News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಆಧಾರ್‌ ಕಾರ್ಡ್‌’ನಲ್ಲಿ ತಪ್ಪುಗಳಿದ್ದರೆ ನೀವೇ, ನಿಮ್ಮ ಮೊಬೈಲ್’ನಲ್ಲೇ ಸರಿಪಡಿಸಬಹುದು! ಹೇಗೆ ಗೊತ್ತಾ?

10476

ಈಗ ಎಲ್ಲದಕ್ಕೂ ಒಂದೇ ಕಾರ್ಡ್‌ – ಅದುವೇ ಆಧಾರ್‌ ಕಾರ್ಡ್‌.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ.

ಆದರೆ ಆಧಾರ್‌ ಕಾರ್ಡ್‌ ಅರ್ಜಿ ತುಂಬುವ ಸಂದರ್ಭದಲ್ಲಿ, ನಮ್ಮ ಹೆಸರು, ವಿಳಾಸ, ಲಿಂಗ, ಹುಟ್ಟಿದ ದಿನ, ಮೊಬೈಲ್‌ ಸಂಖ್ಯೆ, ಇ-ಮೇಲ್‌ ಐಡಿ ಮುಂತಾದ ಮಾಹಿತಿಗಳನ್ನು ದಾಖಲಿಸುವಾಗ ಸಹಜವಾಗಿಯೇ ತಪ್ಪುಗಳಾಗಿರುತ್ತವೆ. ಇಂತಹ ತಪ್ಪುಗಳಿಂದಾಗಿ ತುಂಬಾ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ಹಾಗಾದ್ರೆ ಇದಕ್ಕೆ ಬೇರೆ ಏನಾದ್ರೂ ಮಾರ್ಗವಿದಯೇ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಿರಬಹುದು.

ಹೌದು, ಇಂತಹ ತಪ್ಪುಗಳನ್ನು ನೀವೇ ಸ್ವತಹ ಅಪ್‌ಡೇಟ್ ಮಾಡಿಕೊಳ್ಳಬಹುದು.ಹೇಗಂತೀರಾ!ಅದಕ್ಕಾಗಿ ಇಲ್ಲೊಂದು ಮಾರ್ಗದರ್ಶಿ ಇದೆ, ಮುಂದೆ ಓದಿ…

ಆಧಾರ್‌ ಕಾರ್ಡ್‌ನಲ್ಲಿ ತಪ್ಪಾಗಿ ದಾಖಲಾಗಿರುವ ನಿಮ್ಮ ಖಾಸಗಿ ದಾಖಲೆಗಳನ್ನು ಸರಿಪಡಿಸಲು ನೀವು ಪ್ರಪ್ರಥಮವಾಗಿ ಯುಐಡಿಎಐ ವೆಬ್‌ ಸೈಟ್‌ ಸಂದರ್ಶಿಸಬೇಕು.

 

  • ಆಧಾರ್ ವೆಬ್ಸೈಟ್’ಗೆ ಭೇಟಿ ನೀಡಿ:-

ಆಧಾರ್ ಕಾರ್ಡ್ ನಲ್ಲಿ ಬದಲಾವಣೆ ಮಾಡಲು ಅಥವಾ ಅಪ್ಡೇಟ್ ಮಾಡಲು ಯುಐಡಿಎಐ ಆಧಾರ್ ಕಾರ್ಡ್ ಸೆಲ್ಪ್ ಸರ್ವಿಸ್ ಅಪ್ಡೇಟ್ ಪೋರ್ಟಲ್ ಪರಿಚಯಿಸಿದೆ.(https://ssup.uidai. gov.in/web/guest/update). ಈ ಪೋರ್ಟಲ್ ಗೆ ಭೇಟಿ ಕೊಟ್ಟ ನಂತರ ನಿಮ್ಮ ಆಧಾರ್ ನಂಬರ್ ಎಂಟರ್ ಮಾಡಿ. ತದನಂತರ ನಿಮ್ಮ ಮೊಬೈಲ್ ನಂಬರ್ ಗೆ ಒಟಿಪಿ ಕೋಡ್ ಬರುತ್ತದೆ.ಕೆಲವೊಂದು ಮುಖ್ಯ ಖಾಸಗಿ ವಿವರಗಳನ್ನು ಸರಿಪಡಿಸಲು ಅಗತ್ಯವಿರುವ ದಾಖಲೆಪತ್ರಗಳನ್ನು ಸಲ್ಲಿಸಬೇಕಾಗುವುದು; ಆದರೆ ಮೊಬೈಲ್‌ ಸಂಖ್ಯೆ, ಲಿಂಗ, ವಿಳಾಸ ಮುಂತಾದ ವಿವರಗಳಲ್ಲಿನ ತಪ್ಪುಗಳನ್ನು ಸರಿಪಡಿಸಲು ಯಾವುದೇ ದಾಖಲೆ ಪತ್ರಗಳು ಬೇಕಾಗಿಲ್ಲ.

 

ಮೇಲಿನ ಚಿತ್ರದಲ್ಲಿ ತೋರಿಸದಂತೆ ನಿಮ್ಮ ಆಯ್ಕೆಯನ್ನು ನೀವು ಕ್ಲಿಕ್‌ ಮಾಡುವ ಮೂಲಕ ಆಯ್ದುಕೊಳ್ಳಬೇಕು.

ನಿಮ್ಮ ಆಧಾರ್‌ ನಂಬರ್‌ ಎಂಟರ್‌ ಮಾಡಿದಾಕ್ಷಣ ನಿಮಗೆ ನಿಮ್ಮ ನೋಂದಾಯಿತ ಮೊಬೈಲ್‌ ಸಂಖ್ಯೆಯ ಪೋನಿಗೆ ಒನ್‌ ಟೈಮ್‌ ಪಾಸ್‌ವರ್ಡ್‌ (ಓಟಿಪಿ) ಬರುತ್ತದೆ.

ಟೆಕ್ಸ್‌ಟ್‌ ವೆರಿಫಿಕೇಶನ್‌ ಬಾಕ್ಸ್‌ನಲ್ಲಿ ನೀವು ನಿಮಗೆ ದೊರಕಿರುವ ಓಟಿಪಿಯನ್ನು ಎಂಟರ್‌ ಮಾಡಬೇಕು. ಅದಕ್ಕಾಗಿ ನಿಮ್ಮ ಕಂಪ್ಯೂಟರ್‌ ಪರದೆಯಲ್ಲಿ ಈ ಚಿತ್ರವು ಕಾಣಿಸಿಕೊಳ್ಳುತ್ತದೆ :

  • ಏನೆಲ್ಲಾ ಅಪ್ಡೇಟ್ ಮಾಡಬಹುದು?

ಯುಐಡಿಎಐ ಆನ್ಲೈನ್ ಪೋರ್ಟಲ್ ಮೂಲಕ ಹೆಸರು, ಲಿಂಗ, ಜನ್ಮದಿನಾಂಕ, ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಅಪ್ಡೇಟ್ ಅಥವಾ ಬದಲಾವಣೆ ಮಾಡಬಹುದು.

ಬದಲಾವಣೆಯ ಎಲ್ಲ ಪ್ರಕ್ರಿಯೆಗಳು ಮುಗಿದ ಬಳಿಕ ನೀವು “ಸಬ್‌ಮಿಟ್‌’ ಮಾಡಬೇಕಾಗುತ್ತದೆ. ಅದು ನಿಮ್ಮ ಕಂಪ್ಯೂಟರ್‌ ಪರದೆಯಲ್ಲಿ ಈ ರೀತಿಯಾಗಿ ಗೋಚರವಾಗುತ್ತದೆ.

ಇದೆಲ್ಲವೂ ಮುಗಿದ ಬಳಿಕ ನಿಮಗೆ ಯುಆರ್‌ಎನ್‌ ನಂಬರ್‌ ಸಿಗುತ್ತದೆ. ಈ ನಂಬರನ್ನು ನೀವು ಜಾಗ್ರತೆಯಾಗಿ ಇರಿಸಿಕೊಂಡು ನೀವು ಮಾಡಿರುವ ಬದಲಾವಣೆ/ತಿದ್ದುಪಡಿಗಳು ಕಾರ್ಯಗತವಾಗುವುದನ್ನು ಆನ್‌ಲೈನ್‌ನಲ್ಲೇ ತಿಳಿದುಕೊಳ್ಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿ ಕೃಪೆಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಫೆಬ್ರವರಿ, 2019) ಹಣದ ಪರಿಸ್ಥಿತಿ ದಿನದಲ್ಲಿ ನಂತರ ಸುಧಾರಿಸುತ್ತದೆ. ಸಂಜೆ ಸ್ನೇಹಿತರೊಡನೆ ಹೋಗಿ, ಇದುತುಂಬ ಒಳ್ಳೆಯದನ್ನು…

  • ಸುದ್ದಿ

    ಒಂದು ಕೋಳಿ ರಸ್ತೆ ದಾಟಲು ಪೊಲೀಸ್ ಅಧಿಕಾರಿ ಮಾಡಿದ ಕೆಲಸವೇನು ಗೊತ್ತಾ? ತಿಳಿದರೆ ಶಾಕ್ ಆಗ್ತೀರಾ,.!

    ಎಲ್ಲರಿಗೂ ರಕ್ಷಣೆಯೊದಗಿಸುವುದು ಪೊಲೀಸರ ಕರ್ತವ್ಯ… ಅದನ್ನು ನಮ್ಮ ಪೊಲೀಸರು ಚೆನ್ನಾಗಿಯೇ ನಿಭಾಯಿಸುತ್ತಿದ್ದಾರೆ… ತಾವು ಕಷ್ಟ ಅನುಭವಿಸಿದರೂ ಬೇರೆಯವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ ಪೊಲೀಸರು… ಇಲ್ಲಿ ಎಂದಲ್ಲ ವಿಶ್ವದ ಯಾವ ಮೂಲೆಗೆ ಹೋದರೂ ಪೊಲೀಸರ ಕರ್ತವ್ಯ ನಿರ್ವಹಣೆ, ದ್ಯೇಯ ಸಾಮಾನ್ಯವಾಗಿ ಒಂದೇ ರೀತಿ ಇರುತ್ತದೆ. ಆದರೆ, ಕೆಲವೊಮ್ಮೆ ಈ ಕರ್ತವ್ಯ ನಿರ್ವಹಣೆಯ ನಡುವೆ ಸಂಭವಿಸುವ ವಿದ್ಯಮಾನಗಳು ವಿಚಿತ್ರ ಮತ್ತು ವಿಶಿಷ್ಟವೆನಿಸುತ್ತವೆ. ಅಂತಹ ವಿಶಿಷ್ಟ ವಿದ್ಯಮಾನದಲ್ಲಿ ಇದೂ ಒಂದು. ಏವನ್ ಮತ್ತು ಸೋಮರ್‌ಸೆಟ್‌ ಕಾನ್‌ಸ್ಟಾಬ್ಯುಲರಿಯ ಅಧಿಕಾರಿಯೊಬ್ಬರು ಕೆಲಸ ನಿರ್ವಹಿಸಿ ಮನೆಗೆ ಹೋಗುವ…

  • ಸರ್ಕಾರದ ಯೋಜನೆಗಳು

    ಬಿ.ಪಿ.ಎಲ್. ಕುಟುಂಬಗಳಿಗೆ ಸರ್ಕಾರದಿಂದ “ಇಂದಿರಾ ಬಟ್ಟೆ ಭಾಗ್ಯ”..! ತಿಳಿಯಲು ಈ ಓದಿ..

    ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್‌ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್‌, ಕ್ಲಿನಿಕ್‌ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.

  • ಸುದ್ದಿ

    ಶಾಕಿಂಗ್ ನ್ಯೂಸ್!ಯಲಹಂಕ ಏರ್ ಶೋ ನೋಡಲು ಹೋದವರ 150ಕ್ಕೂ ಹೆಚ್ಚು ಕಾರುಗಳು ಭಸ್ಮ?ಬಂದ್ ಆಯ್ತು ಏರ್ ಶೋ

    ಏರೋ ಇಂಡಿಯಾ 2019ರ ಏರ್ ಶೋ ನೋಡಲು ರಾಜಧಾನಿ ಬೆಂಗಳೂರಿನ ಯಲಹಂಕಕ್ಕೆ ಆಗಮಿಸಿದ್ದರು, ಎಲ್ಲರೂ ತಮ್ಮ ಕಾರುಗಳನ್ನು ಪಾರ್ಕ್ ಮಾಡಿ ವೈಮಾನಿಕ ಪ್ರದರ್ಶನವನ್ನು ನೋಡುವಲ್ಲಿ ಮುಳುಗಿ ಹೋಗಿದ್ದರು, ಆದರೆ ನೋಡು ನೋಡುತ್ತಿದ್ದಂತೆಯೇ ಕಣ್ಣ ಮುಂದೆಯೇ ಕಷ್ಟ ಪಟ್ಟು ತೆಗೆದುಕೊಂಡಿದ್ದ ಕಾರುಗಳು ಭಸ್ಮವಾದವು. ಏರ್ ಶೋ ನಡೆಯುತ್ತಿದ್ದ ಸಂದರ್ಭದಲ್ಲೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗೇಟ್ ನಂಬರ್ 5 ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ 10…

  • ಸುದ್ದಿ

    ಎಲ್ಲಿಯಾದರು ಹಾರಾಡುವ ರೆಸ್ಟೋರೆಂಟ್ ನೋಡಿದ್ದೀರಾ..!ಈ ಜಾಗದಲ್ಲಿದೆ ನೋಡಿ.?

    ವಿಮಾನದಲ್ಲಿ ಊಟ, ತಿಂಡಿ, ತಿನಿಸುಗಳನ್ನು ತಿನ್ನುವುದು ಸಾಮಾನ್ಯ. ಆದರೆ, ಉತ್ತರಪ್ರದೇಶದ ನೋಯ್ಡಾದಲ್ಲೊಂದು ಹಾರಾಡುವ ರೆಸ್ಟೋರೆಂಟ್ ಭಾರೀ ಜನಪ್ರಿಯಗೊಳ್ಳುತ್ತಿದೆ. ಭೂಮಿಯಿಂದ 160 ಅಡಿ ಎತ್ತರದ ಈ ರೆಸ್ಟೋರೆಂಟ್ ನಲ್ಲಿ ಸಾಹಸಮಯಿ ಜನರು ಊಟ ಮಾಡಿ ಸಂಭ್ರಮಿಸುತ್ತಿದ್ದಾರೆ. ಕ್ರೇನ್ ನ ಸಹಾಯದಿಂದ 160 ಅಡಿ ಎತ್ತರಕ್ಕೆ ಗ್ರಾಹಕರನ್ನು ಕರೆದೊಯ್ಯುವ ಈ ರೆಸ್ಟೋರೆಂಟ್ 24 ಸೀಟುಗಳ ಸಾಮರ್ಥ್ಯವನ್ನು ಹೊಂದಿದೆ. ದುಬೈನಲ್ಲಿ ಇಂತಹದ್ದೇ ಅನುಭವವನ್ನು ಪಡೆದು ಬಂದಿರುವ ನಿಖಿಲ್ ಕುಮಾರ್ ಎಂಬುವರು ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂತಹ ರೆಸ್ಟೋರೆಂಟನ್ನು ಪರಿಚಯಿಸಿದ್ದಾರೆ.

  • ಉಪಯುಕ್ತ ಮಾಹಿತಿ

    14 ವಾಹನಗಳನ್ನು ಓಡಿಸಿ ದಾಖಲೆ ಬರೆದ 2ನೇ ತರಗತಿ ವಿದ್ಯಾರ್ಥಿ! ಮೈಸೂರಿನ ಈ ಸಾಹಸಿ ಬಗ್ಗೆ ತಿಳಿಯಲು ಇಲ್ಲಿ ನೋಡಿ…

    7 ವರ್ಷದ  ಬಾಲಕಿಯಬ್ಬಳು 14 ವಾಹನಗಳನ್ನು ಚಾಲನೆ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ  ದಾಖಲೆ ನಿರ್ಮಿಸಿದ್ದಾಳೆ. ಮೈಸೂರಿನ 2ನೇ ತರಗತಿ ವಿದ್ಯಾರ್ಥಿ ಈ ಸಾಹಸ ಮಾಡಿದ್ದಾಳೆ. 2ನೇ ತರಗತಿ ಓದುತ್ತಿರುವ ರಿಫಾ ತಸ್ಕೀನ್ ದಾಖಲೆ ನಿರ್ಮಿಸಿರುವ ಪುಟ್ಟ ಬಾಲಕಿಯಾಗಿದ್ದಾಳೆ. ದ್ವಿಚಕ್ರ ವಾಹನದಿಂದ ಬಹುಚತ್ರದ ಲಾರಿಯ ಸ್ವೀ ರಿಂಗ್ ಹಿಡಿದು ಕು ಳಿತ ಬಾಲಕಿ ದೂಳೆಬ್ಬಿಸುವ ವೇಗದಲ್ಲಿ ಮೈಸೂರಿನ ಈದ್ಗಾ ಮೈದಾನದಲ್ಲಿ ಹಲವು ಸುತ್ತುಗಳನ್ನು ಹಾಕುವ ಮೂಲಕ ನೆರೆದಿದ್ದ ಜನರಲ್ಲಿ ಅಚ್ಚರಿಯನ್ನುಂಟು ಮಾಡಿದಳು. ಬಳಿಕ ಬನ್ನಿಮಂಟಪದ ಸಂತ ಸೋಸೆಫ್…