News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಆಧಾರ್‌ ಕಾರ್ಡ್‌’ನಲ್ಲಿ ತಪ್ಪುಗಳಿದ್ದರೆ ನೀವೇ, ನಿಮ್ಮ ಮೊಬೈಲ್’ನಲ್ಲೇ ಸರಿಪಡಿಸಬಹುದು! ಹೇಗೆ ಗೊತ್ತಾ?

10473

ಈಗ ಎಲ್ಲದಕ್ಕೂ ಒಂದೇ ಕಾರ್ಡ್‌ – ಅದುವೇ ಆಧಾರ್‌ ಕಾರ್ಡ್‌.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ.

ಆದರೆ ಆಧಾರ್‌ ಕಾರ್ಡ್‌ ಅರ್ಜಿ ತುಂಬುವ ಸಂದರ್ಭದಲ್ಲಿ, ನಮ್ಮ ಹೆಸರು, ವಿಳಾಸ, ಲಿಂಗ, ಹುಟ್ಟಿದ ದಿನ, ಮೊಬೈಲ್‌ ಸಂಖ್ಯೆ, ಇ-ಮೇಲ್‌ ಐಡಿ ಮುಂತಾದ ಮಾಹಿತಿಗಳನ್ನು ದಾಖಲಿಸುವಾಗ ಸಹಜವಾಗಿಯೇ ತಪ್ಪುಗಳಾಗಿರುತ್ತವೆ. ಇಂತಹ ತಪ್ಪುಗಳಿಂದಾಗಿ ತುಂಬಾ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ಹಾಗಾದ್ರೆ ಇದಕ್ಕೆ ಬೇರೆ ಏನಾದ್ರೂ ಮಾರ್ಗವಿದಯೇ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಿರಬಹುದು.

ಹೌದು, ಇಂತಹ ತಪ್ಪುಗಳನ್ನು ನೀವೇ ಸ್ವತಹ ಅಪ್‌ಡೇಟ್ ಮಾಡಿಕೊಳ್ಳಬಹುದು.ಹೇಗಂತೀರಾ!ಅದಕ್ಕಾಗಿ ಇಲ್ಲೊಂದು ಮಾರ್ಗದರ್ಶಿ ಇದೆ, ಮುಂದೆ ಓದಿ…

ಆಧಾರ್‌ ಕಾರ್ಡ್‌ನಲ್ಲಿ ತಪ್ಪಾಗಿ ದಾಖಲಾಗಿರುವ ನಿಮ್ಮ ಖಾಸಗಿ ದಾಖಲೆಗಳನ್ನು ಸರಿಪಡಿಸಲು ನೀವು ಪ್ರಪ್ರಥಮವಾಗಿ ಯುಐಡಿಎಐ ವೆಬ್‌ ಸೈಟ್‌ ಸಂದರ್ಶಿಸಬೇಕು.

 

  • ಆಧಾರ್ ವೆಬ್ಸೈಟ್’ಗೆ ಭೇಟಿ ನೀಡಿ:-

ಆಧಾರ್ ಕಾರ್ಡ್ ನಲ್ಲಿ ಬದಲಾವಣೆ ಮಾಡಲು ಅಥವಾ ಅಪ್ಡೇಟ್ ಮಾಡಲು ಯುಐಡಿಎಐ ಆಧಾರ್ ಕಾರ್ಡ್ ಸೆಲ್ಪ್ ಸರ್ವಿಸ್ ಅಪ್ಡೇಟ್ ಪೋರ್ಟಲ್ ಪರಿಚಯಿಸಿದೆ.(https://ssup.uidai. gov.in/web/guest/update). ಈ ಪೋರ್ಟಲ್ ಗೆ ಭೇಟಿ ಕೊಟ್ಟ ನಂತರ ನಿಮ್ಮ ಆಧಾರ್ ನಂಬರ್ ಎಂಟರ್ ಮಾಡಿ. ತದನಂತರ ನಿಮ್ಮ ಮೊಬೈಲ್ ನಂಬರ್ ಗೆ ಒಟಿಪಿ ಕೋಡ್ ಬರುತ್ತದೆ.ಕೆಲವೊಂದು ಮುಖ್ಯ ಖಾಸಗಿ ವಿವರಗಳನ್ನು ಸರಿಪಡಿಸಲು ಅಗತ್ಯವಿರುವ ದಾಖಲೆಪತ್ರಗಳನ್ನು ಸಲ್ಲಿಸಬೇಕಾಗುವುದು; ಆದರೆ ಮೊಬೈಲ್‌ ಸಂಖ್ಯೆ, ಲಿಂಗ, ವಿಳಾಸ ಮುಂತಾದ ವಿವರಗಳಲ್ಲಿನ ತಪ್ಪುಗಳನ್ನು ಸರಿಪಡಿಸಲು ಯಾವುದೇ ದಾಖಲೆ ಪತ್ರಗಳು ಬೇಕಾಗಿಲ್ಲ.

 

ಮೇಲಿನ ಚಿತ್ರದಲ್ಲಿ ತೋರಿಸದಂತೆ ನಿಮ್ಮ ಆಯ್ಕೆಯನ್ನು ನೀವು ಕ್ಲಿಕ್‌ ಮಾಡುವ ಮೂಲಕ ಆಯ್ದುಕೊಳ್ಳಬೇಕು.

ನಿಮ್ಮ ಆಧಾರ್‌ ನಂಬರ್‌ ಎಂಟರ್‌ ಮಾಡಿದಾಕ್ಷಣ ನಿಮಗೆ ನಿಮ್ಮ ನೋಂದಾಯಿತ ಮೊಬೈಲ್‌ ಸಂಖ್ಯೆಯ ಪೋನಿಗೆ ಒನ್‌ ಟೈಮ್‌ ಪಾಸ್‌ವರ್ಡ್‌ (ಓಟಿಪಿ) ಬರುತ್ತದೆ.

ಟೆಕ್ಸ್‌ಟ್‌ ವೆರಿಫಿಕೇಶನ್‌ ಬಾಕ್ಸ್‌ನಲ್ಲಿ ನೀವು ನಿಮಗೆ ದೊರಕಿರುವ ಓಟಿಪಿಯನ್ನು ಎಂಟರ್‌ ಮಾಡಬೇಕು. ಅದಕ್ಕಾಗಿ ನಿಮ್ಮ ಕಂಪ್ಯೂಟರ್‌ ಪರದೆಯಲ್ಲಿ ಈ ಚಿತ್ರವು ಕಾಣಿಸಿಕೊಳ್ಳುತ್ತದೆ :

  • ಏನೆಲ್ಲಾ ಅಪ್ಡೇಟ್ ಮಾಡಬಹುದು?

ಯುಐಡಿಎಐ ಆನ್ಲೈನ್ ಪೋರ್ಟಲ್ ಮೂಲಕ ಹೆಸರು, ಲಿಂಗ, ಜನ್ಮದಿನಾಂಕ, ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಅಪ್ಡೇಟ್ ಅಥವಾ ಬದಲಾವಣೆ ಮಾಡಬಹುದು.

ಬದಲಾವಣೆಯ ಎಲ್ಲ ಪ್ರಕ್ರಿಯೆಗಳು ಮುಗಿದ ಬಳಿಕ ನೀವು “ಸಬ್‌ಮಿಟ್‌’ ಮಾಡಬೇಕಾಗುತ್ತದೆ. ಅದು ನಿಮ್ಮ ಕಂಪ್ಯೂಟರ್‌ ಪರದೆಯಲ್ಲಿ ಈ ರೀತಿಯಾಗಿ ಗೋಚರವಾಗುತ್ತದೆ.

ಇದೆಲ್ಲವೂ ಮುಗಿದ ಬಳಿಕ ನಿಮಗೆ ಯುಆರ್‌ಎನ್‌ ನಂಬರ್‌ ಸಿಗುತ್ತದೆ. ಈ ನಂಬರನ್ನು ನೀವು ಜಾಗ್ರತೆಯಾಗಿ ಇರಿಸಿಕೊಂಡು ನೀವು ಮಾಡಿರುವ ಬದಲಾವಣೆ/ತಿದ್ದುಪಡಿಗಳು ಕಾರ್ಯಗತವಾಗುವುದನ್ನು ಆನ್‌ಲೈನ್‌ನಲ್ಲೇ ತಿಳಿದುಕೊಳ್ಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಂಬಂಧ

    ಮೊದಲ ಬಾರಿಗೆ ಹುಡುಗ ಹುಡುಗಿಯ ಕೈ ಹಿಡಿದ್ರೆ :ಆಕೆಯ ಮನಸ್ಸು ಏನನ್ನುತ್ತೆ?ತಿಳಿಯಲು ಈ ಲೇಖನ ಓದಿ..

    ಪ್ರೀತಿಸುವ ಹುಡುಗ ಹುಡುಗಿಯ ಕೈಯನ್ನು ತನ್ನ ಕೈಗಳಲ್ಲಿ ಬಂಧಿಸಿದಾಗ ಉಂಟಾಗುವ ಅನುಭವವೇ ಮಧುರವಾಗಿರುತ್ತದೆ. ಆ ಒಂದು ಹಿಡಿತದಲ್ಲಿ ಹುಡುಗನ ಹೃದಯದ ಮಾತು ಅರ್ಥವಾಗುತ್ತದೆ. ಪ್ರೀತಿಯ ಮಹತ್ವ ಏನು ಎಂಬುದು ಆ ಹಿಡಿತವು ತಿಳಿಸುತ್ತದೆ.

  • ಸ್ಪೂರ್ತಿ

    ಈ 15 ವರ್ಷದ ಬಾಲಕ ತನ್ನ ತಾಯಿಯ ಕಷ್ಟ ನೋಡಲಾರದೆ ಮಾಡಿದ್ದೇನು ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ತನ್ನ ಮಕ್ಕಳು ಎಂದಿಗೂ ಸುಖವಾಗಿರಲಿ ಎಂಬುದಾಗಿ ಬಯಸುವ ತಾಯಿ. ಎಲ್ಲ ಕಷ್ಟವನ್ನು ತಾನೇ ಹೊತ್ತು ಕೊಳ್ಳುತ್ತಾಳೆ ಅಲ್ಲದೆ. ತನ್ನ ಮಕ್ಕಳಿಗೆ ಒಳ್ಳೇದನ್ನೇ ಬಯಸುತ್ತಾಳೆ. ಆದರೆ ಮಕ್ಕಳು ದೊಡ್ಡವರಾದ ಮೇಲೆ ಕೆಲ ಮಕ್ಕಳು ತನ್ನ ತಾಯಿಯನ್ನು ಉತ್ತಮವಾಗಿ ನೋಡಿ ಕೊಂಡರೆ ಮತ್ತೆ ಕೆಲವರು ತಮ್ಮಿಂದ ದೂರ ಇಟ್ಟಿರುತ್ತಾರೆ. ಸತ್ತ ಮೇಲೆ ತಂದೆ ತಾಯಿಯರಿಗೋಸ್ಕರ ಏನೇನೋ ಮಾಡುವ ಬದಲು ಇದ್ದಾಗ ಅವರ ಕಷ್ಟಕ್ಕೆ ಸ್ಪಂದಿಸುವುದೇ ನಿಜವಾದ ಮಕ್ಕಳು. ತನ್ನ ತಾಯಿಯ ಕಷ್ಟ ನೋಡಲಾರದೆ ಈ ೧೫ ವರ್ಷದ ಪೋರ ಮಾಡಿದ್ದೇನು…

  • ಜ್ಯೋತಿಷ್ಯ

    ಶ್ರೀ ಅನ್ನಪೂರ್ಣೇಶ್ವರಿ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(10 ನವೆಂಬರ್, 2019) : ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ಆದರೆ ತುಂಬಾ ಸಂತೋಷ ಸ್ವಲ್ಪ ಸಮಸ್ಯೆಗಳನ್ನು ಉಂಟುಮಾಡಬಹುದಾದ್ದರಿಂದ ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಸಣ್ಣ ಮಕ್ಕಳು ನಿಮ್ಮನ್ನು ವ್ಯಸ್ತವಾಗಿರಿಸುತ್ತಾರೆ ಮತ್ತು ನಿಮಗೆ ಸಂತೋಷ ತರುತ್ತಾರೆ. ಇಂದು ನೀವು…

  • ಉಪಯುಕ್ತ ಮಾಹಿತಿ

    ಫೇಸ್ಬುಕ್’ನಲ್ಲಿ ಸಿಗಲಿದೆ ನಿರುದ್ಯೋಗಿಗಳಿಗೆ ಕೆಲಸ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ. ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ….

  • ಸುದ್ದಿ

    ಮತ್ತೆ ಮಂಡ್ಯದಲ್ಲಿ ಜೋಡೆತ್ತುಗಳ ಅಬ್ಬರ: ಸುಮಲತಾ ಅವರ ಮುಂದಿನ ಪ್ಲಾನ್ ಏನು?

    ಮಂಡ್ಯ ಚುನಾವಣೆ ಮುಗಿದಿದೆ. ಸುಮಲತಾ ಅಂಬರೀಶ್ ಮಂಡ್ಯದ ನೂತನ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಜೋಡೆತ್ತುಗಳಾಗಿ ಸುಮಲತಾ ಅವರ ‘ವಿಜಯದ ಬಂಡಿ’ ಎಳೆದ ದರ್ಶನ್ ಮತ್ತು ಯಶ್ ಮಂಡ್ಯದ ಜನರಿಗೆ ಹೃದಯಪೂರ್ವಕವಾಗಿ ಧನ್ಯವಾದ ಹೇಳಿದರು. ಫಲಿತಾಂಶದ ನಂತರ ಮಂಡ್ಯದಲ್ಲಿ ಆಯೋಜಿಸಿದ್ದ ‘ಸ್ವಾಭಿಮಾನದ ವಿಜಯೋತ್ಸವ’ ಸಮಾರಂಭದಲ್ಲಿ ಸುಮಲತಾ, ದರ್ಶನ್, ಯಶ್ ಎಲ್ಲರೂ ಪಾಲ್ಗೊಂಡು ತಲೆ ಬಾಗಿ ನಮಸ್ಕರಿಸಿದರು. ಇದಾದ ಬಳಿಕವೂ ಜೋಡೆತ್ತುಗಳು ಮಂಡ್ಯದಲ್ಲಿ ಕಾಣಿಸಿಕೊಳ್ತಾರಾ ಎಂಬ ಅನುಮಾನಗಳು, ಪ್ರಶ್ನೆಗಳು ಕೇಳುತ್ತಲೇ ಇದೆ. 200 ಹಳ್ಳಿಗಳಿಗೂ ದರ್ಶನ್-ಯಶ್ ಭೇಟಿ ಸುಮಲತಾ ಪರ ಪ್ರಚಾರ…

  • govt

    ನೌಕರರ ವೇತನ ಶೇ.17ರಷ್ಟು ಹೆಚ್ಚಿಸಿ ಅಧಿಕೃತ ಆದೇಶ ಹೊರಡಿಸಿದ ಸರ್ಕಾರ:

    ಬೆಂಗಳೂರು: 7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್​ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದ ಬೆನ್ನಲ್ಲೇ ಇತ್ತ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಿಸಿದೆ. ಇದರೊಂದಿಗೆ ಸರ್ಕಾರ ಹಾಗೂ ನೌಕರರ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ಅಂತ್ಯವಾದಂತಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ…