ್ ಸೆಲ್ಪ್ ಸರ್ವಿಸ್ ಅಪ್ಡೇಟ್ ಪೋರ್ಟಲ್ ಪರಿಚಯಿಸಿದೆ.(https://ssup.uidai. gov.in/web/guest/update). ಈ ಪೋರ್ಟಲ್ ಗೆ ಭೇಟಿ ಕೊಟ್ಟ ನಂತರ ನಿಮ್ಮ ಆಧಾರ್ ನಂಬರ್ ಎಂಟರ್ ಮಾಡಿ. ತದನಂತರ ನಿಮ್ಮ ಮೊಬೈಲ್ ನಂಬರ್ ಗೆ ಒಟಿಪಿ ಕೋಡ್ ಬರುತ್ತದೆ.ಕೆಲವೊಂದು ಮುಖ್ಯ ಖಾಸಗಿ ವಿವರಗಳನ್ನು ಸರಿಪಡಿಸಲು ಅಗತ್ಯವಿರುವ ದಾಖಲೆಪತ್ರಗಳನ್ನು ಸಲ್ಲಿಸಬೇಕಾಗುವುದು; ಆದರೆ ಮೊಬೈಲ್ ಸಂಖ್ಯೆ, ಲಿಂಗ, ವಿಳಾಸ ಮುಂತಾದ ವಿವರಗಳಲ್ಲಿನ ತಪ್ಪುಗಳನ್ನು ಸರಿಪಡಿಸಲು ಯಾವುದೇ ದಾಖಲೆ ಪತ್ರಗಳು ಬೇಕಾಗಿಲ್ಲ.
ಮೇಲಿನ ಚಿತ್ರದಲ್ಲಿ ತೋರಿಸದಂತೆ ನಿಮ್ಮ ಆಯ್ಕೆಯನ್ನು ನೀವು ಕ್ಲಿಕ್ ಮಾಡುವ ಮೂಲಕ ಆಯ್ದುಕೊಳ್ಳಬೇಕು.
ನಿಮ್ಮ ಆಧಾರ್ ನಂಬರ್ ಎಂಟರ್ ಮಾಡಿದಾಕ್ಷಣ ನಿಮಗೆ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯ ಪೋನಿಗೆ ಒನ್ ಟೈಮ್ ಪಾಸ್ವರ್ಡ್ (ಓಟಿಪಿ) ಬರುತ್ತದೆ.
ಟೆಕ್ಸ್ಟ್ ವೆರಿಫಿಕೇಶನ್ ಬಾಕ್ಸ್ನಲ್ಲಿ ನೀವು ನಿಮಗೆ ದೊರಕಿರುವ ಓಟಿಪಿಯನ್ನು ಎಂಟರ್ ಮಾಡಬೇಕು. ಅದಕ್ಕಾಗಿ ನಿಮ್ಮ ಕಂಪ್ಯೂಟರ್ ಪರದೆಯಲ್ಲಿ ಈ ಚಿತ್ರವು ಕಾಣಿಸಿಕೊಳ್ಳುತ್ತದೆ :
ಯುಐಡಿಎಐ ಆನ್ಲೈನ್ ಪೋರ್ಟಲ್ ಮೂಲಕ ಹೆಸರು, ಲಿಂಗ, ಜನ್ಮದಿನಾಂಕ, ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಅಪ್ಡೇಟ್ ಅಥವಾ ಬದಲಾವಣೆ ಮಾಡಬಹುದು.
ಬದಲಾವಣೆಯ ಎಲ್ಲ ಪ್ರಕ್ರಿಯೆಗಳು ಮುಗಿದ ಬಳಿಕ ನೀವು “ಸಬ್ಮಿಟ್’ ಮಾಡಬೇಕಾಗುತ್ತದೆ. ಅದು ನಿಮ್ಮ ಕಂಪ್ಯೂಟರ್ ಪರದೆಯಲ್ಲಿ ಈ ರೀತಿಯಾಗಿ ಗೋಚರವಾಗುತ್ತದೆ.
ಇದೆಲ್ಲವೂ ಮುಗಿದ ಬಳಿಕ ನಿಮಗೆ ಯುಆರ್ಎನ್ ನಂಬರ್ ಸಿಗುತ್ತದೆ. ಈ ನಂಬರನ್ನು ನೀವು ಜಾಗ್ರತೆಯಾಗಿ ಇರಿಸಿಕೊಂಡು ನೀವು ಮಾಡಿರುವ ಬದಲಾವಣೆ/ತಿದ್ದುಪಡಿಗಳು ಕಾರ್ಯಗತವಾಗುವುದನ್ನು ಆನ್ಲೈನ್ನಲ್ಲೇ ತಿಳಿದುಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.
ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕೈ ಹಿರಿಯ ನಾಯಕ ಸಿದ್ದಾರಾಮಯ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಕೃಷ್ಣ ಬೈರೇಗೌಡ ಕೆಕೆ ಗೆಸ್ಟ್ ಹೌಸ್ ನಿಂದ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಸುಪ್ರೀಂಕೋರ್ಟ್ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ತೀರ್ಪನ್ನು ಪ್ರಕಟ ಮಾಡಿದೆ. ವಿಶ್ವಾಸಮತದ ವೇಳೆ ಅತೃಪ್ತ ಶಾಸಕರು ಹಾಜರಾಗಬಹುದು ಅಥವಾ ಹಾಜರಾಗದೇ ಇರಬಹುದು ಎಂದು ತೀರ್ಪಿತ್ತಿದ್ದು, ಕಾಂಗ್ರೆಸ್ ನಾಯಕರನ್ನು ಕಂಗೆಡಿಸಿದೆ. ವಿಶ್ವಾಸ ಮತ ಯಾಚನೆ ಮಾಡಲು ಸಿಎಂ ಕುಮಾರಸ್ವಾಮಿ ನಿರ್ಧಾರ…
ಹೌದು ಇವತ್ತಿನ ದಿನಗಳಲ್ಲಿ ನಾನು ಸುಂದರವಾಗಿ ಕಾಣಬೇಕು ಅಂತ ಸಿಕ್ಕಾಪಟ್ಟೆ ಹಣ ಖರ್ಚು ಮಾಡಿ ಇರೋ ಬಾರೋ ಮೇಕಪ್ ಕ್ರೀಮ್ ಬಳಸುತ್ತಾರೆ ಆದ್ರೂ ಅವರು ಮೊದಲಿನ ಹಾಗೆ ಇರುತ್ತಾರೆ. ಆದ್ರೆ ಈ ಪರಂಗಿ ಹಣ್ಣಿನಲ್ಲಿರುವ ಗುಣಗಳು ನಿಮ್ಮನ್ನು ಯಾವ ರೀತಿ ಕಾಣುವಂತೆ ಮಾಡುತ್ತೆ ಅನ್ನೋದು ಇಲ್ಲಿದೆ ನೋಡಿ. ಪರಂಗಿ ಹಣ್ಣನ್ನು ರುಬ್ಬಿ. ಅದರ ಮಿಶ್ರಣವನ್ನು ಪ್ರತಿನಿತ್ಯಾ ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿ ಹೊಳಪು ಬರುತ್ತದೆ. ಪರಂಗಿ ಹಣ್ಣಿನ ತಿರುಳನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಜೇನುತುಪ್ಪ ಹಾಕಿ ಇದನ್ನು ಫೇಸ್…
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 19 ಜನವರಿ, 2019 ಇತರರ ಮೇಲೆ ಪ್ರಭಾವ ಬೀರಲು ತುಂಬಾ ವೆಚ್ಚ ಮಾಡಬೇಡಿ. ನಿಮಗೆ ಗೊತ್ತಿದ್ದ…
ಸಂಚಾರಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹಲವು ಮಂದಿ, ಪೊಲೀಸ್, ಪ್ರೆಸ್ ಮತ್ತು ಜಡ್ಜ್ ಹಾಗೂ ಎಂಎಲ್ ಎ ಎಂಬ ಬರಹವಿರುವ ಸ್ಟಿಕ್ಕರ್ ಅಂಟಿಸಿಕೊಳ್ಳವುದು ಸಾಮಾನ್ಯ, ಆದರೆ ಇಲ್ಲೊಬ್ಬ ನಂಬರ್ ಪ್ಲೇಟ್ ಬದಲಿಸಿಕೊಂಡಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಎಪಿ ಸಿಎಂ ಜಗನ್ ಎಂಬ ನಂಬರ್ ಪ್ಲೇಟ್ ಅನ್ನು ತನ್ನ ಕಾರಿನ ಹಿಂದೆ ಮುಂದೆ ಅಂಟಿಸಿಕೊಂಡಿದ್ದ, ಅದುವೇ ಕಬ್ಬಿಣದ ನಂಬರ್ ಪ್ಲೇಟ್ ಫಿಕ್ಸ್ ಮಾಡಿಸಿಕೊಂಡು ಸುತ್ತಾಡುತ್ತಿದ್ದನು, ಆದರೆ ಅಕ್ಟೋಬರ್ 19 ರಂದು ಆತನ ನಸೀಬು ಕ್ಟೆಟ್ಜಿತ್ತು, ಸಂತಾರಿ ಪೊಲೀಸರು ದೈನಂದಿನ ಚೆಕ್ಕಿಂಗ್ ಗೆ…